- Tag results for Adani
![]() | ಬೆಳಗಿನ ವಹಿವಾಟಿನಲ್ಲಿ ಅದಾನಿ ಕಂಪನಿ ಷೇರುಗಳು ಶೇ.18 ರಷ್ಟು ಜಿಗಿತಅದಾನಿ ಸಮೂಹದ ಎಲ್ಲಾ ಷೇರುಗಳು ಪುಟಿದೆದ್ದಿವೆ. ಮಂಗಳವಾರದ ಬೆಳಗಿನ ವಹಿವಾಟಿನಲ್ಲಿ ಅದಾನಿ ಎಂಟರ್ಪ್ರೈಸಸ್ ನ ಷೇರುಗಳು ಶೇ.18 ರಷ್ಟು ಏರಿಕೆ ಕಂಡಿದೆ. |
![]() | ಅದಾನಿ ಷೇರುಗಳಲ್ಲಿ ಶೇಕಡ 17ರಷ್ಟು ಏರಿಕೆ: 10 ಲಕ್ಷ ಕೋಟಿ ರೂ. ದಾಟಿದ ಮಾರುಕಟ್ಟೆ ಮೌಲ್ಯ!ಅದಾನಿ ಗ್ರೂಪ್ನ ಎಲ್ಲಾ ಷೇರುಗಳು ಇಂದು ಸಾಕಷ್ಟು ಜಿಗಿತ ಕಾಣುತ್ತಿವೆ. ಸಮೂಹದ ಪ್ರಮುಖ ಕಂಪನಿ ಅದಾನಿ ಎಂಟರ್ಪ್ರೈಸಸ್ನ ಷೇರುಗಳು ಶೇ.17ಕ್ಕಿಂತ ಹೆಚ್ಚು ಏರಿಕೆ ಕಂಡಿದೆ. |
![]() | ಅದಾನಿ-ಹಿಂಡನ್ಬರ್ಗ್ ವಿವಾದ: ಅದಾನಿ ಸಮೂಹಕ್ಕೆ ಕ್ಲೀನ್ ಚಿಟ್ ಕೊಟ್ಟ ಸುಪ್ರೀಂ ಕೋರ್ಟ್ ಸಮಿತಿ!ಅದಾನಿ-ಹಿಂಡೆನ್ಬರ್ಗ್ ವಿವಾದ ಸಂಬಂಧ ಸುಪ್ರೀಂ ಕೋರ್ಟ್ ನೇಮಿಸಿದ ತಜ್ಞರ ಸಮಿತಿಯು ಅದಾನಿ ಗ್ರೂಪ್ಗೆ ಕ್ಲೀನ್ ಚಿಟ್ ನೀಡಿದೆ. |
![]() | ಅದಾನಿ-ಹಿಂಡೆನ್ಬರ್ಗ್ ವಿವಾದ: ತನಿಖೆ ಪೂರ್ಣಗೊಳಿಸಲು ಹೆಚ್ಚುವರಿಯಾಗಿ 6 ತಿಂಗಳ ಕಾಲಾವಕಾಶ ನೀಡಲು 'ಸುಪ್ರೀಂ' ನಕಾರಅದಾನಿ-ಹಿಂಡೆನ್ಬರ್ಗ್ ಪ್ರಕರಣದ ತನಿಖೆ ನಡೆಸಲು ಭಾರತೀಯ ಷೇರು ಮತ್ತು ವಿನಿಮಯ ಮಂಡಳಿಗೆ (ಸೆಬಿ) ಸುಪ್ರೀಂ ಕೋರ್ಟ್ ಇನ್ನು 6 ತಿಂಗಳ ಕಾಲಾವಕಾಶ ನೀಡಲು ನಿರಾಕರಿಸಿದೆ. |
![]() | 130 ಮಿಲಿಯನ್ ಡಾಲರ್ ಸಾಲ ಪೂರ್ವಪಾವತಿಗೆ ಅದಾನಿ ಸಮೂಹ ಮುಂದುಯುಎಸ್ ಶಾರ್ಟ್ ಸೆಲ್ಲರ್ ನಿಂದ ಆರೋಪಕ್ಕೆ ಗುರಿಯಾಗಿ, ಹೂಡಿಕೆದಾರರಲ್ಲಿ ಆತ್ಮವಿಶ್ವಾಸ ಮೂಡಿಸಲು ಎದುರು ನೋಡುತ್ತಿರುವ ಗೌತಮ್ ಅದಾನಿ ಸಮೂಹವು 130 ಮಿಲಿಯನ್ ಡಾಲರ್ ಸಾಲ ಪೂರ್ವ ಪಾವತಿ ಮಾಡುವುದಾಗಿ ಮಂಗಳವಾರ ಹೇಳಿದೆ. |
![]() | ಅದಾನಿ ಪ್ರಕರಣದ ತನಿಖೆ ಪೂರ್ಣಗೊಳಿಸಲು 6 ತಿಂಗಳ ಕಾಲಾವಕಾಶ ಕೋರಿ ಸುಪ್ರೀಂ ಕೋರ್ಟ್ಗೆ ಸೆಬಿ ಮನವಿಅದಾನಿ-ಹಿಂಡೆನ್ಬರ್ಗ್ ವಿವಾದದ ತನಿಖೆಯನ್ನು ಪೂರ್ಣಗೊಳಿಸಲು ಹೆಚ್ಚುವರಿ ಆರು ತಿಂಗಳ ಕಾಲಾವಕಾಶವನ್ನು ಕೋರಿ ಮಾರುಕಟ್ಟೆ ನಿಯಂತ್ರಕ (ಸೆಬಿ) ಸುಪ್ರೀಂ ಕೋರ್ಟ್ ಮೊರೆ ಹೋಗಿದೆ. |
![]() | ಅದಾನಿ ಭ್ರಷ್ಟಾಚಾರದ ಪ್ರತೀಕ; ಪ್ರಧಾನಿ ನರೇಂದ್ರ ಮೋದಿ ಗುರಿಯಾಗಿಸಿ ರಾಹುಲ್ ಗಾಂಧಿ ವಾಗ್ದಾಳಿಅದಾನಿ 'ಭ್ರಷ್ಟಾಚಾರ' ವಿಷಯವನ್ನು ಪ್ರಸ್ತಾಪಿಸುವ ಮೂಲಕ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. |
![]() | ಅದಾನಿ ಗ್ರೂಪ್ ಗೆ ಚೀನಾ ನಂಟು: ಜೆಪಿಸಿ ತನಿಖೆ ಏಕೈಕ ಮಾರ್ಗ ಎಂದ ಕಾಂಗ್ರೆಸ್ಅದಾನಿ ಗ್ರೂಪ್ ಜೊತೆಗಿನ ಚೀನಾ ನಂಟು ಎತ್ತಿ ತೋರಿಸಿದ ಕಾಂಗ್ರೆಸ್, ಈ ಎಲ್ಲಾ ವಿಷಯಗಳ ಕುರಿತು ತನಿಖೆ ಮಾಡಲು ಜಂಟಿ ಸಂಸದೀಯ ಸಮಿತಿಯೊಂದೇ ನಮ್ಮ ಮುಂದಿರುವ ಏಕೈಕ ಮಾರ್ಗ ಎಂದು ಶುಕ್ರವಾರ ಪ್ರತಿಪಾದಿಸಿದೆ. |
![]() | ವಿಪಕ್ಷಗಳ ಒಗ್ಗಟ್ಟಿನ ಸಲುವಾಗಿ ಅದಾನಿ ವಿರುದ್ಧ ಜೆಪಿಸಿ ತನಿಖೆಗೆ ವಿರೋಧಿಸಲ್ಲ: ಪವಾರ್ಅದಾನಿ ಸಮೂಹದ ಬಗ್ಗೆ ಎನ್ ಸಿಪಿ ನಾಯಕ ಶರದ್ ಪವಾರ್ ತೆಗೆದುಕೊಳ್ಳುತ್ತಿರುವ ನಿಲುವು ಅಚ್ಚರಿ ಮೂಡಿಸುತ್ತಿದ್ದು, ಈಗ ಶರದ್ ಪವಾರ್ ಕೇವಲ ವಿಪಕ್ಷಗಳ ಒಗ್ಗಟ್ಟಿನ ಸಲುವಾಗಿ ಅದಾನಿ ವಿರುದ್ಧದ ಜೆಪಿಸಿ ತನಿಖೆಯ ಆಗ್ರಹವನ್ನು ವಿರೋಧಿಸಲ್ಲ ಎಂದು ಹೇಳಿದ್ದಾರೆ. |
![]() | ಅದಾನಿ ಕುರಿತ ಟ್ವೀಟ್: ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುತ್ತೇನೆ- ಅಸ್ಸಾಂ ಸಿಎಂ ಹಿಮಂತ ಬಿಸ್ವ ಶರ್ಮಅದಾನಿ ಕುರಿತು ಟ್ವೀಟ್ ಮಾಡುವ ಭರದಲ್ಲಿ ತಮ್ಮನ್ನು ಉಲ್ಲೇಖಿಸಿದ್ದ ಕಾಂಗ್ರೆಸ್ ನಾಯಕನ ವಿರುದ್ಧ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ತೀವ್ರ ಆಕ್ರೋಶ ಹೊರಹಾಕಿದ್ದಾರೆ. |
![]() | ಅದಾನಿ ಗ್ರೂಪ್ ಬ್ರಾಂಡ್ ಕಸ್ಟೋಡಿಯನ್ ಅಮನ್ ಕುಮಾರ್ ಸಿಂಗ್ ಎನ್ಡಿಟಿವಿ ಮಂಡಳಿಗೆ ರಾಜೀನಾಮೆಛತ್ತೀಸ್ಗಢದಲ್ಲಿ ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಅದಾನಿ ಸಮೂಹದ ಕಾರ್ಪೊರೇಟ್ ಬ್ರಾಂಡ್ ಕಸ್ಟೋಡಿಯನ್ ಮತ್ತು ಕಾರ್ಪೊರೇಟ್ ವ್ಯವಹಾರಗಳ ಮುಖ್ಯಸ್ಥ ಅಮನ್ ಕುಮಾರ್ ಸಿಂಗ್ ಅವರು ಇತರ ಕಾರಣಗಳಿಂದಾಗಿ... |
![]() | ಹಿಂಡರ್ಬರ್ಗ್ ವಿವಾದದಲ್ಲಿ ಅದಾನಿ ಬೆನ್ನಿಗೆ ನಿಂತ ಪವಾರ್: ಇದಕ್ಕೆ ಕಾಂಗ್ರೆಸ್ ಪ್ರತಿಕ್ರಿಯೆ ಹೀಗಿದೆ....ಉದ್ಯಮಿ ಅದಾನಿ ಸಮೂಹದ ಸಂಸ್ಥೆಗಳನ್ನು ಅಮೇರಿಕಾ ಮೂಲದ ಶಾರ್ಟ್ ಸೆಲ್ಲರ್ ಹಿಂಡರ್ಬರ್ಗ್ ಟಾರ್ಗೆಟ್ ಮಾಡುತ್ತಿರುವುದರ ಬಗ್ಗೆ ಮಾತನಾಡಿರುವ ಎನ್ ಸಿಪಿ ವರಿಷ್ಠ ಶರದ್ ಪವಾರ್, ಅದಾನಿ ಸಮೂಹದ ಬೆನ್ನಿಗೆ ನಿಂತಿದ್ದಾರೆ. |
![]() | ಸಂಸತ್ತಿನ ಬಜೆಟ್ ಅಧಿವೇಶನದಲ್ಲಿ ಲೋಕಸಭೆ 45 ಗಂಟೆ, ರಾಜ್ಯಸಭೆ 31 ಗಂಟೆಗಳ ಕಾಲ ಕಾರ್ಯನಿರ್ವಹಣೆ: ಮಾಹಿತಿದೈನಂದಿನ ಪ್ರತಿಭಟನೆಗಳು ಮತ್ತು ಆಗಾಗ್ಗೆ ಕಲಾಪ ಮುಂದೂಡಿಕೆಗಳು ಬಜೆಟ್ ಅಧಿವೇಶನದ ದ್ವಿತೀಯಾರ್ಧವನ್ನು ಅಡ್ಡಿಪಡಿಸುವ ಮೂಲಕ ಯೋಜಿತ ಅವಧಿಗಿಂತ ಕಡಿಮೆ ಅವಧಿಗೆ ಸಂಸತ್ತು ಕಾರ್ಯನಿರ್ವಹಿಸಿದೆ ಎಂದು ಚಿಂತಕರ ಚಾವಡಿ ಸಂಗ್ರಹಿಸಿದ ಮಾಹಿತಿ ತೋರಿಸಿದೆ. |
![]() | ಅದಾನಿ ವಿಚಾರದಲ್ಲಿ ಪ್ರಧಾನಿ ವಿರುದ್ಧ ಆರೋಪ: ರಾಹುಲ್ ಗಾಂಧಿ 'ಪುನರಾವರ್ತಿತ ಅಪರಾಧಿ' ಎಂದ ನಿರ್ಮಲಾ ಸೀತಾರಾಮನ್ಅದಾನಿ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಧಾರರಹಿತ ಆರೋಪಗಳನ್ನು ಮಾಡಿದ್ದಕ್ಕಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ತೀವ್ರವಾಗಿ ಟೀಕಿಸಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಅಂತಹ ಆರೋಪಗಳನ್ನು ಹೊರಿಸುವಲ್ಲಿ ರಾಹುಲ್ 'ಪುನರಾವರ್ತಿತ ಅಪರಾಧಿ' ಎಂದು ಗುರುವಾರ ಬಣ್ಣಿಸಿದ್ದಾರೆ. |
![]() | ಲೋಕಸಭೆ, ರಾಜ್ಯಸಭೆ ಕಲಾಪ ಮಧ್ಯಾಹ್ನ 2 ಗಂಟೆಗೆ ಮುಂದೂಡಿಕೆಇತ್ತೀಚೆಗೆ ನಿಧನರಾದ ಪುಣೆ ಸಂಸದ ಗಿರೀಶ್ ಬಾಪಟ್ ಮತ್ತು ಕೇರಳದ ಮಾಜಿ ಸಂಸದ ಇನ್ನೋಸೆಂಟ್ ವರೀದ್ ಅವರಿಗೆ ಸಂತಾಪ ಸೂಚಕವಾಗಿ ಲೋಕಸಭೆಯ ಕಲಾಪವನ್ನೂ ಸೋಮವಾರ ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಯಿತು. |