social_icon
  • Tag results for Adhir Ranjan Chowdhury

ಸಂಸದರಿಗೆ ನೀಡಿದ ಸಂವಿಧಾನದ ಪ್ರತಿಗಳಲ್ಲಿ 'ಜಾತ್ಯತೀತ', 'ಸಮಾಜವಾದಿ' ಪದಗಳು ನಾಪತ್ತೆ: ಅಧೀರ್ ರಂಜನ್ ಚೌಧರಿ

ಹೊಸ ಸಂಸತ್ ಭವನದ ಉದ್ಘಾಟನಾ ದಿನದಂದು ಉಭಯ ಸದನಗಳ ಸದಸ್ಯರಿಗೆ ನೀಡಿದ ಸಂವಿಧಾನದ ಪ್ರತಿಗಳಲ್ಲಿನ ಪ್ರಸ್ತಾವನೆಯಲ್ಲಿ 'ಜಾತ್ಯತೀತ' ಮತ್ತು 'ಸಮಾಜವಾದಿ' ಪದಗಳು ಕಣ್ಮರೆಯಾಗಿವೆ ಎಂದು ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಬುಧವಾರ ಆರೋಪಿಸಿದ್ದಾರೆ.

published on : 20th September 2023

'ಒಂದು ರಾಷ್ಟ್ರ, ಒಂದು ಚುನಾವಣೆ' ಸಮಿತಿ ಸೇರಲು ನಿರಾಕರಿಸಿದ ಕಾಂಗ್ರೆಸ್ ಸಂಸದ ಅಧೀರ್ ರಂಜನ್ ಚೌಧರಿ

ಒಂದು ದೇಶ ಒಂದು ಚುನಾವಣೆಗೆ ಸಂಬಂಧಿಸಿದಂತೆ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದಲ್ಲಿ ಕೇಂದ್ರ ಸರ್ಕಾರ ಸಮಿತಿಯನ್ನು ರಚಿಸಿದ್ದು ಸಮಿತಿಯಲ್ಲಿ ಗೃಹ ಸಚಿವ ಅಮಿತ್ ಶಾ ಮತ್ತು ಕಾಂಗ್ರೆಸ್ ಸಂಸದ ಅಧೀರ್ ರಂಜನ್ ಚೌಧರಿ ಸೇರಿದಂತೆ ಎಂಟು ಸದಸ್ಯರು ಸಮಿತಿಯಲ್ಲಿದ್ದಾರೆ.

published on : 3rd September 2023

'ಅಶಿಸ್ತಿನ ವರ್ತನೆ' ಲೋಕಸಭೆಯಿಂದ ಅಧೀರ್ ರಂಜನ್ ಚೌಧರಿ ಅಮಾನತು!

ಲೋಕಸಭೆಯ ವಿರೋಧ ಪಕ್ಷದ ನಾಯಕ ಮತ್ತು ಕಾಂಗ್ರೆಸ್ ಸಂಸದ ಅಧೀರ್ ರಂಜನ್ ಚೌಧರಿ ಅವರನ್ನು 'ಅಶಿಸ್ತಿನ' ನಡವಳಿಕೆಗಾಗಿ ಲೋಕಸಭೆಯಿಂದ ಅಮಾನತುಗೊಳಿಸಲಾಗಿದೆ. ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರು ಅಮಾನತು ನಿರ್ಣಯವನ್ನು ಮಂಡಿಸಿದರು.

published on : 10th August 2023

ನಿಶಿಕಾಂತ್ ದುಬೆ ಹೇಳಿಕೆ; ಕಡತಗಳಿಂದ ತೆಗೆಯದ ಬಗ್ಗೆ ಕಾಂಗ್ರೆಸ್ ನಾಯಕರಿಂದ ಸ್ಪೀಕರ್ ಓಂ ಬಿರ್ಲಾ ಭೇಟಿ

ಬಿಜೆಪಿ ಸಂಸದ ನಿಶಿಕಾಂತ್ ದುಬೆ ಅವರ ಹೇಳಿಕೆಗಳನ್ನು ಕಡತಗಳಿಂದ ತೆಗೆಯದ ಕುರಿತು ಲೋಕಸಭೆಯ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಮಂಗಳವಾರ ಸ್ಪೀಕರ್ ಓಂ ಬಿರ್ಲಾ ಅವರನ್ನು ಭೇಟಿ ಮಾಡಿದರು.

published on : 8th August 2023

ಇಂಡಿಯಾ ಒಕ್ಕೂಟದ ಕಾಂಗ್ರೆಸ್- ಟಿಎಂಸಿ ನಡುವೆ ಮತ್ತೆ ಬಿರುಕು!

2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರದ ದೂರ ಇಡುವ ನಿಟ್ಟಿನಲ್ಲಿ 'ಇಂಡಿಯಾ' ಒಕ್ಕೂಟ ರಚಿಸಿಕೊಂಡು ಪರಸ್ಪರ ಒಗಟ್ಟು ಪ್ರದರ್ಶಿಸುವುದಾಗಿ ಹೇಳಿಕೊಂಡಿರುವ ಕಾಂಗ್ರೆಸ್- ಟಿಎಂಸಿ ನಾಯಕರು ಆಗಾಗ್ಗೆ ಪರಸ್ಪರ ಆರೋಪ, ಟೀಕೆ ಸರ್ವೇ ಸಾಮಾನ್ಯವಾಗಿರುವಂತೆಯೇ ಇದೀಗ ಮತ್ತೆ ಬಿರುಕು ಕಾಣಿಸಿಕೊಂಡಿದೆ.

published on : 7th August 2023

2000 ರೂ. ನೋಟು ಚಲಾವಣೆಯಿಂದ ಹಿಂದಕ್ಕೆ: ಪ್ರಧಾನಿ ಮೋದಿಯನ್ನು 'ಪಗ್ಲಾ' ಎಂದ ಕಾಂಗ್ರೆಸ್ ಸಂಸದ

2000 ರೂ. ನೋಟುಗಳನ್ನು ಚಲಾವಣೆಯಿಂದ ಹಿಂಪಡೆದಿರುವ ಕುರಿತು ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಹಿರಿಯ ನಾಯಕ ಅಧೀರ್ ರಂಜನ್ ಚೌಧರಿ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಬುಧವಾರ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

published on : 24th May 2023

ಇಡಿ- ಸಿಬಿಐ ದಾಳಿಯಿಂದ ಬಚಾವ್ ಆಗಲು ಬಯಸಿರುವ ಮಮತಾ ಬ್ಯಾನರ್ಜಿ-  ಪ್ರಧಾನಿ ಮೋದಿ ನಡುವೆ ಒಪ್ಪಂದ- ಕಾಂಗ್ರೆಸ್ ವಾಗ್ದಾಳಿ

ಇತ್ತೀಚಿಗೆ ರಾಹುಲ್ ಗಾಂಧಿ ಕುರಿತು ಮಾತನಾಡಿದ್ದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.

published on : 20th March 2023

ಪೆಗಾಸಸ್ ಸ್ಪೈ ವೇರ್ ನಿಂದ ರಾಷ್ಟ್ರೀಯ ಭದ್ರತೆಗೆ ಬೆದರಿಕೆ, ಸಂಸತ್ತಿನಲ್ಲಿ ಪ್ರಶ್ನಿಸುತ್ತೇವೆ: ಕಾಂಗ್ರೆಸ್ ಮುಖಂಡ ಅಧೀರ್ ರಂಜನ್ ಚೌಧರಿ

ಇಸ್ರೇಲ್ ಮೂಲದ ಪೆಗಾಸಸ್ ಸ್ಪೈ ವೇರ್ ಮೂಲಕ ಪತ್ರಕರ್ತರು ಮತ್ತು ಹೋರಾಟಗಾರರ ಫೋನ್‌ಗಳನ್ನು ಹ್ಯಾಕ್ ಮಾಡಿರುವ ಸಾಧ್ಯತೆಯ ವರದಿಗಳ ನಡುವೆಯೇ, ಲೋಕಸಭೆಯ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರು ಸಂಸತ್ತಿನಲ್ಲಿ ಈ ವಿಷಯ ಪ್ರಸ್ತಾಪ ಮಾಡುವುದಾಗಿ ಸೋಮವಾರ ಹೇಳಿದ್ದಾರೆ.

published on : 19th July 2021

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9