social_icon
  • Tag results for Adjourn

ವಿಪಕ್ಷಗಳಿಂದ ತೀವ್ರ ಗದ್ದಲ: ಲೋಕಸಭೆ ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆ

ವಿವಿಧ ವಿಷಯಗಳ ಕುರಿತು ಪ್ರತಿಪಕ್ಷಗಳ ಸಂಸದರು ತೀವ್ರ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಸಂಸತ್ತಿನ ಬಜೆಟ್ ಅಧಿವೇಶನದ ಕೊನೆಯ ದಿನವಾದ ಗುರುವಾರ ಲೋಕಸಭೆ ಕಲಾಪವನ್ನು  ಅನಿರ್ದಿಷ್ಠಾವಧಿಗೆ ಮುಂದೂಡಲಾಯಿತು.

published on : 6th April 2023

ವಿಪಕ್ಷಗಳಿಂದ ಗದ್ದಲ: ಲೋಕಸಭೆ, ರಾಜ್ಯಸಭೆಯ ಕಲಾಪ ಮತ್ತೆ ಮುಂದೂಡಿಕೆ

ಪ್ರತಿಪಕ್ಷಗಳ ಗದ್ದಲದ ಹಿನ್ನೆಲೆಯಲ್ಲಿ ಲೋಕಸಭೆಯ ಕಲಾಪವನ್ನು ಬುಧವಾರ ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಯಿತು. ರಾಜ್ಯಸಭೆಯಲ್ಲಿಯೂ ಗದ್ದಲದಿಂದಾಗಿ ಮಧ್ಯಾಹ್ನ 2 ಗಂಟೆಗೆ ಕಲಾಪವನ್ನು ಮುಂದೂಡಲಾಯಿತು.

published on : 5th April 2023

ಲೋಕಸಭೆ, ರಾಜ್ಯಸಭೆ ಕಲಾಪ ಮಧ್ಯಾಹ್ನ 2 ಗಂಟೆಗೆ ಮುಂದೂಡಿಕೆ

ಇತ್ತೀಚೆಗೆ ನಿಧನರಾದ ಪುಣೆ ಸಂಸದ ಗಿರೀಶ್ ಬಾಪಟ್ ಮತ್ತು ಕೇರಳದ ಮಾಜಿ ಸಂಸದ ಇನ್ನೋಸೆಂಟ್ ವರೀದ್ ಅವರಿಗೆ ಸಂತಾಪ ಸೂಚಕವಾಗಿ ಲೋಕಸಭೆಯ ಕಲಾಪವನ್ನೂ ಸೋಮವಾರ ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಯಿತು.

published on : 3rd April 2023

ವಿರೋಧ ಪಕ್ಷದ ಸದಸ್ಯರ ಗದ್ದಲದ ನಡುವೆ ಸಂಸತ್ತಿನ ಉಭಯ ಸದನಗಳ ಕಲಾಪ ಮುಂದೂಡಿಕೆ

ವಿರೋಧ ಪಕ್ಷದ ಸದಸ್ಯರ ಘೋಷಣೆಗಳ ನಡುವೆಯೇ ಲೋಕಸಭೆಯ ಕಲಾಪವನ್ನು ಸೋಮವಾರ ಸಂಜೆ 4 ಗಂಟೆಗೆ ಮುಂದೂಡಲಾಯಿತು. ಇತ್ತ ರಾಜ್ಯಸಭೆಯಲ್ಲೂ ಅದಾನಿ ವಿಚಾರವಾಗಿ ವಿಪಕ್ಷಗಳು ಎಬ್ಬಿಸಿದ ಗದ್ದಲದಿಂದಾಗಿ ಕಲಾಪವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಯಿತು.

published on : 27th March 2023

ಲೋಕಸಭೆಯಲ್ಲಿ ರಾಹುಲ್ ಭಾಗಿ, ಉಭಯ ಸದನಗಳ ಕಲಾಪ ಮುಂದೂಡಿಕೆ

2019ರ ಮಾನನಷ್ಟ ಮೊಕದ್ದಮೆಯಲ್ಲಿ ಸೂರತ್ ನ್ಯಾಯಾಲಯಿಂದ ದೋಷಿ ಎಂದು ಸಾಬೀತಾದ ನಂತರ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಶುಕ್ರವಾರ ಲೋಕಸಭೆ ಅಧಿವೇಶನದಲ್ಲಿ ಭಾಗವಹಿಸಿದರು. ಆದರೆ, ಅವರು ಮಾತನಾಡಲು ಸ್ಪೀಕರ್ ಓಂ ಬಿರ್ಲಾ  ಅವಕಾಶ ನೀಡಲಿಲ್ಲ.

published on : 24th March 2023

ಅದಾನಿ ಗ್ರೂಪ್ ವಿವಾದ: ಜೆಪಿಸಿ ತನಿಖೆಗೆ ಪ್ರತಿಪಕ್ಷಗಳ ಬಿಗಿಪಟ್ಟು, ಗದ್ದಲ, ಸಂಸತ್ ನ ಉಭಯ ಸದನಗಳ ಕಲಾಪ ಮಧ್ಯಾಹ್ನ 2 ಗಂಟೆಗೆ ಮುಂದೂಡಿಕೆ

ಅದಾನಿ ಸಮೂಹ ಸಂಸ್ಥೆಗಳ ಆರೋಪ ಕುರಿತು ಜಂಟಿ ಸಂಸದೀಯ ಸಮಿತಿಯಿಂದ ತನಿಖೆ ನಡೆಸುವಂತೆ ಪ್ರತಿಪಕ್ಷಗಳ ಸದಸ್ಯರು ಸೋಮವಾರ ಬಿಗಿ ಪಟ್ಟು ಹಿಡಿದ್ದರಿಂದ ಸಂಸತ್ ನ ಉಭಯ ಸದನಗಳನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಯಿತು

published on : 20th March 2023

5ನೇ ದಿನವೂ ವ್ಯರ್ಥವಾದ ಸಂಸತ್ತು ಕಲಾಪ: ಸೋಮವಾರಕ್ಕೆ ಲೋಕಸಭೆ, ರಾಜ್ಯಸಭೆ ಕಲಾಪ ಮುಂದೂಡಿಕೆ

ರಾಹುಲ್ ಗಾಂಧಿಯವರು ಲಂಡನ್ ನಲ್ಲಿ ಭಾರತದ ಪ್ರಜಾಪ್ರಭುತ್ವ ವಿರುದ್ಧ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಆಡಳಿತ ಮತ್ತು ವಿಪಕ್ಷಗಳ ಮಧ್ಯೆ ಟೀಕಾಪ್ರಹಾರ, ವಾಕ್ಸಮರ ಸದನದಲ್ಲಿ ಮುಂದುವರಿಯುತ್ತಲೇ ಇದೆ.

published on : 17th March 2023

ಲಂಡನ್‌ನಲ್ಲಿ ರಾಹುಲ್ ಗಾಂಧಿ ಹೇಳಿಕೆ: ಗದ್ದಲದ ನಡುವೆ ಲೋಕಸಭೆ ಕಲಾಪ ಮುಂದೂಡಿಕೆ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬ್ರಿಟನ್‌ನಲ್ಲಿ ಮಾಡಿದ 'ಪ್ರಜಾಪ್ರಭುತ್ವ ದಾಳಿಗೆ ಒಳಗಾಗಿದೆ' ಎಂಬ ಹೇಳಿಕೆಗಳ ವಿರುದ್ಧ ಪ್ರತಿಪಕ್ಷಗಳು ಮತ್ತು ಸದನದ ಮುಂಭಾಗದ ಪೀಠಗಳ ಘೋಷಣೆಗಳ ನಡುವೆ ಲೋಕಸಭೆಯ ಕಲಾಪವನ್ನು ಬುಧವಾರ ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಯಿತು.

published on : 15th March 2023

ಲಂಡನ್‌ನಲ್ಲಿ ರಾಹುಲ್ ಗಾಂಧಿ ಹೇಳಿಕೆ ಗದ್ದಲ; ರಾಜ್ಯಸಭೆ ಕಲಾಪ ಮುಂದೂಡಿಕೆ

ಇತ್ತೀಚೆಗಷ್ಟೇ ಲಂಡನ್‌ನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ 'ಭಾರತದ ಪ್ರಜಾಪ್ರಭುತ್ವದ ಮೂಲ ರಚನೆಗೆ ಗಂಭೀರ ಸ್ವರೂಪದ ಅಪಾಯ ಬಂದೆರಗಿದೆ' ಎಂಬ ಹೇಳಿಕೆ ಬಗ್ಗೆ ಆಡಳಿತಾರೂಢ ಬಿಜೆಪಿ ಮತ್ತು ವಿರೋಧ ಪಕ್ಷದ ಸಂಸದರು ಗದ್ದಲ ಎಬ್ಬಿಸಿದ ನಂತರ ರಾಜ್ಯಸಭೆಯ ಕಲಾಪವನ್ನು ಸೋಮವಾರ ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಯಿತು.

published on : 13th March 2023

ಯಡಿಯೂರಪ್ಪ ವಿದಾಯ ಭಾಷಣದೊಂದಿಗೆ 15ನೇ ವಿಧಾನಸಭೆಯ ಕೊನೆಯ ಅಧಿವೇಶನಕ್ಕೆ ತೆರೆ

ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ವಿದಾಯ ಭಾಷಣದೊಂದಿಗೆ 15ನೇ ವಿಧಾನಸಭೆಯ ಕೊನೆಯ ಅಧಿವೇಶನಕ್ಕೆ ಶುಕ್ರವಾರ ತೆರೆ ಬಿದ್ದಿದೆ.

published on : 24th February 2023

ಅದಾನಿ ವಿಚಾರವಾಗಿ ವಿಪಕ್ಷಗಳ ಗದ್ದಲ; ಮಾರ್ಚ್ 13ರವರೆಗೆ ರಾಜ್ಯಸಭೆ ಕಲಾಪ ಮುಂದೂಡಿಕೆ

ಕಾಂಗ್ರೆಸ್ ಸಂಸದೆ ರಜನಿ ಪಾಟೀಲ್ ಅವರ ಅಮಾನತು ಹಿಂಪಡೆಯಲು ಮತ್ತು ಅದಾನಿ ಗ್ರೂಪ್ ವಿರುದ್ಧದ ಆರೋಪಗಳ ತನಿಖೆಗೆ ಜಂಟಿ ಸಂಸದೀಯ ಸಮಿತಿ ತನಿಖೆಗೆ ಒತ್ತಾಯಿಸಿ ಪ್ರತಿಪಕ್ಷಗಳು ಸದನಕ್ಕೆ ಅಡ್ಡಿಪಡಿಸಿದ್ದರಿಂದ ರಾಜ್ಯಸಭೆಯ ಕಲಾಪವನ್ನು ಸೋಮವಾರ ಮಾರ್ಚ್ 13ಕ್ಕೆ ಮುಂದೂಡಲಾಯಿತು.

published on : 13th February 2023

ಅದಾನಿ ಜೊತೆಗಿನ ಪ್ರಧಾನಿ ವಿದೇಶ ಪ್ರವಾಸ; ವಿವರಗಳಿಗಾಗಿ ಲೋಕಸಭೆಯಲ್ಲಿ ನಿಲುವಳಿ ಸೂಚನೆ ಮಂಡಿಸಿದ ಕಾಂಗ್ರೆಸ್

ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಪ್ರಧಾನಿ ನರೇಂದ್ರ ಮೋದಿ ಉತ್ತರಿಸಿದ ಒಂದು ದಿನದ ನಂತರ, ಕಾಂಗ್ರೆಸ್ ಸಂಸದ ಮಾಣಿಕ್ಕಂ ಠಾಗೋರ್ ಅವರು ಗುರುವಾರ ಲೋಕಸಭೆಯಲ್ಲಿ 'ಅದಾನಿ ಜೊತೆಗಿನ ಪ್ರಧಾನಿ ವಿದೇಶ ಪ್ರವಾಸದ ವಿವರಗಳನ್ನು' ಕೋರಿ ನಿಲುವಳಿ ಸೂಚನೆಯನ್ನು ಮಂಡಿಸಿದರು.

published on : 9th February 2023

ಸಿಪಿ ಜೋಶಿಯ 'ಸತಿ ಪದ್ಧತಿ' ಹೇಳಿಕೆಯಿಂದ ಗದ್ದಲ, ಲೋಕಸಭೆ ಕೆಲಕಾಲ ಮುಂದೂಡಿಕೆ

ಬಿಜೆಪಿ ಸದಸ್ಯ ಸಿ.ಪಿ. ಜೋಶಿ ರದ್ದುಪಡಿಸಿರುವ ಸತಿ ಪದ್ಧತಿಯನ್ನು ವೈಭವೀಕರಿಸಿದ್ದಾರೆ ಎಂದು ಆರೋಪಿಸಿ ಪ್ರತಿಪಕ್ಷಗಳು ಗದ್ದಲ ಉಂಟುಮಾಡಿದ್ದರಿಂದ ಲೋಕಸಭೆಯನ್ನು ಮಂಗಳವಾರ ಕೆಲಕಾಲ ಮುಂದೂಡಲಾಯಿತು.

published on : 7th February 2023

ಅದಾನಿ ವಿಚಾರವಾಗಿ ಗದ್ದಲ; ಲೋಕಸಭೆ, ರಾಜ್ಯಸಭೆ ಮಧ್ಯಾಹ್ನಕ್ಕೆ ಮುಂದೂಡಿಕೆ

ಅದಾನಿ ಗ್ರೂಪ್ ವಿರುದ್ಧ ಅಮೆರಿಕ ಮೂಲದ ಸಂಶೋಧನಾ ಸಂಸ್ಥೆ ಹಿಂಡೆನ್‌ಬರ್ಗ್ ಮಾಡಿರುವ ಆರೋಪದ ಬಗ್ಗೆ ಕಾಂಗ್ರೆಸ್ ನೇತೃತ್ವದ ಪ್ರತಿಪಕ್ಷಗಳ ಗದ್ದಲದ ನಡುವೆಯೇ ಲೋಕಸಭೆಯನ್ನು ಶುಕ್ರವಾರ ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಯಿತು.

published on : 3rd February 2023

ಆಕ್ಸಿಜನ್ ಸಿಲಿಂಡರ್‌ನೊಂದಿಗೆ ದೆಹಲಿ ವಿಧಾನಸಭೆ ಪ್ರವೇಶಿಸಿದ ಬಿಜೆಪಿ ಶಾಸಕರು; 10 ನಿಮಿಷ ಮುಂದೂಡಲ್ಪಟ್ಟ ಸದನ

ದೆಹಲಿ ವಿಧಾನಸಭೆಯ ಮೂರು ದಿನಗಳ ಅಧಿವೇಶನ ಸೋಮವಾರದಿಂದ ಆರಂಭಗೊಂಡಿದ್ದು, ವಾಯುಮಾಲಿನ್ಯ ತಡೆಗಟ್ಟಲು ಎಎಪಿ ಸರ್ಕಾರದ ನಿಷ್ಕ್ರಿಯತೆಯ ವಿರುದ್ಧ ಬಿಜೆಪಿ ಶಾಸಕರು ಸದನದೊಳಗೆ ಆಮ್ಲಜನಕ ಸಿಲಿಂಡರ್‌ಗಳನ್ನು ಹೊತ್ತುಕೊಂಡು ಪ್ರತಿಭಟಿಸಿದರು.

published on : 16th January 2023
1 2 3 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9