social_icon
  • Tag results for Agniveer

ಬಿಎಸ್ಎಫ್ ನೇಮಕಾತಿಯಲ್ಲಿ ಮಾಜಿ ಅಗ್ನಿವೀರರಿಗೆ ಶೇ 10ರಷ್ಟು ಮೀಸಲಾತಿ ಪ್ರಕಟಿಸಿದ ಕೇಂದ್ರ

ಗಡಿ ಭದ್ರತಾ ಪಡೆ (ಬಿಎಸ್‌ಎಫ್)ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಯಲ್ಲಿ ಮಾಜಿ ಅಗ್ನಿವೀರರಿಗೆ ಶೇ 10 ರಷ್ಟು ಮೀಸಲಾತಿಯನ್ನು ಕೇಂದ್ರ ಸರ್ಕಾರವು ಪ್ರಕಟಿಸಿದೆ.

published on : 10th March 2023

ಭಾರತೀಯ ಸೇನೆಗೆ 100 ಮಂದಿ ಮಹಿಳಾ ಅಗ್ನಿವೀರರ ಸೇರ್ಪಡೆ: ತರಬೇತಿ ಆರಂಭ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕನಸಿನ ಅಗ್ನಿಪಥ್ ಯೋಜನೆಯ ಮೊದಲ ಅಗ್ನಿವೀರ್ ಮಹಿಳಾ ಬ್ಯಾಚ್​ಗೆ ಬೆಂಗಳೂರಿನ ನೀಲಸಂದ್ರದ ಮಿಲಿಟರಿ ಕ್ಯಾಂಪಸ್​ನಲ್ಲಿ ತರಬೇತಿ ಆರಂಭವಾಗಿದೆ.

published on : 8th March 2023

ಅಗ್ನಿವೀರ್ ನೇಮಕಾತಿಯಲ್ಲಿ ಬದಲಾವಣೆ: ಅಭ್ಯರ್ಥಿಗಳಿಗೆ ಆನ್'ಲೈನ್ ಪರೀಕ್ಷೆ ಕಡ್ಡಾಯ

ಭಾರತೀಯ ಸೇನೆ ಅಗ್ನಿವೀರ್ ನೇಮಕಾತಿ ಪ್ರಕ್ರಿಯೆಯಲ್ಲಿ ಬದಲಾವಣೆಗಳನ್ನು ಮಾಡಲಾಗಿತ್ತು, ಸೇನಾಪಡೆಗೆ ಸೇರಲು ಬಯಸುವ ಅಭ್ಯರ್ಥಿಗಳು ಮೊದಲು ಆನ್‌ಲೈನ್ ಪರೀಕ್ಷೆ ಬರೆಯುವುದನ್ನು ಕಡ್ಡಾಯ ಮಾಡಲಾಗಿದೆ.

published on : 23rd February 2023

ಅಗ್ನಿವೀರ್ ಯೋಜನೆ, ದೋವಲ್ ದೂಷಿಸುತ್ತಿರುವ ನಿವೃತ್ತ ಸೇನಾಧಿಕಾರಿಗಳು- ಲೋಕಸಭೆಯಲ್ಲಿ ರಾಹುಲ್ ಗಾಂಧಿ 

"ಅಗ್ನಿವೀರ್ ಯೋಜನೆಯು ಸೇನೆಯಿಂದ ಬಂದಿಲ್ಲ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಈ ಯೋಜನೆಯನ್ನು ಸೇನೆಯ ಮೇಲೆ ಒತ್ತಾಯಪೂರ್ವಕವಾಗಿ ಹೇರಿದ್ದಾರೆ ಎಂಬುದು ನಿವೃತ್ತ ಅಧಿಕಾರಿಗಳ ಮನಸಿನಲ್ಲಿದೆ ಎಂದು ರಾಹುಲ್ ಗಾಂಧಿ ತಿಳಿಸಿದರು.

published on : 7th February 2023

ಅಗ್ನಿವೀರ್ ನೇಮಕಾತಿಯಲ್ಲಿ ಬದಲಾವಣೆ: ಆನ್‌ಲೈನ್ ಮೂಲಕ ಸಾಮಾನ್ಯ ಪ್ರವೇಶ ಪರೀಕ್ಷೆ

ಭಾರತೀಯ ಸೇನೆ ಅಗ್ನಿವೀರ್ ನೇಮಕಾತಿ ಪ್ರಕ್ರಿಯೆಯಲ್ಲಿ ಬದಲಾವಣೆ ಮಾಡಿದ್ದು, ಸೇನಾಪಡೆಗೆ ಸೇರಲು ಬಯಸುವ ಅಭ್ಯರ್ಥಿಗಳು ಮೊದಲು ಆನ್‌ಲೈನ್ ಮೂಲಕ ಸಾಮಾನ್ಯ ಪ್ರವೇಶ ಪರೀಕ್ಷೆಗೆ(CEE) ಹಾಜರಾಗಬೇಕು.

published on : 4th February 2023

ಅಗ್ನಿಪಥ್ ಪರಿವರ್ತಕ ನೀತಿ, ಸಶಸ್ತ್ರ ಪಡೆಗಳನ್ನು ಭವಿಷ್ಯಕ್ಕೆ ಸಿದ್ಧಗೊಳಿಸುವಲ್ಲಿ ಗೇಮ್ ಚೇಂಜರ್: ಪ್ರಧಾನಿ ಮೋದಿ

ಅಗ್ನಿಪಥ್ ಯೋಜನೆಯು ಪರಿವರ್ತಕ ನೀತಿಯಾಗಿದೆ ಮತ್ತು ಸಶಸ್ತ್ರ ಪಡೆಗಳನ್ನು ಬಲಪಡಿಸುವಲ್ಲಿ ಮತ್ತು ಭವಿಷ್ಯಕ್ಕೆ ಸಿದ್ಧವಾಗುವಂತೆ ಮಾಡುವ ಗೇಮ್ ಚೇಂಜರ್ ಆಗಿದೆ ಎಂದು ಅಗ್ನಿವೀರರ ಮೊದಲ ಬ್ಯಾಚ್ ಅನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಹೇಳಿದರು.

published on : 16th January 2023

ಅಗ್ನಿವೀರ್ ವೇತನ ಪ್ಯಾಕೇಜ್‌ಗಾಗಿ 11 ಬ್ಯಾಂಕ್‌ಗಳೊಂದಿಗಿನ ಒಪ್ಪಂದಕ್ಕೆ ಭಾರತೀಯ ಸೇನೆ ಸಹಿ!

ಅಗ್ನಿವೀರ್ ವೇತನ ಪ್ಯಾಕೇಜ್‌ಗಾಗಿ ಭಾರತೀಯ ಸೇನೆಯು 11 ಬ್ಯಾಂಕ್‌ಗಳೊಂದಿಗೆ ಐತಿಹಾಸಿಕ ಒಪ್ಪಂದಕ್ಕೆ ಸಹಿ ಹಾಕಿದೆ.

published on : 15th October 2022

ಭಾರತೀಯ ವಾಯುಪಡೆ ದಿನ: ವಾಯುಪಡೆಗೆ ಶಸ್ತ್ರಾಸ್ತ್ರ ವ್ಯವಸ್ಥೆ ಶಾಖೆ, ಮಹಿಳಾ ಅಗ್ನಿವೀರ್‌ ಸೇರ್ಪಡೆ, ಆತ್ಮನಿರ್ಭರತೆಗೆ ಒತ್ತು

ಇಂದು ಅಕ್ಟೋಬರ್ 8 ಶನಿವಾರ ಭಾರತೀಯ ವಾಯುಪಡೆಯ 90ನೇ ವಾರ್ಷಿಕ ದಿನಾಚರಣೆ(Indian air force day). ಇದೇ ಮೊದಲ ಬಾರಿಗೆ ದೆಹಲಿಯ ಹೊರಗೆ ಚಂಡೀಗಢದಲ್ಲಿ ಭಾರತೀಯ ವಾಯಪಡೆ ದಿನಾಚರಣೆ ಸಮಾರಂಭ ನಡೆಯಿತು.

published on : 8th October 2022

ಅಗ್ನಿವೀರರಿಗೆ ಶೇ. 10 ರಷ್ಟು ಮೀಸಲಾತಿ ಸುಪ್ರೀಂನ ಶೇ. 50 ರ ಮಿತಿ ಮೇಲೆ ಪರಿಣಾಮ ಬೀರುವುದಿಲ್ಲ: ಕೇಂದ್ರ

ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ ಕಾನ್‌ಸ್ಟೆಬಲ್‌ ನೇಮಕಾತಿಯಲ್ಲಿ ಅಗ್ನಿವೀರರಿಗೆ ನೀಡಲಾಗುವ ಶೇ. 10 ರಷ್ಟು ಮೀಸಲಾತಿಯು ಸುಪ್ರೀಂ ಕೋರ್ಟ್ ಮಿತಿಗೊಳಿಸಿರುವ ಶೇ. 50 ರಷ್ಟು ಮೀಸಲಾತಿ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ...

published on : 27th July 2022

ರಾಷ್ಟ್ರೀಯ ಭದ್ರತೆ, ಯುವಕರ ಭವಿಷ್ಯಕ್ಕೆ ಅಗ್ನಿವೀರ್ ಯೋಜನೆ ಅಪಾಯಕಾರಿ: ರಾಹುಲ್ ಗಾಂಧಿ

ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಭಾನುವಾರ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿಯವರ ಅಗ್ನಿವೀರ್ ಯೋಜನೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಪ್ರಧಾನಿ ಪ್ರಯೋಗ ರಾಷ್ಟ್ರೀಯ ಭದ್ರತೆ ಮತ್ತು ಯುವಕರ ಭವಿಷ್ಯಕ್ಕೆ ಅಪಾಯಕಾರಿ ಎಂದು ಹೇಳಿದ್ದಾರೆ.

published on : 24th July 2022

ಬಿಗಿ ಭದ್ರತೆ ನಡುವೆ ಅಗ್ನಿವೀರ್ ವಾಯುಪಡೆ ನೇಮಕಾತಿ ಪರೀಕ್ಷೆ ಪ್ರಾರಂಭ

ಭಾರತೀಯ ವಾಯುಪಡೆಗೆ ಅಗ್ನಿಪಥ್ ಯೋಜನೆಯಡಿ ಮೊದಲ ನೇಮಕಕ್ಕೆ ಇಂದು ಬಿಗಿ ಭದ್ರತೆ ನಡುವೆ ಪರೀಕ್ಷೆ ದೇಶಾದ್ಯಂತ ಪ್ರಾರಂಭವಾಗಿದೆ. 

published on : 24th July 2022

ಅಗ್ನಿವೀರರ ನಿವೃತ್ತಿ ವಯಸ್ಸನ್ನು 65 ವರ್ಷಕ್ಕೆ ವಿಸ್ತರಿಸಬೇಕು: ಮೋದಿ ಸರ್ಕಾರಕ್ಕೆ ಮಮತಾ ಬ್ಯಾನರ್ಜಿ ಒತ್ತಾಯ

ಅಗ್ನಿಪಥ್ ಯೋಜನೆಯಡಿ ನೇಮಕವಾಗುವ ಯೋಧರ ನಿವೃತ್ತಿ ವಯಸ್ಸನ್ನು  65 ವರ್ಷಕ್ಕೆ  ವಿಸ್ತರಿಸಬೇಕೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ  ಸೋಮವಾರ  ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

published on : 27th June 2022

ಅಗ್ನಿವೀರರನ್ನು ಮಹಿಂದಾ ಗ್ರೂಪ್ ಗೆ ನೇಮಕಾತಿ ಮಾಡಿಕೊಳ್ಳಲಾಗುವುದು: ಆನಂದ್ ಮಹಿಂದ್ರಾ ಘೋಷಣೆ

ಅಗ್ನಿಪಥ್ ಯೋಜನೆ ವಿರೋಧಿಸಿ ದೇಶಾದ್ಯಂತ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿದೆ. ಈ ಮಧ್ಯೆ ಪರಿಸ್ಥಿತಿಯನ್ನು ಗಮನಿಸುತ್ತಿರುವ ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ತರಬೇತಿ ಪಡೆದ ಮತ್ತು ಸಮರ್ಥ ಅಗ್ನಿವೀರ್‌ಗಳನ್ನು ನೇಮಕ ಮಾಡಿಕೊಳ್ಳುವುದಾಗಿ ಘೋಷಿಸಿದ್ದಾರೆ.

published on : 20th June 2022

ಅಗ್ನಿಪಥ್​ ಯೋಜನೆ: ಪೊಲೀಸ್ ಇಲಾಖೆಯಲ್ಲಿಯೂ ಅಗ್ನಿವೀರರಿಗೆ ಮೀಸಲಾತಿ; ಗೃಹ ಸಚಿವ ಆರಗ ಜ್ಞಾನೇಂದ್ರ

ಕೇಂದ್ರದ ಅಗ್ನಿಪಥ ಯೋಜನೆ ವಿರುದ್ಧ ದೇಶದಾದ್ಯಂತ ಪ್ರತಿಭಟನೆಗಳು ನಡೆಯುತ್ತಿದ್ದು, ಇದರ ನಡುವೆಯೇ, ಪೊಲೀಸ್ ಇಲಾಖೆಯಲ್ಲಿ ಅಗ್ನಿವೀರರಿಗೆ ಮೀಸಲಾತಿ ನೀಡುವ ನೀತಿಯನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ಹೊರತರಲಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಶನಿವಾರ ಹೇಳಿದ್ದಾರೆ. 

published on : 19th June 2022

ರಕ್ಷಣಾ ಸಚಿವಾಲಯದಲ್ಲೂ ಅಗ್ನಿವೀರರಿಗೆ ಶೇ. 10ರಷ್ಟು ಮೀಸಲಾತಿ: ರಾಜನಾಥ್ ಸಿಂಗ್ ಅಸ್ತು

ಕೇಂದ್ರ ಗೃಹ ಸಚಿವಾಲಯದ ನಂತರ ರಕ್ಷಣಾ ಸಚಿವಾಲಯವು ಅಗ್ನಿಪಥ್ ಯೋಜನೆಯಡಿ 4 ವರ್ಷಗಳ ತರಬೇತಿಯನ್ನು ಪೂರ್ಣಗೊಳಿಸಿದ ಅಗ್ನಿವೀರರಿಗೆ ತನ್ನ ಇಲಾಖೆಗಳಲ್ಲಿ ಶೇಕಡಾ 10ರಷ್ಟು ಮೀಸಲಾತಿ ನೀಡುವುದಾಗಿ ಶನಿವಾರ ಘೋಷಿಸಿದೆ.

published on : 18th June 2022
1 2 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9