social_icon
  • Tag results for Akhilesh Yadav

INDIA ಮೈತ್ರಿಕೂಟದ ಸಭೆಗೆ ಅಖಿಲೇಶ್ ಯಾದವ್ ಗೈರು; ಎಸ್ಪಿ ನಾಯಕ ರಾಮಗೋಪಾಲ್ ಭಾಗಿ ಸಾಧ್ಯತೆ

ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರು ಡಿಸೆಂಬರ್ 6 ರಂದು ದೆಹಲಿಯಲ್ಲಿ ನಡೆಯಲಿರುವ ಇಂಡಿಯಾ ಮೈತ್ರಿಕೂಟದ ಸಭೆಯಲ್ಲಿ ಭಾಗವಹಿಸುವುದಿಲ್ಲ ಎಂದು ಸಮಾಜವಾದಿ ಪಕ್ಷದ ವಕ್ತಾರ ರಾಜೇಂದ್ರ ಚೌಧರಿ ಅವರು...

published on : 5th December 2023

ಅಹಮದಾಬಾದ್ ಬದಲು ಲಕ್ನೋದಲ್ಲಿ ವಿಶ್ವಕಪ್ ಫೈನಲ್‌ ನಡೆದಿದ್ದರೆ ಭಾರತ ಗೆಲ್ಲುತ್ತಿತ್ತು: ಅಖಿಲೇಶ್‌ ಯಾದವ್ ಟೀಕೆ

2023ರ ಏಕದಿನ ವಿಶ್ವಕಪ್ ಫೈನಲ್ ಪಂದ್ಯ ಗುಜರಾತ್ ಬದಲಿಗೆ ಲಕ್ನೋದಲ್ಲಿ ನಡೆದಿದ್ದರೆ ಆಸ್ಟ್ರೇಲಿಯ ವಿರುದ್ಧ ಟೀಂ ಇಂಡಿಯಾ ಗೆಲ್ಲುತ್ತಿತ್ತು ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಹೇಳಿದ್ದಾರೆ.

published on : 22nd November 2023

ಕುತಂತ್ರ ಪಕ್ಷ ಕಾಂಗ್ರೆಸ್ ನಂಬಬೇಡಿ: ಅಖಿಲೇಶ್ ಯಾದವ್ ವಾಗ್ದಾಳಿ

ಕಾಂಗ್ರೆಸ್ ಹಾಗೂ ಅದರ ಮೈತ್ರಿಕೂಟ INDIA ವಿರುದ್ಧ ವಾಗ್ದಾಳಿ ನಡೆಸಿರುವ ಉತ್ತರ ಪ್ರದೇಶ ಮಾಜಿ ಸಿಎಂ ಅಖಿಲೇಶ್ ಯಾದವ್, ಕಾಂಗ್ರೆಸ್ ಪಕ್ಷವನ್ನು ಮೋಸ ಮಾಡುವ ಪಕ್ಷ ಎಂದು ಜರಿದಿದ್ದಾರೆ.

published on : 6th November 2023

ಯೋಗಿ ಆದಿತ್ಯನಾಥ್ ಕಾಲು ಮುಟ್ಟಿ ನಮಸ್ಕರಿಸಿದ ಸೂಪರ್ ಸ್ಟಾರ್ ರಜನಿಕಾಂತ್; ವಿಡಿಯೋ ವೈರಲ್

ತಮಿಳುಚಿತ್ರರಂಗದ ಸೂಪರ್ ಸ್ಟಾರ್ ನಟ ರಜನಿಕಾಂತ್ ಅವರು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಪಾದಗಳನ್ನು ಮುಟ್ಟಿ ನಮಸ್ಕರಿಸಿದ್ದು, ಈ ಕುರಿತ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

published on : 20th August 2023

ಮಡಿಕೇರಿ: ಬಿಜೆಪಿ ನೇತೃತ್ವದ ಎನ್ ಡಿಎ ಮಿತ್ರ ಪಕ್ಷಗಳಿಂದ ವಿದಾಯ ಕೂಟ; ಅಖಿಲೇಶ್ ಯಾದವ್ ಲೇವಡಿ

ಕಾಂಗ್ರೆಸ್, ಸಮಾಜ ವಾದಿ ಪಕ್ಷಗಳೂ ಸೇರಿದಂತೆ 26 ಪಕ್ಷಗಳ ‘ಇಂಡಿಯಾ’ ಬಿಜೆಪಿ ಮಿತ್ರ ಪಕ್ಷಗಳಿಗೆ ಭಯ ಉಂಟು ಮಾಡಿದ್ದು, ಸೋಲಿನ ಹತಾಶೆಯಿಂದ ವಿದಾಯ ಕೂಟ ನಡೆಸುತ್ತಿವೆ ಎಂದು ಸಮಾಜವಾದಿ ಪಕ್ಷ(ಎಸ್ಪಿ)ದ ರಾಷ್ಟ್ರೀಯ ಅಧ್ಯಕ್ಷ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ.

published on : 20th July 2023

ಅಖಿಲೇಶ್ ಯಾದವ್​ ಭೇಟಿ ಮಾಡಿದ ನಿಖಿಲ್ ಕುಮಾರಸ್ವಾಮಿ: ಲೋಕಸಭೆ ಚುನಾವಣೆ ಬಗ್ಗೆ ಚರ್ಚೆ

ಜಾತ್ಯತೀತ ಜನತಾದಳ ರಾಜ್ಯ ಯುವ ಘಟಕ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಇಂದು ಉತ್ತರ ಪ್ರದೇಶ ಮಾಜಿ ಸಿಎಂ ಹಾಗೂ ಸಮಾಜವಾದಿ ಪಕ್ಷದ ವರಿಷ್ಠ ನಾಯಕ ಅಖಿಲೇಶ್ ಯಾದವ್ ಅವರನ್ನು ಭೇಟಿಯಾಗಿ ಚರ್ಚಿಸಿದರು.

published on : 15th June 2023

ಸಮಾಜವಾದಿ ಪಕ್ಷ 'ಮೃದು ಹಿಂದುತ್ವ' ಧೋರಣೆ ಅನುಸರಿಸುತ್ತಿದ್ದು, ಕಠಿಣ ನಿಲುವು ತೆಗೆದುಕೊಳ್ಳಬೇಕಾಗಿದೆ: ಅಖಿಲೇಶ್ ಯಾದವ್

ಸಮಾಜವಾದಿ ಪಕ್ಷ 'ಮೃದು ಹಿಂದುತ್ವ' ಧೋರಣೆಯನ್ನು ಅನುಸರಿಸುತ್ತಿದೆ ಎಂಬ ಬಿಜೆಪಿ ಆರೋಪಕ್ಕೆ ಪ್ರತಿಯಾಗಿ, ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರು ತಮ್ಮ ಪಕ್ಷವು 'ತುಂಬಾ ಮೃದು'ವಾಗಿದೆ. ಆದರೆ ಇದೀ ಕಠಿಣ ನಿಲುವು ತೆಗೆದುಕೊಳ್ಳಬೇಕಾಗಿದೆ ಎಂದು ಶನಿವಾರ ಹೇಳಿದರು.

published on : 10th June 2023

ಕರ್ನಾಟಕ ಚುನಾವಣೆ ಫಲಿತಾಂಶ: ಬಿಜೆಪಿಯ ಋಣಾತ್ಮಕ ಮತ್ತು ಕೋಮುವಾದಿ ರಾಜಕಾರಣದ ಅಂತ್ಯ ಆರಂಭ; ಅಖಿಲೇಶ್ ಯಾದವ್

ಕರ್ನಾಟಕದಿಂದ ಕಾಂಗ್ರೆಸ್ ಗೆಲುವನ್ನು ಸೂಚಿಸುವ ವಿಧಾನಸಭಾ ಚುನಾವಣಾ ಟ್ರೆಂಡ್‌ಗಳು ಬಿಜೆಪಿಯ ನಕಾರಾತ್ಮಕ, ಕೋಮುವಾದಿ ಮತ್ತು ಭ್ರಷ್ಟ ರಾಜಕಾರಣದ 'ಅಂತ್ಯ' ಪ್ರಾರಂಭವಾಗಿದೆ ಎಂಬ ಸಂದೇಶವನ್ನು ನೀಡುತ್ತವೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಶನಿವಾರ ಹೇಳಿದರು.

published on : 13th May 2023

2024ರ ಲೋಕಸಭೆ ಚುನಾವಣೆ: ಅಖಿಲೇಶ್, ಮಮತಾ ಭೇಟಿ ಮಾಡಲಿರುವ ನಿತೀಶ್ ಕುಮಾರ್

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಮತ್ತು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಸೋಮವಾರ ಭೇಟಿಯಾಗಲಿದ್ದಾರೆ.

published on : 24th April 2023

ನೈಜ ಸಮಸ್ಯೆಗಳಿಂದ ಜನರ ಗಮನ ಬೇರೆಡೆ ಸೆಳೆಯಲು ಬಿಜೆಪಿ 'ನಕಲಿ ಎನ್ಕೌಂಟರ್' ಬಳಸುತ್ತಿದೆ: ಅಖಿಲೇಶ್ ಯಾದವ್ ಕಿಡಿ

ನೈಜ ಸಮಸ್ಯೆಗಳಿಂದ ಗಮನವನ್ನು ಬೇರೆಡೆಗೆ ಸೆಳೆಯಲು ಬಿಜೆಪಿ 'ನಕಲಿ ಎನ್‌ಕೌಂಟರ್'ಗಳನ್ನು ಬಳಸುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಗುರುವಾರ ಆರೋಪಿಸಿದ್ದಾರೆ.

published on : 13th April 2023

2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಪ್ರಾದೇಶಿಕ ಪಕ್ಷಗಳು ಪ್ರಮುಖ ಪಾತ್ರ ವಹಿಸಲಿವೆ: ಎಸ್‌ಪಿ ಮುಖ್ಯಸ್ಥ ಅಖಿಲೇಶ್ ಯಾದವ್

ಮುಂಬರುವ ದಿನಗಳಲ್ಲಿ ವಿಪಕ್ಷಗಳ ಮೈತ್ರಿಕೂಟ ರೂಪುಗೊಳ್ಳಲಿದ್ದು, 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಹೋರಾಟದಲ್ಲಿ ಪ್ರಾದೇಶಿಕ ಪಕ್ಷಗಳು ಪ್ರಮುಖ ಪಾತ್ರವಹಿಸಲಿವೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಭಾನುವಾರ ಹೇಳಿದ್ದಾರೆ.

published on : 19th March 2023

ಮಮತಾ ಭೇಟಿ ಮಾಡಿದ ಅಖಿಲೇಶ್ ಯಾದವ್; ಕಾಂಗ್ರೆಸ್ ಹೊರಗಿಟ್ಟು ಹೊಸ ರಂಗ ರಚನೆಗೆ ಯತ್ನ

ಕಾಂಗ್ರೆಸ್ ಜೊತೆಗಿನ ಭಿನ್ನಾಭಿಪ್ರಾಯಗಳ ನಡುವೆಯೇ ಸಮಾಜವಾದಿ ಪಕ್ಷದ(ಎಸ್‌ಪಿ) ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಶುಕ್ರವಾರ ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮತ್ತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ...

published on : 17th March 2023

ಅಖಿಲೇಶ್ ಯಾದವ್ ಬೆಂಗಾವಲು ಪಡೆಯ ಆರು ಕಾರುಗಳು ಪರಸ್ಪರ ಡಿಕ್ಕಿ, ನಾಲ್ವರಿಗೆ ಗಂಭೀರ ಗಾಯ

ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರ ಬೆಂಗಾವಲು ಪಡೆಯ ಭಾಗವಾಗಿದ್ದ ಸುಮಾರು ಹನ್ನೆರಡು ವಾಹನಗಳು ಶುಕ್ರವಾರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.

published on : 3rd February 2023

2024ರ ಲೋಕಸಭಾ ಚುನಾವಣೆ; ಉತ್ತರಪ್ರದೇಶದಲ್ಲಿ ಬಿಜೆಪಿ ಎಲ್ಲಾ 80 ಲೋಕಸಭಾ ಸ್ಥಾನಗಳನ್ನು ಕಳೆದುಕೊಳ್ಳಬಹುದು!

2024 ರ ಸಾರ್ವತ್ರಿಕ ಚುನಾವಣೆಯಲ್ಲಿ ಉತ್ತರ ಪ್ರದೇಶದ ಎಲ್ಲಾ 80 ಲೋಕಸಭಾ ಸ್ಥಾನಗಳಲ್ಲಿ ಬಿಜೆಪಿ ಸೋಲಿನ ರುಚಿಯನ್ನು ಅನುಭವಿಸಬಹುದು ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಭಾನುವಾರ ಹೇಳಿದ್ದಾರೆ.

published on : 22nd January 2023

ವಿಷ ಹಾಕಿರುವ ಅನುಮಾನ: ಲಖನೌ ಪೊಲೀಸರು ನೀಡಿದ ಟೀ ಕುಡಿಯಲು ನಿರಾಕರಿಸಿದ ಅಖಿಲೇಶ್ ಯಾದವ್

ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಲಖನೌ ಪೊಲೀಸರು ನೀಡಿರುವ ಟೀ ಕುಡಿಯಲು ನಿರಾಕರಿಸಿ ಸುದ್ದಿಯಾಗಿದ್ದಾರೆ. 

published on : 8th January 2023
1 2 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9