social_icon
  • Tag results for Akshay Kumar

ಸಾಹಸ ದೃಶ್ಯದ ಶೂಟಿಂಗ್ ವೇಳೆ ಅಕ್ಷಯ್​ ಕುಮಾರ್​ಗೆ ಪೆಟ್ಟು

ಬಡೇ ಮಿಯಾ ಚೋಟೆ ಮಿಯಾ ಸಿನಿಮಾದಲ್ಲಿ ಅಕ್ಷಯ್​ ಕುಮಾರ್​ ಮತ್ತು ಟೈಗರ್​ ಶ್ರಾಫ್​ ನಟಿಸುತ್ತಿದ್ದಾರೆ. ಇದರ ಚಿತ್ರೀಕರಣದ ವೇಳೆ ಅಕ್ಷಯ್​ ಕುಮಾರ್​ ಪೆಟ್ಟು ಮಾಡಿಕೊಂಡಿದ್ದಾರೆ.

published on : 24th March 2023

'ಕಾಲೇಜು ಹುಡುಗಿಯರು ಪ್ರತಿ ವಾರ ಬಾಯ್ ಫ್ರೆಂಡ್ ಚೇಂಜ್ ಮಾಡ್ತಾರೆ, ಮುರಿದುಬಿದ್ದ ನನ್ನ ನಿಶ್ಚಿತಾರ್ಥದ ಬಗ್ಗೆ ಯಾಕೆ ಗೂಗಲ್ ಸರ್ಚ್ ಮಾಡ್ತೀರಿ?'

ನಟಿ ರವೀನಾ ಟಂಡನ್ ಮತ್ತು ಅಕ್ಷಯ್ ಕುಮಾರ್ ನಿಶ್ಚಿತಾರ್ಥ ಮಾಡಿಕೊಂಡಿದ್ದರು ಆದರೆ ಕೆಲವು ಕಾರಣಗಳಿಂದ ಇಬ್ಬರೂ ಬ್ರೇಕ್ ಅಪ್ ಮಾಡಿಕೊಂಡಿದ್ರು. 20 ವರ್ಷಗಳ ನಂತರ ಅಕ್ಷಯ್ ಜೊತೆಗಿನ ಮುರಿದು ಹೋದ ಸಂಬಂಧದ ಬಗ್ಗೆ ರವೀನಾ ಟಂಡನ್ ಮಾತಾಡಿದ್ದಾರೆ.

published on : 9th February 2023

ಹುಬ್ಬಳ್ಳಿ ಧಾರವಾಡದಲ್ಲಿ ರಾಷ್ಟ್ರೀಯ ಯುವ ಜನೋತ್ಸವ: ನಟ ಅಕ್ಷಯ್ ಕುಮಾರ್ ಗೆ ಆಹ್ವಾನ

ಅವಳಿ ನಗರ ಹುಬ್ಬಳ್ಳಿ- ಧಾರವಾಡದಲ್ಲಿ ಜನವರಿ 12ರಿಂದ 16ರವರೆಗೆ ನಡೆಯಲಿರುವ  ರಾಷ್ಟ್ರೀಯ ಯುವ ಜನೋತ್ಸವಕ್ಕೆ ಬಾಲಿವುಡ್ ಖ್ಯಾತ ನಟ ಅಕ್ಷಯ್ ಕುಮಾರ್ ಅವರನ್ನು ಆಹ್ವಾನಿಸಲಾಗಿದೆ.

published on : 25th December 2022

ಬೇಷರಂ ರಂಗ್ ವಿವಾದ: ಅಕ್ಷಯ್-ಕತ್ರಿನಾಗೆ ಇಲ್ಲದ 'ಕೇಸರಿ' ವಿರೋಧ ಶಾರುಖ್-ದೀಪಿಕಾಗೆ ಯಾಕೆ? ನೆಟ್ಟಿಗರ ಮರು ಪ್ರಶ್ನೆ!

ಶಾರುಖ್ ಖಾನ್ ಹಾಗೂ ದೀಪಿಕಾ ಪಡುಕೋಣೆ ನಟನೆಯ 'ಪಠಾಣ್' ಚಿತ್ರದ 'ಬೇಷರಂ ರಂಗ್' ಹಾಡು ಇದೀಗ ವಿವಾದಕ್ಕೆ ಕಾರಣವಾಗಿದ್ದು ಚಿತ್ರದಲ್ಲಿನ ಅಶ್ಲೀಲ ಉಡುಪು ಇದೀಗ ವ್ಯಾಪಕ ಪರ-ವಿರೋಧ ಚರ್ಚೆಗೆ ಗ್ರಾಸವಾಗಿದೆ.

published on : 15th December 2022

'ನಿಮಗಿಂತ ರಿಚಾ ಚಡ್ಡಾ ಅವರೇ ಇಂದು ನಮ್ಮ ದೇಶಕ್ಕೆ ಹೆಚ್ಚು ಪ್ರಸ್ತುತ': ಅಕ್ಷಯ್ ಕುಮಾರ್‌ಗೆ ಪ್ರಕಾಶ್ ರಾಜ್ ಪ್ರತಿಕ್ರಿಯೆ

ಬಾಲಿವುಡ್ ನಟಿ ರಿಚಾ ಚಡ್ಡಾ ಅವರ 'ಗಲ್ವಾನ್ ಸೇಸ್ ಹಾಯ್' ಟ್ವೀಟ್ ಕುರಿತು ಅಕ್ಷಯ್ ಕುಮಾರ್ ಅವರ ಪ್ರತಿಕ್ರಿಯೆಗೆ ಬಹುಭಾಷಾ ನಟ ಪ್ರಕಾಶ್ ರಾಜ್ ಪ್ರತಿಕ್ರಿಯಿಸಿದ್ದಾರೆ, ಇದು ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ಚರ್ಚೆ, ಟ್ರೋಲ್ ಗೆ ಕಾರಣವಾಗಿದೆ.

published on : 27th November 2022

ಗಾಲ್ವಾನ್ ಘರ್ಷಣೆ ಕುರಿತು ಬಾಲಿವುಡ್ ನಟಿ ರಿಚಾ ಚಡ್ಡಾ ಹೇಳಿಕೆ: ನಟ ಅಕ್ಷಯ್ ಕುಮಾರ್ ಖಂಡನೆ

ಭಾರತೀಯ ಸೇನೆಯ ಹಲವು ಯೋಧರು ಹುತಾತ್ಮರಾಗಿದ್ದ 2020ರ ಗಾಲ್ವಾನ್ ಘರ್ಷಣೆ ಕುರಿತು ಬಾಲಿವುಡ್ ನಟಿ ರಿಚಾ ಚಡ್ಡಾ ಅವರ ಹೇಳಿಕೆಯನ್ನು ನಟ ಅಕ್ಷಯ್ ಕುಮಾರ್ ಖಂಡಿಸಿದ್ದಾರೆ.

published on : 24th November 2022

ದಿವಂಗತ ಗಣಿ ಎಂಜಿನಿಯರ್ ಜಸ್ವಂತ್ ಸಿಂಗ್ ಗಿಲ್ ಪಾತ್ರದಲ್ಲಿ ನಟಿಸುತ್ತಿದ್ದಾರೆ ಅಕ್ಷಯ್ ಕುಮಾರ್

1989ರಲ್ಲಿ ಪಶ್ಚಿಮ ಬಂಗಾಳದಲ್ಲಿ ಪ್ರವಾಹಕ್ಕೆ ಸಿಲುಕಿದ ಕ್ವಾರಿಯಿಂದ 64 ಗಣಿಗಾರರನ್ನು ರಕ್ಷಿಸಿದ ಗಣಿ ಎಂಜಿನಿಯರ್ ಜಸ್ವಂತ್ ಸಿಂಗ್ ಗಿಲ್ ಅವರ ಪಾತ್ರದಲ್ಲಿ ಮುಂದಿನ ಸಿನಿಮಾದಲ್ಲಿ ನಟಿಸುವುದಾಗಿ ಬಾಲಿವುಡ್ ಸೂಪರ್ ಸ್ಟಾರ್ ಅಕ್ಷಯ್ ಕುಮಾರ್ ಬುಧವಾರ ಹೇಳಿದ್ದಾರೆ.

published on : 16th November 2022

260 ಕೋಟಿ ರೂಪಾಯಿ ಮೌಲ್ಯದ ಖಾಸಗಿ ಜೆಟ್ ಮಾಲೀಕ ಎನ್ನುವ ಸುದ್ದಿಗಳಿಗೆ ನಟ ಅಕ್ಷಯ್ ಕುಮಾರ್ ಖಡಕ್ ಉತ್ತರ...

ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರು 260 ಕೋಟಿ ರೂಪಾಯಿ ಮೌಲ್ಯದ ಖಾಸಗಿ ಜೆಟ್ ಅನ್ನು ಹೊಂದಿದ್ದಾರೆ ಎಂಬ ವರದಿಯನ್ನು ನಟ ಭಾನುವಾರ ತಳ್ಳಿಹಾಕಿದ್ದಾರೆ.

published on : 16th October 2022

ಅಕ್ಷಯ್ ಕುಮಾರ್ ಜಾಹೀರಾತು ಟ್ವೀಟ್ ಮಾಡಿದ ನಿತಿನ್ ಗಡ್ಕರಿ; ಭಾರೀ ಟೀಕೆಗೆ ಗುರಿ!

ಆರು ಏರ್‌ಬ್ಯಾಗ್‌ಗಳನ್ನು ಹೊಂದಿರುವ ಸುರಕ್ಷಿತ ಕಾರುಗಳನ್ನು ಪ್ರಚಾರ ಮಾಡಲು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಟ್ವೀಟ್ ಮಾಡಿದ ನಟ ಅಕ್ಷಯ್ ಕುಮಾರ್ ಅವರನ್ನು ಒಳಗೊಂಡ ಜಾಹೀರಾತು ವರದಕ್ಷಿಣೆಯನ್ನು ಉತ್ತೇಜಿಸುವಂತೆ ತೋರುತ್ತದೆ ಎಂದು ಟ್ವಿಟ್ಟರ್‌ನಲ್ಲಿ ಟೀಕೆ ಕೇಳಿಬರುತ್ತಿದೆ.

published on : 12th September 2022

ಅಕ್ಷಯ್ ಕುಮಾರ್ ಮುಂತಾದ ಬಾಲಿವುಡ್ ನಟರಿಗೆ ಸುಬ್ರಹ್ಮಣ್ಯಂ ಸ್ವಾಮಿ ಲೀಗಲ್ ನೊಟೀಸ್ 

ರಾಜ್ಯಸಭಾ ಸಂಸದ ಸುಬ್ರಹ್ಮಣಿಯನ್ ಸ್ವಾಮಿ ಬಾಲಿವುಡ್ ನಟರಿಗೆ ಲೀಗಲ್ ನೊಟೀಸ್ ಜಾರಿಗೊಳಿಸಿದ್ದಾರೆ. 

published on : 28th August 2022

ನನ್ನ ಸಿನಿಮಾಗಳು ಸೋತಿರುವುದಕ್ಕೆ ನಾನೇ ಕಾರಣ: ಸಿನಿಮಾಗಳ ಸರಣಿ ಫೇಲ್ಯೂರ್ ಬಗ್ಗೆ ಅಕ್ಷಯ್ ಕುಮಾರ್

ಬಾಲಿವುಡ್ ನಟ ಅಕ್ಷಯ್ ಕುಮಾರ್ ನಟನೆಯ ಇತ್ತೀಚಿನ ಬಚ್ಚನ್ ಪಾಂಡೆ, ಸಾಮ್ರಾಟ್ ಪೃಥ್ವಿರಾಜ್ ಮತ್ತು ರಕ್ಷಾ ಬಂಧನ ಸಿನಿಮಾಗಳು ಬಾಕ್ಸ್‌ ಆಫೀಸ್‌ನಲ್ಲಿ ಯಶಸ್ವಿಯಾಗದ ಹಿನ್ನೆಲೆಯಲ್ಲಿ ಇದೀಗ ಅಕ್ಷಯ್ ಕುಮಾರ್, ನನ್ನದೇ ತಪ್ಪು ಎಂದಿದ್ದಾರೆ.

published on : 22nd August 2022

ಭಾರತದ ಅತಿ ಹೆಚ್ಚು ತೆರಿಗೆ ಪಾವತಿದಾರ: ಅಕ್ಷಯ್ ಕುಮಾರ್ ಗೆ ತೆರಿಗೆ ಇಲಾಖೆ ಪ್ರಶಂಸನಾ ಪತ್ರ!

ಬಾಲಿವುಡ್ ನಟ ಅಕ್ಷಯ್ ಕುಮಾರ್ ಮತ್ತೊಮ್ಮೆ ಆದಾಯ ತೆರಿಗೆ ಇಲಾಖೆಯ ಪ್ರಶಂಸನೆ ಪಾತ್ರವಾಗಿದ್ದು, ಭಾರತದ ಅತಿ ಹೆಚ್ಚು ತೆರಿಗೆ ಪಾವತಿದಾರ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.

published on : 24th July 2022

ಅಕ್ಷಯ್ ಕುಮಾರ್ ನಟನೆಯ 'ಸಾಮ್ರಾಟ್ ಪೃಥ್ವಿರಾಜ್' ವಿಶ್ವ ದರ್ಜೆಯ ಚಿತ್ರ: ಮೋಹನ್ ಭಾಗವತ್

ಕೇಂದ್ರ ಗೃಹ ಸಚಿವ ಅಮಿತ್ ಷಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಬಳಿಕ ರಾಷ್ಟ್ರೀಯ ಸ್ವಯಂಸೇವಕ ಸಂಘದ(ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್, 'ಸಾಮ್ರಾಟ್ ಪೃಥ್ವಿರಾಜ್' ಚಲನಚಿತ್ರವನ್ನು ವೀಕ್ಷಿಸಿದ್ದಾರೆ. 

published on : 4th June 2022

ಅಕ್ಷಯ್ ಕುಮಾರ್ ನಟನೆಯ 'ಸಾಮ್ರಾಟ್ ಪೃಥ್ವಿರಾಜ್': ಬಿಜೆಪಿ ಆಡಳಿತವಿರುವ ಉ.ಪ್ರ, ಮ.ಪ್ರ, ಉತ್ತರಾಖಂಡಗಳಲ್ಲಿ ತೆರಿಗೆ ವಿನಾಯಿತಿ

ಬಿಜೆಪಿ ಆಡಳಿತದ ರಾಜ್ಯಗಳಾದ ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶಗಳಲ್ಲಿ ಅಕ್ಷಯ್ ಕುಮಾರ್ ಅಭಿನಯದ 'ಸಾಮ್ರಾಟ್ ಪೃಥ್ವಿರಾಜ್' ಚಿತ್ರಕ್ಕೆ ತೆರಿಗೆ ಮುಕ್ತ ಎಂದು ಘೋಷಿಸಲಾಗಿದೆ. ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಲಕ್ನೋದಲ್ಲಿ ಚಿತ್ರದ ವಿಶೇಷ ಪ್ರದರ್ಶನದ ನಂತರ ತಮ್ಮ ಸರ್ಕಾರದ ನಿರ್ಧಾರವನ್ನು ಪ್ರಕಟಿಸಿದರು.

published on : 3rd June 2022

ಅಕ್ಷಯ್ ಕುಮಾರ್ ಜತೆ “ಸಾಮ್ರಾಟ್ ಪೃಥ್ವಿರಾಜ್” ಸಿನಿಮಾ ವೀಕ್ಷಿಸಿದ ಯೋಗಿ ಆದಿತ್ಯನಾಥ್; ಅಖಿಲೇಶ್ ಯಾದವ್ ಕಿಡಿ

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಗುರುವಾರ ತಮ್ಮ ಸಂಪುಟದ ಸಹೋದ್ಯೋಗಿಗಳೊಂದಿಗೆ ಅಕ್ಷಯ್ ಕುಮಾರ್ ನಟನೆಯ  “ಸಾಮ್ರಾಟ್ ಪೃಥ್ವಿರಾಜ್” ಸಿನಿಮಾವನ್ನು...

published on : 2nd June 2022
1 2 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9