- Tag results for All party meet
![]() | ಮೀಸಲಾತಿ ಹೆಚ್ಚಳ: ಶೀಘ್ರದಲ್ಲೇ ಸರ್ವಪಕ್ಷ ಸಭೆ ನಡೆಸಿ ಅಂತಿಮ ನಿರ್ಧಾರ – ಸಿಎಂ ಬೊಮ್ಮಾಯಿಮೀಸಲಾತಿ ಹೆಚ್ಚಳ ಕುರಿತಂತೆ ಶೀಘ್ರದಲ್ಲೇ ಸರ್ವಪಕ್ಷ ಸಭೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ಹೇಳಿದ್ದಾರೆ. |
![]() | ಸರ್ವಪಕ್ಷ ಸಭೆಯಲ್ಲಿ 31 ಪಕ್ಷಗಳ ಮುಖಂಡರು ಭಾಗಿ, ಅಡಚಣೆಯಿಲ್ಲದೆ ಚರ್ಚೆಗೆ ಸರ್ಕಾರ ಸಿದ್ಧ- ಪ್ರಹ್ಲಾದ ಜೋಶಿಚಳಿಗಾಲದ ಸಂಸತ್ ಅಧಿವೇಶನ ಹಿನ್ನೆಲೆಯಲ್ಲಿ ನಡೆದ ಸರ್ವ ಪಕ್ಷ ಸಭೆಯಲ್ಲಿ 31 ರಾಜಕೀಯ ಪಕ್ಷಗಳಿಂದ 42 ಮುಖಂಡರು ಪಾಲ್ಗೊಂಡಿದ್ದರು ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಭಾನುವಾರ ತಿಳಿಸಿದ್ದಾರೆ. |
![]() | ಸಂಸತ್ ಚಳಿಗಾಲದ ಅಧಿವೇಶನ: ಸರ್ವ ಪಕ್ಷ ಸಭೆಯಲ್ಲಿ ಪ್ರಧಾನಿ ಮೋದಿ ಭಾಗಿ ಸಾಧ್ಯತೆಮುಂಬರುವ ಸಂಸತ್ತಿನ ಚಳಿಗಾಲದ ಅಧಿವೇಶನ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಭಾನುವಾರ ಸರ್ವ ಪಕ್ಷ ಸಭೆಯನ್ನು ಆಯೋಜಿಸುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಭಾಗವಹಿಸುವ ಸಾಧ್ಯತೆಯಿರುವುದಾಗಿ ಮೂಲಗಳು ಸೋಮವಾರ ಹೇಳಿವೆ. |
![]() | ಅಫ್ಘಾನಿಸ್ತಾನದಿಂದ ಭಾರತೀಯರ ಸ್ಥಳಾಂತರಕ್ಕೆ ಮೊದಲ ಆದ್ಯತೆ: ಜೈಶಂಕರ್ಯುದ್ಧ ಪೀಡಿತ ಸನ್ನಿವೇಶ, ರಾಜಕೀಯಅನಿಶ್ಚಿತತೆ ಸೃಷ್ಟಿಯಾಗಿರುವ ಅಫ್ಘಾನಿಸ್ತಾನದಿಂದ ಭಾರತೀಯರನ್ನು ಸ್ಥಳಾಂತರಿಸುವುದು ಮೊದಲ ಆದ್ಯತೆಯಾಗಿದೆ ಎಂದು ಕೇಂದ್ರ ಸರ್ಕಾರ ಗುರುವಾರ ಹೇಳಿದೆ. |
![]() | ಮೇಕೆದಾಟು ಯೋಜನೆ ಕುರಿತು ಶೀಘ್ರದಲ್ಲೇ ಸರ್ವ ಪಕ್ಷ ಸಭೆ ಆಯೋಜನೆ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಕರ್ನಾಟಕ ಮತ್ತು ತಮಿಳುನಾಡು ನಡುವೆ ವಿವಾದಕ್ಕೆ ಕಾರಣವಾಗಿರುವ ಮೇಕೆದಾಟು ಅಣೆಕಟ್ಟು ಕುರಿತು ಶೀಘ್ರದಲ್ಲಿ ಸರ್ವ ಪಕ್ಷ ಸಭೆ ಆಯೋಜಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾನುವಾರ ಹೇಳಿದ್ದಾರೆ. |
![]() | ಸಂಸತ್ತಿನ ಮುಂಗಾರು ಅಧಿವೇಶನ ಜುಲೈ 19ಕ್ಕೆ ಆರಂಭ: ಸರ್ವಪಕ್ಷ ಸಭೆ ಕರೆದಿರುವ ಸರ್ಕಾರಸಂಸತ್ತಿನ ಮುಂಗಾರು ಅಧಿವೇಶನ ಜುಲೈ 19 ರಿಂದ ಆಗಸ್ಟ್ 13ರವರೆಗೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಅದರ ಮುನ್ನಾದಿನ ಜುಲೈ 18ರಂದು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಸರ್ವಪಕ್ಷ ಸಭೆ ಕರೆದಿದ್ದಾರೆ. ಅದೇ ದಿನ ಸರ್ಕಾರದಿಂದಲೂ ಸರ್ವಪಕ್ಷ ಸಭೆ ಕರೆಯಲಾಗಿದೆ. |
![]() | ಪ್ರಧಾನಿ ಮೋದಿಯೊಂದಿಗೆ ಸರ್ವಪಕ್ಷ ಸಭೆ: ಜಮ್ಮು-ಕಾಶ್ಮೀರದ 14 ಪ್ರಮುಖ ನಾಯಕರು ಭಾಗಿಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ಗುರುವಾರ ನಡೆಯಲಿರುವ ಮಹತ್ವದ ಸಭೆಯಲ್ಲಿ ಜಮ್ಮು-ಕಾಶ್ಮೀರದ ಸುಮಾರು 14 ಮಂದಿ ರಾಜಕೀಯ ನಾಯಕರು ಭಾಗವಹಿಸುತ್ತಿದ್ದಾರೆ ಎಂದು ತಿಳಿದುಬಂದಿದೆ. |
![]() | ರಾಜ್ಯಪಾಲರ ಸರ್ವಪಕ್ಷ ಸಭೆ: ಕಾಂಗ್ರೆಸ್, ಬಿಜೆಪಿ ನಡುವೆ ವಾಕ್ಸಮರರಾಜ್ಯದಲ್ಲಿ ಕೋವಿಡ್ ಸೋಂಕು ತೀವ್ರ ಸ್ವರೂಪದಲ್ಲಿ ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಪಾಲ ವಜೂಭಾಯಿ ವಾಲಾ ಅವರು ಮಂಗಳವಾರ ನಡೆಸಿದ ಸರ್ವಪಕ್ಷ ಸಭೆ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ವಾಕ್ಸಮರಕ್ಕೆ ಕಾರಣವಾಗಿದೆ. |
![]() | ರಾಜ್ಯಪಾಲರ ಸರ್ವಪಕ್ಷ ಸಭೆ ಸಂವಿಧಾನಬಾಹಿರ: ಸಿದ್ದರಾಮಯ್ಯರಾಜ್ಯಪಾಲರು ಸರ್ವಪಕ್ಷಗಳ ಸಭೆ ಕರೆದಿದ್ದು ಸಂವಿಧಾನ ಬಾಹಿರ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. |
![]() | ಲಾಕ್'ಡೌನ್ ಬೇಡವೇ ಬೇಡ ಎನ್ನುತ್ತಿರುವ ನಾಯಕರು: ಇಂದು ರಾಜ್ಯಪಾಲರಿಂದ ಸರ್ವಪಕ್ಷ ಸಭೆ, ಬಳಿಕ ಕಠಿಣ ಕ್ರಮ ಜಾರಿ ಸಾಧ್ಯತೆಬೆಂಗಳೂರಿನಲ್ಲಿ ಕೊರೋನಾ ನಿಯಂತ್ರಣಕ್ಕೆ ಕೈಗೊಳ್ಳಬೇಕಿರುವ ಕ್ರಮಗಳ ಕುರಿತು ಸರ್ಕಾರ ಸೋಮವಾರ ಬೆಂಗಳೂರು ನಗರ ಶಾಸಕರ ಅಭಿಪ್ರಾಯ ಸಂಗ್ರಹಿಸಿದ್ದು, ಈ ವೇಳೆ ಹಲವು ನಾಯಕರು ಲಾಕ್ಡೌನ್ ಬೇಡವೇ ಬೇಡ ಎಂದು ಹೇಳಿದ್ದಾರೆ. |
![]() | ಸಿಎಂ ಯಡಿಯೂರಪ್ಪಗೆ ಕೊರೋನಾ ಸೋಂಕು: ನಾಳೆ ಕರೆದಿದ್ದ ಸರ್ವಪಕ್ಷ ಸಭೆ ರದ್ದುಕೋವಿಡ್ ನಿಯಂತ್ರಣ ಕುರಿತಂತೆ ನಾಳೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕರೆದಿದ್ದ ಸರ್ವಪಕ್ಷಗಳ ಸಭೆಯನ್ನು ರದ್ದುಪಡಿಸಲಾಗಿದೆ. |
![]() | ಸಮಯ ಕೈ ಮೀರಿದ ಮೇಲೆ ಸಿಎಂ ಈಗ ಸರ್ವಪಕ್ಷ ಸಭೆ ಕರೆದಿದ್ದಾರೆ: ಡಿಕೆ ಶಿವಕುಮಾರ್ಕೋವಿಡ್ ಚರ್ಚೆಗಾಗಿ ಸಿಎಂ ಯಡಿಯೂರಪ್ಪ ಸರ್ವಪಕ್ಷ ನಾಯಕರ ಸಭೆ ಕರೆದಿರುವುದೇನೂ ದೊಡ್ಡ ವಿಚಾರವೇನಲ್ಲ. ಈಗ ಸಮಯ ಮೀರಿ ಹೋದ ಮೇಲೆ ಸಿಎಂ ಸರ್ವಪಕ್ಷ ನಾಯಕರ ಸಭೆ ಕರೆದಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವ್ಯಂಗ್ಯವಾಡಿದ್ದಾರೆ. |
![]() | ಏ.18 ರಂದು ಕೋವಿಡ್ ಕುರಿತ ಚರ್ಚೆಗೆ ಸರ್ವಪಕ್ಷಗಳ ಸಭೆ: ಲಾಕ್ ಡೌನ್ ಬಿಟ್ಟು ಉಳಿದ ಕ್ರಮಗಳ ಬಗ್ಗೆ ಚರ್ಚಿಸಿ ನಿರ್ಧಾರರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ವಿಸ್ತರಿಸುತ್ತಿರುವ ಹಿನ್ನಲೆಯಲ್ಲಿ ಕೋವಿಡ್ ಕುರಿತ ಸಲಹೆ ಚರ್ಚೆಗೆ ಏ.18ರಂದು ಸರ್ವಪಕ್ಷಗಳ ಸಭೆ ಕರೆಯಲಾಗಿದ್ದು, ಸಭೆಯಲ್ಲಿ ಲಾಕ್ಡೌನ್ ಹೊರತುಪಡಿಸಿ ಉಳಿದ ಕ್ರಮಗಳ ಬಗ್ಗೆ ಚರ್ಚಿಸುವುದಾಗಿ ಸಿಎಂ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. |
![]() | ಚಿಕಿತ್ಸೆಗೆ ಅಗತ್ಯವಿರುವ ಔಷಧಗಳನ್ನು ದಾಸ್ತಾನು ಮಾಡಿಕೊಳ್ಳದೆ ಸಭೆ ನಡೆಸಿ ಏನೂ ಪ್ರಯೋಜನವಿಲ್ಲ: ಹೆಚ್ಡಿಕೆಕೋವಿಡ್ ನಿಯಂತ್ರಿಸುವ ವಿಚಾರದಲ್ಲಿ ಸರ್ಕಾರಗಳಿಗೆ ನಮ್ಮ ಬೆಂಬಲ ಇದ್ದೇ ಇರುತ್ತದೆ. ಆದರೆ, ಎಚ್ಚರಿಕೆಗಳನ್ನು ಕಡೆಗಣಿಸಿ, ನಾಗರಿಕರ ಆರೋಗ್ಯದ ವಿಷಯದಲ್ಲಿ ನಿರ್ಲಕ್ಷ್ಯ ತೋರುವ ನಡೆಗಳು ಖಂಡನೀಯ. |
![]() | ಕೋವಿಡ್-19: ಲಾಕ್ ಡೌನ್ ಸಂಬಂಧ ಏ. 18ರಂದು ಸರ್ವಪಕ್ಷ ಸಭೆ ಕರೆದಿರುವ ಮುಖ್ಯಮಂತ್ರಿ ಯಡಿಯೂರಪ್ಪಕೋವಿಡ್ -19 ಪರಿಸ್ಥಿತಿ ಮತ್ತು ಲಾಕ್ಡೌನ್ ಹೇರುವ ಕುರಿತು ಚರ್ಚಿಸಲು ಈ ತಿಂಗಳ 18 ರಂದು ಸರ್ವಪಕ್ಷ ಸಭೆ ಕರೆಯುವುದಾಗಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ. |