social_icon
  • Tag results for Amarinder Singh

ಅಜ್ನಾಲಾ ಘಟನೆ: ಕೇಂದ್ರ ಮಧ್ಯಸ್ಥಿಕೆ ವಹಿಸಬೇಕು- ಅಮರೀಂದರ್ ಸಿಂಗ್

ಅಜ್ನಾಲಾ ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಪಂಜಾಬ್ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಒಂದು ವೇಳೆ ಆಮ್ ಆದ್ಮಿ ಸರ್ಕಾರ ಕಾನೂನು ಸುವ್ಯವಸ್ಥೆಯನ್ನು ನಿರ್ವಹಿಸಲು ಸಾಧ್ಯವಾಗದಿದ್ದರೆ, ಪರಿಸ್ಥಿತಿ ಬಗೆಹರಿಸಲು ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಬೇಕು ಎಂದು ಒತ್ತಾಯಿಸಿದ್ದಾರೆ. 

published on : 26th February 2023

ಅಮರಿಂದರ್ ಸಿಂಗ್ ಪತ್ನಿ, ಪಟಿಯಾಲಾ ಸಂಸದೆ ಪ್ರಣೀತ್ ಕೌರ್‌ರನ್ನು ಅಮಾನತುಗೊಳಿಸಿದ ಕಾಂಗ್ರೆಸ್

ಶುಕ್ರವಾರ ಕಾಂಗ್ರೆಸ್ ಶಿಸ್ತು ಸಮಿತಿಯು ಅಮರಿಂದರ್ ಸಿಂಗ್ ಅವರ ಪತ್ನಿ ಹಾಗೂ ಪಕ್ಷದ ಲೋಕಸಭಾ ಸಂಸದೆ ಪ್ರಣೀತ್ ಕೌರ್ ಅವರನ್ನು ಅಮಾನತುಗೊಳಿಸಿದೆ ಮತ್ತು ಪಕ್ಷ ವಿರೋಧಿ ಚಟುವಟಿಕೆಗಳಿಗಾಗಿ ಅವರನ್ನು ಏಕೆ ಉಚ್ಚಾಟಿಸಬಾರದು ಎಂಬ ಬಗ್ಗೆ ಮೂರು ದಿನಗಳಲ್ಲಿ ಉತ್ತರಿಸುವಂತೆ ಕೇಳಿದೆ.

published on : 3rd February 2023

ಸಂಸತ್ತಿನ ಬಜೆಟ್ ಅಧಿವೇಶನ ನಂತರ ಮಹಾರಾಷ್ಟ್ರ ರಾಜ್ಯಪಾಲರಾಗಿ ಕೊಶ್ಯಾರಿ ಸ್ಥಾನಕ್ಕೆ ಕ್ಯಾ.ಅಮರಿಂದರ್ ಸಿಂಗ್?

ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರ ಸ್ಥಾನಕ್ಕೆ ಪಂಜಾಬ್ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು ನೇಮಕವಾಗುವ ಸಾಧ್ಯತೆಯಿದೆ ಎಂಬ ಸುದ್ದಿ ದಟ್ಟವಾಗಿ ಹರಿದಾಡುತ್ತಿದೆ. ಈ ಬಗ್ಗೆ ಮಾತುಕತೆಗಳು ನಡೆಯುತ್ತಿವೆ ಎಂದು ಪಟಿಯಾಲಾ ರಾಜಮನೆತನದ ನಿಕಟ ಮೂಲಗಳು ತಿಳಿಸಿವೆ. 

published on : 28th January 2023

ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರಾಗಿ ಅಮರಿಂದರ್ ಸಿಂಗ್, ಜಾಖರ್ ನೇಮಕ

ಪಂಜಾಬ್‌ನ ಮಾಜಿ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ಮಾಜಿ ನಾಯಕರಾದ ಅಮರಿಂದರ್ ಸಿಂಗ್ ಹಾಗೂ ಸುನಿಲ್ ಜಾಖರ್ ಅವರಿಗೆ ಬಿಜೆಪಿ ಬಡ್ತಿ ನೀಡಿದ್ದು, ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರಾಗಿ ಶುಕ್ರವಾರ ನೇಮಕ ಮಾಡಿದೆ.

published on : 2nd December 2022

ಪತಿ ಏನು ಮಾಡಿದರೂ ಅದನ್ನು ಪತ್ನಿ ಅನುಸರಿಸುವ ಅಗತ್ಯವಿಲ್ಲ: ಬಿಜೆಪಿ ಸೇರಿದ ಅಮರೀಂದರ್ ಸಿಂಗ್ ಹೀಗೆ ಹೇಳಿದ್ದೇಕೆ?

ಬಿಜೆಪಿ ಸೇರ್ಪಡೆಯಾದ  ಕಾಂಗ್ರೆಸ್‌ನ ಮಾಜಿ ನಾಯಕ ಅಮರಿಂದರ್ ಸಿಂಗ್ ಬೆನ್ನಲ್ಲೇ ಅವರ ಪತ್ನಿಯೂ ಕೇಸರಿ ಪಕ್ಷ ಸೇರ್ತಾರಾ ಎಂಬ ಪ್ರಶ್ನೆಗೆ  ಖುದ್ದು ಅಮರೀಂದರ್ ಸಿಂಗ್  ಅವರೇ ಉತ್ತರ ಕೊಟ್ಟಿದ್ದಾರೆ.  

published on : 19th September 2022

ಪಂಜಾಬ್‌ ಮಾಜಿ ಸಿಎಂ ಕ್ಯಾಪ್ಟನ್ ಅಮರಿಂದರ್ ಸಿಂಗ್ ಬಿಜೆಪಿಗೆ ಸೇರ್ಪಡೆ; ಪಿಎಲ್ ಸಿ ಪಕ್ಷ ವಿಲೀನ

ಪಂಜಾಬ್‌ನ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು ತಮ್ಮ ಪಕ್ಷವಾದ ಪಂಜಾಬ್ ಲೋಕ ಕಾಂಗ್ರೆಸ್ (PLC) ಅನ್ನು ವಿಲೀನಗೊಳಿಸಿದ ನಂತರ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.

published on : 19th September 2022

ಬಿಜೆಪಿಯೊಂದಿಗೆ ಪಂಜಾಬ್ ಲೋಕ ಕಾಂಗ್ರೆಸ್ ವಿಲೀನ, ಪರಿವಾರ ಸಮೇತ ಕೇಸರಿ ಪಕ್ಷ ಸೇರಲಿರುವ ಅಮರಿಂದರ್ ಸಿಂಗ್!

ಕಾಂಗ್ರೆಸ್‌ ವಿರುದ್ಧ ಕಿಡಿಕಾರಿ, ಪಕ್ಷದಿಂದ ಹೊರಬಂದಿದ್ದ ಪಂಜಾಬ್ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರ ಹೊಸ ಪಕ್ಷ ಪಂಜಾಬ್ ಲೋಕ ಕಾಂಗ್ರೆಸ್ ಸೆಪ್ಟೆಂಬರ್ 19 ರಂದು ಬಿಜೆಪಿಯೊಂದಿಗೆ ವಿಲೀನಗೊಳ್ಳಲಿದೆ.

published on : 16th September 2022

ಉಪರಾಷ್ಟ್ರಪತಿ ಚುನಾವಣೆ: ಮಾಜಿ ಸಿಎಂ, ಕ್ಯಾಪ್ಟನ್ ಅಮರಿಂದರ್ ಸಿಂಗ್ ಎನ್‌ಡಿಎ ಅಭ್ಯರ್ಥಿ?

ಪಂಜಾಬ್‌ನ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು ಉಪರಾಷ್ಟ್ರಪತಿ ಸ್ಥಾನಕ್ಕೆ ಎನ್‌ಡಿಎ ಅಭ್ಯರ್ಥಿಯಾಗುವ ಸಾಧ್ಯತೆ ಹೆಚ್ಚಾಗಿದೆ.

published on : 2nd July 2022

ಬಿಜೆಪಿ ಸೇರಲು ಅಮರಿಂದರ್ ಸಿಂಗ್ ಸಿದ್ಧತೆ, ಕೇಸರಿ ಪಕ್ಷದೊಂದಿಗೆ ಪಂಜಾಬ್ ಲೋಕ ಕಾಂಗ್ರೆಸ್ ವಿಲೀನ 

ಪಂಜಾಬ್‌ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೇಂದರ್ ಸಿಂಗ್ ಅವರು ಬಿಜೆಪಿ ಸೇರಲು ಸಿದ್ಧತೆ ನಡೆಸಿದ್ದು, ತಮ್ಮ ಪಂಜಾಬ್ ಲೋಕ ಕಾಂಗ್ರೆಸ್ ಪಕ್ಷವನ್ನು ಕೇಸರಿ ಪಕ್ಷದೊಂದಿಗೆ ವಿಲೀನಗೊಳಿಸಲು ಮುಂದಾಗಿದ್ದಾರೆ.

published on : 30th June 2022

ಕಾಂಗ್ರೆಸ್ ನಾಯಕತ್ವ ಬುದ್ದಿ ಕಲಿಯಲ್ಲ: ರಾಹುಲ್ ಗಾಂಧಿ ವಿರುದ್ಧ ಕ್ಯಾಪ್ಟನ್ ಅಮರೀಂದರ್ ಸಿಂಗ್ ವಾಗ್ದಾಳಿ

ಪಂಜಾಬ್ ಚುನಾವಣೆಯಲ್ಲಿ ಹೀನಾಯ ಸೋಲು ಕಂಡಿರುವ ಕಾಂಗ್ರೆಸ್ ವಿರುದ್ಧ ಮಾಜಿ ಸಿಎಂ ಕ್ಯಾಪ್ಟನ್ ಅಮರೀಂದರ್ ಸಿಂಗ್ ವಾಗ್ದಾಳಿ ನಡೆಸಿದ್ದು, ಕಾಂಗ್ರೆಸ್ ನಾಯಕತ್ವ ಎಂದಿಗೂ ಬುದ್ದಿ ಕಲಿಯಲ್ಲ ಎಂದು ಹೀಗಳೆದಿದ್ದಾರೆ.

published on : 11th March 2022

ಭದ್ರಕೋಟೆ ಪಟಿಯಾಲದಲ್ಲಿ  ಪಂಜಾಬ್ ಮಾಜಿ ಸಿಎಂ ಅಮರಿಂದರ್ ಸಿಂಗ್ ಗೆ ಸೋಲು!

ಪಂಜಾಬ್ ನ ಮಾಜಿ ಸಿಎಂ ಅಮರಿಂದರ್ ಸಿಂಗ್ ತಮ್ಮ ಭದ್ರಕೋಟೆಯಾಗಿದ್ದ ಪಾಟಿಯಾಲ ಅರ್ಬನ್ ಕ್ಷೇತ್ರದಿಂದ ಸೋಲು ಕಂಡಿದ್ದಾರೆ.

published on : 10th March 2022

ಪಂಜಾಬ್ ಚುನಾವಣೆಯಲ್ಲಿ ಆಪ್ ಮುನ್ನಡೆ: ಕಾಂಗ್ರೆಸ್ ಗೆ ಮುಳುವಾಯಿತೇ ಈ ಅಂಶಗಳು?!!

ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಅಧಿಕಾರದ ಗದ್ದುಗೆ ಏರುವ ಕನಸು ಕಾಣುತ್ತಿದ್ದ ಕಾಂಗ್ರೆಸ್ ಪಕ್ಷಕ್ಕೆ ಭ್ರಮ ನಿರಸನವಾಗಿದ್ದು, ಆಮ್ ಆದ್ಮಿ ಪಕ್ಷ ಅಧಿಕಾರದತ್ತ ದಾಪುಗಾಲಿರಿಸಿದೆ. ಇಷ್ಟಕ್ಕೂ ಕಾಂಗ್ರೆಸ್ ಹಿನ್ನಡೆಗೆ ಕಾರಣವಾದ ಅಂಶಗಳಾವುವು?

published on : 10th March 2022

ಪಂಜಾಬ್ ಚುನಾವಣೆ: ಹಾಲಿ ಸಿಎಂ ಚನ್ನಿ, ಮಾಜಿ ಸಿಎಂ ಅಮರೀಂದರ್ ಸಿಂಗ್, ಸಿಧುಗೆ ಹಿನ್ನಡೆ

ಪಂಜಾಬ್ ವಿಧಾನಸಭೆ ಚುನಾವಣಾ ಫಲಿತಾಂಶಗಳು ಪ್ರಕಟವಾಗುತ್ತಿದ್ದು, ಹಾಲಿ ಸಿಎಂ ಚರಣ್ ಜಿತ್ ಚನ್ನಿ ಹಾಗೂ ಮಾಜಿ ಸಿಎಂ ಕ್ಯಾಪ್ಟನ್ ಅಮರೀಂದರ್ ಸಿಂಗ್ ತಮ್ಮದೇ ಕ್ಷೇತ್ರದಲ್ಲಿ ಹಿನ್ನಡೆ ಅನುಭವಿಸಿದ್ದಾರೆ ಎನ್ನಲಾಗಿದೆ.

published on : 10th March 2022

ಪಂಜಾಬ್ ನಲ್ಲಿ ಯಾವುದೇ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಗುವುದಿಲ್ಲ: ಮಾಜಿ ಸಿಎಂ ಅಮರಿಂದರ್ ಸಿಂಗ್

ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷ ಸ್ಪಷ್ಟ ಬಹುಮತ ಪಡೆಯುವುದಿಲ್ಲ ಎಂದು ಎರಡು ಬಾರಿ ಮುಖ್ಯಮಂತ್ರಿಯಾಗಿದ್ದ ಪಂಜಾಬ್ ಲೋಕ ಕಾಂಗ್ರೆಸ್ ಮುಖ್ಯಸ್ಥ ಅಮರಿಂದರ್ ಸಿಂಗ್ ಅವರು ಸೋಮವಾರ ಹೇಳಿದ್ದಾರೆ.

published on : 14th February 2022

ಪಂಜಾಬ್: ಅಮರೀಂದರ್ ಸಿಂಗ್ ಸರ್ಕಾರದ ಮೇಲೆ ದೆಹಲಿಯ ಬಿಜೆಪಿ ಸರ್ಕಾರದ ನಿಯಂತ್ರಣವಿತ್ತು: ಪ್ರಿಯಾಂಕಾ ವಾದ್ರಾ  

ಈ ಹಿಂದೆ ಪಂಜಾಬ್ ನಲ್ಲಿ ಸಿಎಂ ಆಗಿದ್ದ ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರ ಸರ್ಕಾರದ ಮೇಲೆ ದೆಹಲಿಯ ಬಿಜೆಪಿ ಸರ್ಕಾರದ ನಿಯಂತ್ರಣವಿತ್ತು ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ವಾದ್ರಾ ಹೇಳಿದ್ದಾರೆ.

published on : 13th February 2022
1 2 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9