social_icon
  • Tag results for Amit Shah

ಅಮಿತ್ ಶಾ ಭೇಟಿಗೂ ಮುನ್ನ ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: ಪೊಲೀಸರು ಸೇರಿ ಐವರ ಸಾವು, ಹಲವರಿಗೆ ಗಾಯ

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭೇಟಿ ನೀಡಿಗೂ ಮುನ್ನ ಮಣಿಪುರದಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು, ಹಿಂಸಾಚಾರದಲ್ಲಿ ಐವರು ಜನರು ಸಾವನ್ನಪ್ಪಿದ್ದಾರೆಂದು ಸೋಮವಾರ ತಿಳಿದುಬಂದಿದೆ.

published on : 29th May 2023

ವಿಡಿ ಸಾವರ್ಕರ್ ಜನ್ಮದಿನ: ಪ್ರಧಾನಿ ನರೇಂದ್ರ ಮೋದಿ, ಲೋಕಸಭಾ ಸ್ಪೀಕರ್, ಸಚಿವರು ಸೇರಿ ಗಣ್ಯರಿಂದ ನಮನ

ಪ್ರಧಾನಿ ನರೇಂದ್ರ ಮೋದಿ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ, ಹಲವಾರು ಕೇಂದ್ರ ಸಚಿವರು ಮತ್ತು ಸಂಸದರು ವಿ.ಡಿ ಸಾವರ್ಕರ್ ಅವರ ಜನ್ಮ ವಾರ್ಷಿಕೋತ್ಸವದಂದು ಹಳೆಯ ಸಂಸತ್ ಭವನದ ಸೆಂಟ್ರಲ್ ಹಾಲ್‌ನಲ್ಲಿ ಅವರಿಗೆ ಪುಷ್ಪ ನಮನ ಸಲ್ಲಿಸಿದರು.

published on : 28th May 2023

ಶೀಘ್ರದಲ್ಲೇ ಹಿಂಸಾಚಾರ ಪೀಡಿತ ಮಣಿಪುರಕ್ಕೆ ಅಮಿತ್ ಶಾ ಭೇಟಿ; ಶಾಂತಿ ಸ್ಥಾಪನೆಗೆ ಮನವಿ

ಹಿಂಸಾಚಾರ ಪೀಡಿತ ಮಣಿಪುರಕ್ಕೆ ಶೀಘ್ರದಲ್ಲೇ ಮೂರು ದಿನಗಳ ಕಾಲ ಭೇಟಿ ನೀಡುವುದಾಗಿ ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಶಾಂತಿ ಮರುಸ್ಥಾಪಿಸಲು ಎಲ್ಲಾ ಸಹೋದರ ಸಹೋದರಿಯರೊಂದಿಗೆ ಮಾತನಾಡುವುದಾಗಿ...

published on : 25th May 2023

ತಮಿಳುನಾಡಿನಲ್ಲಿ ಹಾಲು ಸಂಗ್ರಹಣೆ ನಿಲ್ಲಿಸುವಂತೆ ಅಮುಲ್‌ಗೆ ನಿರ್ದೇಶಿಸಿ: ಅಮಿತ್‌ ಶಾಗೆ ಸಿಎಂ ಸ್ಟಾಲಿನ್‌ ಪತ್ರ

ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಗುರುವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಗುಜರಾತ್ ಮೂಲದ ಡೈರಿ ಅಮುಲ್‌ಗೆ ದಕ್ಷಿಣ ರಾಜ್ಯದಿಂದ ಹಾಲು ಸಂಗ್ರಹಿಸುವುದನ್ನು ನಿಲ್ಲಿಸುವಂತೆ ನಿರ್ದೇಶಿಸಬೇಕೆಂದು ಒತ್ತಾಯಿಸಿದ್ದಾರೆ.

published on : 25th May 2023

ನೂತನ ಸಂಸತ್ ಭವನದಲ್ಲಿ ತಮಿಳುನಾಡಿನ ಐತಿಹಾಸಿಕ 'ಸೆಂಗೋಲ್' ಸ್ಥಾಪನೆ: ಕೇಂದ್ರ ಗೃಹ ಸಚಿವ ಅಮಿತ್ ಶಾ

ಬ್ರಿಟೀಷರಿಂದ ಅಧಿಕಾರ ಹಸ್ತಾಂತರವನ್ನು ಪ್ರತಿನಿಧಿಸಲು ದೇಶದ ಮೊದಲ ಪ್ರಧಾನಮಂತ್ರಿ ಜವಾಹರಲಾಲ್ ನೆಹರು ಅವರು ಸ್ವೀಕರಿಸಿದ್ದ ತಮಿಳುನಾಡಿನ ಐತಿಹಾಸಿಕ ರಾಜದಂಡವಾದ 'ಸೆಂಗೊಲ್' ಅನ್ನು ನೂತನ ಸಂಸತ್ ಭವನದಲ್ಲಿ ಸ್ಥಾಪಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬುಧವಾರ ಹೇಳಿದ್ದಾರೆ.

published on : 24th May 2023

ಅಮಿತ್‌ ಜಿ, ಸಂವಿಧಾನದ ಬಗ್ಗೆ ನನ್ನ ತಿಳುವಳಿಕೆ ಏನೆಂದರೆ... ಶಾ ಗೆ ಕಪಿಲ್ ಸಿಬಲ್ ತಿರುಗೇಟು

ಪ್ರಧಾನಿಗಳಿಗೆ ಮಾಡಿದ ಅವಮಾನ ದೇಶಕ್ಕೆ ಮಾಡಿದ ಅವಮಾನ ಎಂದು ಅಮಿತ್ ಶಾ ನೀಡಿದ್ದ ಹೇಳಿಕೆಗೆ ರಾಜ್ಯಸಭಾ ಸದಸ್ಯ ಕಪಿಲ್ ಸಿಬಲ್  ತಿರುಗೇಟು ನೀಡಿದ್ದಾರೆ.

published on : 22nd May 2023

ಕಾಂಗ್ರೆಸ್ ಒಬಿಸಿಗಳನ್ನು ಅವಮಾನಿಸಿದೆ, ಆದರೆ ಬಿಜೆಪಿ ಆ ಸಮುದಾಯಕ್ಕೆ ಪ್ರಧಾನಿ ಪಟ್ಟ ನೀಡಿದೆ: ಅಮಿತ್ ಶಾ

ಕೇಂದ್ರದಲ್ಲಿ ಅಧಿಕಾರದಲ್ಲಿದ್ದಾಗ ಪ್ರತಿಪಕ್ಷ ಕಾಂಗ್ರೆಸ್ ಇತರ ಹಿಂದುಳಿದ ವರ್ಗಗಳಿಗೆ ಕಿರುಕುಳ ನೀಡಿದೆ ಮತ್ತು ಅವಮಾನ ಮಾಡಿದೆ ಎಂದು ಆರೋಪಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ನರೇಂದ್ರ ಮೋದಿ ಅವರ ರೂಪದಲ್ಲಿ...

published on : 21st May 2023

'ಭಾರತದ ಆಧುನಿಕ ಇತಿಹಾಸದಲ್ಲಿ ನಾಲ್ವರು ಗುಜರಾತಿಗಳು ದೊಡ್ಡ ಕೊಡುಗೆ ನೀಡಿದ್ದಾರೆ': ಅಮಿತ್ ಶಾ

ಭಾರತದ ಆಧುನಿಕ ಇತಿಹಾಸದಲ್ಲಿ ನಾಲ್ವರು ಗುಜರಾತಿಗಳಾದ ಮಹಾತ್ಮ ಗಾಂಧಿ, ಸರ್ದಾರ್ ವಲ್ಲಭಭಾಯಿ ಪಟೇಲ್, ಮೊರಾರ್ಜಿ ದೇಸಾಯಿ ಮತ್ತು ನರೇಂದ್ರ ಮೋದಿ ಮಹತ್ವದ ಕೊಡುಗೆ ನೀಡಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

published on : 19th May 2023

'ವರುಣಾದಲ್ಲಿ ಸೋಮಣ್ಣ ಗೆಲ್ಲಿಸಿ ದೊಡ್ಡ ವ್ಯಕ್ತಿ ಮಾಡುತ್ತೇವೆ ಅಂದರು: ಕೇಳಿಸಿಕೊಂಡ ಕೆಲವರು ನನಗೆ ಬಗನಿಗೂಟ ಇಟ್ಟರು'

ರಾಜ್ಯ ವಿಧಾನಸಭೆ ಚುನಾವಣೆ ವೇಳೆ ವರುಣಾದಲ್ಲಿ ಸೋಮಣ್ಣ ಗೆಲ್ಲಿಸಿ ಅವರನ್ನು ದೊಡ್ಡ ವ್ಯಕ್ತಿ ಮಾಡುತ್ತೇವೆ  ಎಂದು ಅಮಿತ್ ಶಾ ಹೇಳಿದ್ದರು, ಇದನ್ನು ಕೇಳಿಸಿಕೊಂಡ ಕೆಲವರು ನನಗೆ ಬಗನಿಗೂಟ ಇಟ್ಟರು ಎಂದು ಮಾಜಿ ಸಚಿವ ವಿ. ಸೋಮಣ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.

published on : 17th May 2023

ಸಮೀಕ್ಷೆಗಳಲ್ಲಿ ಬಿಜೆಪಿ ಸೋಲಿಸಲಾಗುತ್ತಿದೆ, ಆದರೆ ವಾಸ್ತವದಲ್ಲಿ ನಾವು ಗೆಲ್ಲುತ್ತೇವೆ: ಅಮಿತ್ ಶಾ (ಸಂದರ್ಶನ)

ಕರ್ನಾಟಕದಾದ್ಯಂತ ವ್ಯಾಪಕ ಪ್ರಚಾರ ನಡೆಸುತ್ತಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮೇ 10 ರಂದು ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆದ್ದು ಸತತ ಎರಡನೇ ಅವಧಿಗೆ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

published on : 8th May 2023

ಬೆಂಗಳೂರಿನಲ್ಲಿ ಮೋದಿ ಅಬ್ಬರದ ರೋಡ್‌ಶೋ; ಇತ್ತ ಬೆಳಗಾವಿಯಲ್ಲಿ ಅಮಿತ್ ಶಾ ಮೆಗಾ ರೋಡ್ ಶೋ

ಕರ್ನಾಟಕ ವಿಧಾನಸಭಾ ಚುನಾವಣೆಯ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬೆಳಗಾವಿ ದಕ್ಷಿಣ ಕ್ಷೇತ್ರದಲ್ಲಿ ಭಾನುವಾರ ಮೆಗಾ ರೋಡ್ ಶೋ ನಡೆಸಿದರು.

published on : 7th May 2023

ಕಾಂಗ್ರೆಸ್ ಪಕ್ಷ  ನಿಷೇಧಿತ ಪಿಎಫ್ಐ ಅಜೆಂಡಾದ ಪ್ರಕಾರ ಕೆಲಸ ಮಾಡುತ್ತಿದೆ: ಗೃಹ ಸಚಿವ ಅಮಿತ್ ಶಾ

ಕಾಂಗ್ರೆಸ್ ಪಕ್ಷ ನಿಷೇಧಿತ ಸಂಘಟನೆ ಪಿಎಫ್ಐ ನ ಅಜೆಂಡಾದ ಪ್ರಕಾರ ಕಾರ್ಯನಿರ್ವಹಿಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಗಂಭೀರ ಆರೋಪ ಮಾಡಿದ್ದಾರೆ. 

published on : 6th May 2023

ಪ್ರಧಾನಿ ಮೋದಿ ಬಂದ್ಮೇಲೆ ಮಹದಾಯಿ ನೀರು ಕರ್ನಾಟಕಕ್ಕೆ ಬಂತು, ಬೆಳಗಾವಿಯ 18 ಕ್ಷೇತ್ರಗಳನ್ನು ಬಿಜೆಪಿ ಜೋಳಿಗೆಗೆ ಹಾಕಿ: ಅಮಿತ್ ಶಾ

ಕಾಂಗ್ರೆಸ್ ಪದೇಪದೇ ಸಾವರ್ಕರ್‌ಗೆ ಅಪಮಾನ ಮಾಡುತ್ತದೆ. ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ  ಸಾವರ್ಕರ್ ಅಪಮಾನ ಮಾಡುತ್ತೀರಿ.  ನೀವು 10 ಜನ್ಮ ಹುಟ್ಟಿಬಂದರೂ ಸಾವರ್ಕರ್‌ರಂತಹ ಬಲಿದಾನ ನೋಡುವುದಕ್ಕೆ ಸಾಧ್ಯವಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್​ ಶಾ ಹೇಳಿದ್ದಾರೆ. 

published on : 6th May 2023

ಹಿಂಸಾಚಾರ ಪೀಡಿತ ಮಣಿಪುರಕ್ಕೆ ಹೆಚ್ಚಿನ ಭದ್ರತಾ ಪಡೆ ರವಾನೆ: ಅಮಿತ್ ಶಾ ಪರಿಸ್ಥಿತಿ ಅವಲೋಕನ

ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಭದ್ರತಾ ಪಡೆಗಳ ನಿಯೋಜನೆ ಹೆಚ್ಚಿಸಲು ಭಾರತೀಯ ವಾಯುಪಡೆ ಅಸ್ಸಾಂ ವಾಯುನೆಲೆಯಿಂದ ನಿರಂತರವಾಗಿ ಸೇನಾ ತುಕಡಿಯನ್ನು ರವಾನಿಸುತ್ತಿದ್ದರೂ ಕೇಂದ್ರ ಸರ್ಕಾರ 355 ವಿಧಿ ಜಾರಿ ಮೂಲಕ ಬಿಗಿ ಭದ್ರತೆಗೆ ಕ್ರಮ ಕೈಗೊಳ್ಳುತ್ತಿದೆ.

published on : 6th May 2023

ಮಣಿಪುರ ಹಿಂಸಾಚಾರ: ರಾಜ್ಯದ ಪ್ರಚಾರ ಕಾರ್ಯಕ್ರಮಗಳ ರದ್ದುಪಡಿಸಿ, ದೆಹಲಿಗೆ ತೆರಳಿದ ಅಮಿತ್ ಶಾ!

ಮಣಿಪುರದಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಚುನಾವಣಾ ಪ್ರಚಾರಗಳ ರದ್ದುಪಡಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಷ್ಟ್ರ ರಾಜಧಾನಿ ದೆಹಲಿಗೆ ತೆರಳಿದ್ದಾರೆಂದು ತಿಳಿದುಬಂದಿದೆ.

published on : 5th May 2023
1 2 3 4 5 6 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9