- Tag results for Amit Shah
![]() | ಎನ್ ಡಿಎ ಪರ ಮತ ಹಾಕಿದರೆ ನಿರುದ್ಯೋಗ ಸಮಸ್ಯೆಯನ್ನು ತಗ್ಗಿಸುತ್ತೇವೆ: ಪುದುಚೆರಿ ಜನತೆಗೆ ಅಮಿತ್ ಶಾ ಅಭಯಪಂಚರಾಜ್ಯಗಳಲ್ಲಿ ಚುನಾವಣಾ ಕಣ ರಂಗೇರುತ್ತಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ ಕರೈಕಲ್ ನಲ್ಲಿ ಚುನಾವಣಾ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದರು. |
![]() | ಬಾಲಕೋಟ್ ವಾಯುದಾಳಿಗೆ ಎರಡು ವರ್ಷ: ಗೃಹ ಸಚಿವ, ರಕ್ಷಣಾ ಸಚಿವರಿಂದ ಭಾರತೀಯ ವಾಯುಪಡೆಗೆ ಅಭಿನಂದನೆಬಾಲಕೋಟ್ ವಾಯುದಾಳಿಗೆ ಎರಡು ವರ್ಷ. ಈ ಸಂದರ್ಭದಲ್ಲಿ ಭಾರತೀಯ ವಾಯುಪಡೆಯ ಅಸಾಧಾರಣ ಧೈರ್ಯ ಮತ್ತು ಶ್ರದ್ಧೆಯನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಕೊಂಡಾಡಿದ್ದಾರೆ. |
![]() | ಅಭಿಷೇಕ್ ಬ್ಯಾನರ್ಜಿ ಮಾನಹಾನಿ ಪ್ರಕರಣ: ವಿಶೇಷ ನ್ಯಾಯಾಲಯದಿಂದ ಅಮಿತ್ ಶಾಗೆ ಸಮನ್ಸ್ತೃಣಮೂಲ ಕಾಂಗ್ರೆಸ್ ಸಂಸದ ಅಭಿಷೇಕ್ ಬ್ಯಾನರ್ಜಿ ಅವರ ದಾಖಲಿಸಿದ್ದ ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಶುಕ್ರವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಸಮನ್ಸ್ ನೀಡಿದೆ. |
![]() | ಪಶ್ಚಿಮ ಬಂಗಾಳದಲ್ಲಿ ನೇತಾಜಿ ಪರಂಪರೆ ಅಳಿಸಿಹಾಕಲು ಯತ್ನ: ಅಮಿತ್ ಶಾಪಶ್ಚಿಮ ಬಂಗಾಳದಲ್ಲಿ ನೇತಾಜಿ ಸುಭಾಸ್ ಚಂದ್ರ ಬೋಸ್ ಅವರನ್ನು ಮರೆತುಬಿಡುವಂತೆ ಮಾಡಲು ಸಾಕಷ್ಟು ಪ್ರಯತ್ನಿಸಲಾಗಿದೆ. ಆದರೆ ಅದು ಸಾಧ್ಯವಿಲ್ಲ. ಅವರ ಧೈರ್ಯ, ದೇಶಭಕ್ತಿ ಮತ್ತು ರಾಷ್ಟ್ರಕ್ಕೆ ನೀಡಿದ ನಿಸ್ವಾರ್ಥ.... |
![]() | ಮೊದಲು ಅಭಿಷೇಕ್ ವಿರುದ್ಧ ಸ್ಪರ್ಧಿಸಿ ಗೆಲ್ಲಿ, ನಂತರ ನನ್ನ ಬಗ್ಗೆ ಯೋಚಿಸಿ: ಅಮಿತ್ ಶಾಗೆ ಮಮತಾ ಸವಾಲುದೀದಿ-ಭಾಯಿಪೋ' ಹೇಳಿಕೆಗೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ಮೊದಲು.... |
![]() | ಬಿಎಸ್ಎಸ್ ನಡೆದುಬಂದ ಹಾದಿ ಭಾರತದ ಸ್ವಾವಲಂಬನೆಗೆ ಸಹಾಯ ಮಾಡುತ್ತದೆ: ಅಮಿತ್ ಶಾಭಾರತ್ ಸೇವಾಶ್ರಮ ಸಂಘ(ಬಿಎಸ್ಎಸ್) ನಡೆದುಬಂದ ಹಾದಿಯು ಭಾರತವನ್ನು ಸ್ವಾವಲಂಬಿ ದೇಶವಾಗಿ ಪರಿವರ್ತಿಸಲು ಗಮನಾರ್ಹವಾಗಿ ಸಹಾಯ ಮಾಡುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಗುರುವಾರ ಹೇಳಿದ್ದಾರೆ. |
![]() | ವಿದೇಶಗಳಿಗೂ ಬಿಜೆಪಿ ವಿಸ್ತರಣೆ: ಅಮಿತ್ ಶಾ ಹೇಳಿಕೆಯ ವರದಿಯ ಬಗ್ಗೆ ನೇಪಾಳ ಆತಂಕ!ಭಾರತೀಯ ಜನತಾ ಪಕ್ಷದ ಸರ್ಕಾರಗಳನ್ನು ವಿದೇಶಗಳಲ್ಲಿಯೂ ಸ್ಥಾಪನೆ ಮಾಡುವುದಷ್ಟೇ ಬಾಕಿ ಇದೆ ಎಂದು ಅಮಿತ್ ಶಾ ಹೇಳಿದ್ದಾರೆನ್ನಲಾದ ವರದಿಯನ್ನು ಗಂಭೀರವಾಗಿ ಪರಿಗಣಿಸಿರುವ ನೇಪಾಳ ತೀವ್ರ ಆತಂಕ ವ್ಯಕ್ತಪಡಿಸಿದೆ. |
![]() | ಕೋವಿಡ್ ವ್ಯಾಕ್ಸಿನೇಷನ್ ಮುಗಿದ ತಕ್ಷಣ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ: ಅಮಿತ್ ಶಾದೇಶದಲ್ಲಿ ಕೋವಿಡ್ ವ್ಯಾಕ್ಸಿನೇಷನ್ ಮುಗಿದ ತಕ್ಷಣ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ(ಸಿಎಎ) ಜಾರಿಗೊಳಿಸುವ ಮೂಲಕ ನಿಮ್ಮೆಲ್ಲರಿಗೂ ಪೌರತ್ವ ನೀಡುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಗುರುವಾರ ಹೇಳಿದ್ದಾರೆ. |
![]() | ಪಶ್ಚಿಮ ಬಂಗಾಳ ಚುನಾವಣೆ ಮುಗಿಯುವುದರೊಳಗೆ ಮಮತಾ ಕೂಡ 'ಜೈ ಶ್ರೀ ರಾಮ್' ಎನ್ನುತ್ತಾರೆ: ಅಮಿತ್ ಶಾಬಿಜೆಪಿ ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಸರ್ಕಾರವನ್ನು ಕಿತ್ತುಹಾಕುತ್ತದೆ ಮತ್ತು 5 ವರ್ಷಗಳಲ್ಲಿ 'ಸೋನಾರ್ ಬಾಂಗ್ಲಾ' ಮಾಡಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಗುರುವಾರ ಹೇಳಿದ್ದಾರೆ. |
![]() | ಭಾರತ ಒಗ್ಗಟ್ಟಾಗಿದೆ: ರೈತರ ಪ್ರತಿಭಟನೆಗೆ ಜಾಗತಿಕ ಸೆಲೆಬ್ರಿಟಿಗಳ ಬೆಂಬಲಕ್ಕೆ ಅಮಿತ್ ಶಾ ತಿರುಗೇಟುಕೇಂದ್ರದ ಕೃಷಿ ಕಾಯ್ದೆಗಳ ವಿರುದ್ಧ ಕಳೆದ 70 ದಿನಗಳಿಂದ ನಡೆಯುತ್ತಿರುವ ಪ್ರತಿಭಟನೆಗೆ ಅಮೆರಿಕದ ಖ್ಯಾತ ಪಾಪ್ ಗಾಯಕಿ ಹಾಗೂ ಹಾಲಿವುಟ್ ನಟಿ ರಿಹಾನಾ ಮತ್ತು ಇತರ ಹಲವು ಜಾಗತಿಕ ಸೆಲೆಬ್ರಿಟಿಗಳು ಬೆಂಬಲ ಸೂಚಿಸಿದ್ದು,... |
![]() | ದೀಪ್ ಸಿಧು ಅಮಿತ್ ಶಾ ಛತ್ರಿಯಡಿ ಅಡಗಿಕೊಂಡಿರಬೇಕು: ಟ್ವೀಟ್ ನಲ್ಲಿ ಸರ್ಕಾರದ ಕಾಲೆಳೆದ ನಟಿ ರಮ್ಯಾಗಣರಾಜ್ಯೋತ್ಸವ ದಿನದಂದು ದೆಹಲಿಯ ಕೆಂಪು ಕೋಟೆಯ ಮೇಲೆ ಧ್ವಜ ಹಾರಿಸಿ ವಿವಾದವೆಬ್ಬಿಸಿದ್ದ ದೀಪ್ ಸಿಧು ನಾಪತ್ತೆಯಾಗಿರುವ ಸುದ್ದಿ ಎಲ್ಲೆಡೆ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ ಸ್ಯಾಂಡಲ್ ವುಡ್ ನಟಿ, ಮಾಜಿ ಸಂಸದೆ ರಮ್ಯಾ ಇದೇ ವಿಚಾರದಲ್ಲಿ ಸರ್ಕಾರದ ಕಾಲೆಳೆದಿದ್ದಾರೆ. |
![]() | ಟ್ರ್ಯಾಕ್ಟರ್ ಪರೇಡ್ ಹಿಂಸಾಚಾರ: ಆಸ್ಪತ್ರೆಯಲ್ಲಿ ಗಾಯಾಳು ಪೊಲೀಸರ ಭೇಟಿಯಾದ ಗೃಹ ಸಚಿವ ಅಮಿತ್ ಶಾಗಣರಾಜ್ಯೋತ್ಸವ ದಿನದಂದು ರೈತರು ಆಯೋಜಿಸಿದ್ದ ಟ್ರ್ಯಾಕ್ಟರ್ ರ್ಯಾಲಿಯ ಹಿಂಸಾತ್ಮಕ ರೂಪಕ್ಕೆ ತಿರುಗಿ ಹಲವಾರು ಪೊಲೀಸರು ಗಾಯಗೊಂಡಿದ್ದರು. ಗಾಯಾಳು ಪೊಲೀಸರನ್ನು ಗುರುವಾರ ಭೇಟಿ ಮಾಡಿರುವ ಗೃಹ ಸಚಿವ ಅಮಿತ್ ಶಾ ಅವರು, ಆರೋಗ್ಯ ವಿಚಾರಿಸಿದ್ದಾರೆ. |
![]() | ಟ್ರ್ಯಾಕ್ಟರ್ ಪರೇಡ್ ಹಿಂಸಾಚಾರ: 20 ರೈತ ಮುಖಂಡರಿಗೆ ದೆಹಲಿ ಪೊಲೀಸರಿಂದ ನೋಟಿಸ್ ಜಾರಿಜನವರಿ 26 ಗಣರಾಜ್ಯೋತ್ಸವ ದಿನದಂದು ಕೆಂಪುಕೋಟೆಯಲ್ಲಿ ನಡೆದ ಹಿಂಸಾಚಾರದ ತನಿಖೆ ಚುರುಕುಗೊಂಡಿದ್ದು, ಪ್ರಕರಣ ಸಂಬಂಧ ದೆಹಲಿ ಪೊಲೀಸರು 20 ರೈತ ಮುಖಂಡರಿಗೆ ಗುರುವಾರ ನೋಟಿಸ್ ಜಾರಿ ಮಾಡಿದ್ದಾರೆ. |
![]() | ದೆಹಲಿ ಹಿಂಸಾಚಾರ: ಕೇಂದ್ರ ಗೃಹ ಕಾರ್ಯದರ್ಶಿಯಿಂದ ಅಮಿತ್ ಶಾಗೆ ಮಾಹಿತಿಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರು ಮಂಗಳವಾರ ರಾಷ್ಟ್ರ ರಾಜಧಾನಿ ದೆಹಲಿ ನಗರದೊಳಗೆ ಪ್ರವೇಶಿಸಿದ ನಂತರ ಭಾರಿ ಹಿಂಸಾಚಾರ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ... |
![]() | ಮೋದಿ ನಂತರದ ನಾಯಕ ಯಾರು? ಅಮಿತ್ ಶಾ ಅಥವಾ ಯೋಗಿ?: ಸಮೀಕ್ಷೆಯ ಫಲಿತಾಂಶ ಹೀಗಿದೆ...ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯತೆ 7 ವರ್ಷಗಳಿಂದ ಉತ್ತುಂಗದಲ್ಲಿದೆ. 2024 ರಲ್ಲಿ ಮೋದಿ ಆಡಳಿತಾವಧಿ ಮುಕ್ತಾಯಗೊಳ್ಳುತ್ತಿದ್ದಂತೆಯೇ ಅವರೇ ಮತ್ತೊಂದು ಅವಧಿಗೂ ಪ್ರಧಾನಿಯಾಗಿ ಆಯ್ಕೆಯಾಗುತ್ತಾರೋ ಅಥವಾ ಬೇರೆ ಯಾವುದೇ ನಾಯಕ ಆಯ್ಕೆಯಾಗುತ್ತಾರೋ ಎಂಬ ಬಗ್ಗೆ ಈಗಾಗಲೇ ಚರ್ಚೆಗಳು ಪ್ರಾರಂಭವಾಗಿವೆ. |