- Tag results for Amitsha
![]() | ಈಶಾನ್ಯ ರಾಜ್ಯಗಳ ಚುನಾವಣಾ ಫಲಿತಾಂಶ ಇಡೀ ದೇಶದ ಜನರ ಮನಸ್ಥಿತಿಯ ಪ್ರತೀಕ: ಬಸವ ಕಲ್ಯಾಣದಲ್ಲಿ ಅಮಿತ್ ಶಾಲೋಕಸಭಾ ಚುನಾವಣೆಗೆ ಇನ್ನೂ ಒಂದು ವರ್ಷ ಹಾಗೂ ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನೂ ಮೂರು ತಿಂಗಳು ಬಾಕಿ ಇರುವಂತೆಯೇ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಜ್ಯದಲ್ಲಿ ಅಬ್ಬರದ ಚುನಾವಣಾ ಪ್ರಚಾರವನ್ನು ಆರಂಭಿಸಿದ್ದಾರೆ. |
![]() | ನಿತೀಶ್ ಕುಮಾರ್ ಗೆ ಬಿಜೆಪಿ ಬಾಗಿಲು ಶಾಶ್ವತವಾಗಿ ಮುಚ್ಚಿದೆ: ಅಮಿತ್ ಶಾ ಹೇಳಿಕೆ ವಿರುದ್ಧ ಜೆಡಿಯು ಕಿಡಿಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಗೆ ಬಿಜೆಪಿ ಪಕ್ಷದ ಬಾಗಿಲು ಶಾಶ್ವತವಾಗಿ ಮುಚ್ಚಲಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ ನಂತರ, ಜೆಡಿಯು ಪಕ್ಷದ ಮುಖ್ಯಸ್ಥ ಮರುಹೊಂದಾಣಿಕೆಗಾಗಿ ಬಿಜೆಪಿ ಪಕ್ಷವನ್ನು ಬೇಡಿಕೊಂಡಿದ್ದಾರೆಯೇ ಎಂದು ಜೆಡಿಯು ಹಿರಿಯ ನಾಯಕ ರಾಜೀವ್ ರಂಜನ್ ಸಿಂಗ್ ಭಾನುವಾರ ಪ್ರಶ್ನಿಸಿದ್ದಾರೆ. |
![]() | ಕಾಂಗ್ರೆಸ್ 'ಪರಿವಾರವಾದಿ' ಪಕ್ಷ, ಆಂತರಿಕ ಪ್ರಜಾಪ್ರಭುತ್ವ ಇಲ್ಲ: ಅಮಿತ್ ಶಾಕಾಂಗ್ರೆಸ್ 'ಪರಿವಾರವಾದಿ' ಪಕ್ಷವಾಗಿದ್ದು, ಅಲ್ಲಿ ಆಂತರಿಕ ಪ್ರಜಾಪ್ರಭುತ್ವ ಇಲ್ಲ ಎಂದು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ವಾಗ್ದಾಳಿ ನಡೆಸಿದ್ದಾರೆ. |
![]() | ಪುತ್ತೂರಿನ ಪಂಚಮುಖಿ ಆಂಜನೇಯ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಅಮಿತ್ ಶಾಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯ ಮೇಲೆ ಕಣ್ಣಿಟ್ಟು ರಾಜ್ಯಕ್ಕೆ ನಿರಂತರ ಭೇಟಿ ನೀಡುತ್ತಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಗಳೂರಿಗೆ ಆಗಮಿಸಿದ್ದಾರೆ. |
![]() | ಹುಬ್ಬಳ್ಳಿಗೆ 'ಬಿಜೆಪಿ ಚಾಣಕ್ಯ' ಅಮಿತ್ ಶಾ ಆಗಮನ; ಶನಿವಾರ ರೋಡ್ ಶೋ, ಸಾರ್ವಜನಿಕ ಸಭೆಕೇಂದ್ರ ಗೃಹ ಸಚಿವ ಅಮಿತ್ ಶಾ ಹುಬ್ಬಳ್ಳಿಗೆ ಆಗಮಿಸಿದ್ದಾರೆ. ಬಿಎಸ್ ಎಫ್ ವಿಶೇಷ ವಿಮಾನದಲ್ಲಿ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಬಿಜೆಪಿ ಚಾಣಕ್ಯ ಅಮಿತ್ ಶಾ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತಿತರರು ಆತ್ಮೀಯವಾಗಿ ಬರಮಾಡಿಕೊಂಡರು. |
![]() | ಮೋದಿ ಕುರಿತ ಬಿಬಿಸಿ ಸಾಕ್ಷ್ಯಚಿತ್ರದಲ್ಲಿ 'ಅಂತಾರಾಷ್ಟ್ರೀಯ ಪಿತೂರಿ': ತನಿಖೆಗಾಗಿ ಆಗ್ರಹಿಸಿ ಅಮಿತ್ ಶಾಗೆ ಬಾರ್ ಅಸೋಸಿಯೇಷನ್ ಪತ್ರಪ್ರಧಾನಿ ನರೇಂದ್ರ ಮೋದಿ ಕುರಿತ ಬಿಬಿಸಿ ಸಾಕ್ಷ್ಯಚಿತ್ರದಲ್ಲಿ ಅಂತಾರಾಷ್ಟ್ರೀಯ ಪಿತೂರಿ ಆಯಾಮದಲ್ಲಿ ಸಮಗ್ರ ತನಿಖೆಗೆ ಆದೇಶಿಸುವಂತೆ ಅಖಿಲ ಭಾರತ ವಕೀಲರ ಸಂಘದ ಅಧ್ಯಕ್ಷರು ಹಾಗೂ ಹಿರಿಯ ವಕೀಲರಾದ ಡಾ. ಆದೀಶ್ ಸಿ ಅಗರ್ ವಾಲಾ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. |
![]() | 2023 ಅಸೆಂಬ್ಲಿ ಚುನಾವಣೆ: ಪಕ್ಷ ಸಂಘಟನೆ, ಬಲವರ್ಧನೆ ಕುರಿತು ರಾಜ್ಯ ನಾಯಕರೊಂದಿಗೆ ಅಮಿತ್ ಶಾ ಚರ್ಚೆರಾಜ್ಯ ಪ್ರವಾಸದಲ್ಲಿರುವ ಕೇಂದ್ರ ಗೃಹ ವ್ಯವಹಾರಗಳು ಹಾಗೂ ಸಹಕಾರ ಸಚಿವ ಅಮಿತ್ ಶಾ, ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆ, ಬಲವರ್ಧನೆ ಕುರಿತು ರಾಜ್ಯದ ನಾಯಕದೊಂದಿಗೆ ಚಿಂತನಾ ಮಂಥನ ನಡೆಸಿದ್ದಾರೆ. |
![]() | ಕಾಂಗ್ರೆಸ್ ವಿರುದ್ಧ ಭ್ರಷ್ಟಾಚಾರ ಆರೋಪ: ಅಮಿತ್ ಶಾ ವಿರುದ್ಧ ಸಿದ್ದು ತೀವ್ರ ವಾಗ್ದಾಳಿಮಂಡ್ಯದಲ್ಲಿ ನಡೆದ ಜನ ಸಂಕಲ್ಪ ಯಾತ್ರೆಯಲ್ಲಿ ಕಾಂಗ್ರೆಸ್ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ತೀವ್ರ ವಾಗ್ದಾಳಿ ನಡೆಸಿದ್ದಾರೆ. |
![]() | ಮಂಡ್ಯ ಜನರಿಗೆ ಮಂಕುಬೂದಿ ಎರಚಲು ಅಮಿತ್ ಶಾ ವಿಫಲ ಪ್ರಯತ್ನ: ಕುಮಾರಸ್ವಾಮಿ ವಾಗ್ದಾಳಿಮಂಡ್ಯದಲ್ಲಿಂದು 2023ರ ರಾಜ್ಯ ವಿಧಾನಸಭಾ ಚುನಾವಣೆಗೆ ರಣ ಕಹಳೆ ಊದಿದ ಬಿಜೆಪಿ ಚಾಣಕ್ಯ ಖ್ಯಾತಿಯ ಅಮಿತ್ ಶಾ, ಮಕ್ಮಲ್ ಟೋಪಿ ಹಾಕಲು ವ್ಯರ್ಥ ಪ್ರಯತ್ನ ಮಾಡುತ್ತಿದ್ದು, ಅವರ ಅತಿಯಾದ ಉತ್ಸಾಹ ಒಳ್ಳೆಯದಲ್ಲ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್. ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. |
![]() | ರಾಜ್ಯದ ಹಿತಾಸಕ್ತಿಯಿಂದ ಮಹಾರಾಷ್ಟ್ರ ಸರ್ಕಾರದಲ್ಲಿ ದೇವೇಂದ್ರ ಫಡ್ನವೀಸ್ ಸೇರ್ಪಡೆ: ಅಮಿತ್ ಶಾಮಹಾರಾಷ್ಟ್ರ ರಾಜ್ಯದ ಹಿತಾಸಕ್ತಿಯಿಂದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ಮನವಿ ಮೇರೆಗೆ ದೇವೇಂದ್ರ ಫಡ್ನವೀಸ್ ಸರ್ಕಾರದಲ್ಲಿ ಸೇರಲು ನಿರ್ಧರಿಸಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಗುರುವಾರ ಸಂಜೆ ತಿಳಿಸಿದ್ದಾರೆ. |
![]() | ಮುಂಬರುವ ಚುನಾವಣೆಯಲ್ಲಿ 150 ಸ್ಥಾನ ಗೆಲ್ಲಲು ನೀಲ ನಕ್ಷೆ ಸಿದ್ದಪಡಿಸಿ: ರಾಜ್ಯ ಬಿಜೆಪಿ ನಾಯಕರಿಗೆ ಅಮಿತ್ ಶಾ ಸೂಚನೆಮುಂಬರುವ ವಿಧಾನಸಭಾ ಚುನಾವಣೆಯಲ್ಲಿ 150 ಸ್ಥಾನ ಗೆಲ್ಲಲು ಬೇಕಾದ ನೀಲ ನಕ್ಷೆಯನ್ನು ಏಪ್ರಿಲ್ 16 ರೊಳಗೆ ಸಿದ್ಧಪಡಿಸುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಜ್ಯ ಬಿಜೆಪಿ ನಾಯಕರಿಗೆ ಕಟ್ಟು ನಿಟ್ಟಿನ ಸೂಚನೆ ನೀಡಿದ್ದಾರೆ. |
![]() | ಬೆಂಗಳೂರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮನ, ಶುಕ್ರವಾರ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ, ಗುರುವಾರ ರಾತ್ರಿ ಬೆಂಗಳೂರಿಗೆ ಆಗಮಿಸಿದರು. |
![]() | ಉತ್ತರ ಪ್ರದೇಶದಲ್ಲಿ 2/3ರಷ್ಟು ಬಹುಮತದೊಂದಿಗೆ ಬಿಜೆಪಿ ಸರ್ಕಾರ ರಚನೆ: ಅಮಿತ್ ಶಾಉತ್ತರ ಪ್ರದೇಶದಲ್ಲಿ 2/3ರಷ್ಟು ಬಹುಮತದೊಂದಿಗೆ ಬಿಜೆಪಿ ಸರ್ಕಾರ ರಚಿಸಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ. |