- Tag results for Anand singh
![]() | ಮುಸ್ಲಿಮರು ಅಮಾಯಕರು, ಕಾಂಗ್ರೆಸ್ ನಾಯಕರು ಅವರನ್ನು ಪ್ರಚೋದಿಸುವ ಕೆಲಸ ಮಾಡುತ್ತಿದ್ದಾರೆ: ಸಚಿವ ಆನಂದ್ ಸಿಂಗ್ಮುಸ್ಲಿಮರು ಅಮಾಯಕರಿದ್ದಾರೆ, ಆದರೆ ಕೆಲವರು ಅವರನ್ನು ಪ್ರಚೋದನೆ ಮಾಡಿ ಹಾಳುಮಾಡುತ್ತಿದ್ದಾರೆ. ಮುಸ್ಲಿಮ್ ಸಮುದಾಯವನ್ನು ವೋಟ್ ಬ್ಯಾಂಕ್ ಮಾಡಿಕೊಂಡು ರಾಜಕೀಯ ಬೇಳೆ ಬೇಯಿಸಲು ಕೆಲವರು ನೋಡುತ್ತಿದ್ದಾರೆ ಎಂದು ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಆರೋಪಿಸಿದ್ದಾರೆ. |
![]() | 2 ತಿಂಗಳೊಳಗೆ ಸಿಆರ್ಝಡ್ ಮ್ಯಾಪಿಂಗ್'ಗೆ ಅನುಮೋದನೆ ಸಿಗಲಿದೆ: ಸಚಿವ ಆನಂದ್ ಸಿಂಗ್2019ರ ಅಧಿಸೂಚನೆಯ ಮಾರ್ಗಸೂಚಿಯಂತೆ ಸಿದ್ಧಪಡಿಸಿರುವ ಕರಾವಳಿ ನಿಯಂತ್ರಣ ವಲಯ (ಸಿಆರ್ಝಡ್) ಮ್ಯಾಪಿಂಗ್'ಗೆ ಎರಡು ತಿಂಗಳೊಳಗೆ ಅನುಮೋದನೆ ಪಡೆಯಲು ಎಲ್ಲ ರೀತಿಯ ಪ್ರಯತ್ನ ಮಾಡಲಾಗುತ್ತಿದೆ ಎಂದು ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಅವರು ಹೇಳಿದ್ದಾರೆ. |
![]() | ದೊಡ್ಡ ಗಣಪತಿ ದೇವಸ್ಥಾನಕ್ಕೆ ನೋಟಿಸ್ ನೀಡಿಲ್ಲ: ಸಚಿವ ಆನಂದ್ ಸಿಂಗ್ ಸ್ಪಷ್ಟನೆಶಬ್ಧ ಮಾಲೀನ್ಯ ವಿಚಾರಕ್ಕೆ ಸಂಬಂಧಿಸಿದಂತೆ ದೊಡ್ಡ ಗಣಪತಿ ದೇವಸ್ಥಾನ ನೋಟಿಸ್ ನೀಡಿಲ್ಲ ಸಚಿವ ಆನಂದ್ ಸಿಂಗ್ ಸ್ಪಷ್ಟನೆ ನೀಡಿದ್ದಾರೆ. |
![]() | ಸೌಜನ್ಯದ ಭೇಟಿಯಷ್ಟೇ, ರಾಜಕೀಯ ಉದ್ದೇಶವಿಲ್ಲ: ಡಿಕೆ ಶಿವಕುಮಾರ್ ಭೇಟಿ ಬಗ್ಗೆ ಆನಂದ್ ಸಿಂಗ್ ಸ್ಪಷ್ಟನೆಇತ್ತೀಚೆಗೆ ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಅವರು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ ವಿಷಯಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿದ್ದಾರೆ. |
![]() | ಆನಂದ್ ಸಿಂಗ್- ಡಿಕೆಶಿ ನಡುವಣ ರಹಸ್ಯ ಮಾತುಕತೆ: ಹಲವು ಊಹಾಪೋಹ!ಆಡಳಿತಾರೂಢ ಪಕ್ಷದ ಕೆಲ ಸಚಿವರು, ಮುಖಂಡರು ತಮ್ಮ ಸಂಪರ್ಕದಲ್ಲಿರುವುದಾಗಿ ಪ್ರತಿಪಕ್ಷ ಮುಖಂಡರು ಇತ್ತೀಚಿಗೆ ಹೇಳಿಕೆ ನೀಡಿದ ಬೆನ್ನಲ್ಲೇ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ಸಚಿವ ಆನಂದ್ ಸಿಂಗ್ ಸೋಮವಾರ ಬೆಳಗ್ಗೆ ಭೇಟಿಯಾಗಿ ಮಾತುಕತೆ ನಡೆಸಿರುವುದಾಗಿ ರಾಜ್ಯ ರಾಜಕೀಯದಲ್ಲಿ ಹಲವು ಊಹಾಪೋಹಗಳಿಗೆ ಕಾರಣವಾಗಿದೆ. |
![]() | ಜಿಲ್ಲಾ ಉಸ್ತುವಾರಿ ಸಚಿವರ ಬದಲಾವಣೆ: ಆನಂದ್ ಸಿಂಗ್ ಅಭಿಮಾನಿಗಳಿಂದ ಹೊಸಪೇಟೆಯಲ್ಲಿ ಪ್ರತಿಭಟನೆಮಹತ್ವದ ಬೆಳವಣಿಗೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಜಿಲ್ಲಾ ಉಸ್ತುವಾರಿ ಸಚಿವರ ಬದಲಾವಣೆ ಮಾಡಿದ ಬೆನ್ನಲ್ಲೇ ಆನಂದ್ ಸಿಂಗ್ ಅವರ ಸ್ವಕ್ಷೇತ್ರ ಹೊಸಪೇಟೆಯಲ್ಲಿ ಆಕ್ರೋಶ ಭುಗಿಲೆದ್ದಿದೆ. |
![]() | ಮೋದಿ ಹೊಡೆತಕ್ಕೆ 'ಹುಡುಗ' ರಾಹುಲ್ ರಾಜಕೀಯದಲ್ಲಿ ಇರಲ್ಲ: ಆನಂದ್ ಸಿಂಗ್ಪ್ರಧಾನಿ ನರೇಂದ್ರ ಮೋದಿ ಅವರ ಹೊಡೆತಕ್ಕೆ ಕಾಂಗ್ರೆಸ್ ನ 'ಹುಡುಗ' ರಾಹುಲ್ ಗಾಂಧಿ ಅವರು ಬಹಳ ದಿನ ರಾಜಕೀಯದಲ್ಲಿ ಉಳಿಯುವುದಿಲ್ಲ ಎಂದು ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ವ್ಯಂಗ್ಯವಾಡಿದ್ದಾರೆ. |
![]() | ನೂತನ ಜಿಲ್ಲೆ ಆಗದಿದ್ರೆ ರಾಜಕೀಯ ನಿವೃತ್ತಿ ಪಡೆಯುತ್ತಿದ್ದೆ: ಆನಂದ್ ಸಿಂಗ್ಜನತೆಯ ಬೇಡಿಕೆಯಂತೆ ಬಳ್ಳಾರಿಯನ್ನು ವಿಭಜಿಸಿ ನೂತನ ವಿಜಯನಗರ ಜಿಲ್ಲೆ ರಚನೆ ಆಗದಿದ್ದರೆ ರಾಜಕೀಯ ನಿವೃತ್ತಿ ಪಡೆಯುವ ತೀರ್ಮಾನ ಮಾಡಿದ್ದೆ ಎಂದು ಪ್ರವಾಸೋದ್ಯಮ ಸಚಿವರೂ ಆದ ಪರಿಸರ ಖಾತೆ ಸಚಿವ ಆನಂದ್ ಸಿಂಗ್ ಹೇಳಿದ್ದಾರೆ. |
![]() | ದಕ್ಷಿಣ ಭಾರತ ರಾಜ್ಯಗಳ ಪ್ರವಾಸೋದ್ಯಮ ಸಮ್ಮೇಳನದಲ್ಲಿ ಕನ್ನಡ ಕಡೆಗಣಿಸಿದ ಅಧಿಕಾರಿಗಳು!66ನೇ ಕನ್ನಡ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ಕನ್ನಡಕ್ಕಾಗಿ ನಾವು ವಿಶೇಷ ಅಭಿಯಾನ ನಡೆಯುತ್ತಿರುವ ಹೊತ್ತಿನಲ್ಲೇ ನಗರದಲ್ಲಿ ಆಯೋಜಿಸಿದ್ದ ದಕ್ಷಿಮ ಭಾರತ ರಾಜ್ಯಗಳ ಪ್ರವಾಸೋದ್ಯಮ ಸಚಿವರ ಸಮ್ಮೇಳನದಲ್ಲಿ ಕನ್ನಡ ಕಡೆಗಣನೆ ಮಾಡಿದ ಘಟನೆ ನಡೆದಿದೆ. |
![]() | ಕೇಂದ್ರ ಸರ್ಕಾರದ ಯೋಜನೆಯಡಿ ಹಂಪಿಯನ್ನು ಅಭಿವೃದ್ಧಿಪಡಿಸಬೇಕು: ಸಚಿವ ಆನಂದ್ ಸಿಂಗ್ವಿಶ್ವ ಪಾರಂಪರಿಕ ಮತ್ತು ಯುನೆಸ್ಕೋ ಸಂರಕ್ಷಿತ ತಾಣ ಹಂಪಿಯ ಸುಧಾರಣೆ ಮತ್ತು ಮರುಸ್ಥಾಪನೆ ಕಾರ್ಯವನ್ನು ತ್ವರಿತಗೊಳಿಸುವಂತೆ ಕೇಂದ್ರ ಸರ್ಕಾರಕ್ಕೆ ಸಾಕಷ್ಟು ಬಾರಿ ಮನವಿ ಮಾಡಿರುವ ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಅವರು, ಗುರುವಾರ ಕೇಂದ್ರ ಪ್ರವಾಸೋದ್ಯಮ ಸಚಿವಾಲಯಕ್ಕೆ ಮತ್ತೊಂದು ಮನವಿಯನ್ನು ಮಾಡಿಕೊಂಡಿದ್ದಾರೆ. |
![]() | ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಫೆಬ್ರವರಿಯಲ್ಲಿ ಹೂಡಿಕೆ ಸಮಾವೇಶ: ಸಚಿವ ಆನಂದ್ ಸಿಂಗ್‘ಕರ್ನಾಟಕ ಪ್ರವಾಸೋದ್ಯಮ ಸೊಸೈಟಿ ಸಹಯೋಗದಲ್ಲಿ ಫೆಬ್ರುವರಿ ತಿಂಗಳಿನಲ್ಲಿ ಕರ್ನಾಟಕ ಅಂತರರಾಷ್ಟ್ರೀಯ ಪ್ರವಾಸೋದ್ಯಮ ಎಕ್ಸ್ಪೋ ಆಯೋಜಿಸಲಾಗುವುದು |
![]() | ಮಸೀದಿ, ಚರ್ಚ್, ಮಂದಿರ ಶಬ್ದ ಮಾಲಿನ್ಯ ಪರಿಶೀಲನೆ: ಆನಂದ್ ಸಿಂಗ್ಬೆಂಗಳೂರು ನಗರದಲ್ಲಿರುವ ನಗರ ವ್ಯಾಪ್ತಿಯಲ್ಲಿರುವ ಮಸೀದಿ,ಚರ್ಚ್,ದೇವಸ್ಥಾನಗಳಿಂದ ಆಗುತ್ತಿರುವ ಶಬ್ದ ಮಾಲಿನ್ಯದ ಕುರಿತು ಗೃಹ ಇಲಾಖೆ ಸಹಕಾರದಿಂದಿಗೆ ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪರಿಸರ ಸಚಿವ ಆನಂದ್ ಸಿಂಗ್ ಭರಸವೆ ನೀಡಿದ್ದಾರೆ. |
![]() | ನಾನು ಸಂದೇಶ ಕೊಡೋಕೆ ಹೋಗ್ತೀನಿ, ತಗೋಳೋಕ್ಕೆ ಹೋಗೋಲ್ಲ: ಸಚಿವ ಆನಂದ್ ಸಿಂಗ್ದೆಹಲಿ ಭೇಟಿ ಬಳಿಕ ಏನಾಯಿತು ಎಂಬುದನ್ನು ತಿಳಿಯುವ ಸಲುವಾಗಿ ಮುಖ್ಯಮಂತ್ರಿಗಳ ಹಿಂದೆ ಹಿಂದೆ ಓಡಾಡುವ ವ್ಯಕ್ತಿ ನಾನಲ್ಲ. ಇದು ನನ್ನ ವ್ಯಕ್ತಿತ್ವವಲ್ಲ ಎಂದು ಸಚಿವ ಆನಂದ್ ಸಿಂಗ್ ಅವರು ಶುಕ್ರವಾರ ಹೇಳಿದ್ದಾರೆ. |
![]() | ಖಾತೆ ಕ್ಯಾತೆ ಸುಖಾಂತ್ಯ: ಪ್ರವಾಸೋದ್ಯಮ ಸಚಿವರಾಗಿ 'ಆನಂದ' ಸಿಂಗ್ ಅಧಿಕಾರ ಸ್ವೀಕಾರಖಾತೆ ವಿಚಾರಕ್ಕೆ ಅಸಮಾಧಾನಗೊಂಡಿದ್ದ ಕಠಿಣ ಮಾತುಗಳನ್ನಾಡುತ್ತಿದ್ದ ಸಚಿವ ಆನಂದ್ ಸಿಂಗ್ ಅವರ ಮುನಿಸು ಸದ್ಯಕ್ಕೆ ಶಮನಗೊಂಡಿರುವ ಬೆಳವಣಿಗೆಗಳು ಕಂಡು ಬಂದಿವೆ. |
![]() | ಮುಂದುವರಿದ 'ಆನಂದ' ಮುನಿಸು: ಸಿಎಂ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟ ಸಭೆಗೆ ಗೈರು!ಪ್ರವಾಸೋದ್ಯಮ ಮತ್ತು ಪರಿಸರ ಇಲಾಖೆ ಸಚಿವ ಆನಂದ್ ಸಿಂಗ್ ಮುನಿಸು ಮುಂದುವರಿದಿದೆ ಎಂದು ಮತ್ತೊಂದು ಸ್ಪಷ್ಟವಾಗುತ್ತಿದೆ. ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಗುರುವಾರ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಗೆ ಆನಂದ್ ಸಿಂಗ್ ಗೈರಾಗಿದ್ದಾರೆ. |