- Tag results for Andhra Assembly
![]() | ಸದನದಲ್ಲಿ ತೀವ್ರ ಅಪಮಾನ: ಸಿಎಂ ಗಾದಿಗೇರುವವರೆಗೂ ಅಸೆಂಬ್ಲಿಗೆ ಕಾಲಿಡುವುದಿಲ್ಲ ಎಂದು ಚಂದ್ರಬಾಬು ನಾಯ್ಡು ಶಪಥ!ಆಡಳಿತಾರೂಢ ವೈಎಸ್ ಆರ್ ಪಿ ಪಕ್ಷದ ಸದಸ್ಯರಿಂದ ಉಂಟಾದ ತೀವ್ರ ವಾಗ್ದಾಳಿ ಮತ್ತು ಅಪಮಾನದಿಂದ ನೊಂದ ಆಂಧ್ರ ಪ್ರದೇಶ ಮಾಜಿ ಸಿಎಂ ಹಾಗೂ ತೆಲುಗುದೇಶಂ ಪಕ್ಷದ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರು ಮತ್ತೆ ಸಿಎಂ ಗಾದಿಗೇರುವವರೆಗೂ ವಿಧಾನಸಭೆಗೆ ಕಾಲಿಡುವುದಿಲ್ಲ ಎಂದು ಶಪಥ ಗೈದಿದ್ದಾರೆ. |