- Tag results for Andhra Pradesh
![]() | ಆಂಧ್ರಪ್ರದೇಶ: ಮೊದಲ ಹಂತದ ಪಂಚಾಯತ್ ಚುನಾವಣೆಗೆ ಎಸ್ಇಸಿ ಅಧಿಸೂಚನೆಕೋವಿಡ್ 19 ಲಸಿಕಾ ಅಬಿಯಾನ ನಡೆಯುತ್ತಿರುವ ಕಾರಣ ಪಂಚಾಯತ್ ಚುನಾವಣೆಯನ್ನು ಮುಂದೂಡಬೇಕೆಂದು ಆಂಧ್ರ ಪ್ರದೇಶ ಸರ್ಕಾರ ಮನವಿ ಮಾಡಿದ ಬೆನ್ನಲ್ಲೇ ರಾಜ್ಯ ಚುನಾವಣಾ ಆಯೋಗ ಶನಿವಾರ ಮೊದಲ ಹಂತದ ಚುನಾವಣೆ ನಡೆಸುವಂತೆ ಅದಿಸೂಚನೆ ಹೊರಡಿಸಿದೆ |
![]() | ಮತ್ತೆ ನಿಗೂಢ ಖಾಯಿಲೆ: ಪಶ್ಚಿಮ ಗೋದಾವರಿಯಲ್ಲಿ 22 ಮಂದಿ ಆಸ್ವಸ್ಥ, ಆಸ್ಪತ್ರೆಗೆ ದಾಖಲುಈ ಹಿಂದೆ ಆಂಧ್ರ ಪ್ರದೇಶದ ಏಲೂರಿನಲ್ಲಿ ಕಾಣಿಸಿಕೊಂಡಿದ್ದ ನಿಗೂಢ ಕಾಯಿಲೆ ಮತ್ತೆ ಸದ್ದು ಮಾಡಿದ್ದು, ಪಶ್ಚಿಮ ಗೋದಾವರಿ ಜಿಲ್ಲೆಯಲ್ಲಿ 22 ಮಂದಿ ನಿಗೂಢ ಅಸ್ವಸ್ಥತೆಗೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. |
![]() | 'ಹಿಂದೂಗಳೇನೂ ಬೆಕ್ಕುಗಳಲ್ಲ.. ಬಿಜೆಪಿ ಏಕಾಂಗಿಯಾಗಿ ಸೆಣಸುವುದೇ ಉತ್ತಮ': ಸುಬ್ರಮಣಿಯನ್ ಸ್ವಾಮಿತೆಲುಗು ದೇಶಂ ಮತ್ತು ವೈಎಸ್ ಆರ್ ಕಾಂಗ್ರೆಸ್ ಎರಡೂ ಪಕ್ಷಗಳು ಬಿಜೆಪಿ ನಂಬರ್ 1 ಎದುರಾಳಿ ಪಕ್ಷಗಳಾಗಿದ್ದು, ಒಂದು ವಿಚಾರದಲ್ಲಿ ಮಾತ್ರ ನನ್ನ ಬೆಂಬಲ ಆಂಧ್ರ ಪ್ರದೇಶ ಸಿಎಂ ಜಗನ್ ಮೋಹನ್ ರೆಡ್ಡಿ ಅವರಿಗೆ ಇರುತ್ತದೆ ಎಂದು ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ. |
![]() | ದೇವಾಲಯಗಳ ಮೇಲಿನ ದಾಳಿ: ಸಿಐಡಿ ತನಿಖೆಗೆ ಆಂಧ್ರ ಮುಖ್ಯಮಂತ್ರಿ ಆದೇಶರಾಜಮಹೇಂದ್ರವರಂನಲ್ಲಿರುವ ದೇವಾಲಯ ಮತ್ತು ವಿಜಯನಗರಂನಲ್ಲಿನ ರಾಮತೀರ್ಥಂ ದೇವಸ್ಥಾನಗಳ ಮೇಲಿನ ದಾಳಿ ಮತ್ತು ದೇವರ ಮೂರ್ತಿಗಳ ಧ್ವಂಸ ಘಟನೆಗಳ ತನಿಖೆಯನ್ನು ಮುಖ್ಯಮಂತ್ರಿ ವೈಎಸ್ ರಾಜಶೇಖರರೆಡ್ಡಿ ಸಿಐಡಿ ತನಿಖೆಗೆ ವಹಿಸಿದ್ದಾರೆ. |
![]() | ಆಂಧ್ರ ಪ್ರದೇಶ: ಉನ್ನತ ಅಧಿಕಾರಿ ಮಗಳಿಗೆ ಅಪ್ಪನ ಹೆಮ್ಮೆಯ ಸಲ್ಯೂಟ್ಇದು ತಂದೆಗೆ ಹೆಮ್ಮೆಯ ಕ್ಷಣ ಮಾತ್ರವಲ್ಲ, ಸರ್ಕಲ್ ಇನ್ಸ್ಪೆಕ್ಟರ್ ಒಬ್ಬರು ತನಗಿಂತ ಉನ್ನತ ಅಧಿಕಾರಿಯಾದ ಸ್ವಂತ ಮಗಳಿಗೇ ಸಲ್ಯೂಟ್ ಹೊಡೆಯುತ್ತಿರುವ ಒಂದು ಅಸ್ಮರಣೀಯ ಘಟನೆ. |
![]() | ಗುಂಟೂರು: ಟಿಡಿಪಿ ನಾಯಕನ ಕತ್ತು ಸೀಳಿ ಭೀಕರ ಹತ್ಯೆಆಂಧ್ರ ಪ್ರದೇಶದ ಗುಂಟೂರು ಜಿಲ್ಲೆಯಲ್ಲಿ ಟಿಡಿಪಿ ನಾಯಕನ ಕತ್ತು ಸೀಳಿ ಭೀಕರವಾಗಿ ಹತ್ಯೆ ಮಾಡಲಾಗಿದೆ. |
![]() | 7,926 ಕೋಟಿ ರೂ. ಬ್ಯಾಂಕ್ ವಂಚನೆ: ಟಿಡಿಪಿ ಮಾಜಿ ಸಂಸದ ರಾಯಪತಿ ಸಾಂಬಶಿವ ರಾವ್ ಸಿಬಿಐ ಬಲೆಗೆಹೈದರಾಬಾದ್ ಮೂಲದ ಟ್ರಾನ್ಸ್ಟ್ರಾಯ್ (ಇಂಡಿಯಾ) ಲಿಮಿಟೆಡ್ ಪ್ರೊಮೋಟರ್ ಹಾಗೂ ಟಿಡಿಪಿಯ ಮಾಜಿ ಸಂಸದ ರಾಯಪತಿ ಸಾಂಬಶಿವ ರಾವ್ ಅವರನ್ನು ಸಿಬಿಐ 7,926.01 ಕೋಟಿ ರೂಪಾಯಿ ಬ್ಯಾಂಕ್ ವಂಚನೆ ಪ್ರಕರಣದಲ್ಲಿ ಹೆಸರಿಸಿದೆ. |
![]() | ರಾಜ್ಯ ರಾಜಧಾನಿ ಅಮರಾವತಿಗೆ ಜನ ಬೆಂಬಲವಿಲ್ಲದಿದ್ದರೆ ರಾಜಕೀಯ ತೊರೆಯುತ್ತೇನೆ: ಸಿಎಂಗೆ ಚಂದ್ರಬಾಬು ನಾಯ್ಡು ಸವಾಲುರಾಜ್ಯಕ್ಕೆ ಮೂರು ರಾಜಧಾನಿಗಳನ್ನು ರಚಿಸುವ ಬಗ್ಗೆ ಜನಾಭಿಪ್ರಾಯ ಸಂಗ್ರಹಿಸಿ, ಜನರು ಸರ್ಕಾರದ ಪರವಾಗಿದ್ದರೆ ರಾಜಕೀಯ ತೊರೆಯುವುದಾಗಿ ಮಾಜಿ ಮುಖ್ಯಮಂತ್ರಿ ತೆಲುಗು ದೇಶಂ ಪಕ್ಷದ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ವೈ.ಎಸ್. ಜಗನ್ ಮೋಹನ್ ರೆಡ್ಡಿ ಸರ್ಕಾರಕ್ಕೆ ಸವಾಲು ಹಾಕಿದ್ದಾರೆ. |
![]() | ಆಂಧ್ರ ಪ್ರದೇಶ: ಟೋಲ್ ಪ್ಲಾಜಾ ಸಿಬ್ಬಂದಿಗೆ ಜನನಾಯಕಿ ಕಪಾಳಮೋಕ್ಷ, ವಿಡಿಯೋ ವೈರಲ್ಆಂಧ್ರ ಪ್ರದೇಶದ ಗುಂಟೂರು ಜಿಲ್ಲೆಯ ಕಾಜಾ ಟೋಲ್ ಪ್ಲಾಜಾ ಬಳಿ ಆಂಧ್ರದ ಆಡಳಿತಾರೂಢ ಯುವಜನ ಶ್ರಮಿಕ ರೈತ ಕಾಂಗ್ರೆಸ್ ಪಕ್ಷ(ವೈಎಸ್ಆರ್ ಸಿಪಿ)ದ ನಾಯಕಿ ಡಿ ರೇವತಿ ಕಾರಿನಲ್ಲಿ ತೆರಳುತ್ತಿದ್ದರು. ಟೋಲ್ ಗೇಟ್ ಬಳಿ ಟೋಲ್ ತೆರಿಗೆ ಹಣ ಪಾವತಿಸಲು ನಿರಾಕರಿಸಿದಾಗ ಟೋಲ್ ಸಿಬ್ಬಂದಿ ಬ್ಯಾರಿಕೇಟ್ ಹಾಕಿ ಕಾರನ್ನು ಮುಂದೆ ಹೋಗಲು ಬಿಡಲಿಲ್ಲ. |
![]() | ನೆರೆಯ ಆಂಧ್ರದಲ್ಲಿ ನಿಗೂಢ ಕಾಯಿಲೆ: ರೋಗಿಗಳ ರಕ್ತದ ಮಾದರಿಗಳಲ್ಲಿ ನಿಕ್ಕಲ್, ಸೀಸದ ಅಂಶ ಪತ್ತೆಪಶ್ಚಿಮ ಗೋದಾವರಿ ಜಿಲ್ಲೆಯ ಎಲೂರು ವ್ಯಾಪ್ತಿಯಲ್ಲಿ ನಿಗೂಢ ಕಾಯಿಲೆಯಿಂದ ಆಸ್ಪತ್ರೆಗೆ ದಾಖಲಾಗುತ್ತಿರುವ ರೋಗಿಗಳ ಸಂಖ್ಯೆ ಮಂಗಳವಾರವೂ ಹೆಚ್ಚುತ್ತಲೇ ಇದ್ದರೂ, ಪ್ರಕರಣಗಳ ಸಂಖ್ಯೆ ಸ್ಥಿರವಾಗಿ ಕಡಿಮೆಯಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. |
![]() | ಆಂಧ್ರ ಪ್ರದೇಶ: ಎಲೂರು ಜನರ ನಿಗೂಢ ಅಸ್ವಸ್ಥತೆಗೆ ಇದೇನಾ ಕಾರಣ?ಒಂದು ಸಾವು ಮತ್ತು 476 ಮಂದಿಯ ಅಸ್ವಸ್ಥತೆ ಮೂಲಕ ಬಾರಿ ಸುದ್ದಿಗೆ ಗ್ರಾಸವಾಗಿರುವ ಎಲೂರು ದುರಂತಕ್ಕೆ ಕಾರ್ಪೋರೇಷನ್ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಸ್ಥಳೀಯರು ಹಿಡಿಶಾಪ ಹಾಕುತ್ತಿದ್ದಾರೆ. |
![]() | ಆಂಧ್ರ ಪ್ರದೇಶದಲ್ಲಿ ನಿಗೂಢ ಕಾಯಿಲೆಗೆ ಒಂದು ಸಾವು, 476 ಮಂದಿ ಅಸ್ವಸ್ಥಈ ಹಿಂದೆ ವಿಷಾನಿಲ ದುರಂತಕ್ಕೆ ಸಾಕ್ಷಿಯಾಗಿದ್ದ ಆಂಧ್ರ ಪ್ರದೇಶದಲ್ಲಿ ಮತ್ತೊಂದು ಅಂತಹುದೇ ಘಟನೆ ಸಂಭವಿಸಿದ್ದು, ಒಬ್ಬರು ಸಾವನ್ನಪ್ಪಿ ಬರೊಬ್ಬರಿ 476 ಮಂದಿ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. |
![]() | ಆಂಧ್ರ ಪ್ರದೇಶ: ಪೊಲೀಸರಿಗೆ ಶರಣಾದ 12 ಮಂದಿ ನಕ್ಸಲರುಆಂಧ್ರ ಪ್ರದೇಶ ಪೊಲೀಸರ ಬಳಿ 12 ಮಂದಿ ನಕ್ಸಲರು ಶನಿವಾರ ಶರಣಾಗಿದ್ದಾರೆ. |
![]() | ಕ್ಲಾಸ್ ರೂಮ್ ನಲ್ಲೇ ಮದುವೆಯಾದ ಅಪ್ರಾಪ್ತ ಜೋಡಿ! ಟಿಸಿ ಕೊಟ್ಟು ಕಳಿಸಿದ ಪ್ರಾಂಶುಪಾಲರು!ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆ ರಾಜಮಂಡ್ರಿ ಸರ್ಕಾರಿ ಜೂನಿಯರ್ ಕಾಲೇಜಿನ ಕ್ಲಾಸ್ ರೂಮ್ ನಲ್ಲೇ ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳು ಮದುವೆಯಾಗಿದ್ದಾರೆ. |
![]() | ಕತ್ತೆ ಹಾಲಿಗೆ ಹೆಚ್ಚಿದ ಬೇಡಿಕೆ: ಲೀಟರ್ ಬೆಲೆ 10,000 ರೂ., ಹಲವು ರೋಗಗಳಿಗೆ ಇದು ರಾಮಬಾಣ!ಹಸುವಿನ ಹಾಲು ಆರೋಗ್ಯಕ್ಕೆ ಒಳ್ಳೆಯದು... ಇದು ಹಳೆಯ ಮಾತು... ಕತ್ತೆ ಹಾಲು ಸೇವಿಸಿದರೆ ಅನಾರೋಗ್ಯ ಹತ್ತಿರ ಸುಳಿಯದು..! ಇದು ಹೊಸ ಮಾತು. ಮನುಬೋಲುವಿನಲ್ಲಿ ಕತ್ತೆಯ ಹಾಲು ಮಾರಾಟ ತೀವ್ರ ಭರಾಟೆ ಪಡೆದುಕೊಂಡಿದೆ. |