- Tag results for Andhra Pradesh
![]() | ಆಂಧ್ರ ಪ್ರದೇಶ: ಅಸೆಂಬ್ಲಿಯಲ್ಲಿ ಕೋಲಾಹಲ, ಕೈ ಕೈ ಮಿಲಾಯಿಸಿದ ವೈಎಸ್ ಆರ್ ಸಿಪಿ, ಟಿಡಿಪಿ ಶಾಸಕರುಆಂಧ್ರ ಪ್ರದೇಶ ಅಸೆಂಬ್ಲಿಯಲ್ಲಿ ಸೋಮವಾರ ವೈಎಸ್ ಆರ್ ಕಾಂಗ್ರೆಸ್ ಮತ್ತು ಟಿಡಿಪಿ ಶಾಸಕರ ನಡುವೆ ಘರ್ಷಣೆ ನಡೆದು ಕೋಲಾಹಲದ ಸನ್ನಿವೇಶವೇರ್ಪಟ್ಟಿತು. |
![]() | ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಕಿರಣ್ ಕುಮಾರ್ ರೆಡ್ಡಿ ಕಾಂಗ್ರೆಸ್ ಗೆ ರಾಜೀನಾಮೆಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಿರಣ್ ಕುಮಾರ್ ರೆಡ್ಡಿ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಅವಿಭಜಿತ ಆಂಧ್ರಪ್ರದೇಶದ ಕೊನೆಯ ಸಿಎಂ ಆಗಿದ್ದು ರೆಡ್ಡಿ, ಬಿಜೆಪಿ ಸೇರುವ ಸಾಧ್ಯತೆಯಿದೆ ಎಂದು ವಿವಿಧ ಮಾಧ್ಯಮಗಳ ವರದಿಗಳು ಹೇಳಿವೆ. |
![]() | ಹಿಂದೂ ಧರ್ಮವನ್ನು ರಕ್ಷಿಸಲು ಮತ್ತು ಪ್ರಚಾರ ಮಾಡಲು ಆಂಧ್ರಪ್ರದೇಶದಲ್ಲಿ 3,000 ದೇವಾಲಯಗಳ ನಿರ್ಮಾಣಆಂಧ್ರಪ್ರದೇಶದ ಪ್ರತಿ ಜಿಲ್ಲೆಯಲ್ಲೂ ದೇವಸ್ಥಾನ ಇರುವುದನ್ನು ಖಚಿತಪಡಿಸಿಕೊಳ್ಳಲು ಪ್ರಯತ್ನಿಸುತ್ತಿರುವ ಸರ್ಕಾರ, ರಾಜ್ಯದಲ್ಲಿ ದೇಗುಲಗಳ ನಿರ್ಮಾಣವನ್ನು ದೊಡ್ಡ ರೀತಿಯಲ್ಲಿ ಕೈಗೆತ್ತಿಕೊಳ್ಳಲಾಗಿದೆ ಎಂದು ಹೇಳಿದೆ. |
![]() | ಟಿಡಿಪಿ ಅಧಿಕಾರಕ್ಕೆ ಬಂದರೆ ಮುಸ್ಲಿಮರಿಗೆ ಇಸ್ಲಾಮಿಕ್ ಬ್ಯಾಂಕ್: ಮಾಜಿ ಸಿಎಂ ನಾಯ್ಡು ಪುತ್ರ ನಾರಾ ಲೋಕೇಶ್ಮುಂಬರುವ ಆಂಧ್ರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ತಮ್ಮ ತೆಲುಗು ದೇಶಂ ಪಕ್ಷ ಅಧಿಕಾರಕ್ಕೆ ಬಂದರೆ ಮುಸ್ಲಿಮರಿಗೆ ಪ್ರತ್ಯೇಕ ಇಸ್ಲಾಮಿಕ್ ಬ್ಯಾಂಕ್ ಸ್ಥಾಪಿಸುವುದಾಗಿ ಟಿಡಿಪಿ ನಾಯಕ ಹಾಗೂ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಅವರ ಪುತ್ರ ನಾರಾ ಲೋಕೇಶ್ ಘೋಷಣೆ ಮಾಡಿದ್ದಾರೆ. |
![]() | ಆಂಧ್ರ ಪ್ರದಶದಲ್ಲಿ ಭೀಕರ ಅಪಘಾತ: ಲಾರಿ-ಕಾರು ಢಿಕ್ಕಿ, 9 ವರ್ಷದ ಬಾಲಕಿ ಸೇರಿ 5 ಮಂದಿ ಸಾವುಆಂಧ್ರ ಪ್ರದಶದಲ್ಲಿ ಭೀಕರ ಅಪಘಾತ ಸಂಭವಿಸಿದ್ದು ಲಾರಿ ಮತ್ತು ಕಾರಿನ ನಡುವೆ ಢಿಕ್ಕಿಯಾಗಿ 9 ವರ್ಷದ ಬಾಲಕಿ ಸೇರಿ 5 ಮಂದಿ ಸಾವಿಗೀಡಾಗಿದ್ದಾರೆ. |
![]() | ದಕ್ಷಿಣ ಕನ್ನಡ ಮೂಲದ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾ.ಸಯೈದ್ ಅಬ್ದುಲ್ ನಜೀರ್ ಆಂಧ್ರ ಪ್ರದೇಶ ರಾಜ್ಯಪಾಲರಾಗಿ ನೇಮಕಸುಪ್ರೀಂ ಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಸೈಯದ್ ಅಬ್ದುಲ್ ನಜೀರ್ (Ret Judge Sayed Abdul Nazeer) ಅವರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಆಂಧ್ರಪ್ರದೇಶದ ನೂತನ ರಾಜ್ಯಪಾಲರಾಗಿ ನೇಮಕ ಮಾಡಿದ್ದಾರೆ. |
![]() | ಆಂಧ್ರಪ್ರದೇಶ: ಖಾದ್ಯ ತೈಲ ಕಾರ್ಖಾನೆಯಲ್ಲಿ ಆಯಿಲ್ ಟ್ಯಾಂಕ್ ಸ್ವಚ್ಛಗೊಳಿಸುವ ವೇಳೆ ಉಸಿರುಗಟ್ಟಿ 7 ಮಂದಿ ಸಾವುಕಾಕಿನಾಡಕ್ಕೆ ಸಮೀಪದ ಹಳ್ಳಿಯೊಂದರ ಖಾದ್ಯ ತೈಲ ಕಾರ್ಖಾನೆಯ ಏಳು ಕಾರ್ಮಿಕರು ಗುರುವಾರ ತೈಲ ಟ್ಯಾಂಕ್ ಅನ್ನು ಸ್ವಚ್ಛಗೊಳಿಸಲು ಇಳಿದಾಗ ಉಸಿರುಗಟ್ಟಿ ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ಹಣದ ಕೊರತೆ, ನೆರವಿಗೆ ಬಾರದ ಆಸ್ಪತ್ರೆ ಸಿಬ್ಬಂದಿ: ಪತ್ನಿಯ ಮೃತದೇಹವನ್ನು 33 ಕಿ.ಮೀ ಹೊತ್ತು ಸಾಗಿದ ಪತಿ!ಶವ ಸಾಗಾಟ ವಾಹನದ ವ್ಯವಸ್ಥೆ ಮಾಡಲು ಹಣದ ಕೊರತೆ ಹಿನ್ನೆಲೆಯಲ್ಲಿ ಒಡಿಶಾ ಮೂಲದ ವ್ಯಕ್ತಿಯೊಬ್ಬ ತನ್ನ ಪತ್ನಿಯ ಮೃತದೇಹವನ್ನು ಸುಮಾರು 33 ಕಿ.ಮೀ ದೂರ ಭುಜದ ಮೇಲೆ ಹೊತ್ತು ನಡೆದ ಹೃದಯ ವಿದ್ರಾವಕ ಘಟನೆ ಆಂಧ್ರ ಪ್ರದೇಶದಲ್ಲಿ ನಡೆದಿದೆ. |
![]() | ಬಸ್ ಸೇವೆಗಳ ಸುಧಾರಣೆಗೆ ಕರ್ನಾಟಕ ಮತ್ತು ಆಂಧ್ರಪ್ರದೇಶ ಸರ್ಕಾರ ಒಪ್ಪಂದಎರಡು ರಾಜ್ಯಗಳ ನಡುವೆ ಪ್ರಯಾಣಿಕರ ದಟ್ಟಣೆಯನ್ನು ಹೆಚ್ಚಿಸಲು ಮತ್ತು ಸೌಕರ್ಯಗಳನ್ನು ಸುಧಾರಿಸಲು ಕರ್ನಾಟಕ ಮತ್ತು ಆಂಧ್ರಪ್ರದೇಶ ಸರ್ಕಾರಗಳು ಒಪ್ಪಂದ ಮಾಡಿಕೊಂಡಿವೆ. |
![]() | ಆಂಧ್ರಪ್ರದೇಶದ ನೂತನ ರಾಜಧಾನಿ ವಿಶಾಖಪಟ್ಟಣ: ಸಿಎಂ ಜಗನ್ ಮೋಹನ್ ರೆಡ್ಡಿ ಘೋಷಣೆಆಂಧ್ರಪ್ರದೇಶದ ನೂತನ ರಾಜಧಾನಿಯಾಗಿ ವಿಶಾಖಪಟ್ಟಣ ಜಿಲ್ಲೆಯನ್ನು ಆಯ್ಕೆ ಮಾಡಲಾಗಿದೆ ಎಂದು ಸಿಎಂ ಜಗನ್ ಮೋಹನ್ ರೆಡ್ಡಿ ಮಂಗಳವಾರ ಘೋಷಣೆ ಮಾಡಿದ್ದಾರೆ. |
![]() | ಆಂಧ್ರ ಪ್ರದೇಶದ 100 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ; ವಿಷಾಹಾರ ಸೇವನೆ ಶಂಕೆಪಲ್ನಾಡು ಜಿಲ್ಲೆಯ ರಾಮಕೃಷ್ಣಾಪುರದ ಗುರುಕುಲ ಶಾಲೆಯಲ್ಲಿ ಸೋಮವಾರ ಆಹಾರ ಸೇವಿಸಿ 130 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ. ಈ ಪೈಕಿ 60 ವಿದ್ಯಾರ್ಥಿಗಳು ವಾಂತಿ ಮತ್ತು ಭೇದಿಯಿಂದ ಬಳಲುತ್ತಿದ್ದು, ವಿಷಾಹಾರ ಸೇವನೆ ಎಂದು ಶಂಕಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗುರುಕುಲದಲ್ಲಿ 650 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. |
![]() | ಟಿಡಿಪಿ ಪಾದಯಾತ್ರೆಯಲ್ಲಿ ಕುಸಿದ ಬಿದ್ದ ತೆಲುಗು ನಟ ನಂದಮೂರಿ ತಾರಕರತ್ನ; ಆಸ್ಪತ್ರೆಗೆ ಕರೆದೊಯ್ಯುವ ವಿಡಿಯೋ ವೈರಲ್ತೆಲುಗಿನ ಸೂಪರ್ ಸ್ಟಾರ್ ಬಾಲಕೃಷ್ಣ ಅವರ ಸಹೋದರನ ಮಗ, ನಟ ನಂದಮೂರಿ ತಾರಕರತ್ನ ಅವರು ತೀವ್ರವಾಗಿ ಅಸ್ವಸ್ಥಗೊಂಡಿದ್ದಾರೆ. ಅವರಿಗೆ ಹೃದಯಾಘಾತವಾಗಿರುವ ಸಾಧ್ಯತೆಯಿರುವುದಾಗಿ ಹೇಳಲಾಗಿದೆ. |
![]() | ಅಪ್ರಾಪ್ತನಿಗೆ ಸುಪಾರಿ; ಆಂಧ್ರದಲ್ಲಿ ಕೊಲೆ ಮಾಡಿ ರಾಜ್ಯದಲ್ಲಿ ಮೃತದೇಹ ಎಸೆದಿದ್ದ ವಕೀಲ ಸೇರಿ ಮೂವರ ಬಂಧನದೊಡ್ಡಬಳ್ಳಾಪುರ ಉಪವಿಭಾಗದ ವಿಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯ ಬಯಲಿನಲ್ಲಿ ಶವ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಿಚಿತ ವ್ಯಕ್ತಿಯ ವಿರುದ್ಧದ ಕೊಲೆ ಪ್ರಕರಣವನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸರು ಭೇದಿಸಿದ್ದಾರೆ. |
![]() | ಆಂಧ್ರ ಪ್ರದೇಶದ ಮಾಜಿ ಗೃಹ ಸಚಿವ ಮೇಕತೋಟಿ ಸುಚರಿತ ಚಾಲಕರಾಗಿದ್ದ ಹೆಡ್ ಕಾನ್ಸ್ಟೆಬಲ್ ಆತ್ಮಹತ್ಯೆಆಂಧ್ರ ಪ್ರದೇಶದ ಮಾಜಿ ಗೃಹ ಸಚಿವ ಮೇಕತೋಟಿ ಸುಚರಿತ ಅವರ ಚಾಲಕ ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ಹೆಡ್ ಕಾನ್ಸ್ಟೆಬಲ್ ಚೆನ್ನಕೇಶವುಲು ಎಂದು ಗುರುತಿಸಲಾಗಿದ್ದು, ಕಳೆದ ಮೂರು ವರ್ಷಗಳಿಂದ ಸುಚರಿತ ಅವರ ಬಳಿ ಚಾಲಕನಾಗಿ ಕೆಲಸ ಮಾಡುತ್ತಿದ್ದರು. |
![]() | ಚಂದ್ರಬಾಬು ನಾಯ್ಡು ಅವರ ಕಾರ್ಯಕ್ರಮದಲ್ಲಿ ಕಾಲ್ತುಳಿತ; ತನಿಖೆ ನಡೆಸಲು ಸಮಿತಿಯನ್ನು ನೇಮಿಸಿದ ಆಂಧ್ರ ಸರ್ಕಾರವಿಧಾನಸಭೆ ವಿರೋಧ ಪಕ್ಷದ ನಾಯಕ ಎನ್. ಚಂದ್ರಬಾಬು ನಾಯ್ಡು ಅವರ ಪ್ರತ್ಯೇಕ ಸಾರ್ವಜನಿಕ ಸಭೆಗಳಲ್ಲಿ ಸಂಭವಿಸಿದ ಕಂದುಕೂರು ಮತ್ತು ಗುಂಟೂರು ಕಾಲ್ತುಳಿತದ ಹಿಂದಿನ ಕಾರಣಗಳನ್ನು ಕಂಡುಹಿಡಿಯಲು ಆಂಧ್ರ ಪ್ರದೇಶ ಸರ್ಕಾರ ಶನಿವಾರ ನ್ಯಾಯಾಂಗ ಸಮಿತಿಯನ್ನು ನೇಮಿಸಿದೆ. |