social_icon
  • Tag results for Andhra Pradesh

ಕಾನೂನಿನ ಮುಂದೆ ಎಲ್ಲರೂ ಸಮಾನರು: ನಾಯ್ಡು ಬಂಧನದ ಬಗ್ಗೆ ಮೌನ ಮುರಿದ ಆಂಧ್ರ ಸಿಎಂ ಜಗನ್

ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಬಂಧನದ ಬಗ್ಗೆ ಕೊನೆಗೂ ಮೌನ ಮುರಿದ ಆಂಧ್ರ ಪ್ರದೇಶ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರು, ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂದು ಪ್ರತಿಪಾದಿಸಿದ್ದಾರೆ.

published on : 16th September 2023

ಆಂಧ್ರ: ತಿರುಪತಿಗೆ ತೆರಳುತ್ತಿದ್ದ ಕ್ರೂಸರ್ ಲಾರಿಗೆ ಡಿಕ್ಕಿ: ಐವರು ಸಾವು, 11 ಮಂದಿಗೆ ಗಾಯ

ಆಂಧ್ರಪ್ರದೇಶದ ಅನ್ನಮಯ ಜಿಲ್ಲೆಯಲ್ಲಿ ತಿರುಪತಿಗೆ ತೆರಳುತ್ತಿದ್ದ ಯಾತ್ರಾರ್ಥಿಗಳಿದ್ದ ಕ್ರೂಸರ್  ಶುಕ್ರವಾರ ಬೆಳಗ್ಗೆ ಲಾರಿಗೆ ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತದಲ್ಲಿ ಐವರು ಸಾವನ್ನಪ್ಪಿದ್ದಾರೆ ಮತ್ತು ಹನ್ನೊಂದು ಮಂದಿ ಗಾಯಗೊಂಡಿದ್ದಾರೆ...

published on : 15th September 2023

ಆಂಧ್ರ ಪ್ರದೇಶ ಚುನಾವಣೆ: ಟಿಡಿಪಿಯೊಂದಿಗೆ ಜನಸೇನಾ ಪಕ್ಷ ಮೈತ್ರಿ- ಪವನ್ ಕಲ್ಯಾಣ್

ಮುಂಬರುವ ಆಂಧ್ರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಟಿಡಿಪಿಯೊಂದಿಗೆ ಜನಸೇನಾ ಪಕ್ಷ ಮೈತ್ರಿ ಮಾಡಿಕೊಳ್ಳಲಿದೆ ಎಂದು ಪಕ್ಷದ ಅಧ್ಯಕ್ಷ ಪವನ್ ಕಲ್ಯಾಣ್ ಹೇಳಿದ್ದಾರೆ.

published on : 14th September 2023

ವೋಚರ್‌ಗಳಿಗಾಗಿ ಸರ್ವರ್‌ಗೆ ಕನ್ನ; ಆಂಧ್ರ ಪ್ರದೇಶದಲ್ಲಿ ಐಐಐಟಿ ಪದವೀಧರನ ಬಂಧನ!

ಇತ್ತೀಚೆಗೆ ಕಂಪನಿಯೊಂದರ ಸರ್ವರ್ ಹ್ಯಾಕ್ ಮಾಡಿದ ಮತ್ತು ಗ್ರಾಹಕರಿಗೆ ತಲುಪಬೇಕಿದ್ದ ವೋಚರ್‌ಗಳನ್ನು ತೆಗೆದುಕೊಂಡಿದ್ದಕ್ಕಾಗಿ ಆಂಧ್ರಪ್ರದೇಶದ 23 ವರ್ಷದ ಐಐಐಟಿ ಪದವೀಧರನೊಬ್ಬನನ್ನು ಬಂಧಿಸಲಾಗಿದೆ. ಈತ ಈ ವೋಚರ್‌ಗಳನ್ನು ಬಳಸಿ ಆನ್‌ಲೈನ್ ಖರೀದಿ ಮಾಡುತ್ತಿದ್ದ ಎನ್ನಲಾಗಿದೆ.

published on : 13th September 2023

ಆಂಧ್ರ ಪ್ರದೇಶ: ತಿರುಮಲಕ್ಕೆ ಹೋಗುವ ದಾರಿಯಲ್ಲಿ ಮತ್ತೊಂದು ಚಿರತೆ ಸೆರೆ!

ಆಂಧ್ರ ಪ್ರದೇಶದ ತಿರುಪತಿ ಜಿಲ್ಲೆಯ ತಿರುಮಲದ ಪ್ರಸಿದ್ಧ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ ಕಾಲ್ನಡಿಗೆ ಮೂಲಕ ತೆರಳುವ ಮಾರ್ಗದಲ್ಲಿ ಮೂರನೇ ಚಿರತೆಯನ್ನು ಸೆರೆ ಹಿಡಿಯಲಾಗಿದೆ ಎಂದು ಆಂಧ್ರಪ್ರದೇಶದ ಅರಣ್ಯ ಇಲಾಖೆಯ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.

published on : 17th August 2023

ಬೆಂಗಳೂರು: ಬುಲೆಟ್ ಬೈಕ್ ಕದಿಯುತ್ತಿದ್ದ ಬಿಟೆಕ್ ಪದವೀಧರರ ಬಂಧನ

ಮೋಜು ಮಾಡಲು ಮನೆಗಳ ಎದುರು ನಿಲ್ಲಿಸುತ್ತಿದ್ದ ರಾಯಲ್ ಎನ್'ಫೀಲ್ಡ್ ಬೈಕ್ ಗಳನ್ನು ಕಳವು ಮಾಡುತ್ತಿದ್ದ ಇಬ್ಬರು ಬಿಟೆಕ್ ಪದವೀಧರರನ್ನು ಹನುಮಂತನಗರ ಪೊಲೀಸರು ಶನಿವಾರ ಬಂಧನಕ್ಕೊಳಪಡಿಸಿದ್ದಾರೆ.

published on : 6th August 2023

ಬೆಂಗಳೂರು: ಪತ್ನಿ, ಇಬ್ಬರು ಹೆಣ್ಣುಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಟೆಕ್ಕಿ

ಪತ್ನಿ ಮತ್ತು ತನ್ನ ಇಬ್ಬರು ಹೆಣ್ಣು ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬುಧವಾರ ರಾತ್ರಿ ಶೀಗೆಹಳ್ಳಿಯ ಸಾಯಿ ಗಾರ್ಡನ್ ಅಪಾರ್ಟ್​ಮೆಂಟ್​ನಲ್ಲಿ ನಡೆದಿದೆ. 

published on : 3rd August 2023

23 ಕೆಜಿ ಗಾಂಜಾ ಸಾಗಿಸುತ್ತಿದ್ದ ಆಂಧ್ರದ ಮಾಜಿ ರಣಜಿ ಆಟಗಾರನ ಬಂಧನ

23 ಕೆಜಿ ಗಾಂಜಾ ಸಾಗಿಸುತ್ತಿದ್ದ ಶ್ರೀಕಾಕುಳಂ ಜಿಲ್ಲೆಯ ಮಾಜಿ ರಣಜಿ ಕ್ರಿಕೆಟಿಗನನ್ನು ಆಂಧ್ರಪ್ರದೇಶ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

published on : 31st July 2023

ಮಕ್ಕಳ ಕಳ್ಳಸಾಗಣೆ: ಟಾಪ್ 3 ನಲ್ಲಿ ಉತ್ತರ ಪ್ರದೇಶ, ಬಿಹಾರ, ಆಂಧ್ರ ಪ್ರದೇಶ; ಕರ್ನಾಟಕಕ್ಕೆ 4ನೇ ಸ್ಥಾನ!

ಕೋವಿಡ್ ಸಾಂಕ್ರಾಮಿಕದ ನಂತರ ಭಾರತದ ವಿವಿಧ ರಾಜ್ಯಗಳಲ್ಲಿನ ಮಕ್ಕಳ ಸಾಗಣೆ ಹೆಚ್ಚಾಗಿದ್ದು, ಹೆಚ್ಚು ಮಕ್ಕಳ ಸಾಗಣೆಯಾಗುತ್ತಿರುವ ರಾಜ್ಯಗಳ ಪಟ್ಟಿಯಲ್ಲಿ ಉತ್ತರ ಪ್ರದೇಶ, ಬಿಹಾರ, ಆಂಧ್ರ ಪ್ರದೇಶ ಟಾಪ್ 3 ರಲ್ಲಿದ್ದು, ಕರ್ನಾಟಕ 4ನೇ ಸ್ಥಾನದಲ್ಲಿದೆ.

published on : 31st July 2023

ಕರ್ನಾಟಕ, ಆಂಧ್ರ ಪ್ರದೇಶದಲ್ಲಿ ಮಳೆಯಿಂದಾಗಿ ಬೆಳೆ ಹಾನಿ; ತಮಿಳುನಾಡಿನಲ್ಲಿ ಕೆಜಿ ಟೊಮೇಟೊಗೆ 200 ರೂ.!

ತಮಿಳುನಾಡಿನಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಟೊಮೇಟೊ ಬೆಲೆಯಿಂದ ಜನರ ಜೇಬಿಗೆ ನಿರಂತರವಾಗಿ ಕತ್ತರಿ ಬೀಳುತ್ತಿದ್ದು, ಭಾನುವಾರದಂದು ರಾಜ್ಯ ರಾಜಧಾನಿ ಹಾಗೂ ಹಲವು ಪಟ್ಟಣಗಳಲ್ಲಿ ಟೊಮೇಟೊ ಸಗಟು ಬೆಲೆ ಕಿಲೋಗ್ರಾಂಗೆ 200 ರೂ. ಆಗಿತ್ತು.

published on : 30th July 2023

ಆಂಧ್ರ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಕಾಲುವೆಗೆ ಬಿದ್ದ ಬಸ್, 7 ಮಂದಿ ದುರ್ಮರಣ

ಚಾಲಕನ ನಿಯಂತ್ರಣ ಕಳೆದುಕೊಂಡ ಬಸ್ಸೊಂದು ಕಾಲುವೆಗೆ ಉರುಳಿ ಬಿದ್ದ ಪರಿಣಾಮ 7 ಮಂದಿ ದುರ್ಮರಣವನ್ನಪ್ಪಿರುವ ಘಟನೆ ಸೋಮವಾರ ತಡರಾತ್ರಿ ಪ್ರಕಾಶಂ ಜಿಲ್ಲೆಯ ದರ್ಶಿ ಎಂಬಲ್ಲಿ ನಡೆದಿದೆ.

published on : 11th July 2023

ಆಂಧ್ರ ಪ್ರದೇಶ: ಕಾರು-ಸರಕು ವಾಹನ ಡಿಕ್ಕಿ, ನಾಲ್ವರ ಸಾವು

ಪೂರ್ವ ಗೋದಾವರಿ ಜಿಲ್ಲೆಯ ಮಡಿಕಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಮತ್ತು ಸರಕು ವಾಹನದ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದು, ಆರು ಮಂದಿ ಗಾಯಗೊಂಡಿರುವ ಘಟನೆ ಶನಿವಾರ ನಡೆದಿದೆ.

published on : 17th June 2023

ಆಂಧ್ರ ಪ್ರದೇಶ: 10ನೇ ತರಗತಿ ವಿದ್ಯಾರ್ಥಿ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಯುವಕರು

ಟ್ಯೂಷನ್‌ಗೆ ಹೋಗುತ್ತಿದ್ದ 10ನೇ ತರಗತಿಯ ವಿದ್ಯಾರ್ಥಿಯ ಮೇಲೆ ಪೆಟ್ರೋಲ್ ಸುರಿದು ಸಜೀವ ದಹನ ಮಾಡಿದ ಭೀಕರ ಕೃತ್ಯ ಆಂಧ್ರಪ್ರ ದೇಶದ ಬಾಪಟ್ಲಾ ಜಿಲ್ಲೆಯಲ್ಲಿ ನಡೆದಿದೆ.

published on : 16th June 2023

ಆಂಧ್ರ ವಿಧಾನಸಭಾ ಚುನಾವಣೆಯಲ್ಲಿ ಜನಸೇನಾ ಸ್ಪರ್ಧೆ ಖಚಿತ: ತೆಲುಗು ನಟ ಪವನ್ ಕಲ್ಯಾಣ್‌

2024ರ ಆಂಧ್ರಪ್ರದೇಶ ಚುನಾವಣೆಯಲ್ಲಿ ತಮ್ಮ ಜನಸೇನಾ ಪಕ್ಷದ ಸ್ಪರ್ಧೆ ಖಚಿತ ಎಂದು ಪಕ್ಷದ ಸಂಸ್ಥಾಪಕ ಮತ್ತು ನಟ ಪವನ್ ಕಲ್ಯಾಣ್ ಹೇಳಿದ್ದಾರೆ.

published on : 15th June 2023

ಕೊಡಗು ಅರಣ್ಯಾಧಿಕಾರಿಗಳಿಂದ ಅಕ್ರಮವಾಗಿ ಮರ ಕಡಿದ ಆಂಧ್ರದ ರಿಯಲ್ಟರ್ ಗಳ ವಿರುದ್ಧ ಕೇಸ್

ಮಡಿಕೇರಿಯಲ್ಲಿ ಅಕ್ರಮವಾಗಿ ಮರ ಕಡಿಯುತ್ತಿದ್ದ ಆಂಧ್ರ ಪ್ರದೇಶದ ಮೂವರು ರಿಯಲ್ ಎಸ್ಟೇಟ್ ಮಾಲೀಕರ ವಿರುದ್ಧ ಅರಣ್ಯ ಇಲಾಖೆ ಅಧಿಕಾರಿಗಳು ಕೇಸ್ ದಾಖಲಿಸಿದ್ದಾರೆ.

published on : 13th June 2023
1 2 3 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9