- Tag results for Anurag Thakur
![]() | ಕುಸ್ತಿಪಟುಗಳಿಗೆ ನ್ಯಾಯ ಒದಗಿಸಲಾಗುವುದು, ಪೊಲೀಸರಿಂದ ಶೀಘ್ರವೇ ಚಾರ್ಜ್ ಶೀಟ್ ಸಲ್ಲಿಕೆ: ಅನುರಾಗ್ ಠಾಕೂರ್ಕೇಂದ್ರ ಮಾಹಿತಿ ಮತ್ತು ಪ್ರಸಾರ ಮತ್ತು ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರು ಶುಕ್ರವಾರ, ಪೊಲೀಸರು ಶೀಘ್ರದಲ್ಲೇ ಚಾರ್ಜ್ ಶೀಟ್ ಸಲ್ಲಿಸಲಿದ್ದು, ಕುಸ್ತಿಪಟುಗಳಿಗೆ ನ್ಯಾಯ ಸಿಗಲಿದೆ ಎಂದಿದ್ದಾರೆ. |
![]() | ಪ್ರತಿಭಟನಾನಿರತ ಕುಸ್ತಿಪಟುಗಳ ಸಮಸ್ಯೆಯನ್ನು ಕೇಂದ್ರ ಸೂಕ್ಷ್ಮವಾಗಿ ನಿಭಾಯಿಸುತ್ತಿದೆ: ಕ್ರೀಡಾ ಸಚಿವ ಅನುರಾಗ್ ಠಾಕೂರ್ಲೈಂಗಿಕ ಕಿರುಕುಳ ಆರೋಪದ ಮೇಲೆ ನಿರ್ಗಮಿತ ಡಬ್ಲ್ಯುಎಫ್ಐ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಬಂಧಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳ ಸಮಸ್ಯೆಯನ್ನು ಕೇಂದ್ರವು ಸೂಕ್ಷ್ಮವಾಗಿ ನಿಭಾಯಿಸುತ್ತಿದೆ ಎಂದು ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಗುರುವಾರ ಹೇಳಿದ್ದಾರೆ. |
![]() | ದೇವರನ್ನೂ ಕನ್ಫ್ಯೂಸ್ ಮಾಡುತ್ತಾರೆ ಮೋದಿ ಹೇಳಿಕೆ: ಭಾರತಕ್ಕೆ ಮಾಡಿದ ಅವಮಾನ, ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಕಿಡಿದೇವರೊಂದಿಗೆ ಚರ್ಚೆಗೆ ಕೂರಿಸಿದರೆ, ದೇವರನ್ನೇ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕನ್ಫ್ಯೂಸ್ ಮಾಡುತ್ತಾರೆಂಬ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಹೇಳಿಕೆಗೆ ಬಿಜೆಪಿ ತೀವ್ರವಾಗಿ ಕಿಡಿಕಾರಿದೆ. |
![]() | ಕುಸ್ತಿಪಟುಗಳ ಎಲ್ಲಾ ಬೇಡಿಕೆ ಈಡೇರಿಸಲಾಗಿದೆ: ಕೇಂದ್ರ ಸಚಿವ ಅನುರಾಗ್ ಠಾಕೂರ್ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಪ್ರಾಧಿಕಾರದ (ಡಬ್ಲ್ಯುಎಫ್ಐ) ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಬಂಧಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳ ಎಲ್ಲಾ.... |
![]() | ಕಾಂಗ್ರೆಸ್ ದೇಶದ ಕ್ಷಮೆ ಯಾಚಿಸಬೇಕು: ಮಲ್ಲಿಕಾರ್ಜುನ ಖರ್ಗೆ 'ವಿಷಕಾರಿ ಹಾವು' ಹೇಳಿಕೆಗೆ ಅನುರಾಗ್ ಠಾಕೂರ್ ಕಿಡಿಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದಕ್ಕಾಗಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ತರಾಟೆಗೆ ತೆಗೆದುಕೊಂಡ ಕೇಂದ್ರ ಸಚಿವ ಅನುರಾಗ್ ಠಾಕೂರ್, ಖರ್ಗೆ ಅವರನ್ನು ಯಾರೊಬ್ಬರೂ ತಮ್ಮ ಪಕ್ಷದ ಮುಖ್ಯಸ್ಥ ಎಂದು ಒಪ್ಪಿಕೊಳ್ಳದ ಕಾರಣ ಈ ಹೇಳಿಕೆ ನೀಡಿದ್ದಾರೆ ಎಂದು ಗುರುವಾರ ಹೇಳಿದ್ದಾರೆ. |
![]() | ರಾಹುಲ್ ಗಾಂಧಿ ರಾಷ್ಟ್ರದ ಕ್ಷಮೆ ಕೇಳಲು ಇನ್ನೂ ಸಮಯವಿದೆ: ಅನುರಾಗ್ ಠಾಕೂರ್ಮಾನನಷ್ಟ ಮೊಕದ್ದಮೆಯಲ್ಲಿ ನೇಡಲಾಗಿರುವ ಶಿಕ್ಷೆಗೆ ತಡೆ ಕೋರಿದ್ದ ಕಾಂಗ್ರೆಸ್ ನಾಯಕನ ಮನವಿಯನ್ನು ಗುಜರಾತ್ ನ್ಯಾಯಾಲಯ ತಿರಸ್ಕರಿಸಿದ್ದು, ರಾಹುಲ್ ಗಾಂಧಿಗೆ ರಾಷ್ಟ್ರದ ಕ್ಷಮೆ ಕೇಳಲು ಇನ್ನೂ ಸಮಯವಿದೆ ಎಂದು ಮಾಹಿತಿ ಮತ್ತು ಪ್ರಸಾರ ಸಚಿವ ಅನುರಾಗ್ ಠಾಕೂರ್ ಗುರುವಾರ ಹೇಳಿದ್ದಾರೆ. |
![]() | ಇಂತಹ ಸುದ್ದಿಗಳನ್ನು ಆನಂದಿಸಿ: ಎನ್ ಸಿಪಿ ಇಬ್ಭಾಗದ ಊಹಾಪೋಹಗಳ ಬಗ್ಗೆ ಕೇಂದ್ರ ಸಚಿವ ಅನುರಾಗ್ ಠಾಕೂರ್ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರದ ಭಾಗವಾಗಿರಲು ಎನ್ ಸಿಪಿಯ ಒಂದಷ್ಟು ಶಾಸಕರು ಬಯಸುತ್ತಿದ್ದಾರೆ ಎಂಬ ವರದಿಗಳ ಬಗ್ಗೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಪ್ರತಿಕ್ರಿಯೆ ನೀಡಿದ್ದು, ಇಂತಹ ಸುದ್ದಿಗಳನ್ನು ಆನಂದಿಸಿ ಎಂದು ಹೇಳಿದ್ದಾರೆ. |
![]() | 'ಸೃಜನಶೀಲತೆಯ ಹೆಸರಿನಲ್ಲಿ ದುರುಪಯೋಗ ಸಹಿಸಲಸಾಧ್ಯ..ನಿಂದನೀಯ ಭಾಷೆ ಬಳಕೆ, ಅಶ್ಲೀಲತೆ ಪ್ರಚಾರ ಸರಿಯಲ್ಲ': ಕೇಂದ್ರ ಸರ್ಕಾರOTT ಪ್ರಸಾರಕರ ವಿರುದ್ಧ ಕೇಂದ್ರ ಸರ್ಕಾರ ಮಹತ್ವದ ಹೇಳಿಕೆ ನೀಡಿದ್ದು, ಸೃಜನಶೀಲತೆಯ ಹೆಸರಿನಲ್ಲಿ ದುರುಪಯೋಗ ಸಹಿಸಲಸಾಧ್ಯ..ನಿಂದನೀಯ ಭಾಷೆ ಬಳಕೆ, ಅಶ್ಲೀಲತೆ ಪ್ರಚಾರ ಸರಿಯಲ್ಲ ಎಂದು ಹೇಳಿದೆ. |
![]() | ಭಾರತ, ಪ್ರದಾನಿ ಮೋದಿ ಬಗ್ಗೆ ಅಪ ಪ್ರಚಾರ: ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಕೇಂದ್ರ ವಾರ್ತಾ ಸಚಿವರ ವಾಗ್ದಾಳಿಭಾರತ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅಪ ಪ್ರಚಾರ ನಡೆಸಲಾಗುತ್ತಿದೆ ಎಂದು ನ್ಯೂಯಾರ್ಕ್ ಟೈಮ್ಸ್ ಸೇರಿದಂತೆ ಕೆಲ ವಿದೇಶಿ ಮಾಧ್ಯಮಗಳ ವಿರುದ್ಧ ಕೇಂದ್ರ ವಾರ್ತಾ ಸಚಿವ ಅನುರಾಗ್ ಸಿಂಗ್ ಠಾಕೂರ್ ಶುಕ್ರವಾರ ವಾಗ್ದಾಳಿ ನಡೆಸಿದ್ದಾರೆ. |
![]() | 'ಪೆಗಾಸಸ್' ಅವರ ಮನಸ್ಸಿನಲ್ಲಿದೆ: ರಾಹುಲ್ ಗಾಂಧಿ ಆರೋಪದ ಬಗ್ಗೆ ಅನುರಾಗ್ ಠಾಕೂರ್ ತೀವ್ರ ಕಿಡಿಕೇಂಬ್ರಿಡ್ಜ್ ವಿಶ್ವವಿದ್ಯಾನಿಲಯದಲ್ಲಿ ‘ಪೆಗಾಸಸ್’ ವಿಷಯದ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ನೀಡಿದ ಹೇಳಿಕೆಗೆ ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರು ಶುಕ್ರವಾರ ತೀವ್ರವಾಗಿ ಕಿಡಿ ಕಾರಿದ್ದಾರೆ. |
![]() | ಜಾಗತಿಕ ಸವಾಲುಗಳಿಗೆ ಪರಿಹಾರ ಕಂಡುಕೊಳ್ಳಲು ಜಿ-20 ಶೃಂಗಸಭೆ ಪ್ರಮುಖ ವೇದಿಕೆ- ಅನುರಾಗ್ ಠಾಕೂರ್ಜಾಗತಿಕ ಜ್ವಲಂತ ಸಮಸ್ಯೆಗಳನ್ನು ಚರ್ಚಿಸಲು ಹಾಗೂ ಅವುಗಳಿಗೆ ಪರಿಹಾರ, ಮಾರ್ಗೋಪಾಯ ಕಂಡುಕೊಳ್ಳಲು ಜಿ-20 ಶೃಂಗಸಭೆ ಪ್ರಮುಖ ವೇದಿಕೆಯಾಗಿದೆ ಎಂದು ಕೇಂದ್ರ ವಾರ್ತಾ ಮತ್ತು ಪ್ರಸಾರ,ಕ್ರೀಡಾ ಮತ್ತು ಯುವಜನ ವ್ಯವಹಾರಗಳ ಸಚಿವ ಅನುರಾಗ್ ಸಿಂಗ್ ಠಾಕೂರ್ ಹೇಳಿದ್ದಾರೆ. |
![]() | ಕಳೆದ ಒಂದೂವರೆ ವರ್ಷದಲ್ಲಿ 450ಕ್ಕೂ ಹೆಚ್ಚು ಕೋಚ್ ಗಳ ನೇಮಕ: ಅನುರಾಗ್ ಸಿಂಗ್ ಠಾಕೂರ್ಕಳೆದ ಒಂದೂವರೆ ವರ್ಷಗಳಲ್ಲಿ 450ಕ್ಕೂ ಹೆಚ್ಚು ತರಬೇತಿದಾರರನ್ನು ನೇಮಕ ಮಾಡಲಾಗಿದೆ ಎಂದು ಕೇಂದ್ರ ಯುವ ವ್ಯವಹಾರಗಳು ಹಾಗೂ ಕ್ರೀಡಾ ಸಚಿವ ಅನುರಾಗ್ ಸಿಂಗ್ ಠಾಕೂರ್ ಹೇಳಿದ್ದಾರೆ. |
![]() | ಸಿನಿಮಾಗಳ 'ಬಾಯ್ಕಾಟ್ ಸಂಸ್ಕೃತಿ' ವಾತಾವರಣವನ್ನು ಹಾಳುಮಾಡುತ್ತದೆ: ಕೇಂದ್ರ ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ಕೆಲವು ಚಲನಚಿತ್ರಗಳನ್ನು ಗುರಿಯಾಗಿಸಿಕೊಂಡು "ಬಹಿಷ್ಕಾರ ಸಂಸ್ಕೃತಿ" ಯನ್ನು ಹಾಕುವುದನ್ನು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಖಂಡಿಸಿದ್ದಾರೆ. |
![]() | ಪಾಕಿಸ್ತಾನದಲ್ಲಿ ಚಾಂಪಿಯನ್ಸ್ ಟ್ರೋಫಿ: ಟೀಂ ಇಂಡಿಯಾ ಹೋಗುತ್ತಾ? ಪಾಕ್ ಗೆ ಶಾಕ್ ಕೊಡುತ್ತಾ ಕೇಂದ್ರ ಸರ್ಕಾರ!ಪಾಕಿಸ್ತಾನದಲ್ಲಿ 2025ರಲ್ಲಿ ನಡೆಯಲಿರುವ ಚಾಂಪಿಯನ್ ಟ್ರೋಫಿ ಮೇಲೆ ಕಾರ್ಮೋಡ ಕವಿದಂತಾಗಿದೆ. ಟೀಂ ಇಂಡಿಯಾ ಪಾಕಿಸ್ತಾನಕ್ಕೆ ಹೋಗುವ ಬಗ್ಗೆ ಕೇಂದ್ರ ಸರ್ಕಾರ ನಿರ್ಧಾರ ಕೈಗೊಳ್ಳಲಿದೆ ಅಂತಾ ಸಚಿವ ಅನುರಾಗ್ ಠಾಕೂರ್ ಹೇಳಿದ್ದಾರೆ. |