social_icon
  • Tag results for Araga jnanendra

ಆರಗ ಜ್ಞಾನೇಂದ್ರ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಿ: ಸ್ಪೀಕರ್ ಯು.ಟಿ ಖಾದರ್ ಗೆ ವೀರಶೈವ ಮಹಾಸಭಾ ಆಗ್ರಹ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಮಾಜಿ ಗೃಹ ಸಚಿವ ಹಾಗೂ ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಅಖಿಲ ಭಾರತ ವೀರಶೈವ ಮಹಾಸಭಾ ಮಂಗಳವಾರ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಕಚೇರಿಗೆ ದೂರು ಸಲ್ಲಿಸಿದೆ.

published on : 9th August 2023

'ಮಲ್ಲಿಕಾರ್ಜುನ ಖರ್ಗೆ ಕುರಿತ ಆರಗ ಜ್ಞಾನೇಂದ್ರ ಟೀಕೆಯಿಂದ ಆಘಾತಕ್ಕೊಳಗಾಗಿದ್ದೇನೆ': ಕಾಂಗ್ರೆಸ್ ನಾಯಕ ಶಶಿ ತರೂರ್

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕುರಿತಂತೆ ಬಿಜೆಪಿ ನಾಯಕ ಆರಗ ಜ್ಞಾನೇಂದ್ರ ಮಾಡಿರುವ ಟೀಕೆಗಳಿಂದ ಆಘಾತಕ್ಕೊಳಗಾಗಿದ್ದೇನೆ ಎಂದು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಹಾಗೂ ಸಂಸದ ಶಶಿ ತರೂರ್ ಹೇಳಿದ್ದಾರೆ.

published on : 5th August 2023

ಮನಸಲ್ಲಿದ್ದಿದ್ದು ಖಂಡ್ರೆ, ಬಾಯಿಗೆ ಬಂದಿದ್ದು ಖರ್ಗೆ ಹೆಸರು: ಆರಗ ಜ್ಞಾನೇಂದ್ರ ಸ್ಪಷ್ಟನೆ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ನಾನು ಎಂದಿಗೂ ಅಗೌರವ ತರುವ ಹೇಳಿಕೆ ನೀಡಿಲ್ಲ ಎಂದು ಮಾಜಿ ಗೃಹ ಸಚಿವ, ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಶುಕ್ರವಾರ ಸ್ಪಷ್ಟಪಡಿಸಿದ್ದಾರೆ

published on : 5th August 2023

ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಕ್ಷೇಪಾರ್ಹ ಹೇಳಿಕೆ; ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಎಫ್‌ಐಆರ್

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧದ ಆಕ್ಷೇಪಾರ್ಹ ಹೇಳಿಕೆಗಾಗಿ ಬಿಜೆಪಿ ಹಿರಿಯ ನಾಯಕ ಮತ್ತು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಇಲ್ಲಿನ ಪೊಲೀಸರು ಗುರುವಾರ ಎಫ್‌ಐಆರ್ ದಾಖಲಿಸಿದ್ದಾರೆ.

published on : 4th August 2023

ಖರ್ಗೆ ಬಣ್ಣದ ಬಗ್ಗೆ ಅವಹೇಳನಕಾರಿ ಹೇಳಿಕೆ: ಆರಗ ಜ್ಞಾನೇಂದ್ರ ಕ್ಷಮೆಯಾಚನೆಗೆ ಕಾಂಗ್ರೆಸ್ ಆಗ್ರಹ

ಬಿಜೆಪಿ ನಾಯಕ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ನೀಡಿದ ಆಕ್ಷೇಪಾರ್ಹ ಹೇಳಿಕೆಗೆ ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

published on : 2nd August 2023

ಇತರೆ ಇಲಾಖೆಯ ಹಣವನ್ನು ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳುತ್ತಿದೆ: ಆರಗ ಜ್ಞಾನೇಂದ್ರ

ಎಸ್‌ಸಿ/ಎಸ್‌ಟಿ, ಜಲಸಂಪನ್ಮೂಲ, ಸಮಾಜ ಕಲ್ಯಾಣ, ಗ್ರಾಮೀಣಾಭಿವೃದ್ಧಿ ಸೇರಿದಂತೆ ಇತರೆ ಇಲಾಖೆಯ ಹಣವನ್ನು ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳುತ್ತಿದೆ ಎಂದು ಬಿಜೆಪಿಯ ಹಿರಿಯ ಶಾಸಕ ಆರಗ ಜ್ಞಾನೇಂದ್ರ ಅವರು ಸೋಮವಾರ ಆರೋಪಿಸಿದ್ದಾರೆ.

published on : 18th July 2023

ಎಬಿವಿಪಿ ನಾಯಕನಿಂದ ವಿದ್ಯಾರ್ಥಿನಿಯರ ಅಶ್ಲೀಲ ವಿಡಿಯೋ ಹಂಚಿಕೆ; ಆರಗ ಜ್ಞಾನೇಂದ್ರ ವಿರುದ್ಧ ಕಿಮ್ಮನೆ ವಾಗ್ದಾಳಿ

ಎಬಿವಿಪಿ ನಾಯಕರೊಬ್ಬರು ಕಾಲೇಜು ಯುವತಿಯರ ಅಶ್ಲೀಲ ವಿಡಿಯೋಗಳನ್ನು ಪೋಸ್ಟ್ ಮಾಡಿರುವ ಕುರಿತು ಬಿಜೆಪಿ ಮತ್ತು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಕಾಂಗ್ರೆಸ್ ನಾಯಕ ಕಿಮ್ಮನೆ ರತ್ನಾಕರ್ ಬುಧವಾರ ವಾಗ್ದಾಳಿ ನಡೆಸಿದ್ದಾರೆ.

published on : 21st June 2023

ಗೋರಕ್ಷಕರಿಂದ ವ್ಯಕ್ತಿಯ ಹತ್ಯೆ: ಗೃಹ ಸಚಿವ ಆರಗ ಜ್ಞಾನೇಂದ್ರ ರಾಜೀನಾಮೆಗೆ ಸಿದ್ದರಾಮಯ್ಯ ಆಗ್ರಹ

ಮಂಡ್ಯದ ವ್ಯಕ್ತಿಯೊಬ್ಬನನ್ನು ಗೋರಕ್ಷಕರ ಗುಂಪೊಂದು ಶುಕ್ರವಾರ ಹತ್ಯೆ ಮಾಡಿರುವ ಹಿನ್ನೆಲೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ರಾಜೀನಾಮೆಗೆ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

published on : 3rd April 2023

ರೌಡಿ, ಕೊಲೆಗಡುಕರಿಗೆ ರತ್ನಗಂಬಳಿ ಹಾಸಿ, ಸನ್ಮಾನಿಸಿದ್ದರ ಫಲ; ಸ್ಯಾಂಟ್ರೋ ರವಿ ಹೇಳುವ ವರ್ಗಾವಣೆ ಮಾಡಿಸಲಷ್ಟೇ ಅರಗ ಶಕ್ತ: ಸಿದ್ದರಾಮಯ್ಯ

ದುಷ್ಟರನ್ನು, ಸಮಾಜಘಾತುಕರನ್ನು ಹಿಡಿದು ಸದೆಬಡಿಯಬೇಕಿದ್ದ ರಾಜ್ಯ ಬಿಜೆಪಿ ಸರ್ಕಾರ, ಬದಲಿಗೆ ರೌಡಿ ಶೀಟರ್ ಗಳು, ಕೊಲೆಗಡುಕರನ್ನು ರತ್ನಗಂಬಳಿ ಹಾಸಿ, ಸನ್ಮಾನಿಸಿ ಪಕ್ಷಕ್ಕೆ ಸೇರಿಸಿಕೊಂಡಿದ್ದರ ಫಲವನ್ನು ಜನಸಾಮಾನ್ಯರು ಉಣ್ಣಬೇಕಿದೆ.

published on : 1st April 2023

ತುಳುನಾಡಿನ ಗುಳಿಗ ದೈವಕ್ಕೆ ಅರಗ ಜ್ಞಾನೇಂದ್ರ ಅವಮಾನ ಮಾಡಿದರೇ? ಸಚಿವರು ಕೊಟ್ಟ ಸ್ಪಷ್ಟನೆಯೇನು?

ಕರಾವಳಿ ತುಳುನಾಡಿನ ಜನರ ಆರಾಧ್ಯ ದೈವವಾದ ಗುಳಿಗ ದೈವದ ಆಧಾರಿತ 'ಶಿವಧೂತೆ ಗುಳಿಗೆ' ನಾಟಕ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ನೀಡಿರುವ ಹೇಳಿಕೆಯೊಂದು ಸೋಷಿಯಲ್ ಮೀಡಿಯಾದಲ್ಲಿ ವ್ಯಾಪಕವಾಗಿ ವೈರಲ್ ಆಗಿದ್ದು ಸಚಿವರು ಗುಳಿಗ ದೈವದ ಬಗ್ಗೆ ವ್ಯಂಗ್ಯವಾಗಿ ಮಾತನಾಡಿದ್ದಾರೆ ಎಂಬ ಬಗ್ಗೆ ಟೀಕೆ ವ್ಯಕ್ತವಾಗುತ್ತಿದೆ.

published on : 16th March 2023

ಹಾಸನ: ಗೃಹ ಸಚಿವರ ಎಸ್ಕಾರ್ಟ್ ವಾಹನ ಬೈಕ್ ಗೆ ಡಿಕ್ಕಿ, ಸವಾರ ದುರ್ಮರಣ

ಬಂಕ್ ನಿಂದ ಪೆಟ್ರೋಲ್ ಹಾಕಿಸಿಕೊಂಡು ಹೊರಬರುತ್ತಿದ್ದ ಬೈಕ್ ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಎಸ್ಕಾರ್ಟ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಸವಾರನ್ನೊಬ್ಬ ಸಾವನ್ನಪ್ಪಿದ್ದಾನೆ.

published on : 2nd March 2023

ಶಿವಮೊಗ್ಗದಲ್ಲಿ ದೇಶದ 2ನೇ ರಕ್ಷಣಾ ವಿಶ್ವವಿದ್ಯಾಲಯ ಸ್ಥಾಪನೆ: ಗೃಹ ಸಚಿವ ಆರಗ ಜ್ಞಾನೇಂದ್ರ

ಭಾರತದ ಎರಡನೇ ರಾಷ್ಟ್ರೀಯ ರಕ್ಷಣಾ ವಿಶ್ವವಿದ್ಯಾನಿಲಯ ಶಿವಮೊಗ್ಗ ಜಿಲ್ಲೆಯಲ್ಲಿ ಸ್ಥಾಪನೆಗೊಳ್ಳಳಿದ್ದು, 2023ರ ಜೂನ್‌ನಿಂದ ಪ್ರಾರಂಭವಾಗುವ ಶೈಕ್ಷಣಿಕ ವರ್ಷದಿಂದ ಕಾರ್ಯಾರಂಭ ಮಾಡಲಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಮಂಗಳವಾರ ಹೇಳಿದರು.

published on : 1st March 2023

ಜನರ ಶಿಕ್ಷಣ, ಆರ್ಥಿಕ ಸ್ಥಿತಿಗತಿ ಸುಧಾರಿಸುತ್ತಿದ್ದರೂ, ರಾಜ್ಯದಲ್ಲಿ ಅಪರಾಧ ಪ್ರಕರಣಗಳ ಹೆಚ್ಚಳ: ಆರಗ ಜ್ಞಾನೇಂದ್ರ

ಶಿಕ್ಷಣ ಮತ್ತು ಆರ್ಥಿಕ ಸ್ಥಿತಿ ಸುಧಾರಿಸಿದಂತೆ ಅಪರಾಧಗಳು ಕಡಿಮೆಯಾಗುತ್ತವೆ ಎಂಬುದು ಒಪ್ಪಬೇಕಾದ ವಿಚಾರ. ಆದರೆ, ಜನರ ಶಿಕ್ಷಣ ಮತ್ತು ಆರ್ಥಿಕ ಸ್ಥಿತಿಗತಿಗಳು ಸುಧಾರಿಸುತ್ತಿದ್ದರೂ, ರಾಜ್ಯದಲ್ಲಿ ಅಪರಾಧ ಪ್ರಮಾಣ ಹೆಚ್ಚಾಗುತ್ತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಗುರುವಾರ ರಾಜ್ಯ ವಿಧಾನಸಭೆಯಲ್ಲಿ ಹೇಳಿದರು.

published on : 24th February 2023

ಧಮ್ಮಿದ್ರೆ, ತಾಕತ್ತಿದ್ದರೆ ನನ್ನನ್ನು ಮುಗಿಸಿ, ಹೊಡೆದು ಹಾಕಿ; ಕೊಲೆ ಮಾಡುವಂತೆ ಯಾವ ಧರ್ಮವೂ ಹೇಳಲ್ಲ: ಗೃಹ ಸಚಿವಗೆ ಸಿದ್ದರಾಮಯ್ಯ ಸವಾಲು

ಧಮ್ಮಿದ್ರೆ, ತಾಕತ್ತಿದ್ದರೆ ನನ್ನನ್ನು ಮುಗಿಸಿ, ಹೊಡೆದು ಹಾಕಿ ಎಂದು ಸದನದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರಗೆ  ಮಾಜಿ ಸಿಎಂ ಸಿದ್ದರಾಮಯ್ಯ ಸವಾಲೆಸೆದಿದ್ದಾರೆ.

published on : 21st February 2023

ವರ್ಷದಿಂದ ವರ್ಷಕ್ಕೆ ರಾಜ್ಯದಲ್ಲಿ ಪೋಕ್ಸೋ ಪ್ರಕರಣಗಳು ಹೆಚ್ಚುತ್ತಿದೆ: ಆರಗ ಜ್ಞಾನೇಂದ್ರ

ವರ್ಷದಿಂದ ವರ್ಷಕ್ಕೆ ರಾಜ್ಯದಲ್ಲಿ ಪೋಕ್ಸೋ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಕಾಯ್ದೆಯಡಿ ದಾಖಲಾದ ಪ್ರಕರಣಗಳು ಮತ್ತು ಮಕ್ಕಳ ನಾಪತ್ತೆ ಪ್ರಕರಣಗಳು 2018 ರಿಂದ ಗಣನೀಯವಾಗಿ ಏರಿಕೆ ಕಂಡಿವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಸೋಮವಾರ ಹೇಳಿದರು.

published on : 21st February 2023
1 2 3 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9