- Tag results for Aravind Kejriwal
![]() | ದೇಶದ ಶೇ.42 ರಷ್ಟು ಜನರಿಗೆ ಕೇಜ್ರಿವಾಲ್ ಮುಂದಿನ ಪ್ರಧಾನಿಯಾಗಬೇಕೆಂಬ ಬಯಕೆ: ಭಾಸ್ಕರ್ ರಾವ್"ಭಾರತದ ಶೇಕಡಾ 42 ರಷ್ಟು ಜನರು ಕೇಜ್ರಿವಾಲ್ ಮುಂದಿನ ಪ್ರಧಾನಿಯಾಗಬೇಕೆಂದು ಬಯಸುತ್ತಾರೆ ಎಂದು ಸಮೀಕ್ಷೆಯೊಂದು ಬಹಿರಂಗಪಡಿಸಿದೆ" ಎಂದು ಭಾಸ್ಕರ್ ರಾವ್ ತಿಳಿಸಿದ್ದಾರೆ. |
![]() | 'ಈ ಕ್ರಾಂತಿಗೆ' ಪಂಜಾಬ್ ಜನತೆಗೆ ಅಭಿನಂದನೆಗಳು: ಆಪ್ ಗೆಲುವಿನ ಸಂಭ್ರಮವನ್ನು ಬಣ್ಣಿಸಿದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ದೇಶದಲ್ಲಿ ಪೊರಕೆ ಗುರುತಿನ ಆಪ್ ಪಕ್ಷ ಭಾರೀ ಸುದ್ದಿ ಮಾಡುತ್ತಿದೆ. ಅದಕ್ಕೆ ಕಾರಣ ಪಂಜಾಬ್ ನಲ್ಲಿ ಇಂದು ನಿರ್ಮಿಸಿದ ಇತಿಹಾಸ. ಕಾಂಗ್ರೆಸ್ ನ ನಾಯಕರಿಗೆಲ್ಲಾ ಸೋಲಿನ ರುಚಿ ತೋರಿಸಿ ಆಪ್ ಸರ್ಕಾರ ರಚಿಸುವತ್ತ ಹೆಜ್ಜೆ ಇಡುತ್ತಿದೆ. |
![]() | ಪಂಜಾಬ್ ವಿಧಾನಸಭೆ ಚುನಾವಣೆ: ಭಗವಂತ್ ಮನ್ ಆಮ್ ಆದ್ಮಿ ಪಾರ್ಟಿಯ ಸಿಎಂ ಅಭ್ಯರ್ಥಿಪಂಜಾಬ್ ನ ಸಂಗ್ರೂರು ಕ್ಷೇತ್ರದ ಆಮ್ ಆದ್ಮಿ ಪಕ್ಷದ ಲೋಕಸಭಾ ಸದಸ್ಯ ಭಗವಂತ್ ಮನ್ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಸಿಎಂ ಅಭ್ಯರ್ಥಿಯಾಗಿದ್ದಾರೆ ಎಂದು ದೆಹಲಿ ಸಿಎಂ ಹಾಗೂ ಆಮ್ ಆದ್ಮಿ ಪಕ್ಷದ ( Aam Aadmi Party) ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ. |
![]() | ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಕೊರೋನಾ ಪಾಸಿಟಿವ್ರಾಜಧಾನಿ ದೆಹಲಿ ಸೇರಿದಂತೆ ದೇಶಾದ್ಯಂತ ಕಳೆದ 10 ದಿನಗಳಿಂದ ಕೋವಿಡ್-19(Covid-19) ಮತ್ತು ಓಮಿಕ್ರಾನ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. |
![]() | ಪಂಜಾಬ್ನಲ್ಲಿ ಆಪ್ ಆಧಿಕಾರಕ್ಕೆ ಬಂದರೆ 18 ತುಂಬಿದ ಮಹಿಳೆಯರಿಗೆ ತಿಂಗಳಿಗೆ ಸಾವಿರ ರೂ: ದೆಹಲಿ ಸಿಎಂ ಕೇಜ್ರಿವಾಲ್ಪಂಜಾಬ್ನಲ್ಲಿ ಆಮ್ ಆದ್ಮಿ ಪಕ್ಷ ಸರ್ಕಾರ ರಚನೆ ಮಾಡಿದರೆ, 18 ವರ್ಷ ತುಂಬಿದ ಎಲ್ಲಾ ಯುವತಿಯರಿಗೂ ಪ್ರತಿ ತಿಂಗಳು 1 ಸಾವಿರ ರೂ. ಸಹಾಯಧನ ನೀಡುವುದಾಗಿ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಹಾಗೂ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಭರವಸೆ ನೀಡಿದ್ದಾರೆ. |
![]() | ದೆಹಲಿ ಆಪ್ ಸರ್ಕಾರದಿಂದ ಶಾಲಾಮಕ್ಕಳಿಗೆ 'ದೇಶಭಕ್ತಿ ಧ್ಯಾನ್' ಪಠ್ಯ ಪುಸ್ತಕ ಬಿಡುಗಡೆ: ಮಕ್ಕಳಲ್ಲಿ ದೇಶಭಕ್ತಿ ಬೆಳೆಸಲು ಕ್ರಮದೆಹಲಿ ಆಪ್ ಸರ್ಕಾರ ಶಾಲಾ ಮಕ್ಕಳು ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ 'ದೇಶಭಕ್ತಿ ಧ್ಯಾನ್' ಎನ್ನುವ ದೇಶಪ್ರೇಮ ಪಠ್ಯವನ್ನು ಸಿದ್ಧಪಡಿಸಿದೆ. ಪ್ರತಿದಿನ ಬೆಳಿಗ್ಗೆ ತರಗತಿ ಶುರುವಿನಲ್ಲಿ ವಿದ್ಯಾರ್ಥಿಗಳು ನಾನು ಭಾರತ ದೇಶವನ್ನು ಗೌರವಿಸುತ್ತೇನೆ ಎಂದು ಜೋರಾಗಿ ಪಠಿಸಬೇಕು. |
![]() | ರಾಜಕಾರಣ ಹೀಗಾಗಲು ರಾಜಿಯೇ-ಕಾರಣ! (ಅಂತಃಪುರದ ಸುದ್ದಿಗಳು)- ಸ್ವಾತಿ ಚಂದ್ರಶೇಖರ್ ಪ್ರತಿ ನಾಯಕನ ರಾಜಕಾರಣ ಕೇವಲ ರಾಜಕೀಯ ಮೌಲ್ಯಗಳಲ್ಲಿ, ಪಕ್ಷ ಸಿದ್ಧಾಂತಗಳಲ್ಲಿ ಮಾತ್ರ ಅಡಗಿದೆಯ ಅಥವಾ ಮಾನವೀಯ, ನೈತಿಕ ಮೌಲ್ಯಗಳ ಮೇಲೆಯೂ ಆಧಾರಿತವಾಗಿದೆಯೇ ಎಂಬ ಪ್ರಶ್ನೆಗಳು ಕಳೆದ ದಶಕದಿಂದ ದೇಶವ್ಯಾಪಿ ಚರ್ಚೆಯಲ್ಲಿದೆ. |
![]() | ದೆಹಲಿಯಲ್ಲಿ ವಾಯು ಮಾಲೀನ್ಯ ಭೀತಿ: ಈ ವರ್ಷವೂ ಪಟಾಕಿ ಬಳಕೆ, ಮಾರಾಟ ನಿಷೇಧಿಸಿದ ಕೇಜ್ರಿವಾಲ್ ಸರ್ಕಾರ!ರಾಷ್ಟ್ರ ರಾಜಧಾನಿ ದೆಹಲಿ ನಿವಾಸಿಗಳಿಗೆ ಈ ವರ್ಷವೂ ದೀಪಾವಳಿ ಸಂಭ್ರಮ ದೂರವಾಗಿದ್ದು, ವಾಯುಮಾಲೀನ್ಯ ಹಿನ್ನಲೆಯಲ್ಲಿ ದೆಹಲಿಯ ಸಿಎಂ ಅರವಿಂದ್ ಕೇಜ್ರಿವಾಲ್ ಸರ್ಕಾರ ಪಟಾಕಿ ಬಳಕೆ, ಮಾರಾಟಕ್ಕೆ ನಿಷೇಧ ಹೇರಿದೆ. |
![]() | ಸಿಸಿಟಿವಿ ಅಳವಡಿಕೆಯಲ್ಲಿ ನ್ಯೂಯಾರ್ಕ್, ಲಂಡನ್ ಅನ್ನೂ ಮೀರಿಸಿದ ದೆಹಲಿನಗರಗಳಲ್ಲಿ ಸಿಸಿಟಿವಿ ಅಳವಡಿಕೆಯಲ್ಲಿ ರಾಜಧಾನಿ ದೆಹಲಿ ಈಗ ಲಂಡನ್, ಶಾಂಘೈ, ನ್ಯೂಯಾರ್ಕ್ ಮತ್ತು ಸಿಂಗಾಪುರದಂತಹ ನಗರಗಳನ್ನು ಮೀರಿಸಿದ್ದು, ವಿಶ್ವದಲ್ಲಿಯೇ ಪ್ರಥಮ ಸ್ಥಾನದಲ್ಲಿದೆ.. |
![]() | ದೆಹಲಿಯ ಎಲ್ಲಾ 45 ವರ್ಷ ಮೇಲ್ಪಟ್ಟ ನಾಗರಿಕರಿಗೆ ನಿರ್ದಿಷ್ಟ ಮತಗಟ್ಟೆಗಳಲ್ಲಿ ಕೋವಿಡ್-19 ಲಸಿಕೆ: ಅರವಿಂದ್ ಕೇಜ್ರಿವಾಲ್ದೆಹಲಿಯಲ್ಲಿ 45 ವರ್ಷಕ್ಕಿಂತ ಮೇಲ್ಪಟ್ಟವರಿಗೆ 'ಜಹನ್ ವೋಟ್, ವಹನ್ ವ್ಯಾಕ್ಸಿನೇಷನ್ ಕ್ಯಾಂಪೈನ್' ಅಡಿಯಲ್ಲಿ ಲಸಿಕೆ ನೀಡಲು ಬೂತ್ ಮಟ್ಟದ ಅಧಿಕಾರಿಗಳು ಪ್ರತಿ ಮನೆಗಳಿಗೆ ಭೇಟಿ ನೀಡಿ ಲಸಿಕೆ ದಿನಾಂಕಗಳನ್ನು ನಿಗದಿಪಡಿಸಲಾಗುವುದು, ಇದಕ್ಕೆ ಮತಗಟ್ಟೆಗಳನ್ನು ಲಸಿಕಾ ಕೇಂದ್ರಗಳನ್ನಾಗಿ ಬದಲಾಯಿಸಲಾಗುವುದು. |
![]() | ದೆಹಲಿಯಲ್ಲಿ 944 ಬ್ಲ್ಯಾಕ್ ಫಂಗಸ್ ಪ್ರಕರಣ, 59 ಸಾವು, 41 ಮಂದಿ ಗುಣಮುಖ: ಮುಖ್ಯಮಂತ್ರಿ ಕೇಜ್ರಿವಾಲ್ದೆಹಲಿಯಲ್ಲಿ 944 ಕಪ್ಪು ಶಿಲೀಂಧ್ರ ಪ್ರಕರಣಗಳಿದ್ದು, 59 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. |
![]() | ಹೊಸ ಕೊರೋನಾ ರೂಪಾಂತರಿ ಪತ್ತೆ ಎಂದಿದ್ದ ದೆಹಲಿ ಸಿಎಂ ಕೇಜ್ರಿವಾಲ್: ಸುಳ್ಳು ವದಂತಿ ಎಂದ ಸಿಂಗಾಪುರ ಸರ್ಕಾರ!ಸಿಂಗಾಪುರದ ಕೋವಿಡ್-19 ಹೊಸ ತಳಿ ಕಂಡುಬಂದಿದೆ ಎಂಬ ವದಂತಿಯನ್ನು ಸಿಂಗಾಪುರ ಆರೋಗ್ಯ ಸಚಿವಾಲಯ ತಳ್ಳಿಹಾಕಿದೆ. |
![]() | ದೆಹಲಿಯಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಉಚಿತ ಲಸಿಕೆ: ಸಿಎಂ ಅರವಿಂದ್ ಕೇಜ್ರಿವಾಲ್ ಘೋಷಣೆ18 ವರ್ಷ ಮೇಲ್ಪಟ್ಟವರಿಗೆ ಶನಿವಾರದಿಂದ ಉಚಿತ ಲಸಿಕೆ ನೀಡುವುದಾಗಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. |
![]() | ದೆಹಲಿ ಇನ್ನು 6 ದಿನ ಸ್ತಬ್ಧ: ಇಂದು ರಾತ್ರಿ 10 ಗಂಟೆಯಿಂದ ಬರುವ ಸೋಮವಾರ ಮುಂಜಾನೆ 6 ರವರೆಗೆ ಲಾಕ್ ಡೌನ್!ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಕೊರೋನಾ ಸೋಂಕು ಪ್ರಕರಣ ಹಿನ್ನೆಲೆಯಲ್ಲಿ ದೆಹಲಿ ಸರ್ಕಾರ ಸೋಮವಾರ ಲಾಕ್ ಡೌನ್ ಘೋಷಿಸಿದೆ. ಇದು ಇಂದು ರಾತ್ರಿ 10 ಗಂಟೆಯಿಂದ ಮುಂದಿನ ಸೋಮವಾರ ಮುಂಜಾನೆ 6 ಗಂಟೆಯವರೆಗೆ ಜಾರಿಯಲ್ಲಿರುತ್ತದೆ. |
![]() | ದೆಹಲಿಯಲ್ಲಿ ಕೊರೋನಾ ದಾಖಲೆ: ಒಂದೇ ದಿನ 25 ಸಾವಿರಕ್ಕೂ ಅಧಿಕ ಸೋಂಕು ಪ್ರಕರಣ ದಾಖಲುರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಾರಕ ಕೊರೋನಾ ವೈರಸ್ ಸಾಂಕ್ರಾಮಿಕ ತನ್ನ ಅಬ್ಬರ ಮುಂದುವರೆಸಿದ್ದು, ಒಂದೇ ದಿನದಲ್ಲಿ ದಾಖಲೆಯ 25 ಸಾವಿರಕ್ಕೂ ಅಧಿಕ ಸೋಂಕು ಪ್ರಕರಣಗಳು ವರದಿಯಾಗಿದೆ. |