- Tag results for Aravind Kejriwal
![]() | ನನ್ನನ್ನು ಬಂಧಿಸಲು ಸಿಬಿಐಗೆ ಬಿಜೆಪಿ ಸೂಚನೆ ನೀಡಿದೆ, ಇಂದು ವಿಚಾರಣೆಗೆ ಹಾಜರಾಗಿ ಪ್ರಾಮಾಣಿಕವಾಗಿ ಉತ್ತರ ನೀಡುತ್ತೇನೆ: ಅರವಿಂದ್ ಕೇಜ್ರಿವಾಲ್ತಮ್ಮನ್ನು ಬಂಧಿಸುವಂತೆ ತನಿಖಾ ಸಂಸ್ಥೆಗೆ ಬಿಜೆಪಿ ಆದೇಶ ನೀಡಿರಬಹುದು, ತಾವು ಬಹಳ ಶಕ್ತಿಶಾಲಿಯಾಗಿದ್ದು ಯಾರನ್ನು ಬೇಕಾದರೂ ಜೈಲಿಗೆ ಕಳುಹಿಸಬಹುದು ಎಂದು ಹೇಳಿರಬಹುದು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ ಕೇಂದ್ರ ಸರ್ಕಾರದ ಮೇಲೆ ಹರಿಹಾಯ್ದಿದ್ದಾರೆ. |
![]() | ದೆಹಲಿ ಸಿಎಂ ಕೇಜ್ರಿವಾಲ್'ಗೆ ಶುರುವಾಯ್ತು ರಾಜಕೀಯ ಜಾಹೀರಾತು ಸಂಕಷ್ಟ: 10 ದಿನದಲ್ಲಿ ರೂ.164 ಕೋಟಿ ಹಿಂತಿರುಗಿಸುವಂತೆ ನೋಟಿಸ್ ಜಾರಿ!ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷಕ್ಕೆ ದೊಡ್ಡ ಸಂಕಷ್ಟ ಎದುರಾಗಿದೆ. ಸರ್ಕಾರಿ ಜಾಹೀರಾತುಗಳ ಹೆಸರಲ್ಲಿ ರಾಜಕೀಯ ಜಾಹೀರಾತುಗಳನ್ನು ಪ್ರಕಟಿಸಿದ ಆರೋಪದ ಕೇಳಿ ಬಂದ ಹಿನ್ನೆಲೆಯಲ್ಲಿ 10 ದಿನಗಳೊಳಗಾಗಿ ರೂ.163.62 ಕೋಟಿ ಹಿಂತಿರುಗಿಸುವಂತೆ ದೆಹಲಿ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಲಾಗಿದೆ. |
![]() | ಇನ್ನು ಹತ್ತು ವರ್ಷಗಳಲ್ಲಿ ರಾಷ್ಟ್ರೀಯ ಪಕ್ಷವಾಗಿ ಹೊರಹೊಮ್ಮುವ ಶಕ್ತಿ ಆಪ್ ಗೆ ಮಾತ್ರ ಇದೆ, ಗುಜರಾತ್ ನಲ್ಲಿ 2027ರಲ್ಲಿ ಆಪ್ ಅಧಿಕಾರಕ್ಕೆ ಬರುತ್ತದೆ: ಅರವಿಂದ್ ಕೇಜ್ರಿವಾಲ್ಆಮ್ ಆದ್ಮಿ ಪಕ್ಷ 2027ರ ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಸರ್ಕಾರ ರಚಿಸಲಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. |
![]() | ಅರವಿಂದ್ ಕೇಜ್ರಿವಾಲ್ ಹತ್ಯೆಗೆ ಬಿಜೆಪಿ ಸಂಚು, ಎಫ್ಐಆರ್ ದಾಖಲಿಸಿ ಚುನಾವಣಾ ಆಯೋಗಕ್ಕೂ ದೂರು ನೀಡುತ್ತೇವೆ: ಮನೀಶ್ ಸಿಸೋಡಿಯಾದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹತ್ಯೆಗೆ ಭಾರತೀಯ ಜನತಾ ಪಕ್ಷ ಸಂಚು ನಡೆಸುತ್ತಿದೆ ಎಂದು ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಗಂಭೀರ ಆರೋಪ ಮಾಡಿದ್ದಾರೆ. ಈ ಸಂಚು ರೂಪಿಸುವಲ್ಲಿ ದೆಹಲಿ ಬಿಜೆಪಿ ನಾಯಕ ಮನೋಜ್ ತಿವಾರಿ ಭಾಗಿಯಾಗಿದ್ದಾರೆ ಎಂದಿದ್ದಾರೆ. |
![]() | ದೆಹಲಿಯಲ್ಲಿ ದಟ್ಟ ವಾಯುಮಾಲಿನ್ಯ, ಪ್ರಾಥಮಿಕ ಶಾಲೆಗಳಿಗೆ ಅನಿರ್ದಿಷ್ಟಾವಧಿ ರಜೆ, ಕೇಂದ್ರ ತುರ್ತು ಕ್ರಮ ಕೈಗೊಳ್ಳಬೇಕು: ಸಿಎಂ ಅರವಿಂದ್ ಕೇಜ್ರಿವಾಲ್ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯ ಅಪಾಯದ ಮಟ್ಟ ಮೀರಿದೆ. ಜನರು ಮನೆಯಿಂದ ಹೊರಗೆ ಬರಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಾಳೆಯಿಂದ ದೆಹಲಿಯಲ್ಲಿ ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. |
![]() | ಮರೆಯದ ಮಾಣಿಕ್ಯನಿಗೆ ನನ್ನದೊಂದು ನಮನ: ಅಪ್ಪು ನೆನೆದ ಕೇಜ್ರಿವಾಲ್ಪವರ್ಸ್ಟಾರ್ ಪುನೀತ್ ರಾಜ್ಕುಮಾರ್ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ‘ಅಪ್ಪು‘ ನೆನೆದು ಕನ್ನಡದಲ್ಲಿ ಟ್ವೀಟ್ ಮಾಡಿದ್ದಾರೆ. |
![]() | ದೇಶದ ಶೇ.42 ರಷ್ಟು ಜನರಿಗೆ ಕೇಜ್ರಿವಾಲ್ ಮುಂದಿನ ಪ್ರಧಾನಿಯಾಗಬೇಕೆಂಬ ಬಯಕೆ: ಭಾಸ್ಕರ್ ರಾವ್"ಭಾರತದ ಶೇಕಡಾ 42 ರಷ್ಟು ಜನರು ಕೇಜ್ರಿವಾಲ್ ಮುಂದಿನ ಪ್ರಧಾನಿಯಾಗಬೇಕೆಂದು ಬಯಸುತ್ತಾರೆ ಎಂದು ಸಮೀಕ್ಷೆಯೊಂದು ಬಹಿರಂಗಪಡಿಸಿದೆ" ಎಂದು ಭಾಸ್ಕರ್ ರಾವ್ ತಿಳಿಸಿದ್ದಾರೆ. |
![]() | 'ಈ ಕ್ರಾಂತಿಗೆ' ಪಂಜಾಬ್ ಜನತೆಗೆ ಅಭಿನಂದನೆಗಳು: ಆಪ್ ಗೆಲುವಿನ ಸಂಭ್ರಮವನ್ನು ಬಣ್ಣಿಸಿದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ದೇಶದಲ್ಲಿ ಪೊರಕೆ ಗುರುತಿನ ಆಪ್ ಪಕ್ಷ ಭಾರೀ ಸುದ್ದಿ ಮಾಡುತ್ತಿದೆ. ಅದಕ್ಕೆ ಕಾರಣ ಪಂಜಾಬ್ ನಲ್ಲಿ ಇಂದು ನಿರ್ಮಿಸಿದ ಇತಿಹಾಸ. ಕಾಂಗ್ರೆಸ್ ನ ನಾಯಕರಿಗೆಲ್ಲಾ ಸೋಲಿನ ರುಚಿ ತೋರಿಸಿ ಆಪ್ ಸರ್ಕಾರ ರಚಿಸುವತ್ತ ಹೆಜ್ಜೆ ಇಡುತ್ತಿದೆ. |
![]() | ಪಂಜಾಬ್ ವಿಧಾನಸಭೆ ಚುನಾವಣೆ: ಭಗವಂತ್ ಮನ್ ಆಮ್ ಆದ್ಮಿ ಪಾರ್ಟಿಯ ಸಿಎಂ ಅಭ್ಯರ್ಥಿಪಂಜಾಬ್ ನ ಸಂಗ್ರೂರು ಕ್ಷೇತ್ರದ ಆಮ್ ಆದ್ಮಿ ಪಕ್ಷದ ಲೋಕಸಭಾ ಸದಸ್ಯ ಭಗವಂತ್ ಮನ್ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಸಿಎಂ ಅಭ್ಯರ್ಥಿಯಾಗಿದ್ದಾರೆ ಎಂದು ದೆಹಲಿ ಸಿಎಂ ಹಾಗೂ ಆಮ್ ಆದ್ಮಿ ಪಕ್ಷದ ( Aam Aadmi Party) ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ. |
![]() | ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಕೊರೋನಾ ಪಾಸಿಟಿವ್ರಾಜಧಾನಿ ದೆಹಲಿ ಸೇರಿದಂತೆ ದೇಶಾದ್ಯಂತ ಕಳೆದ 10 ದಿನಗಳಿಂದ ಕೋವಿಡ್-19(Covid-19) ಮತ್ತು ಓಮಿಕ್ರಾನ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. |