- Tag results for Arrest
![]() | ಬೆಂಗಳೂರು: ಟೆಸ್ಟ್ ಡ್ರೈವ್ ನೆಪದಲ್ಲಿ ಕಾರು ಕದ್ದ ಖತರ್ನಾಕ್ ಕಳ್ಳ!ಓಎಲ್ಎಕ್ಸ್ ನಲ್ಲಿ ಮಾರಾಟಕ್ಕಿಟ್ಟಿದ್ದ ಕಾರೊಂದನ್ನು ಟೆಸ್ಟ್ ಡ್ರೈವ್ ನೆಪದಲ್ಲಿ ಮಾಲೀಕನಿಂದ ಪಡೆದು ಪರಾರಿಯಾಗಿದ್ದ ಖತರ್ನಾಕ್ ಕಳ್ಳನೊಬ್ಬನನ್ನು ಅಮೃತಹಳ್ಳಿ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. |
![]() | ಬೆಂಗಳೂರು: ಕತ್ತಿ ತೋರಿಸಿ ಚಿನ್ನಾಭರಣ ದರೋಡೆ ಮಾಡಿದ್ದ ನಟೋರಿಯಸ್ ರೌಡಿ ಬಂಧನಜೆ.ಸಿ.ನಗರದ ಆಭರಣ ಮಳಿಗೆಗೆ ನುಗ್ಗಿ ಅಂಗಡಿ ಮಾಲೀಕರಿಗೆ ಕತ್ತಿ ತೋರಿಸಿ ಬೆದರಿಸಿ 73 ಗ್ರಾಂ ಚಿನ್ನಾಭರಣದೊಂದಿಗೆ ಪರಾರಿಯಾಗಿದ್ದ ಕುಖ್ಯಾತ ರೌಡಿಯನ್ನು ಪುಲಿಕೇಶಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. |
![]() | ಯಾರಿಗೂ ಇಂತಹ ನೋವು ಬಾರದಿರಲಿ: ಆ್ಯಸಿಡ್ ದಾಳಿ ಸಂತ್ರಸ್ತೆ ಕುಟುಂಬಸ್ಥರುಯುವತಿ ಮೇಲೆ ಆ್ಯಸಿಡ್ ದಾಳಿ ನಡೆಸಿದ ಆರೋಪಿ ನಾಗೇಶ್ ನನ್ನು ಕೊನೆಗೂ ಪೊಲೀಸರು ಬಂಧನಕ್ಕೊಳಪಡಿಸಿದ್ದು, ಸಂತ್ರಸ್ತೆಯ ಕುಟುಂಬಸ್ಥರು ಇದೀಗ ನಿಟ್ಟುಸಿರು ಬಿಟ್ಟಿದ್ದಾರೆ. |
![]() | ಅತ್ಯಾಚಾರ ಪ್ರಕರಣ: ರಾಜಸ್ಥಾನ ಸಚಿವರ ಪುತ್ರನಿಗಾಗಿ ಜೈಪುರದಲ್ಲಿ ದೆಹಲಿ ಪೊಲೀಸರ ಹುಡುಕಾಟ!23 ವರ್ಷದ ಯುವತಿ ಮೇಲಿನ ಅತ್ಯಾಚಾರದ ಆರೋಪಕ್ಕೆ ಸಂಬಂಧಿಸಿದಂತೆ ರಾಜಸ್ಥಾನದ ಸಚಿವ ಮಹೇಶ್ ಜೋಶಿ ಅವರ ಪುತ್ರ ರೋಹಿತ್ ನನ್ನು ಬಂಧಿಸಲು ದೆಹಲಿ ಪೊಲೀಸರು ತಂಡವೊಂದು ಇಂದು ಬೆಳಗ್ಗೆ ಜೈಪುರಕ್ಕೆ ಆಗಮಿಸಿದ್ದು, ಹುಡುಕಾಟ ನಡೆಸುತ್ತಿದೆ. |
![]() | ಹರಿಯಾಣ: ಅಂಗಡಿ ಮಾಲೀಕನ ಮೇಲೆ ಹಲ್ಲೆ ಆರೋಪ; ಐಜಿಪಿ ಹೇಮಂತ್ ಕಲ್ಸನ್ ಬಂಧನಪಂಚಕುಲ ಜಿಲ್ಲೆಯ ಪಿಂಜೋರ್ ಪಟ್ಟಣದಲ್ಲಿ ಅಂಗಡಿ ಮಾಲೀಕರಾದ ವಿಕಲಚೇತನ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಹರಿಯಾಣದ ವಿವಾದಿತ ಪೊಲೀಸ್ ಮಹಾನಿರ್ದೇಶಕ(ಐಜಿಪಿ) ಹೇಮಂತ್ ಕಲ್ಸನ್ ಅವರನ್ನು.... |
![]() | ನಮ್ಮ ಪ್ರಾರ್ಥನೆಗೆ ಫಲ ಸಿಕ್ಕಿದೆ: ಆರೋಪಿ ನಾಗೇಶ್ ಬಂಧನಕ್ಕೆ ನಿಟ್ಟುಸಿರು ಬಿಟ್ಟ ಸಂತ್ರಸ್ತೆ ಕುಟುಂಬಸ್ಥರುಆ್ಯಸಿಡ್ ದಾಳಿ ನಡೆಸಿ ತಲೆಮರೆಸಿಕೊಂಡಿದ್ದ ಆರೋಪಿ ನಾಗೇಶ್ ಬಂಧನ ಬಳಿಕ ಸಂತ್ರಸ್ತ ಯುವತಿಯ ಕುಟುಂಬಸ್ಥರು ನಿಟ್ಟುಸಿರು ಬಿಟ್ಟಿದ್ದು, ನಮ್ಮ ಪ್ರಾರ್ಥನೆಗೆ ಫಲ ಸಿಕ್ಕಿದೆ ಎಂದು ಹೇಳಿದ್ದಾರೆ. |
![]() | ಜಮ್ಮು-ಕಾಶ್ಮೀರ: ಭದ್ರತಾ ಪಡೆಗಳು, ವಿಐಪಿಗಳ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದ್ದ ಎಲ್ಇಟಿ ಉಗ್ರ ಬಂಧನಜಮ್ಮು ಮತ್ತು ಕಾಶ್ಮೀರದ ರಫಿಯಾಬಾದ್ ಮತ್ತು ಸೋಪೋರ್ ಪ್ರದೇಶಗಳಲ್ಲಿ ಭದ್ರತಾ ಪಡೆಗಳು ಮತ್ತು ವಿಐಪಿಗಳನ್ನು ಗುರಿಯಾಗಿರಿಸಿಕೊಂಡು ದಾಳಿ ನಡೆಸಲು ಸಂಚು ರೂಪಿಸಿದ್ದ ಉಗ್ರನನ್ನು ಬಂಧನಕ್ಕೊಳಪಡಿಸುವಲ್ಲಿ ಭಾರತೀಯ ಸೇನಾಪಡೆ ಯಶಸ್ವಿಯಾಗಿದೆ. |
![]() | ಬೆಂಗಳೂರು ಆ್ಯಸಿಡ್ ದಾಳಿ ಪ್ರಕರಣ: ಆರೋಪಿ ಬಂಧನ, ಪೊಲೀಸರ ಕಾರ್ಯಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಮೆಚ್ಚುಗೆಯುವತಿಯ ಮೇಲೆ ಆ್ಯಸಿಡ್ ಎರಚಿ ಅಮಾನುಷ ಕೃತ್ಯ ಎಸಗಿ ಪರಾರಿಯಾಗಿದ್ದ ಆರೋಪಿ ನಾಗೇಶ್'ನನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದು, ಪೊಲೀಸರ ಕ್ರಮಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಶನಿವಾರ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. |
![]() | ದೆಹಲಿ ಅಗ್ನಿ ಅವಘಡಕ್ಕೆ 27 ಮಂದಿ ಬಲಿ: ಹಲವರು ನಾಪತ್ತೆ, ಇಬ್ಬರ ಬಂಧನ, ಕಟ್ಟಡ ಮಾಲೀಕ ಪರಾರಿರಾಜಧಾನಿ ನವದೆಹಲಿಯ ಮೂರು ಮಹಡಿಯ ವಾಣಿಜ್ಯ ಕಟ್ಟಡವೊಂದರಲ್ಲಿ ಶುಕ್ರವಾರ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ 27 ಮಂದಿ ಸಜೀವ ದಹನವಾಗಿದ್ದು, ದುರ್ಘಟನೆಯಲ್ಲಿ ಹಲವರು ನಾಪತ್ತೆಯಾಗಿದ್ದಾರೆಂದು ತಿಳಿದುಬಂದಿದೆ. |
![]() | ಎನ್ಐಎ ದಾಳಿ: ಭೂಗತ ಪಾತಕಿ ದಾವೂದ್ ಇಬ್ರಾಹಿಂ ನ ಇಬ್ಬರು ಬಲಗೈಬಂಟರ ಬಂಧನ!ಪಾಕಿಸ್ತಾನದಲ್ಲಿ ಅಡಗಿ ಕುಳಿತಿರುವ ಮೋಸ್ಟ್ ವಾಂಟೆಡ್ ದಾವೂದ್ ಇಬ್ರಾಹಿಂನ ಇಬ್ಬರು ಸಹಚರರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಬಂಧಿಸಿದೆ. |
![]() | ಶಿವಮೊಗ್ಗದಲ್ಲಿ ದಲಿತ ಮಹಿಳೆ ಮೇಲೆ ಅತ್ಯಾಚಾರ ಯತ್ನ: ಇಬ್ಬರ ಬಂಧನಆರಗ ಸಮೀಪ ಗ್ರಾಮವೊಂದರಲ್ಲಿ ಪರಿಶಿಷ್ಟ ಮಹಿಳೆಯನ್ನು ವಿವಸ್ತ್ರಗೊಳಿಸಿ ಅತ್ಯಾಚಾರಕ್ಕೆ ಯತ್ನಿಸಿದ್ದ ಪ್ರಕರಣದ ಸಂಬಂಧ ಇಬ್ಬರು ಆರೋಪಿಗಳನ್ನು ಗುರುವಾರ ಬಂಧಿಸಲಾಗಿದೆ. |
![]() | ಪಿಎಸ್ಐ ನೇಮಕಾತಿ ಹಗರಣ: ಡಿವೈಎಸ್ಪಿ ಬಂಧನ, ರಾಜಕೀಯ ಮುಖಂಡರಿಂದ ತನಿಖೆಗೆ ಅಡ್ಡಿಪೊಲೀಸ್ ಸಬ್ ಇನ್ಸ್ಪೆಕ್ಟರ್ (ಪಿಎಸ್ಐ) ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಡಿವೈಎಸ್ ಪಿ ಶಾಂತಕುಮಾರ್ ಅವರನ್ನು ಸಿಐಡಿ ಅಧಿಕಾರಿಗಳು ಗುರುವಾರ ಬಂಧಿಸಿದ್ದಾರೆ. |
![]() | ಹನಿಟ್ರ್ಯಾಪ್ ಜಾಲಕ್ಕೆ ಸಿಲುಕಿ ಪಾಕ್ ಏಜೆಂಟ್ ಗೆ ಸೂಕ್ಷ್ಮ ಮಾಹಿತಿ ಸೋರಿಕೆ, ಐಎಎಫ್ ಅಧಿಕಾರಿ ಬಂಧನಪಾಕ್ ಮೂಲದ ಮಹಿಳಾ ಏಜೆಂಟ್ ಮಾಡಿದ ಹನಿಟ್ರ್ಯಾಪ್ ಜಾಲಕ್ಕೆ ಸಿಲುಕಿ ಸೇನೆಗೆ ಸಂಬಂಧಿಸಿದ ಸೂಕ್ಷ್ಮವಾದ ಮಾಹಿತಿಯನ್ನು ಸೋರಿಕೆ ಮಾಡಿದ ಆರೋಪದ ಮೇರೆಗೆ ಭಾರತೀಯ ವಾಯುಪಡೆಯ ಅಧಿಕಾರಿಯೊಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. |
![]() | ಬೆಂಗಳೂರು: ಕೊಲೆ ಮಾಡಿ ಮಹಿಳೆ ಶವ ಸಾಗಿಸುತ್ತಿದ್ದವರ ರಹಸ್ಯ ಬಯಲು ಮಾಡಿತು ರಸ್ತೆಯ ಹಂಪ್!ಹಣದ ವಿಷಯಕ್ಕೆ ಮಹಿಳೆಯನ್ನು ಕೊಲೆ ಮಾಡಿ, ಮೃತ ದೇಹವನ್ನು ಬೈಕ್ನಲ್ಲಿ ರಾಮನಗರದ ಕಡೆಗೆ ಸಾಗಿಸುತ್ತಿದ್ದ ಕಿರಾತಕರು ಮಂಗಳವಾರ ರಾತ್ರಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. |
![]() | ಆಂಧ್ರ ಪ್ರದೇಶ: ಹೃದಯಾಘಾತದಿಂದ ಪರೀಕ್ಷಾ ಕೇಂದ್ರದಲ್ಲೇ 17 ವರ್ಷದ ವಿದ್ಯಾರ್ಥಿ ಸಾವು!ಪರೀಕ್ಷೆ ಬರೆಯಲು ತೆರಳಿದ್ದ ಇಂಟರ್ ಮಿಡಿಯೇಟ್ ದ್ವಿತೀಯ ವರ್ಷದ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ ಪರೀಕ್ಷಾ ಕೇಂದ್ರದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ತಿರುಪತಿ ದಿಲ್ಲೆಯ ಗುದುರ್ ಪಟ್ಟಣದಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ. |