- Tag results for Art
![]() | ಐಪಿಎಲ್ ನಿಯಮ ಉಲ್ಲಂಘನೆ: ಆರ್ ಸಿಬಿಯ ದಿನೇಶ್ ಕಾರ್ತಿಕ್ ಗೆ ವಾಗ್ದಂಡನೆ!ಕೊಲ್ಕತ್ತಾದಲ್ಲಿ ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಎಲಿಮಿನೆಂಟ್ ಪಂದ್ಯದಲ್ಲಿ ಐಪಿಎಲ್ ನಿಯಮ ಉಲ್ಲಂಘಟನೆಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬ್ಯಾಟ್ಸ್ ಮನ್ ದಿನೇಶ್ ಕಾರ್ತಿಕ್ ವಾಗ್ದಂಡನೆಗೆ ಗುರಿಯಾಗಿದ್ದಾರೆ. |
![]() | ಅಕ್ರಮ ವೀಸಾ ಪ್ರಕರಣ: ದಾಳಿ ವೇಳೆ ಸಿಬಿಐ ಸೂಕ್ಷ್ಮ ದಾಖಲೆಗಳನ್ನು ವಶಕ್ಕೆ ತೆಗೆದುಕೊಂಡಿದೆ- ಕಾರ್ತಿ ಚಿದಂಬರಂ ಆರೋಪಅಕ್ರಮ ವೀಸಾ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳದ (ಸಿಬಿಐ) ಕೆಲವು ಅಧಿಕಾರಿಗಳು ತಮ್ಮ ಮೇಲಿನ ದಾಳಿಯ ವೇಳೆ ಸೂಕ್ಷ್ಮ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ ಆರೋಪಿಸಿದ್ದಾರೆ. |
![]() | ಟಿಕ್ ಟಾಕ್ ಕಲಾವಿದೆ ಅಮ್ರೀನ್ ಭಟ್ ಹತ್ಯೆಗೈದ 2 ಎಲ್ಇಟಿ ಉಗ್ರರನ್ನು ಸದೆಬಡಿದ ಭಾರತೀಯ ಸೇನಾಪಡೆಶ್ರೀನಗರದ ಸೌರಾ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ನಡೆದ ಗುಂಡಿನ ಕಾಳಗದಲ್ಲಿ 2 ಲಷ್ಕರ್-ಎ-ತೊಯ್ಬಾ (ಎಲ್ಇಟಿ) ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಶುಕ್ರವಾರ ತಿಳಿದುಬಂದಿದೆ. |
![]() | ನವದೆಹಲಿ: 9 ತಾಸು ಕಾರ್ತಿ ಚಿದಂಬರಂ ಸಿಬಿಐ ವಿಚಾರಣೆ; ಮೇ 30 ರವರೆಗೆ ಬಂಧಿಸದಂತೆ ಕೋರ್ಟ್ ಮಧ್ಯಂತರ ರಕ್ಷಣೆ2011ರಲ್ಲಿ ಪಿ. ಚಿದಂಬರಂ ಕೇಂದ್ರ ಗೃಹ ಸಚಿವರಾಗಿದ್ದಾಗ 263 ಚೀನಾ ದೇಶದ ಪ್ರಜೆಗಳಿಗೆ ವೀಸಾ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ ಅವರನ್ನು 9 ಗಂಟೆಗಳ ಕಾಲ ಸಿಬಿಐ ಗುರುವಾರ ವಿಚಾರಣೆ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. |
![]() | 'ಬಿಡ್ದುದಾರರ ಕೊರತೆ': ಬಿಪಿಸಿಎಲ್ ಖಾಸಗೀಕರಣ ಯೋಜನೆ ಕೈಬಿಟ್ಟ ಕೇಂದ್ರಹೆಚ್ಚಿನ ಬಿಡ್ಡುದಾರರು ಭಾಗವಹಿಸಲು ಸಾಧ್ಯವಾಗದ ಕಾರಣ ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ನಲ್ಲಿ(ಬಿಪಿಸಿಎಲ್) ತಾನು ಹೊಂದಿರುವ ಸಂಪೂರ್ಣ ಶೇ.52.98 ರಷ್ಟು ಷೇರುಗಳನ್ನು ಮಾರಾಟ... |
![]() | ಕಾಶ್ಮೀರ: ಟಿಕ್ ಟಾಕ್ ಕಲಾವಿದೆಗೆ ಗುಂಡಿಕ್ಕಿ ಹತ್ಯೆಗೈದ ಉಗ್ರರುಜಮ್ಮು- ಕಾಶ್ಮೀರದ ಬುದ್ಗಾಮ್ ಜಿಲ್ಲೆಯಲ್ಲಿ ಇಂದು 35 ವರ್ಷದ ಟಿಕ್ ಟಾಕ್ ಕಲಾವಿದೆಯನ್ನು ಭಯೋತ್ಪಾದಕರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ದಾಳಿಯಲ್ಲಿ ಮಹಿಳೆಯ ಸೋದರಳಿಯ 10 ವರ್ಷದ ಬಾಲಕ ಕೂಡಾ ಗಾಯಗೊಂಡಿದ್ದಾನೆ. |
![]() | ಚೀನಾ ವೀಸಾ ಪ್ರಕರಣ: ಕಾರ್ತಿ ಚಿದಂಬರಂ ವಿರುದ್ಧ ಪಿಎಂಎಲ್ಎ ಅಡಿ ಕೇಸ್ ದಾಖಲಿಸಿದ ಇಡಿ2011 ರಲ್ಲಿ ಪಿ ಚಿದಂಬರಂ ಅವರು ಕೇಂದ್ರ ಗೃಹ ಸಚಿವರಾಗಿದ್ದಾಗ 263 ಚೀನಿ ಪ್ರಜೆಗಳಿಗೆ ವೀಸಾ ನೀಡಿದ ಪ್ರಕರಣ ಸಂಬಂಧ ಚಿದಂಬರಂ ಪುತ್ರ, ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ, ಭಾಸ್ಕರರಾಮನ್ ಮತ್ತು ಇತರರ ವಿರುದ್ಧ ಜಾರಿ... |
![]() | 2024ರ ಲೋಕಸಭೆಗೆ ಗಿಮಿಕ್: ಜ್ಞಾನವಾಪಿ ಮಸೀದಿಯೊಳಗೆ ಯಾವುದೇ ಶಿವಲಿಂಗವಿಲ್ಲ - ಸಮಾಜವಾದಿ ಪಕ್ಷದ ಸಂಸದವಾರಣಾಸಿಯ ಜ್ಞಾನವಾಪಿ ಮಸೀದಿಯಲ್ಲಿ 'ಶಿವಲಿಂಗ' ಇರಲಿಲ್ಲ. ಆದರೆ ಮುಂಬರುವ 2024ರ ಸಂಸತ್ ಚುನಾವಣೆ ಹಿನ್ನೆಲೆ ಭಾವನೆಗಳನ್ನು ಹುಟ್ಟುಹಾಕಲು ಅದರ ಬಗ್ಗೆ ಸುಳ್ಳು ಸುದ್ದಿ ಹರಡಲಾಗಿದೆ ಎಂದು ಸಮಾಜವಾದಿ ಪಕ್ಷದ ಸಂಸದ ಶಫೀಕರ್ ರಹಮಾನ್ ಬಾರ್ಕ್ ಹೇಳಿದ್ದಾರೆ. |
![]() | ಉತ್ತರಪ್ರದೇಶದಲ್ಲಿ ಭೀಕರ ಅಪಘಾತ: ಟ್ರಕ್'ಗೆ ಕಾರು ಡಿಕ್ಕಿ, 8 ಮಂದಿ ದುರ್ಮರಣಉತ್ತರಪ್ರದೇಶದ ಸಿದ್ಧಾರ್ಥ ನಗರದ ನೌಗಢ್-ಬನ್ಸಿ ರಸ್ತೆಯಲ್ಲಿ ನಿಂತಿದ್ದ ಟ್ರಕ್'ಗೆ ಎಸ್ಯುವಿ ಕಾರೊಂದು ಡಿಕ್ಕಿ ಹೊಡೆದಿದ್ದು, ಪರಿಣಾಮ 8 ಮಂದಿ ದುರ್ಮರಣವನ್ನಪ್ಪಿರುವ ಘಟನೆ ಭಾನುವಾರ ನಡೆದಿದೆ. |
![]() | ಪ್ರಾದೇಶಿಕ ಪಕ್ಷಗಳಿಗೆ ಕಾಂಗ್ರೆಸ್ ಗೌರವ, ಅವುಗಳೊಂದಿಗೆ ಬಿಜೆಪಿ ವಿರುದ್ಧ ಹೋರಾಟ- ರಾಹುಲ್ ಗಾಂಧಿಕಾಂಗ್ರೆಸ್ ಪಕ್ಷ ಪ್ರಾದೇಶಿಕ ಪಕ್ಷಗಳನ್ನು ಗೌರವಿಸುತ್ತದೆ. ಅವುಗಳೊಂದಿಗೆ ಗುಂಪು ಪ್ರಯತ್ನದೊಂದಿಗೆ ಬಿಜೆಪಿ ವಿರುದ್ಧ ಹೋರಾಟ ನಡೆಸಲಾಗುವುದು ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹೇಳಿದ್ದಾರೆ. |
![]() | ಶಿವಾಜಿ ಮಹಾರಾಜ್ ನೆಲೆಸಿದ್ದ ಲಾಲ್ ಮಹಲ್ ನಲ್ಲಿ ನೃತ್ಯ: ನಟಿ ವೈಷ್ಣವಿ ಪಾಟೀಲ್ ವಿರುದ್ಧ ಪ್ರಕರಣಛತ್ರಪತಿ ಶಿವಾಜಿ ಮಹಾರಾಜರು ತಮ್ಮ ಆರಂಭಿಕ ಜೀವನದ ಹಲವು ವರ್ಷಗಳನ್ನು ಕಳೆದ ಪುಣೆಯ ಲಾಲ್ ಮಹಲ್ನ ಆವರಣದಲ್ಲಿ ಲಾವಣಿ ನೃತ್ಯ ಮಾಡಿದ ಆರೋಪದ ಮೇಲೆ ಮರಾಠಿ ಕಲಾವಿದೆ ಸೇರಿದಂತೆ ಇತರ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ. |
![]() | ಅಂಚೆ ಇಲಾಖೆಯಲ್ಲಿ ಖಾತೆದಾರರಿಗೆ ಆನ್ ಲೈನ್ ವಹಿವಾಟು ಸೌಲಭ್ಯ: ಇಂಡಿಯಾ ಪೋಸ್ಟ್ ಮೊಬೈಲ್ ಬ್ಯಾಂಕಿಂಗ್ ಆಪ್ ಬಿಡುಗಡೆದೇಶಾದ್ಯಂತ ಅಂಚೆ ಇಲಾಖೆಯ ಉಳಿತಾಯ ಖಾತೆದಾರರ ಬಹುಕಾಲದ ಬೇಡಿಕೆಯಾದ ಆನ್ಲೈನ್ ವಹಿವಾಟು ಆರಂಭವಾಗಿದೆ. |
![]() | ಜೈಲು ಹಕ್ಕಿ ಅಜಂ ಖಾನ್ಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು!ಸಮಾಜವಾದಿ ಪಕ್ಷದ ನಾಯಕ ಅಜಂ ಖಾನ್ ಗೆ ಸುಪ್ರೀಂ ಕೋರ್ಟ್ ಇಂದು ಮಧ್ಯಂತರ ಜಾಮೀನು ನೀಡಿದೆ. |
![]() | ಮೇಲುಕೋಟೆ ಚೆಲುವನಾರಾಯಣ ಸ್ವಾಮಿ ದೇಗುಲದ 'ಸಲಾಂ ಆರತಿ'ಗೆ ಬ್ರೇಕ್.. ಸಂಧ್ಯಾರತಿಗೆ ಚಿಂತನೆ!ಟಿಪ್ಪು ಸುಲ್ತಾನ್ ಗೌರವಾರ್ಥ ಕರ್ನಾಟಕದ ಖ್ಯಾತ ಮೇಲುಕೋಟೆ ಚೆಲುವನಾರಾಯಣ ಸ್ವಾಮಿ ದೇಗುಲದಲ್ಲಿ ನಿರ್ವಹಿಸಲಾಗುತ್ತಿದ್ದ 'ಸಲಾಂ ಆರತಿ'ಗೆ ತಡೆ ನೀಡಲಾಗಿದ್ದು, ಸಂಧ್ಯಾರತಿಗೆ ಚಿಂತನೆ ನಡೆಸಲಾಗಿದೆ ಎಂಬ ಮಾಹಿತಿ ತಿಳಿದುಬಂದಿದೆ. |
![]() | ಭ್ರಷ್ಟಾಚಾರ ಪ್ರಕರಣ: ಕಾರ್ತಿ ಚಿದಂಬರಂ ಆಪ್ತ ಎಸ್.ಭಾಸ್ಕರರಾಮನ್ ಬಂಧನ263 ಚೈನೀಸ್ ವೀಸಾಗಳನ್ನು ತೆರವುಗೊಳಿಸಲು 50 ಲಕ್ಷ ರೂಪಾಯಿ ಲಂಚ ನೀಡಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ)ದ ಅಧಿಕಾರಿಗಳು, ಕಾಂಗ್ರೆಸ್ ನಾಯಕ ಕಾರ್ತಿ ಚಿದಂಬರಂ ಅವರ ನಿಕಟವರ್ತಿ ಎಸ್.ಭಾಸ್ಕರರಾಮನ್ ಅವರನ್ನು ಬಂಧನಕ್ಕೊಳಪಡಿಸಿದೆ ಎಂದು ಬುಧವಾರ ತಿಳಿದುಬಂದಿದೆ. |