- Tag results for Arunachal Pradesh
![]() | ಅರುಣಾಚಲ ಪ್ರದೇಶ: ಜೆಡಿಯು ತೊರೆದು ಬಿಜೆಪಿ ಸೇರಿದ ಆರು ಶಾಸಕರುಅರುಣಾಚಲ ಪ್ರದೇಶದ ಆರು ಜೆಡಿಯು ಶಾಸಕರು ಮತ್ತು ಓರ್ವ ಪಿಪಿಎ ಶಾಸಕ ಆಡಳಿತಾರೂಢ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. |
![]() | ತಮ್ಮದೇ ಕೇಡರ್ ಗಳ ಆರ್ಮಿ ಕಟ್ಟಿದ ಅರುಣಾಚಲ ಪ್ರದೇಶದ ಐಎಎಸ್ ಅಧಿಕಾರಿ!ಕೊರೋನಾ ಸಾಂಕ್ರಾಮಿಕ ರೋಗವು ಅನಿಲಾ ಗ್ಯಾದಿಯನ್ನು ದೆಹಲಿಯಿಂದ ಅರುಣಾಚಲ ಪ್ರದೇಶದ ಈಸ್ಟ್ ಕಾಮೆಂಗ್ ಗೆ ಆಗಮಿಸುವಂತೆ ಮಾಡಿದೆ. ದೆಹಲಿಯಲ್ಲಿ ಅವರು ನಾಗರಿಕ ಸೇವೆಗಳ ಪರೀಕ್ಷೆಯ ಕೋಚಿಂಗ್ ಸಂಸ್ಥೆಯೊಂದರಲ್ಲಿ ವ್ಯಾಸಂಗ ಮಾಡುತ್ತಿದ್ದರು. ಅವರ ಅತಿದೊಡ್ಡ ಕಾಳಜಿ ಅವರ ಅಧ್ಯಯನವೇ ಆಗಿತ್ತು. ಹೀಗಿರಲು ಅವರೊಂದು ವಾಟ್ಸಾಪ್ ಗುಂಪಿಗೆ ಪರಿಚಯಿಸಿದ್ದರು. ಇದು ಅವರ ಬಹುಭಾಗದ ಸಮಸ |
![]() | ಭದ್ರತಾ ಪಡೆಗಳಿಂದ ಅರುಣಾಚಲದಲ್ಲಿ ಎನ್ಎಸ್ಸಿಎನ್ (ಕೆ-ವೈಎ) ಉಗ್ರ ಹತ್ಯೆಅರುಣಾಚಲ ಪ್ರದೇಶದ ಲಾಂಗ್ಡಿಂಗ್ ಜಿಲ್ಲೆಯ ಎನ್ಎಸ್ಸಿಎನ್ (ಕೆ-ವೈಎ) ಉಗ್ರನನ್ನು ಭದ್ರತಾ ಪಡೆಗಳು ಹತ್ಯೆ ಮಾಡಿವೆ ಎಂದು ರಕ್ಷಣಾ ವಕ್ತಾರರು ಭಾನುವಾರ ತಿಳಿಸಿದ್ದಾರೆ. |
![]() | ಮುಂದುವರಿದ ಚೀನಾ ಕುತಂತ್ರ: ಅರುಣಾಚಲ ಪ್ರದೇಶ ಗಡಿಯಲ್ಲಿ ನಾಗರಿಕರಿಗೆ ಸೇನೆಯ ಸಮವಸ್ತ್ರ ಧರಿಸಿ ಓಡಾಟ!ಭಾರತ-ಚೀನಾ ಗಡಿಭಾಗದಲ್ಲಿ ಚೀನಾ ತನ್ನ ಸೇನಾ ಚಟುವಟಿಕೆಯನ್ನು ಮತ್ತಷ್ಟು ಹೆಚ್ಚಿಸಿದ್ದು ಭಾರತಕ್ಕೆ ಹೊಸ ತಲೆನೋವಾಗಿ ಪರಿಣಮಿಸಿದೆ. ಅರುಣಾಚಲ ಪ್ರದೇಶದ ಪೂರ್ವ ವಲಯದಲ್ಲಿ ಗಡಿ ವಾಸ್ತವ ರೇಖೆಯುದ್ದಕ್ಕೂ ಜನರ ಚಲನವಲನಗಳನ್ನು ಚೀನಾ ಹೆಚ್ಚಿಸಿದ್ದು ಗಡಿಗೆ ಹತ್ತಿರದ ಪ್ರದೇಶಗಳ ಮೇಲೆ ಚೀನಾ ಹೆಚ್ಚಿನ ಗಮನ ಹರಿಸಿದೆ ಎಂದು ತಿಳಿದುಬಂದಿದೆ. |
![]() | ಅರುಣಾಚಲ ಪ್ರದೇಶದಿಂದ ಕಾಣೆಯಾಗಿದ್ದ ಐವರನ್ನು ಭಾರತಕ್ಕೆ ಹಸ್ತಾಂತರಿಸಿ ಚೀನಾ ಸೇನೆಚೀನಾ ಗಡಿಭಾಗದಲ್ಲಿ ಅರುಣಾಚಲ ಪ್ರದೇಶದ ಕುಗ್ರಾಮವೊಂದರ ಅರಣ್ಯ ಪ್ರದೇಶದಿಂದ ಕೆಲ ದಿನಗಳ ಹಿಂದೆ ಕಾಣೆಯಾಗಿದ್ದ ಐವರನ್ನು ಚೀನಾದ ಪೀಪಲ್ಸ್ ಲಿಬರೇಷನ್ ಆರ್ಮಿ ಭಾರತೀಯ ಸೇನೆಗೆ ಹಸ್ತಾಂತರಿಸಿದೆ ಎಂದು ಸೇನಾ ಮೂಲಗಳು ತಿಳಿಸಿವೆ. |
![]() | ರಸ್ತೆ ಇಲ್ಲದ ಕಾರಣ, ತನ್ನ ಜನರನ್ನು ಭೇಟಿ ಮಾಡಲು 24 ಕಿ.ಮೀ. ನಡೆದ ಅರುಣಾಚಲ ಸಿಎಂಅರುಣಾಚಲ ಪ್ರದೇಶ ಮುಖ್ಯಮಂತ್ರಿ ಪೆಮಾ ಖಂಡು ಅವರು ತನ್ನ ಜನರನ್ನು ಭೇಟಿ ಮಾಡಲು ಸುಮಾರು 11 ಗಂಟೆಗಳ ಕಾಲ 24 ಕಿ.ಮೀ ದೂರ ನಡೆಯುವ ಮೂಲಕ ಅಧಿಕಾರ ಸಿಕ್ಕಮೇಲೆ ಮತದಾರರನ್ನು ಮರೆಯುವ ರಾಜಕಾರಣಿಗಳಿಗೆ ಮಾದರಿಯಾಗಿದ್ದಾರೆ. |
![]() | ನಾಪತ್ತೆಯಾಗಿದ್ದ ಐವರು ಭಾರತೀಯ ಯುವಕರು ಚೀನಾ ಗಡಿಯೊಳಗೆ ಪತ್ತೆ: ರಿಜಿಜುಅರುಣಾಚಲ ಪ್ರದೇಶದಿಂದ ನಾಪತ್ತೆಯಾಗಿದ್ದ ಐವರು ಯುವಕರು ಚೀನಾದ ಗಡಿಯೊಳಗೆ ಪತ್ತೆಯಾಗಿದ್ದಾರೆ ಎಂದು ಸಚಿವ ಕಿರಣ್ ರಿಜಿಜು ಹೇಳಿದ್ದಾರೆ. |
![]() | ಅ.ಪ್ರದೇಶ:ಕಾಡಿನಲ್ಲಿ ಬೇಟೆಯಾಡಲು ಹೋಗಿದ್ದ ಐವರನ್ನು ಚೀನಾ ಸೈನಿಕರು ಅಪಹರಿಸಿದ್ದಾರೆ ಎಂದ ಕಾಂಗ್ರೆಸ್ ಶಾಸಕಚೀನಾ ಸೇನಾಪಡೆಯ ವರ್ತನೆ ಮಿತಿಮೀರುವಂತೆ ಕಾಣುತ್ತಿದೆ. ಅರುಣಾಚಲ ಪ್ರದೇಶದಿಂದ ಐವರನ್ನು ಚೀನಾದ ಪೀಪಲ್ಸ್ ಲಿಬರೇಷನ್ ಆರ್ಮಿ(ಪಿಎಲ್ಎ)ಯ ಸೈನಿಕರು ಅಪಹರಿಸಿದ್ದಾರೆ ಎಂದು ಕಾಂಗ್ರೆಸ್ ಶಾಸಕ ನಿನೊಂಗ್ ಎರಿಂಗ್ ಹೇಳಿದ್ದಾರೆ. |
![]() | ಹಾಸನ ಯೋಧ ಅರುಣಾಚಲ ಪ್ರದೇಶದಲ್ಲಿ ದುರ್ಮರಣಮಲ್ಲೇಶ್ ಅವರ ಕರ್ತವ್ಯದ ಅವಧಿ ಕೊನೆಗೊಂಡಿದ್ದರೂ ದೇಶ ಸೇವೆ ಮಾಡುವ ಹಂಬಲದಿಂದ ಮತ್ತೆ ಸೇನೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. |
![]() | ಲಡಾಖ್ ನಂತರ ಅರುಣಾಚಲ ಪ್ರದೇಶ ಗಡಿಯಲ್ಲೂ ಚೀನಾ ಚಟುವಟಿಕೆ ಚುರುಕು: ಭಾರತದ ಭೂಭಾಗ ಕಬಳಿಸಲು ಸಂಚು?ಲಡಾಖ್ ನ ಗಲ್ವಾನ್ ಕಣಿವೆಯಲ್ಲಿ ಭಾರತದ ಭೂಭಾಗವನ್ನು ಅತಿಕ್ರಮಿಸಲು ಯತ್ನಿಸಿದ್ದ ಚೀನಾ ಈಗ ಅರುಣಾಚಲ ಪ್ರದೇಶಕ್ಕೆ ಹೊಂದಿಕೊಂಡಿರುವ ಗಡಿ ಭಾಗಗಳಲ್ಲಿಯೂ ತನ್ನ ಸೇನಾ ಸಿಬ್ಬಂದಿಗಳ ನಿಯೋಜನೆ ಹಾಗೂ ಚಟುವಟಿಕೆಗಳನ್ನು ಚುರುಕುಗೊಳಿಸಿದೆ. |
![]() | ಲಾಕ್ ಡೌನ್: ಮನೆಯಲ್ಲಿ ರೇಷನ್ ಇಲ್ಲ ಎಂದು ಹಬ್ಬದ ಅಡುಗೆಗಾಗಿ ಕಾಳಿಂಗ ಸರ್ಪ ಕೊಂದು ತಿಂದ ಭೂಪರುದೇಶದಾದ್ಯಂತ ಕೊರೊನಾ ವೈರಸ್ ಸೋಂಕು ಹರಡುವುದನ್ನು ತಡೆಯಲು ಲಾಕ್ಡೌನ್ಗೆ ಆದೇಶಿಸಿದ್ದರೆ, ಅರುಣಾಚಲ ಪ್ರದೇಶದಲ್ಲಿ ಬೇಟೆಗಾರರ ಗುಂಪೊಂದು ಹಬ್ಬದೂಟಕ್ಕಾಗಿ 12 ಅಡಿ ಉದ್ದದ ಕಾಳಿಂಗ ಸರ್ಪವನ್ನು ಕೊಂದಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. |
![]() | ಅರುಣಾಚಲ ಪ್ರದೇಶ ಬಳಿಕ ಮಣಿಪುರ ಕೊರೋನಾ ಮುಕ್ತ ?:ಹಿ.ಪ್ರ.ದಲ್ಲಿ ಗುಣಮುಖ ಹೊಂದಿದ್ದ ವ್ಯಕ್ತಿಯಲ್ಲಿ ಮತ್ತೆ ಸೋಂಕುದೇಶದ 12 ರಾಜ್ಯಗಳ 22 ಜಿಲ್ಲೆಗಳಲ್ಲಿ ಕಳೆದ 14 ದಿನಗಳಿಂದ ಯಾವುದೇ ಕೊರೋನಾ ಸೋಂಕು ಪತ್ತೆಯಾಗಿಲ್ಲ.ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 36 ಕೊರೋನಾ ಸಾವು ಮತ್ತು 957 ಕೊರೋನಾ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಒಟ್ಟು ಕೊರೋನಾ ಸೋಂಕಿತರ ಸಂಖ್ಯೆ 14 ಸಾವಿರದ 792ಕ್ಕೇರಿದೆ ಮತ್ತು ಸಾವಿನ ಸಂಖ್ಯೆ 448ಕ್ಕೇರಿದೆ. |
![]() | ಅರುಣಾಚಲ ಪ್ರದೇಶಕ್ಕೆ ರಾಜನಾಥ್ ಸಿಂಗ್ ಭೇಟಿ: ಚೀನಾ ಆಕ್ಷೇಪರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಅರುಣಾಚಲ ಪ್ರದೇಶಕ್ಕೆ ಭೇಟಿ ನೀಡಿದ್ದಕ್ಕೆ ಶುಕ್ರವಾರ ಚೀನಾ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. |
![]() | ಅರುಣಾಚಾಲಪ್ರದೇಶದಲ್ಲಿ ಚೀನಾ ಅತಿಕ್ರಮಣ: ತಪ್ಪು ಮಾಹಿತಿ ನೀಡಿದರಾ ಬಿಜೆಪಿ ಸಂಸದ?ಅರುಣಾಚಲ ಪ್ರದೇಶದಲ್ಲಿ ಚೀನಾದಿಂದ ಅತಿಕ್ರಮಣ ನಡೆದಿದೆ ಎಂಬ ಬಿಜೆಪಿ ಸಂಸದ ತಪಿರ್ ಗಾವೋ ಹೇಳಿಕೆಯನ್ನು ಭಾರತೀಯ ಸೇನೆ ತಳ್ಳಿಹಾಕಿದೆ. |
![]() | ಎಎನ್ -32 ವಿಮಾನ ಭಗ್ನಾವಶೇಷ ಪತ್ತೆಯಾದ ಸ್ಥಳದಿಂದ 13 ಮೃತದೇಹಗಳು, ಬ್ಲಾಕ್ ಬಾಕ್ಸ್ ವಶಕ್ಕೆಅರುಣಾಚಲ ಪ್ರದೇಶದ ಸಿಯಾಂಗ್ ಜಿಲ್ಲೆಯಲ್ಲಿ ಎಎನ್ -32 ವಿಮಾನ ಭಗ್ನಾವಶೇಷ ಪತ್ತೆಯಾದ ದುರ್ಗಮ ಪ್ರದೇಶದಲ್ಲಿ ಯಾರೂ ಬದುಕುಳಿದಿಲ್ಲ, ವಿಮಾನದಲ್ಲಿದ್ದ ಎಲ್ಲರೂ ಮೃತಪಟ್ಟಿದ್ದು, ಅವರ ಕುಟುಂಬಸ್ಥರಿಗೆ ಮಾಹಿತಿ ನೀಡಲಾಗಿದೆ ಎಂದು ಭಾರತೀಯ ವಾಯುಪಡೆ ತಿಳಿಸಿದೆ. |