social_icon
  • Tag results for Arvind Kejriwal

ದಯವಿಟ್ಟು ದೆಹಲಿ ಬಜೆಟ್ ಮಂಡನೆಯನ್ನು ತಡೆಯಬೇಡಿ: ಪ್ರಧಾನಿ ನರೇಂದ್ರ ಮೋದಿಗೆ ಅರವಿಂದ್ ಕೇಜ್ರಿವಾಲ್ ಪತ್ರ

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ದೆಹಲಿಯ ಬಜೆಟ್ ಅನ್ನು ನಿಲ್ಲಿಸಬೇಡಿ ಎಂದು ಮನವಿ ಮಾಡಿದ್ದಾರೆ. ಮಂಗಳವಾರ ನಿಗದಿಯಾಗಿದ್ದ ದೆಹಲಿ ಸರ್ಕಾರದ 2023-24ರ ಬಜೆಟ್‌ನ ಮಂಡನೆಯನ್ನು ತಡೆಹಿಡಿಯಲಾಗಿದೆ.

published on : 21st March 2023

ದೀರ್ಘಕಾಲ ಜೈಲಿನಲ್ಲಿಡಲು ಸಿಸೋಡಿಯಾ ವಿರುದ್ಧ ಹಲವಾರು ಸುಳ್ಳು ಪ್ರಕರಣ ದಾಖಲಿಸಲು ಪ್ರಧಾನಿ ಯೋಜನೆ: ಅರವಿಂದ್ ಕೇಜ್ರಿವಾಲ್

ಸುದೀರ್ಘ ಕಾಲ ಜೈಲಿನಲ್ಲಿಡಲು ಎಎಪಿ ನಾಯಕ ಮನೀಶ್ ಸಿಸೋಡಿಯಾ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಅವರು ಹಲವಾರು ಸುಳ್ಳು ಪ್ರಕರಣಗಳನ್ನು ದಾಖಲಿಸಲು ಯೋಜಿಸಿದ್ದಾರೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗುರುವಾರ ಆರೋಪಿಸಿದ್ದಾರೆ.

published on : 16th March 2023

ಅರವಿಂದ್ ಕೇಜ್ರಿವಾಲ್, ಭಗವಂತ್ ಮಾನ್ ನೇತೃತ್ವದಲ್ಲಿ ಜೈಪುರದಲ್ಲಿ 'ತಿರಂಗ ಯಾತ್ರೆ'

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ನೇತೃತ್ವದಲ್ಲಿ ಸೋಮವಾರ ಜೈಪುರದಲ್ಲಿ ಎಎಪಿಯ 'ತಿರಂಗ ಯಾತ್ರೆ' ನಡೆಯಲಿದೆ ಎಂದು ಆಪ್ ನಾಯಕ ವಿನಯ್ ಮಿಶ್ರಾ...

published on : 12th March 2023

ಹಿರಣ್ಯ ಕಶಿಪುವಿನಂತೆ ಇಂದಿಗೂ ಕೆಲವರು ತಮ್ಮನ್ನು ತಾವು ದೇವರೆಂದು ಪರಿಗಣಿಸುತ್ತಿದ್ದಾರೆ: ಅರವಿಂದ ಕೇಜ್ರಿವಾಲ್

ಹಿರಣ್ಯಕಶಿಪು ಮತ್ತು ಪ್ರಹ್ಲಾದನ ಪೌರಾಣಿಕ ಪ್ರಸಂಗಗಳೊಂದಿಗೆ ಇತ್ತೀಚಿನ ಘಟನೆಗಳನ್ನು ಹೋಲಿಸಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಶುಕ್ರವಾರ, ದೇಶ ಮತ್ತು ಮಕ್ಕಳ ಸೇವೆ ಮಾಡುವವರನ್ನು ಕಂಬಿಯ ಹಿಂದೆ ಹಾಕಲಾಗುತ್ತಿದೆ ಎಂದು ಹೇಳಿದ್ದಾರೆ.

published on : 10th March 2023

7 ಗಂಟೆಗಳ ಕಾಲ 'ಭಾರತ ಉಳಿಸಿ' ಧ್ಯಾನ ಆರಂಭಿಸಿದ ದೆಹಲಿ ಸಿಎಂ ಕೇಜ್ರಿವಾಲ್

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಬುಧವಾರ ಬೆಳಗ್ಗೆ 10 ಗಂಟೆಯಿಂದ ಏಳು ಗಂಟೆಗಳ ಕಾಲ ಧ್ಯಾನ ಮಾಡಲು ಆರಂಭಿಸಿದ್ದಾರೆ.

published on : 8th March 2023

ಕರ್ನಾಟಕದಲ್ಲಿ ಕೋಟ್ಯಾಂತರ ರೂ. ಸಿಕ್ಕರೂ ಬಿಜೆಪಿ ಶಾಸಕನನ್ನು ಏಕೆ ಬಂಧಿಸಿಲ್ಲ?: ಪ್ರಧಾನಿ ಮೋದಿಗೆ ಕೇಜ್ರಿವಾಲ್

ಲೋಕಾಯುಕ್ತ ದಾಳಿ ವೇಳೆ ಕೋಟ್ಯಾಂತರ ರೂಪಾಯಿ ನಗದು ಸಿಕ್ಕರೂ ಕರ್ನಾಟಕದ ಬಿಜೆಪಿ ಶಾಸಕನನ್ನು ಏಕೆ ಬಂದಿಸಿಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಮಂಗಳವಾರ ಪ್ರಧಾನಿ ಪ್ರಧಾನಿ...

published on : 7th March 2023

40 ಪರ್ಸೆಂಟ್ ಕಮಿಷನ್ ಸರ್ಕಾರ ಕಿತ್ತೊಗೆದು, ಎಎಪಿಗೆ ಒಂದು ಅವಕಾಶ ಕೊಡಿ: ಕೇಜ್ರಿವಾಲ್

ಕರ್ನಾಟಕದಲ್ಲಿ 40 ಪರ್ಸೆಂಟ್ ಕಮಿಷನ್ ಸರ್ಕಾರ ಇದ್ದು, ಅದನ್ನು ಕಿತ್ತೊಗೆದು ಐದು ವರ್ಷಗಳ ಕಾಲ ಭ್ರಷ್ಟಾಚಾರ ಮುಕ್ತ ಸರ್ಕಾರ ನೀಡಲು ಆಮ್ ಆದ್ಮಿ ಪಕ್ಷಕ್ಕೆ ಒಂದು ಅವಕಾಶ ನೀಡುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು...

published on : 4th March 2023

ವಿಧಾನಸಭೆ ಚುನಾವಣೆ: ದಾವಣಗೆರೆ ಸಮಾವೇಶದಿಂದ ನೀಲನಕ್ಷೆ ಆರಂಭಿಸಲಿರುವ ಆಮ್ ಆದ್ಮಿ ಪಕ್ಷ

ಭಾಸ್ಕರ್ ರಾವ್ ಅವರು ಬಿಜೆಪಿಗೆ ಜಿಗಿದಿದ್ದಾರೆ ಮತ್ತು ದೆಹಲಿಯ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಬಂಧನದ ನಂತರ, ಎಎಪಿ ತನ್ನ ದಾವಣಗೆರೆ ಸಮಾವೇಶದಿಂದ ವಿಧಾನಸಭೆ ಚುನಾವಣೆಗೆ ದೊಡ್ಡ ಘೋಷಣೆಗಳನ್ನು ಮಾಡುವ ಸಾಧ್ಯತೆಯಿದೆ ಮತ್ತು ಚುನಾವಣಾ ಮಾರ್ಗಸೂಚಿಯನ್ನು ಹೊರಡಿಸಲಿದೆ.

published on : 4th March 2023

ಸಿಸೋಡಿಯಾ ಇಂದು ಬಿಜೆಪಿ ಸೇರಿದರೆ ನಾಳೆಯೇ ಜೈಲಿನಿಂದ ಬಿಡುಗಡೆ: ಕೇಜ್ರಿವಾಲ್

ಅಬಕಾರಿ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಬಂಧನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು,...

published on : 1st March 2023

ದೆಹಲಿ ಸಂಪುಟಕ್ಕೆ ಅತಿಶಿ, ಸೌರಭ್ ಭಾರದ್ವಾಜ್ ನೇಮಕಕ್ಕೆ ಕೇಜ್ರಿವಾಲ್ ಶಿಫಾರಸು

ಮನೀಷ್ ಸಿಸೋಡಿಯಾ ಮತ್ತು ಸತ್ಯೇಂದ್ರ ಜೈನ್ ರಾಜೀನಾಮೆಯಿಂದ ತೆರವಾಗಿದ್ದ ದೆಹಲಿ ಸಚಿವ ಸಂಪುಟದ ಎರಡು ಸ್ಥಾನಗಳಿಗೆ ಎಎಪಿ ಶಾಸಕರಾದ ಅತಿಶಿ ಮತ್ತು ಸೌರಭ್ ಭಾರದ್ವಾಜ್ ಅವರ ಹೆಸರನ್ನು ಅರವಿಂದ್ ಕೇಜ್ರಿವಾಲ್ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

published on : 1st March 2023

ಸಿಎಂ ಕೇಜ್ರಿವಾಲ್ ಗೆ ಶಾಕ್: ಎಎಪಿ ತೊರೆದು ಬಿಜೆಪಿ ಸೇರಲು ಭಾಸ್ಕರ್ ರಾವ್ ನಿರ್ಧಾರ

ಮಾರ್ಚ್ 4ರಂದು ರಾಜ್ಯಕ್ಕೆ ಎಎಪಿ ಸಂಸ್ಥಾಪಕ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರವಾಲ್ ಆಗಮಿಸುತ್ತಿದ್ದು ಇದಕ್ಕೂ ಮೊದಲೆ ಅವರಿಗೆ ಶಾಕ್ ನೀಡಿರುವ ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅವರು ಎಎಪಿಗೆ ಗುಡ್ ಬೈ ಹೇಳಿದ್ದಾರೆ.

published on : 28th February 2023

ಹೆಚ್ಚಿನ ಸಿಬಿಐ ಅಧಿಕಾರಿಗಳು ಮನೀಶ್ ಸಿಸೋಡಿಯಾ ಬಂಧನದ ಪರವಾಗಿಲ್ಲ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್

ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಬಂಧಿಸಲು ಹೆಚ್ಚಿನ ಸಿಬಿಐ ಅಧಿಕಾರಿಗಳು ವಿರೋಧಿಸಿದ್ದರು. ಆದರೆ, ರಾಜಕೀಯ ಒತ್ತಡದಿಂದಾಗಿ ಹಾಗೆ ಮಾಡಿದ್ದಾರೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸೋಮವಾರ ಹೇಳಿದ್ದಾರೆ.

published on : 27th February 2023

ಪ್ರಧಾನಿ ಮೋದಿಗೆ ಅರವಿಂದ್ ಕೇಜ್ರಿವಾಲ್ ಎಂದರೆ ಭಯ: ಆಮ್ ಆದ್ಮಿ ಪಕ್ಷ

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಎಂದರೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಭಯ ಎಂದು ಆಮ್ ಆದ್ಮಿ ಪಕ್ಷ ಭಾನುವಾರ ಹೇಳಿದೆ.

published on : 26th February 2023

ವಿಧಾನಸಭೆ ಚುನಾವಣೆ: ಕರ್ನಾಟಕ, ಛತ್ತೀಸ್‌ಗಢ, ರಾಜಸ್ಥಾನ, ಮಧ್ಯ ಪ್ರದೇಶಕ್ಕೆ ಕೇಜ್ರಿವಾಲ್ ಭೇಟಿ

ಎಎಪಿ ರಾಷ್ಟ್ರೀಯ ಸಂಚಾಲಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮುಂದಿನ ತಿಂಗಳು ಕರ್ನಾಟಕ, ಛತ್ತೀಸ್‌ಗಢ, ರಾಜಸ್ಥಾನ ಮತ್ತು ಮಧ್ಯಪ್ರದೇಶಕ್ಕೆ ಭೇಟಿ ನೀಡಲಿದ್ದು, ಈ ವರ್ಷಾಂತ್ಯದಲ್ಲಿ ವಿಧಾನಸಭೆ ಚುನಾವಣೆ...

published on : 24th February 2023

ದೆಹಲಿ ಅಬಕಾರಿ ನೀತಿ ಹಗರಣ: ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಪಿಎಗೆ ಇ.ಡಿ ಸಮನ್ಸ್

ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಗುರುವಾರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಸಹಾಯಕ ಬಿಭವ್ ಕೆಪಿ ಅವರಿಗೆ ಸಮನ್ಸ್ ನೀಡಿದೆ.

published on : 23rd February 2023
1 2 3 4 5 6 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9