- Tag results for Arvind Kejriwal
![]() | ಅಗ್ನಿಪಥ್ ಯೋಜನೆಗೆ ಯುವಕರ ಆಕ್ರೋಶ; ಅವರಿಗೆ ಪೂರ್ಣಾವಧಿ ಕೆಲಸ ಕೊಡಿ, ನಾಲ್ಕು ವರ್ಷ ಅಲ್ಲ: ಕೇಜ್ರಿವಾಲ್ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆ ವಿರೋಧಿಸಿ ಹಲವು ರಾಜ್ಯಗಳಲ್ಲಿ ಹಿಂಸಾತ್ಮಕ ಪ್ರತಿಭಟನೆ ನಡೆಸುತ್ತಿರುವ ಸೇನಾ ಉದ್ಯೋಗಾಕಾಂಕ್ಷಿಗಳ ಬೆಂಬಲಕ್ಕೆ ನಿಂತ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು... |
![]() | ಸತ್ಯೇಂದ್ರ ಜೈನ್ ಆರೋಪಿಯಲ್ಲ ಎಂಬುದನ್ನು ಸುಪ್ರೀಂ ಕೋರ್ಟ್ ನಲ್ಲಿ ಕೇಂದ್ರ ಒಪ್ಪಿದೆ: ಕೇಜ್ರಿವಾಲ್ಸತ್ಯೇಂದ್ರ ಜೈನ್ ಆರೋಪಿಯಲ್ಲ ಎಂಬುದನ್ನು ಕೇಂದ್ರ ಸರ್ಕಾರ ಕೋರ್ಟ್ ನಲ್ಲಿ ಒಪ್ಪಿಕೊಂಡಿದ್ದು, ಸಚಿವರ ವಿರುದ್ಧದ ಷಡ್ಯಂತ್ರ ಬಹಿರಂಗವಾಗಿದೆ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. |
![]() | ಮೂಸೆವಾಲ ಹತ್ಯೆಯನ್ನು ರಾಜಕಾರಣಗೊಳಿಸಬೇಡಿ: ಕೇಜ್ರಿವಾಲ್ದುರಾದೃಷ್ಟವಶಾತ್ ಪಂಜಾಬಿ ಗಾಯಕ ಸಿಧು ಮೂಸೆವಾಲ ಹತ್ಯೆಯಾಗಿದೆ. ಆದರೆ, ಅದರ ಸುತ್ತ ರಾಜಕೀಯ ಮಾಡಬೇಡಿ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಶುಕ್ರವಾರ ಹೇಳಿದ್ದಾರೆ. |
![]() | ಸತ್ಯೇಂದ್ರ ಜೈನ್ ಬಗ್ಗೆ ದೇಶ ಹೆಮ್ಮೆ ಪಡಬೇಕು, ಅವರಿಗೆ ಪದ್ಮವಿಭೂಷಣ ಪ್ರಶಸ್ತಿ ಕೊಡಬೇಕು: ಸಿಎಂ ಕೇಜ್ರಿವಾಲ್ಜನರಿಗೆ ಉಚಿತವಾಗಿ ಚಿಕಿತ್ಸೆ ನೀಡುವ 'ಮೊಹಲ್ಲಾ ಕ್ಲಿನಿಕ್' ಮಾದರಿಯನ್ನು ನೀಡಿದ್ದಕ್ಕಾಗಿ ಜಾರಿ ನಿರ್ದೇಶನಾಲಯದಿಂದ ಬಂಧಿತರಾಗಿರುವ ಸತ್ಯೇಂದ್ರ ಜೈನ್ ಅವರಿಗೆ ಪದ್ಮವಿಭೂಷಣ ಪ್ರಶಸ್ತಿ ನೀಡಬೇಕು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬುಧವಾರ ಹೇಳಿದ್ದಾರೆ. |
![]() | ಶಾಲಾ ಪಠ್ಯದಿಂದ ಭಗತ್ ಸಿಂಗ್ ಪಾಠ ಕೈಬಿಟ್ಟು ಹುತಾತ್ಮ ಯೋಧನಿಗೆ ಕರ್ನಾಟಕ ಸರ್ಕಾರ ಅವಮಾನ ಮಾಡಿದೆ: ಕೇಜ್ರಿವಾಲ್ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಕುರಿತ ಪಾಠಗಳನ್ನು ಕರ್ನಾಟಕದ ಶಾಲಾ ಪಠ್ಯಗಳಿಂದ ತೆಗೆದು ಹಾಕಲಾಗಿದೆ ಎಂಬ ವಿಚಾರ ಇದೀಗ ಚರ್ಚೆಗೆ ಗ್ರಾಸವಾಗಿದ್ದು, ಸರ್ಕಾರದ ನಿರ್ಧಾರ ಕುರಿತು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಕಿಡಿಕಾರಿದ್ದಾರೆ. |
![]() | 'ಕಪಾಳಮೋಕ್ಷ', 'ಬಂಧನ': ಕೇಜ್ರಿವಾಲ್, ಶರದ್ ಪವಾರ್ ವಿರುದ್ಧ ಸಚಿವ ಧರ್ಮೇಂದ್ರ ಪ್ರಧಾನ್ ಆಕ್ರೋಶತಮ್ಮ ವಿರುದ್ಧ ಮಾತನಾಡುವವರು, ಕಮೆಂಟ್ ಮಾಡುವವರ ವಿಚಾರಗಳನ್ನು ಶರದ್ ಪವಾರ್ ಮತ್ತು ಅರವಿಂದ್ ಕೇಜ್ರಿವಾಲ್ ಅವರಂತಹವರು ಅದನ್ನು ತುಂಬಾ ದೊಡ್ಡದಾಗಿ ತೆಗೆದುಕೊಂಡಿದ್ದಾರೆ ಎಂದು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಆರೋಪಿಸಿದ್ದಾರೆ. |
![]() | 'ಸ್ವತಂತ್ರ ಭಾರತದ ದೊಡ್ಡ ವಿನಾಶ': ದೆಹಲಿಯಲ್ಲಿ ಬುಲ್ಡೋಜರ್ ಕಾರ್ಯಾಚರಣೆ ಕುರಿತಂತೆ ಕೇಜ್ರಿವಾಲ್ ಆಕ್ರೋಶ!ನಗರದ ವಿವಿಧ ಭಾಗಗಳಲ್ಲಿ ನಡೆಯುತ್ತಿರುವ ಅತಿಕ್ರಮಣ ವಿರೋಧಿ ಅಭಿಯಾನವನ್ನು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಟೀಕಿಸಿದ್ದಾರೆ. |
![]() | ದೆಹಲಿಯಲ್ಲಿ ಅಕ್ಟೋಬರ್ 1 ರಿಂದ ಬಯಸಿದವರಿಗೆ ಮಾತ್ರ ವಿದ್ಯುತ್ ಸಬ್ಸಿಡಿ: ಸಿಎಂ ಕೇಜ್ರಿವಾಲ್ರಾಷ್ಟ್ರ ರಾಜಧಾನಿ ದೆಹಲಯಲ್ಲಿ ಬಯಸಿದವರಿಗೆ ಮಾತ್ರವೇ ಇನ್ಮುಂದೆ ವಿದ್ಯುತ್ ಸಬ್ಸಿಡಿ ನೀಡುವುದಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಗುರುವಾರ ಘೋಷಿಸಿದ್ದಾರೆ. |
![]() | ಗುಜರಾತ್ ಚುನಾವಣೆ: ಬುಡಕಟ್ಟು ನಾಯಕ ಛೋಟು ವಾಸವ ಜತೆ ಎಎಪಿ ಮೈತ್ರಿ - ಕೇಜ್ರಿವಾಲ್ಗುಜರಾತ್ನ ಬುಡಕಟ್ಟು ಜನಾಂಗದವರ ಜೊತೆ ಆಮ್ ಆದ್ಮಿ ಪಕ್ಷ ನಿಂತಿದೆ ಮತ್ತು ರಾಜ್ಯದಲ್ಲಿ ಬದಲಾವಣೆಯನ್ನು ತರಲು ಮತ್ತು ಬಡವರ ಜೀವನ ಸುಧಾರಿಸಲು. ಭಾರತೀಯ ಬುಡಕಟ್ಟು ಪಕ್ಷ(ಬಿಟಿಪಿ)ದ ಸಂಸ್ಥಾಪಕ ಛೋಟು ವಾಸವ ಅವರೊಂದಿಗೆ ಕೆಲಸ... |
![]() | ಈ ಕೆಲಸ ಮಾಡದಿದ್ದರೆ, ಗುಜರಾತ್ ನಿಂದ ಹೊರ ಹಾಕಿ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್!!ಗುಜರಾತ್ ನ ಶಾಲೆಗಳನ್ನು ದೇಶದಲ್ಲಿಯೇ ಮಾದರಿ ಶಾಲೆಗಳನ್ನಾಗಿ ಮಾಡದಿದ್ದರೆ ಗುಜರಾತ್ ನಿಂದ ನಮ್ಮನ್ನು ಹೊರ ಹಾಕಿ ಎಂದು ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಹಾಗೂ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. |
![]() | ನಿಮಗೆ ಗೂಂಡಾ, ಲಫಂಗರ ಸರ್ಕಾರ ಬೇಕೆ ಅಥವಾ ಪ್ರಾಮಾಣಿಕ ಆಡಳಿತ ಬೇಕೆ?: ಕನ್ನಡಿಗರಿಗೆ ಕೇಜ್ರಿವಾಲ್ ಪ್ರಶ್ನೆಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಗುರುವಾರ ನಡೆದ ರೈತರ ಬೃಹತ್ ಸಮಾವೇಶ ಉದ್ದೇಶಿಸಿ ಮಾತನಾಡಿದ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು... |
![]() | ಬೆಂಗಳೂರಿಗೆ ದೆಹಲಿ ಸಿಎಂ ಕೇಜ್ರಿವಾಲ್, ಏಪ್ರಿಲ್ 21ರಂದು ರೈತರ ಬೃಹತ್ ಸಮಾವೇಶಆಮ್ ಆದ್ಮಿ ಪಕ್ಷದ ಮುಖ್ಯಸ್ಥ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಏಪ್ರಿಲ್ 21ರಂದು ಬೆಂಗಳೂರಿಗೆ ಆಗಮಿಸಲಿದ್ದು, ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ನಡೆಯಲಿರುವ... |
![]() | ಅರವಿಂದ್ ಕೇಜ್ರಿವಾಲ್ ಸಮ್ಮುಖದಲ್ಲಿ ನಿವೃತ್ತ ಎಡಿಜಿಪಿ ಭಾಸ್ಕರ್ ರಾವ್ AAP ಪಕ್ಷಕ್ಕೆ ಅಧಿಕೃತ ಸೇರ್ಪಡೆಭಾಸ್ಕರ್ ರಾವ್ ಅವರು ಭಾನುವಾರ ಪೊಲೀಸ್ ವೃತ್ತಿಯಿಂದ ಸ್ವಯಂ ನಿವೃತ್ತರಾಗಿದ್ದರು. |
![]() | ಕೇಜ್ರಿವಾಲ್ ಒಂದು ದೊಡ್ಡ ನಗರದ 'ಮೇಯರ್' ಅಷ್ಟೆ ಎಂದಿರುವ ಬಿಜೆಪಿ ನಡೆ ಅವಮಾನಕರ: ಎಎಪಿ ಕಿಡಿಗುಜರಾತ್ ಪ್ರವಾಸದಲ್ಲಿರುವ ಕೇಜ್ರಿವಾಲ್ ಮತ್ತು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರನ್ನ 'ಪ್ರವಾಸಿಗರು' ಎಂದು ಕರೆದಿದ್ದ ಗುಜರಾತ್ ಬಿಜೆಪಿಯು, ಕೇಜ್ರಿವಾಲ್ ಅವರನ್ನು 'ದೊಡ್ಡ ನಗರದ ಮೇಯರ್' ಎಂದು ಟೀಕಿಸಿದ್ದು ಇದಕ್ಕೆ ಗುಜರಾತ್ ಎಎಪಿ ಕಿಡಿಕಾರಿದೆ. |
![]() | ಬಿಜೆಪಿಯಲ್ಲಿ ದುರಹಂಕಾರ ತುಂಬಿದೆ: ಎಎಪಿಗೆ ಒಂದು ಅವಕಾಶ ಕೊಡಿ, ಗುಜರಾತ್ ನಲ್ಲಿ ಕೇಜ್ರಿವಾಲ್ ಪ್ರಚಾರ!ಪಂಜಾಬ್ ಚುನಾವಣೆಯಲ್ಲಿ ಭರ್ಜರಿ ಗೆಲುವಿನ ನಂತರ ಹುಮ್ಮಸ್ಸಿನಲ್ಲಿರೋ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷವು ಇದೀಗ ಗುಜರಾತ್ ಮೇಲೆ ಕಣ್ಣಿಟ್ಟಿದೆ. |