- Tag results for Arvind Kejriwal
![]() | ರಾಮರಾಜ್ಯ ಅಂದರೆ ಹೇಗಿರಬೇಕು ಗೊತ್ತಾ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹೇಳಿದ್ದೇನು?ರಾಮರಾಜ್ಯವನ್ನು ಯಾರಾದರೂ ಊಹಿಸಿಕೊಂಡರೆ, ಅದು ಎಲ್ಲರಿಗೂ ಉತ್ತಮ ಮತ್ತು ಉಚಿತ ಶಿಕ್ಷಣ ಹಾಗೂ ಆರೋಗ್ಯವನ್ನು ಹೊಂದಿರಬೇಕು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಶನಿವಾರ ಹೇಳಿದ್ದಾರೆ. |
![]() | ದೆಹಲಿ ಮೆಟ್ರೋ ಕಾರ್ಯಕ್ರಮಕ್ಕೆ ಕೇಜ್ರಿವಾಲ್ ಗೆ ಆಹ್ವಾನಿಸದಿರುವುದು ಕೀಳು ಮನಸ್ಥಿತಿ ಪ್ರತಿಬಿಂಬಿಸುತ್ತದೆ: ಎಎಪಿಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿ ಮೆಟ್ರೋದ ವಿಸ್ತರಿತ ಮಾರ್ಗ ಉದ್ಘಾಟಿಸಿದ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಆಹ್ವಾನಿಸದ ಕೇಂದ್ರ ಸರ್ಕಾರದ ನಡೆಯನ್ನು ದೆಹಲಿ ಸಚಿವೆ ಅತಿಶಿ ಅವರು ಭಾನುವಾರ... |
![]() | 'INDIA' ಮೈತ್ರಿಕೂಟವು 'ಭಾರತ್' ಎಂದು ಮರುನಾಮಕರಣ ಮಾಡಿಕೊಂಡರೆ, ಬಿಜೆಪಿ ಮತ್ತೆ ಹೆಸರು ಬದಲಿಸುತ್ತದೆಯೇ: ಅರವಿಂದ್ ಕೇಜ್ರಿವಾಲ್ರಾಷ್ಟ್ರಪತಿಗಳ ಕಚೇರಿಯಿಂದ ಜಿ20 ಪ್ರತಿನಿಧಿಗಳಿಗೆ ಕಳುಹಿಸಲಾದ ಔತಣಕೂಟದ ಆಮಂತ್ರಣದಲ್ಲಿ ದ್ರೌಪದಿ ಮುರ್ಮು ಅವರನ್ನು 'ಪ್ರೆಸಿಡೆಂಟ್ ಆಫ್ ಇಂಡಿಯಾ' ಬದಲಿಗೆ 'ಪ್ರೆಸಿಡೆಂಟ್ ಆಫ್ ಭಾರತ್' ಎಂದು ನಮೂದಿಸಿರುವುದು ವಿವಾದಕ್ಕೆ ಕಾರಣವಾಗಿದ್ದು, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮಂಗಳವಾರ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ. |
![]() | 'ನಮಗೆ ಒಂದು ರಾಷ್ಟ್ರ, ಒಂದು ಚುನಾವಣೆ ಬೇಡ; ಒಂದು ರಾಷ್ಟ್ರ, ಒಂದು ಶಿಕ್ಷಣ ಬೇಕು': ಕೇಜ್ರಿವಾಲ್ಒಂದು ರಾಷ್ಟ್ರ, ಒಂದು ಚುನಾವಣೆ ಪರಿಕಲ್ಪನೆ ಕುರಿತು ದೇಶಾದ್ಯಂತ ತೀವ್ರ ಚರ್ಚೆಯಾಗುತ್ತಿರುವಂತೆಯೇ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ನಮಗೆ ಒಂದು ರಾಷ್ಟ್ರ, ಒಂದು ಚುನಾವಣೆ ಬೇಡ, ಒಂದು ರಾಷ್ಟ್ರ, ಒಂದು ಶಿಕ್ಷಣ ಬೇಕು ಎಂದಿದ್ದಾರೆ. |
![]() | ಹರಿಯಾಣದ ಜನ ಶೀಘ್ರದಲ್ಲೇ ಎಎಪಿ ಉಚಿತ ಯೋಜನೆಗಳ ಲಾಭ ಪಡೆಯುತ್ತಾರೆ: ಖಟ್ಟರ್ಗೆ ಅರವಿಂದ ಕೇಜ್ರಿವಾಲ್ ತಿರುಗೇಟುದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಹರಿಯಾಣದ ಮುಖ್ಯಮಂತ್ರಿ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರ 'ಉಚಿತ' ಯೋಜನೆಗಳ ಕುರಿತ ಟೀಕೆಗಳಿಗೆ ಭಾನುವಾರ ಪ್ರತಿಕ್ರಿಯಿಸಿದ್ದಾರೆ. 2024ರಲ್ಲಿ ನಡೆಯಲಿರುವ ಹರಿಯಾಣ ವಿಧಾನಸಭಾ ಚುನಾವಣೆಯ ಕುರಿತು ಮಾತನಾಡಿದ ಸಿಎಂ ಕೇಜ್ರಿವಾಲ್, ಹರಿಯಾಣ ರಾಜ್ಯದ ಜನರಿಗೆ ಶೀಘ್ರವೇ ಉಚಿತ ಯೋಜನೆಗಳ ಲಾಭ ಸಿಗಲಿದೆ ಎಂದು ಹೇಳಿದ |
![]() | ಅರವಿಂದ್ ಕೇಜ್ರಿವಾಲ್ ಪ್ರಧಾನಿ ಹುದ್ದೆಯ ರೇಸ್ ನಲ್ಲಿಲ್ಲ: ಆತಿಷಿಇಂಡಿಯಾ ಬಣದ ಪ್ರಧಾನಿ ಹುದ್ದೆಯ ಆಕಾಂಕ್ಷಿಗಳಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಕೂಡ ಇದ್ದಾರೆ ಎಂಬ ಆಪ್ ನಾಯಕರ ಹೇಳಿಕೆ ಬೆನ್ನಲ್ಲೇ ಕೇಜ್ರಿವಾಲ್ ಪ್ರಧಾನಿ ಹುದ್ದೆಯ ರೇಸ್ ನಲ್ಲಿಲ್ಲ ಎಂದು ದೆಹಲಿ ಸಚಿವೆ ಆತಿಷಿ ಹೇಳಿದ್ದಾರೆ. |
![]() | ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ವಿಪಕ್ಷಗಳ INDIA ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿಯಾಗಲಿ: ಎಎಪಿ ಪ್ರಸ್ತಾಪಆಮ್ ಆದ್ಮಿ ಪಕ್ಷವು ಬುಧವಾರ ಅರವಿಂದ ಕೇಜ್ರಿವಾಲ್ ಅವರು ವಿರೋಧ ಪಕ್ಷಗಳ ಇಂಡಿಯಾ ಮೈತ್ರಿಕೂಟಕ್ಕೆ ಪ್ರಧಾನಿ ಅಭ್ಯರ್ಥಿಯಾಗಲಿ ಎಂದು ಪ್ರಸ್ತಾಪಿಸಿದ್ದು, ದೆಹಲಿ ಮುಖ್ಯಮಂತ್ರಿಯಾಗಿ ಅವರು ಇಡೀ ದೇಶಕ್ಕೆ ಪ್ರಯೋಜನವಾಗುವಂತಹ ಮಾದರಿಯನ್ನು ನೀಡಿದ್ದಾರೆ ಎಂದು ಹೇಳಿದೆ. |
![]() | ಮೋದಿ ಪದವಿ ಕುರಿತು ಹೇಳಿಕೆ: ಕೇಜ್ರಿವಾಲ್ ವಿರುದ್ಧದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ವಿಚಾರಣೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಕಾರಪ್ರಧಾನಿ ನರೇಂದ್ರ ಮೋದಿ ಅವರ ವಿದ್ಯಾರ್ಹತೆ ಕುರಿತು ಹೇಳಿಕೆ ನೀಡಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಎದುರಿಸುತ್ತಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ರಿಲೀಫ್ ನೀಡಲು ನಿರಾಕರಿಸಿದ್ದು, ವಿಚಾರಣೆಗೆ ತಡೆ ನೀಡಲು ಸಾಧ್ಯವಿಲ್ಲ ಎಂದು ಹೇಳಿದೆ. |
![]() | ಆಗಸ್ಟ್ 31ರಂದು ಮುಂಬೈನಲ್ಲಿ INDIA ಮೈತ್ರಿ ಕೂಟದ 3ನೇ ಸಭೆಯಲ್ಲಿ ಭಾಗವಹಿಸುತ್ತೇವೆ: ಅರವಿಂದ್ ಕೇಜ್ರಿವಾಲ್ಮುಂಬೈನಲ್ಲಿ ಈ ತಿಂಗಳಾಂತ್ಯದಲ್ಲಿ ನಡೆಯಲಿರುವ INDIA ಮೈತ್ರಿಕೂಟದ ಮೂರನೇ ಸಭೆಯಲ್ಲಿ ಆಮ್ ಆದ್ಮಿ ಪಕ್ಷ ಪಾಲ್ಗೊಳ್ಳಲಿದೆ ಎಂದು ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ ನಾಯಕ ಅರವಿಂದ್ ಕೇಜ್ರಿವಾಲ್ ಸೋಮವಾರ ಘೋಷಿಸಿದ್ದಾರೆ. |
![]() | ಸ್ನೇಹಿತನ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ: ಸರ್ಕಾರಿ ಅಧಿಕಾರಿಯನ್ನು ಅಮಾನತುಗೊಳಿಸಿ ದೆಹಲಿ ಸಿಎಂ ಆದೇಶಮೃತ ಸ್ನೇಹಿತನ ಅಪ್ರಾಪ್ತ ಮಗಳ ಮೇಲೆ ಹಲವು ತಿಂಗಳುಗಳ ಕಾಲ ಅತ್ಯಾಚಾರ ಎಸಗಿ, ಗರ್ಭಪಾತ ಮಾಡಿಸಿದ ಆರೋಪದ ಮೇಲೆ ಸರ್ಕಾರಿ ಅಧಿಕಾರಿಯನ್ನು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. |
![]() | ಕಾಂಗ್ರೆಸ್ ಆಡಳಿತವಿರುವ ಛತ್ತೀಸ್ಗಢದಲ್ಲಿ 10 ಗ್ಯಾರಂಟಿ ಘೋಷಿಸಿದ ಕೇಜ್ರಿವಾಲ್ಛತ್ತೀಸ್ಗಢದಲ್ಲಿ ನೆಲೆ ಕಂಡುಕೊಳ್ಳಲು ಪ್ರಯತ್ನಿಸುತ್ತಿರುವ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ಅವರು, ಕಾಂಗ್ರೆಸ್ ಆಡಳಿತದ ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಉಚಿತ ವಿದ್ಯುತ್, ಮಹಿಳೆಯರಿಗೆ ಮಾಸಿಕ... |
![]() | ದೆಹಲಿ ಸೇವಾ ನಿಯಂತ್ರಣ ಮಸೂದೆ; ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಮನಮೋಹನ್ ಸಿಂಗ್ಗೆ ಕೇಜ್ರಿವಾಲ್ ಧನ್ಯವಾದದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಮತ್ತು ಸಂಸದ ರಾಹುಲ್ ಗಾಂಧಿ ಅವರಿಗೆ ಪತ್ರ ಬರೆದು, ದೆಹಲಿ ಸೇವಾ ಮಸೂದೆ ವಿರುದ್ಧ ಮತ ಚಲಾಯಿಸಿದ್ದಕ್ಕಾಗಿ 'ದಿಲ್ಲಿಯ 2 ಕೋಟಿ ಜನರ ಪರವಾಗಿ' ಕೃತಜ್ಞತೆ ಸಲ್ಲಿಸಿದ್ದಾರೆ. |
![]() | ದೆಹಲಿ ಸೇವಾ ಮಸೂದೆಯ ಪ್ರಸ್ತಾವಿತ ಆಯ್ಕೆ ಸಮಿತಿಯಲ್ಲಿ ಒಪ್ಪಿಗೆ ಇಲ್ಲದೆಯೆ ಹೆಸರು ಸೇರ್ಪಡೆ: ಆಪ್ ವಿರುದ್ಧ ಐವರು ಸಂಸದರ ಆರೋಪದೆಹಲಿ ಸೇವಾ ಮಸೂದೆಯ ಪ್ರಸ್ತಾವಿತ ಆಯ್ಕೆ ಸಮಿತಿಯಲ್ಲಿ ಒಪ್ಪಿಗೆ ಇಲ್ಲದೇ ಹೆಸರು ಸೇರ್ಪಡೆ ಮಾಡಲಾಗಿದೆ ಎಂದು ರಾಜ್ಯಸಭೆಯ ಐದು ಸದಸ್ಯರು ಆಮ್ ಆದ್ಮಿ ಪಕ್ಷದ ರಾಘವ್ ಚಡ್ಡಾ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. |
![]() | ದೇಶದ ಇತಿಹಾಸದಲ್ಲಿ ಕರಾಳ ದಿನ; ದೆಹಲಿ ಸೇವಾ ಮಸೂದೆಗೆ ರಾಜ್ಯಸಭೆ ಅನುಮೋದನೆ ವಿರುದ್ಧ ಕೇಜ್ರಿವಾಲ್ ಆಕ್ರೋಶದೆಹಲಿ ಸೇವಾ ಮಸೂದೆಗೆ (Delhi Services Bill) ರಾಜ್ಯಸಭೆಯಲ್ಲಿ ಸೋಮವಾರ ಅನುಮೋದನೆ ದೊರೆತಿರುವುದಕ್ಕೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ದೇಶದ ಇತಿಹಾಸದಲ್ಲಿ ಕರಾಳ ದಿನ ಎಂದು ಕಿಡಿಕಾರಿದ್ದಾರೆ. |
![]() | ದೆಹಲಿಯ ಮೊಹಲ್ಲಾ ಕ್ಲಿನಿಕ್ ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭೇಟಿ; ಸೌಲಭ್ಯ ವೀಕ್ಷಣೆ!ರಾಷ್ಟ್ರ ರಾಜಧಾನಿಯ ಪಂಚಶೀಲ್ ಪಾರ್ಕ್ನಲ್ಲಿರುವ 'ಆಮ್ ಆದ್ಮಿ ಮೊಹಲ್ಲಾ' ಕ್ಲಿನಿಕ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶುಕ್ರವಾರ ಭೇಟಿ ನೀಡಿದ್ದಾರೆ. |