- Tag results for Asha
![]() | 'ಲವ್ 360' ಶೀರ್ಷಿಕೆಗೆ ಬ್ಯಾಟ್ಸ್ಮನ್ ಎಬಿ ಡಿವಿಲಿಯರ್ಸ್ ಸ್ಫೂರ್ತಿ: ನಿರ್ದೇಶಕ ಶಶಾಂಕ್ಮೊಗ್ಗಿನ ಮನಸು, ಕೃಷ್ಣ ಲೀಲಾದಂತಹ ಪ್ರೇಮಕಥೆಗಳನ್ನು ಕನ್ನಡ ಚಿತ್ರರಂಗಕ್ಕೆ ನೀಡಿದ ನಿರ್ದೇಶಕ ಶಶಾಂಕ್ ಅವರ ಮುಂದಿನ ಚಿತ್ರ 'ಲವ್ 360' ನಾಳೆ ತೆರೆಗೆ ಬರುತ್ತಿದೆ. ಚಿತ್ರದ ನಾಯಕ ಪ್ರವೀಣ್ ಸ್ಯಾಂಡಲ್ ವುಡ್ ಗೆ ಹೊಸಬರು. ಈ ಹಿಂದಿನ ಚಿತ್ರಗಳಲ್ಲಿ ಕೂಡ ನಿರ್ದೇಶಕರು ಹೊಸ ಕಲಾವಿದರಿಗೆ ಅವಕಾಶ ನೀಡಿ ಬೆಳ್ಳಿತೆರೆಗೆ ಪರಿಚಯಿಸಿ ಅವರಿಗೆ ಯಶಸ್ಸು ಕೊಟ್ಟಿದ್ದಾರೆ. |
![]() | ಹುಟ್ಟಿನಿಂದಲೇ ಥಲಸ್ಸೀಮಿಯಾ ಖಾಯಿಲೆಯಿಂದ ಬಳಲುತ್ತಿರುವ ಬಾಲಕನಿಗೆ ಬೇಕಿದೆ ನೆರವಿನ ಹಸ್ತಬಲಭೀಮರಾಯ ಎಚ್ ಗೋನಾಲ್ ಹಾಗೂ ಮಹಾನಂದ ದಂಪತಿಯ 11 ವರ್ಷದ ಪುತ್ರ ಶಶಾಂಕ್ ಹುಟ್ಟಿನಿಂದಲೇ ಥಲಸ್ಸೀಮಿಯಾ (ರಕ್ತಹೀನತೆ) ಗಂಭೀರ ಖಾಯಿಲೆಯಿಂದ ಬಳಲುತ್ತಿದ್ದು, ಆತನ ಚಿಕಿತ್ಸೆಗಾಗಿ ಪೋಷಕರು ಈಗಾಗಲೇ 25 ಲಕ್ಷಕ್ಕೂ ಹೆಚ್ಚು ಹಣ ಖರ್ಚು ಮಾಡಿದ್ದಾರೆ. |
![]() | 'ಲವ್ 360' ಸಿನಿಮಾದಲ್ಲಿ ನನ್ನ ಪಾತ್ರವನ್ನು ಅರ್ಥಮಾಡಿಕೊಳ್ಳಲು ನನಗೆ ಸಮಯ ಹಿಡಿಯಿತು: ನಟಿ ರಚನಾ ಇಂದರ್ಡಾರ್ಲಿಂಗ್ ಕೃಷ್ಣ ನಿರ್ದೇಶನದ ಲವ್ ಮಾಕ್ಟೈಲ್ ಸಿನಿಮಾದ ಮೂಲಕ ಸ್ಯಾಂಡಲ್ವುಡ್ ಪ್ರವೇಶಿಸಿದ ರಚನಾ ಇಂದರ್, ಹರಿಕಥೆ ಅಲ್ಲ ಗಿರಿಕಥೆಯಲ್ಲಿ ರಿಷಬ್ ಶೆಟ್ಟಿಯೊಂದಿಗೆ ತೆರೆ ಹಂಚಿಕೊಂಡಿದ್ದರು. ಇದೀಗ, ಮೊಗ್ಗಿನ ಮನಸ್ಸು ಖ್ಯಾತಿಯ ಶಶಾಂಕ್ ಅವರ ನಿರ್ದೇಶನದ 'ಲವ್ 360' ಸಿನಿಮಾದಲ್ಲಿ ನಾಯಕಿಯಾಗಿ ನಟಿಸುತ್ತಿದ್ದಾರೆ. |
![]() | ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ ನಟಿ ಬಿಪಾಶಾ ಬಸು, ಕರಣ್ ಸಿಂಗ್ ಗ್ರೋವರ್ ದಂಪತಿಬಾಲಿವುಡ್ ನಟಿ ಬಿಪಾಶಾ ಬಸು ಮತ್ತು ನಟ ಕರಣ್ ಸಿಂಗ್ ಗ್ರೋವರ್ ಅವರು ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿರುವುದಾಗಿ ಮಂಗಳವಾರ ಹೇಳಿಕೊಂಡಿದ್ದಾರೆ. |
![]() | ಸ್ಯಾಂಡಲ್ವುಡ್ಗೆ ಉತ್ತಮ ಸಿನಿಮಾ ಮೂಲಕ ಎಂಟ್ರಿ ಆಗಬೇಕೆಂದು ಬಯಸಿದ್ದೆ: ಲವ್ 360 ಸಿನಿಮಾದ ನಟ ಪ್ರವೀಣ್ವೃತ್ತಿಯಲ್ಲಿ ವೈದ್ಯರಾಗಿರುವ ಪ್ರವೀಣ್ ಅವರಿಗೆ ಬಾಲ್ಯದಿಂದಲೂ ನಟನೆಯ ಬಗ್ಗೆ ವಿಶೇಷವಾದ ಒಲವಿತ್ತು. ಮೊಗ್ಗಿನ ಮನಸ್ಸು ಖ್ಯಾತಿಯ ಶಶಾಂಕ್ ಅವರ ನಿರ್ದೇಶನದ ರೊಮ್ಯಾಂಟಿಕ್ ಥ್ರಿಲ್ಲರ್ 'ಲವ್ 360' ಸಿನಿಮಾ ಮೂಲಕ ಸ್ಯಾಂಡಲ್ವುಡ್ಗೆ ಪ್ರವೀಣ್ ಪ್ರವೇಶಿಸುತ್ತಿದ್ದಾರೆ. |
![]() | ಶಶಾಂಕ್ ನಿರ್ದೇಶನದ ಪ್ರೇಮಕಥೆ 'ಲವ್ 360' ಆಗಸ್ಟ್ 19ರಂದು ತೆರೆಗೆನಿರ್ದೇಶಕ ಶಶಾಂಕ್ ಅವರು ನಿರ್ದೇಶಿಸಿದ್ದ ಯಶ್, ರಾಧಿಕಾ ಪಂಡಿತ್, ಶುಭಾ ಪೂಂಜಾ ಅಭಿನಯದ ಲವ್ ಸ್ಟೋರಿ 'ಮೊಗ್ಗಿನ ಮನಸ್ಸು' ಬಿಡುಗಡೆಯಾಗಿ 14 ವರ್ಷಗಳು ಕಳೆದಿವೆ. ಇದೀಗ ನಿರ್ದೇಶಕರು ಮತ್ತೊಂದು ಪ್ರೇಮಕಥೆ ಚಿತ್ರ 'ಲವ್ 360' ಬಿಡುಗಡೆಗೆ ಕಾತರರಾಗಿದ್ದಾರೆ. ಮುಂದಿನ ತಿಂಗಳು ಆಗಸ್ಟ್ 19ರಂದು ತೆರೆಗೆ ಬರಲಿದೆ. |
![]() | ದುರ್ವಾಸನೆ, ನೊಣಗಳ ಸಮಸ್ಯೆ: ಬಿಬಿಎಂಪಿ ತ್ಯಾಜ್ಯ ಘಟಕದ ಬಗ್ಗೆ ಬನಶಂಕರಿ 6ನೇ ಹಂತದ ನಿವಾಸಿಗಳಿಂದ ದೂರಿನ ಸರಮಾಲೆನಗರದ ಬನಶಂಕರಿ 6ನೇ ಹಂತದ ಹೆಮ್ಮಿಗೆಪುರ ವಾರ್ಡ್ನ ಲಿಂಗಧೀರನಹಳ್ಳಿಯ ತ್ಯಾಜ್ಯ ಸಂಸ್ಕರಣಾ ಘಟಕವನ್ನು ಮುಚ್ಚುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (KSPCB) ಕಚೇರಿಗೆ ಮುತ್ತಿಗೆ ಹಾಕಲು ಇಲ್ಲಿನ ನಿವಾಸಿಗಳು ನಿರ್ಧರಿಸಿದ್ದಾರೆ. |
![]() | ಹಿಂದೂ ಕಾರ್ಯಕರ್ತರ ಮೇಲೆ ಶಾಸಕ ಪ್ರಿಯಾಂಕ್ ಖರ್ಗೆ ದಬ್ಬಾಳಿಕೆ: ಮಠಾಧೀಶರ ದೂರುಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಹಿಂದೂ ಕಾರ್ಯಕರ್ತರ ಮೇಲೆ ದಬ್ಬಾಳಿಕೆ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಬಂಜಾರ ಮಠ ಹಾಗೂ ವೀರಶೈವದ 50ಕ್ಕೂ ಹೆಚ್ಚು ಮಠಾಧೀಶರು ಮುಖ್ಯಮಂತ್ರಿ ಹಾಗೂ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರಿಗೆ ದೂರು ನೀಡಿದ್ದಾರೆ. |
![]() | ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಫಲಶ್ರುತಿ: ಜನವಸತಿ ಪ್ರದೇಶದಲ್ಲಿ ತ್ಯಾಜ್ಯ ಸುರಿಯುತ್ತಿದ್ದ ದುಷ್ಕರ್ಮಿಗಳ ಪತ್ತೆಹಚ್ಚಿ ಟ್ರ್ಯಾಕ್ಟರ್ ವಶಪಡಿಸಿದ ಬಿಬಿಎಂಪಿನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಯ ಬೆಂಗಳೂರು ಆವೃತ್ತಿಯಲ್ಲಿ ವರದಿ ಬಂದ ಕೆಲವೇ ಗಂಟೆಗಳಲ್ಲಿ ಬಿಬಿಎಂಪಿ(BBMP) ಸಿಬ್ಬಂದಿ ಬನಶಂಕರಿ 3ನೇ ಹಂತದಲ್ಲಿ ದುಷ್ಕರ್ಮಿಗಳನ್ನು ಪತ್ತೆಹಚ್ಚಿ ಟ್ರ್ಯಾಕ್ಟರ್ ವಶಪಡಿಸಿಕೊಂಡಿರುವ ಘಟನೆ ನಡೆದಿದೆ. |
![]() | ಆಷಾಢ ಶುಕ್ರವಾರ: ಎರಡು ವರ್ಷದ ಬಳಿಕ ಮೈಸೂರು ಚಾಮುಂಡೇಶ್ವರಿ ದೇವಿ ದರ್ಶನಕ್ಕೆ ಅವಕಾಶಕೋವಿಡ್ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷದಿಂದ ಆಶಾಢ ಮಾಸದ ಶುಕ್ರವಾರ ಮೈಸೂರಿನ ಚಾಮುಂಡೇಶ್ವರಿ ದೇವಿಯ ದರ್ಶನಕ್ಕೆ ಅವಕಾಶವಿರಲಿಲ್ಲ. ಇದೀಗ ಪರಿಸ್ಥಿತಿ ಬದಲಾಗಿದ್ದು, ಬರುವ ಶುಕ್ರವಾರ ಚಾಮುಂಡೇಶ್ವರಿ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ. |
![]() | 'ಬೈರಾಗಿ' ಹೀರೋ ಕೇಂದ್ರಿತ ಸಿನಿಮಾವಾದರೂ ಮಹಿಳಾ ನಾಯಕಿಯರದ್ದು ಪ್ರಬಲ ಪಾತ್ರ!ಬೈರಾಗಿಯು ನಾಯಕ-ಕೇಂದ್ರಿತ ಚಿತ್ರವಾಗಿ ಬರಬಹುದು, ಆದರೆ ಅದರಲ್ಲಿ ಪ್ರಮುಖ ಪಾತ್ರಗಳಲ್ಲಿ ಮಹಿಳೆಯರಿದ್ದಾರೆ ಎಂದು ಅದರ ನಿರ್ದೇಶಕ ವಿಜಯ್ ಮಿಲ್ಟನ್ ಹೇಳಿದ್ದಾರೆ. |
![]() | ದಲಿತಳೆಂಬ ಕಾರಣಕ್ಕೆ ಮನೆಯೊಳಗೆ ಸೇರಿಸುತ್ತಿಲ್ಲ, ಕರ್ತವ್ಯ ಹೇಗೆ ನಿರ್ವಹಿಸಲಿ: ಕಣ್ಣೀರಿಟ್ಟ ಆಶಾ ಕಾರ್ಯಕರ್ತೆದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಕಾನನಕಟ್ಟೆ ಗ್ರಾಮದಲ್ಲಿ ಕಳೆದ ಕೆಲ ದಿನಗಳಿಂದ ನಿಗೂಢ ಜ್ವರ ಕಾಣಿಸಿಕೊಂಡಿದ್ದರೂ ದಲಿತಳೆಂಬ ಕಾರಣಕ್ಕೆ ಆಶಾ ಕಾರ್ಯಕರ್ತೆಯೊಬ್ಬರಿಗೆ ನೀರಿನ ಮಾದರಿ ಸಂಗ್ರಹಿಸಲು ಗ್ರಾಮಸ್ಥರು ಅವಕಾಶ ನೀಡಿದೆ ಇರುವ ಘಟನೆ ಬೆಳಕಿಗೆ ಬಂದಿದೆ. |
![]() | ಈಗಿನ ಪೀರ್ ಪಾಷಾ ಬಂಗಲೆ ಇರುವ ಜಾಗ ಮೂಲ ಅನುಭವ ಮಂಟಪವಾಗಿತ್ತು: ರಾಜೇಶ್ವರ ಶಿವಾಚಾರ್ಯ ಸ್ವಾಮೀಜಿಬಸವಕಲ್ಯಾಣದ ಈಗಿನ ಪೀರ್ ಪಾಷಾ ಬಂಗಲೆ ಮೂಲ ಅನುಭವ ಮಂಟಪವಾಗಿದೆ. ಕೂಡಲೇ ಅದನ್ನು ಸಂರಕ್ಷಣೆ ಮಾಡುವುದರ ಜೊತೆಗೆ ಭಾರತ ಪುರಾತತ್ವ ಇಲಾಖೆಯಿಂದ ಸಂಶೋಧನೆಯಾಗಬೇಕೆಂದು ರಾಜೇಶ್ವರ ಶಿವಾಚಾರ್ಯರು ಹೇಳಿದ್ದಾರೆ. |
![]() | ಹಾಸನದಲ್ಲಿ ನಗರಸಭೆ ಸದಸ್ಯನ ಹತ್ಯೆ: 12 ಗಂಟೆಗಳಲ್ಲಿ ಇಬ್ಬರ ಬಂಧನಹಾಸನದಲ್ಲಿ ಜೆಡಿಎಸ್ ಪಕ್ಷದ ನಗರಸಭೆ ಸದಸ್ಯ ಪ್ರಶಾಂತ್ ನಾಗರಾಜ್ ಹತ್ಯೆ ಪ್ರಕರಣದಲ್ಲಿ ಇಬ್ಬರನ್ನು ಬಂಧಿಸಲಾಗಿದೆ. |
![]() | ಜೆಡಿಎಸ್ ನಗರಸಭಾ ಸದಸ್ಯ ಪ್ರಶಾಂತ್ ನಾಗರಾಜು ಬರ್ಭರ ಹತ್ಯೆ: ಹಾಸನದಲ್ಲಿ ಸ್ವಯಂಪ್ರೇರಿತ ಬಂದ್, ಆರೋಪಿಗಳ ಪತ್ತೆಗೆ ತಂಡ ರಚನೆನಿನ್ನೆ ರಾತ್ರಿ ದುಷ್ಕರ್ಮಿಗಳಿಂದ ಬರ್ಭರವಾಗಿ ಹತ್ಯೆಗೀಡಾದ ಜೆಡಿಎಸ್ ನಗರಪಾಲಿಕೆ ಸದಸ್ಯ ಪ್ರಶಾಂತ್ ಶವ ಹಾಸನದ ಶವಾಗಾರದಲ್ಲಿಡಲಾಗಿದ್ದು ಸುತ್ತಮುತ್ತ ಭದ್ರತೆ ಹೆಚ್ಚಿಸಲಾಗಿದೆ. |