social_icon
  • Tag results for Ashok

ನಗರದ ಸಂಸ್ಕೃತಿ, ಇತಿಹಾಸ ಪರಂಪರೆ ಪರಿಚಯಿಸಲು ಮಾರ್ಚ್ 25-26ಕ್ಕೆ 'ನಮ್ಮ ಬೆಂಗಳೂರು ಹಬ್ಬ'

ಬೆಂಗಳೂರಿನ ಸಂಸ್ಕೃತಿ ಮತ್ತು ಅದರ ವಿಕಸನವನ್ನು ನಗರದಲ್ಲಿ ನೆಲೆಸಿರುವ ಇತರೆ ಭಾಷಿಕರು ಸೇರಿದಂತೆ ನಾಡಿನ ಜನರಿಗೆ ಪರಿಚಯಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಮಾರ್ಚ್ 25 ಮತ್ತು 26 ರಂದು ನಮ್ಮ ಬೆಂಗಳೂರು ಹಬ್ಬವನ್ನು ಆಯೋಜಿಸಿದೆ.

published on : 21st March 2023

ದೇಶದಲ್ಲಿ ಶೇ.90ರಷ್ಟು ಮುಸ್ಲಿಮರು ಮತಾಂತರಗೊಂಡ ದಲಿತರೇ: ಬಿಹಾರ ಸಚಿವ ವಿವಾದಾತ್ಮಕ ಹೇಳಿಕೆ

ಇತ್ತೀಚಿನ ದಿನಗಳಲ್ಲಿ ಬಿಹಾರದಲ್ಲಿ ರಾಜಕೀಯದ ಕಾವು ಏರತೊಡಗಿದೆ. ಒಂದೆಡೆ ಸೀಮಾಂಚಲ್ ನಲ್ಲಿ ಓವೈಸಿ ಘರ್ಜಿಸುತ್ತಿದ್ದರೆ, ಮತ್ತೊಂದೆಡೆ ಮಹಾಮೈತ್ರಿಕೂಟದ ನಾಯಕರೂ ತಮ್ಮ ವಾಕ್ಚಾತುರ್ಯದಲ್ಲಿ ಹಿಂದೆ ಬಿದ್ದಿಲ್ಲ.

published on : 20th March 2023

ರಾಜಸ್ಥಾನದಲ್ಲಿ 19 ಹೊಸ ಜಿಲ್ಲೆಗಳು, 3 ಹೊಸ ವಿಭಾಗಗಳನ್ನು ಘೋಷಿಸಿದ ಸಿಎಂ ಗೆಹ್ಲೋಟ್

ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ರಾಜ್ಯದಲ್ಲಿ 19 ಹೊಸ ಜಿಲ್ಲೆಗಳು ಮತ್ತು ಮೂರು ಹೊಸ ವಿಭಾಗಗಳನ್ನು ರಚಿಸಲು ತಮ್ಮ ಸರ್ಕಾರ ನಿರ್ಧರಿಸಿದೆ ಎಂದು ಶುಕ್ರವಾರ ಘೋಷಿಸಿದ್ದಾರೆ.

published on : 18th March 2023

ಉರಿಗೌಡ, ನಂಜೇಗೌಡ ಕುರಿತು ಇತಿಹಾಸ ಮರು ಪರಿಶೀಲನೆ- ಸಚಿವ ಆರ್. ಅಶೋಕ್

ಉರಿಗೌಡ ಹಾಗೂ ನಂಜೇಗೌಡ ಅವರದು ನೈಜ ಇತಿಹಾಸವೇ ಅಥವಾ ಕಾಲ್ಪನಿಕವೇ ಎಂಬುದನ್ನು ಮರು ಪರಿಶೀಲಿಸಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.

published on : 17th March 2023

ನಿಮ್ಮದೂ ಒಂದು ತುಕ್ಕುಹಿಡಿದ ಅಧ್ಯಾಯವಿದೆಯಲ್ಲಾ, ಸಾಮ್ರಾಟ್ ಅಶೋಕೂ: ಅರುಣರಾಗ, ವಿಜಯನಾದ ಕಥನಗಳ ಕಥೆ ಏನು?

ಜೆಡಿಎಸ್ ಗೆ 20 ಸ್ಥಾನಗಳು ಬರುತ್ತವೆ ಎಂದು ಹೇಳಿಕೆ ನೀಡಿದ್ದ ಸಚಿವ ಆರ್. ಅಶೋಕ್ ಅವರ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸರಣಿ ಟ್ವೀಟ್ ಗಳ ಮೂಲಕ ಆಕ್ರೋಶ ಹೊರ ಹಾಕಿದ್ದಾರೆ.

published on : 16th March 2023

ಜೆಡಿಎಸ್ ಗೆ ಇಪ್ಪತ್ತು, ಕಾಂಗ್ರೆಸ್ ಗೆ ಎಪ್ಪತ್ತು, ಈಗ ಕುಸ್ತಿ ಮಾಡುತ್ತಿವೆ ಜೋಡೆತ್ತು: ಆರ್.ಅಶೋಕ್ ವ್ಯಂಗ್ಯ

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಜೆಡಿಎಸ್ 20 ಸ್ಥಾನ ಮತ್ತು ಕಾಂಗ್ರೆಸ್ 70 ಸ್ಥಾನವನ್ನಷ್ಟೇ ಗೆಲ್ಲಲಿವೆ ಎಂದು ಕಂದಾಯ ಸಚಿವ ಆರ್. ಅಶೋಕ್ ಲೇವಡಿ ಮಾಡಿದರು.

published on : 16th March 2023

ಬಿಜೆಪಿ ಪುಲ್ವಾಮಾ ಹುತಾತ್ಮ ಯೋಧರ ಪತ್ನಿಯರ ದಾರಿತಪ್ಪಿಸುತ್ತಿದೆ: ರಾಜಸ್ಥಾನ ಸಿಎಂ

ಭಾರತೀಯ ಜನತಾ ಪಕ್ಷದ ನಾಯಕರು ಜನರ ದಾರಿ ತಪ್ಪಿಸುತ್ತಿದ್ದಾರೆ ಮತ್ತು ರಾಜಸ್ಥಾನದ ಗೌರವಕ್ಕೆ ಧಕ್ಕೆ ತರುತ್ತಿದ್ದಾರೆ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಭಾನುವಾರ ಹೇಳಿದ್ದಾರೆ.

published on : 12th March 2023

ಹಳೆಯ ಪಿಂಚಣಿ ಯೋಜನೆ: ಅಧ್ಯಯನ ನಡೆಸಲು ಶೀಘ್ರದಲ್ಲೇ ರಾಜಸ್ಥಾನಕ್ಕೆ ಸಮಿತಿ ರವಾನಿಸಲು ಸರ್ಕಾರ ಸಿದ್ಧತೆ!

ಸರ್ಕಾರಿ ನೌಕರರಿಗೆ ಹಳೆಯ ಪಿಂಚಣಿ ಯೋಜನೆಯನ್ನು (ಒಪಿಎಸ್) ಪುನರ್ ಸ್ಥಾಪಿಸುವ ವಿಚಾರ ಸಂಬಂಧ ಅಧ್ಯಯನ ನಡೆಸಲು ರಾಜಸ್ಥಾನ ರಾಜ್ಯಕ್ಕೆ ಸಮಿತಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ರವಾನಿಸಲು ಮುಂದಾಗಿದ್ದಾರೆಂದು ತಿಳಿದುಬಂದಿದೆ.

published on : 10th March 2023

ಬೆಂಗಳೂರು ಉಸ್ತುವಾರಿಗಾಗಿ ಪೈಪೋಟಿ: ಸಾಮ್ರಾಟ್- ಸೋಮಣ್ಣ ಜಟಾಪಟಿ; ವಿಜಯ ಸಂಕಲ್ಪಯಾತ್ರೆ ಅರ್ಧಕ್ಕೆ ಮೊಟಕುಗೊಳಿಸಿದ ಅಶೋಕ್!

ಸಚಿವ ವಿ.ಸೋಮಣ್ಣ ಕಾಂಗ್ರೆಸ್‌ ಸೇರ್ಪಡೆಯಾಗುತ್ತಾರೆ ಅನ್ನೋ ಗುಸು ಗುಸು ರಾಜ್ಯ ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿದೆ.  ಈ ಚರ್ಚೆಯ ಬೆನ್ನಲ್ಲೇ ಬೆಂಗಳೂರು ಬಿಜೆಪಿ ನಾಯಕರ ನಡುವೆ ಭಿನ್ನಮತ ಸ್ಫೋಟಗೊಂಡಿದೆ.

published on : 7th March 2023

ಕಂದಾಯ ಇಲಾಖೆಯಲ್ಲಿ ಬದಲಾವಣೆ ಪರ್ವ: ಆನ್ ಲೈನ್ ನಲ್ಲಿ ಆಸ್ತಿ ನೋಂದಣಿ ಶೀಘ್ರವೇ ಜಾರಿ; ಕಾವೇರಿ–2 ತಂತ್ರಾಂಶಕ್ಕೆ ಸಚಿವ ಆರ್‌.ಅಶೋಕ್‌ ಚಾಲನೆ

ಆಸ್ತಿಗಳ ನೋಂದಣಿ ಪ್ರಕ್ರಿಯೆ ಸರಳಗೊಳಿಸುವ, ಕೇವಲ 10 ನಿಮಿಷದಲ್ಲಿ ನೋಂದಣಿ ಪ್ರಕ್ರಿಯೆ ಪೂರ್ಣಗೊಳಿಸುವ ನಾಗರಿಕ ಸ್ನೇಹಿ ಕಾವೇರಿ–2 ತಂತ್ರಾಂಶಕ್ಕೆ ಕಂದಾಯ ಸಚಿವ ಆರ್‌.ಅಶೋಕ್‌ ಗುರುವಾರ ಚಾಲನೆ ನೀಡಿದರು.

published on : 3rd March 2023

'ಸರ್ಕಾರವನ್ನು ಟೀಕಿಸುವ ಕವಿತೆ ಓದಬೇಡಿ ಎಂದಿದ್ದಕ್ಕೆ ಫೆಸ್ಟ್‌ನಲ್ಲಿ ಭಾಗವಹಿಸುತ್ತಿಲ್ಲ': ಅಶೋಕ್ ವಾಜಪೇಯಿ

ಸರ್ಕಾರವನ್ನು ಟೀಕಿಸುವ ಕವಿತೆಗಳನ್ನು ಓದದಂತೆ ಸಂಘಟಕರು ಕೇಳಿಕೊಂಡಿದ್ದರಿಂದ ತಾವು ಕಲ್ಚರ್ ಫೆಸ್ಟ್‌ನಲ್ಲಿ ಭಾಗವಹಿಸುತ್ತಿಲ್ಲ ಎಂದು ಕವಿ ಅಶೋಕ್ ವಾಜಪೇಯಿ ಅವರು ಶುಕ್ರವಾರ ಹೇಳಿದ್ದಾರೆ.

published on : 24th February 2023

ಪವನ್ ಖೇರಾ ಬಂಧನ: ದೇಶದ ಪರಿಸ್ಥಿತಿ "ತುರ್ತು ಪರಿಸ್ಥಿತಿಗಿಂತ ಕೆಟ್ಟದಾಗಿದೆ; ರಾಜಸ್ಥಾನ ಸಿಎಂ

ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಮಾತನಾಡಿದ ಕಾಂಗ್ರೆಸ್ ನಾಯಕ ಪವನ್ ಖೇರಾ ಬಂಧನಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು, ದೇಶದ ಪರಿಸ್ಥಿತಿ "ತುರ್ತು ಪರಿಸ್ಥಿತಿಗಿಂತ ಕೆಟ್ಟದಾಗಿದೆ"

published on : 23rd February 2023

ರಿಯಲ್ ಎಸ್ಟೇಟ್ ಉದ್ಯಮ ಉತ್ತೇಜಿಸಲು ಸರ್ಕಾರ ಹಲವು ಕ್ರಮ ಕೈಗೊಂಡಿದೆ: ಸಚಿವ ಆರ್.ಅಶೋಕ್

ಕರ್ನಾಟಕ ಭೂ ಸುಧಾರಣಾ ಕಾಯ್ದೆಯ ಸೆಕ್ಷನ್ 79 ಎ & ಬಿ ಮತ್ತು ಸೆಕ್ಷನ್ 109 ಅನ್ನು ರದ್ದುಗೊಳಿಸಲಾಗಿದ್ದು, ಇದು ರಿಯಲ್ ಎಸ್ಟೇಟ್ ಕ್ಷೇತ್ರಕ್ಕೆ ಅನುಕೂಲವಾಗಲಿದೆ ಎಂದು ಕಂದಾಯ ಸಚಿವ ಆರ್.ಅಶೋಕ ಅವರು ಸೋಮವಾರ ಹೇಳಿದರು.

published on : 21st February 2023

ನನ್ನ ಕನಸು ನನಸಾಗಲು ಸಹಾಯ ಮಾಡಿದ್ದು ಆ ಮೂವರು 'ಅಶೋಕ'ರು: ಸೂರ್ಯಕುಮಾರ್ ಯಾದವ್

2021 ರಲ್ಲೇ ಟಿ20 ಹಾಗೂ ಒಡಿಐ ಪ್ರವೇಶಿಸಿದ್ದ ಸೂರ್ಯಕುಮಾರ್ ಯಾದವ್ ಗೆ ರವಿ ಶಾಸ್ತ್ರಿ ಬಾರ್ಡರ್ ಗವಾಸ್ಕರ್ ಟ್ರೋಫಿಗೂ ಮುನ್ನ ನಾಗ್ಪುರದಲ್ಲಿ ಟೆಸ್ಟ್ ಕ್ಯಾಪ್ ಹಸ್ತಾಂತರಿಸಿದಾಗ ಟೆಸ್ಟ್ ಪಂದ್ಯವನ್ನಾಡುವ ಕನಸು ನನಸಾಗಿತ್ತು. 

published on : 16th February 2023

ಕಲ್ಲು ಗಣಿಗಾರಿಕೆಗೆ ಶೀಘ್ರವೇ ಎನ್ ಒಸಿ; ವಾಣಿಜ್ಯ ಉದ್ದೇಶಗಳಿಗಾಗಿ ಭೂಪರಿವರ್ತನೆ ನಿಯಮ ಸರಳ: ಆರ್.ಅಶೋಕ್

ರಾಜ್ಯದಲ್ಲಿ ಕಲ್ಲುಗಣಿಗಾರಿಕೆಗೆ ಎನ್‌ಒಸಿ ಕೋರಿ 188 ಅರ್ಜಿಗಳು ಬಾಕಿ ಉಳಿದಿದ್ದು, ಶೀಘ್ರ ಇತ್ಯರ್ಥಕ್ಕೆ ಕ್ರಮಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು.

published on : 16th February 2023
1 2 3 4 5 6 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9