social_icon
  • Tag results for Ashwath Narayan

ಸಿದ್ದರಾಮಯ್ಯ ತಾವು ಸಿಎಂ ಅನ್ನೋದನ್ನ ಮರೆತು ಪಕ್ಷದ ವಕ್ತಾರರಂತೆ ವರ್ತನೆ: ಡಾ. ಸಿ.ಎನ್. ಅಶ್ವತ್ಥ ನಾರಾಯಣ ಕಿಡಿ

ಸಿದ್ದರಾಮಯ್ಯ ಸಿಎಂಗಿಂತ  ಪಕ್ಷದ ವಕ್ತಾರರಂತೆ ವರ್ತಿಸುತ್ತಿದ್ದಾರೆ ಎಂದು ಮಾಜಿ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಕಿಡಿಕಾರಿದ್ದಾರೆ.

published on : 9th September 2023

ಹಿಂದೂ ಧರ್ಮದ ಮೂಲ ಪ್ರಶ್ನಿಸಿದ ಪರಮೇಶ್ವರ್: ಇಷ್ಟವಿಲ್ಲದಿದ್ದರೆ ಧರ್ಮ ತೊರೆಯಿರಿ ಎಂದು ಅಶ್ವತ್ಥ್ ನಾರಾಯಣ್ ಸವಾಲು

ಹಿಂದೂ ಧರ್ಮದ ಮೂಲ ಪ್ರಶ್ನಿಸಿ ಗೃಹ ಸಚಿವ ಜಿ ಪರಮೇಶ್ವರ್ ಅವರು ನೀಡಿದ ಹೇಳಿಕೆಯೊಂದು ವಿವಾದದ ಸ್ವರೂಪ ಪಡೆದುಕೊಂಡಿದ್ದು, ಪರಮೇಶ್ವರ್ ಅವರ ಹೇಳಿಕೆಗೆ ರಾಜ್ಯ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದೆ.

published on : 6th September 2023

ರಾಮನಗರದಲ್ಲಿ ಬಿಜೆಪಿ ಕ್ಲೀನ್ ಮಾಡಿದ 'ನವರಂಗಿ ನಾರಾಯಣ'; ಸಿ.ಟಿ ರವಿಗೆ ಟ್ರೀಟ್ಮೆಂಟ್ ಅಗತ್ಯವಿದೆ: ಡಿಸಿಎಂ ಡಿಕೆಶಿ ಟಕ್ಕರ್

ಅಶ್ವಥ್ ನಾರಾಯಣ ಅಲ್ಲ, ನವರಂಗಿ ನಾರಾಯಣ. ಕಳ್ಳರನ್ನು ರಕ್ಷಣೆ ಮಾಡುವಲ್ಲಿ ಇವರು ಡಾಕ್ಟರೇಟ್ ಮಾಡಿದ್ದಾರೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.

published on : 14th August 2023

ರಾಜ್ಯ ಬಿಜೆಪಿಗೆ ಅಶ್ವತ್ಥ ನಾರಾಯಣ ಸಾರಥಿ? ಯತ್ನಾಳ್ ವಿಧಾನಸಭೆ ವಿರೋಧ ಪಕ್ಷದ ನಾಯಕ? ಒಕ್ಕಲಿಗ-ಲಿಂಗಾಯತ ಸಮೀಕರಣ!

ಜುಲೈನಲ್ಲಿ ವಿಧಾನಮಂಡಲದ ಅಧಿವೇಶನ ಆರಂಭವಾಗುವ ಹಿನ್ನೆಲೆಯಲ್ಲಿ, ಬಿಜೆಪಿ ಈ ವಾರದ ಅಂತ್ಯದ ವೇಳೆಗೆ ವಿರೋಧ ಪಕ್ಷದ ನಾಯಕ ಮತ್ತು ಪಕ್ಷದ ರಾಜ್ಯಾಧ್ಯಕ್ಷರ ಹೆಸರನ್ನು ಅಂತಿಮಗೊಳಿಸುವ ಸಾಧ್ಯತೆಯಿದೆ. 

published on : 14th June 2023

ಆರ್‌ಎಸ್‌ಎಸ್‌ಗೆ ಭೂಮಿ ನೀಡಿರುವುದರ ಪರಿಶೀಲನೆ; ಕಾಂಗ್ರೆಸ್ ಸರ್ಕಾರ ಸೇಡಿನಿಂದ ವರ್ತಿಸಬಾರದು: ಅಶ್ವತ್ಥ್ ನಾರಾಯಣ

ರಾಜ್ಯದಲ್ಲಿ ಬಿಜೆಪಿ ಆಡಳಿತದಲ್ಲಿ ಆರ್‌ಎಸ್‌ಎಸ್‌ಗೆ ಮಂಜೂರು ಮಾಡಿದ ಭೂಮಿಯನ್ನು ಪರಿಶೀಲಿಸಲು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನಿರ್ಧರಿಸಿದ್ದು, ಕಾಂಗ್ರೆಸ್‌ನ ಈ ಕ್ರಮವನ್ನು ಬಿಜೆಪಿ ನಾಯಕ ಡಾ. ಸಿಎನ್ ಅಶ್ವತ್ಥ್ ನಾರಾಯಣ ಟೀಕಿಸಿದ್ದಾರೆ. ಸೇಡಿನಿಂದ ಈ ರೀತಿ ಮಾಡಬಾರದು ಎಂದು ಹೇಳಿದ್ದಾರೆ.

published on : 11th June 2023

ಒಕ್ಕಲಿಗ ನಾಯಕರ ಮುಸುಕಿನ ಗುದ್ದಾಟ: ಸಭೆಗೆ ತಡವಾಗಿ ಬಂದ ಡಿಕೆಶಿ; ಆಕ್ರೋಶಗೊಂಡು ಹೊರನಡೆದ ಅಶ್ವತ್ಥನಾರಾಯಣ!

ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆ ಮಾತನಾಡಿದ ಅಶ್ವತ್ಥ ನಾರಾಯಣ, ನನ್ನ ಜೊತೆಗೆ ಬೈರತಿ ಬಸವರಾಜ್, ಎಸ್.ಟಿ.ಸೋಮಶೇಖರ್, ಎನ್.ಮುನಿರಾಜು ಸೇರಿದಂತೆ ಬಿಜೆಪಿ ಮುಖಂಡರು ಹೊರನಡೆದರು ಎಂದು ಮಾಹಿತಿ ನೀಡಿದರು.

published on : 6th June 2023

ಅಧಿಕಾರದ ಪಿತ್ತ ನೆತ್ತಿಗೇರಿರುವ ಕಾಂಗ್ರೆಸ್ ನಿಂದ ದ್ವೇಷ ರಾಜಕಾರಣ: ಅಶ್ವತ್ಥನಾರಾಯಣ

ಜನ ಕಾಂಗ್ರೆಸ್ಸಿಗೆ ಅಧಿಕಾರ ಕೊಟ್ಟಿದ್ದಾರೆ. ಅದನ್ನು ತಿಳಿದು ಸಮಯ ಮತ್ತು ಶ್ರಮವನ್ನು ಜನಪರ ಕೆಲಸಗಳಿಗೆ ಬಳಸಬೇಕು. ಅದಕ್ಕೆ ಬದಲಾಗಿ ದ್ವೇಷದ ರಾಜಕಾರಣ ಮಾಡುವುದು ಒಳ್ಳೆಯದಲ್ಲ. ಎರಡೇ ವಾರದಲ್ಲಿ ಕಾಂಗ್ರೆಸಿಗೆ ಅಧಿಕಾರ‌ ನೆತ್ತಿಗೇರಿರುವುದನ್ನು ಇದು ತೋರಿಸುತ್ತದೆ ಎಂದು ಅಶ್ವತ್ಥನಾರಾಯಣ ಟೀಕಿಸಿದ್ದಾರೆ.

published on : 26th May 2023

ಸಿದ್ದರಾಮಯ್ಯರನ್ನು ಹೊಡೆದು ಹಾಕಿ ಹೇಳಿಕೆ: ಅಶ್ವತ್ಥನಾರಾಯಣ್ ವಿರುದ್ಧ ಎಫ್ಐಆರ್ ದಾಖಲು

ಕಳೆದ ಫೆಬ್ರವರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಚೋದನಕಾರಿ ಭಾಷಣ ಮಾಡಿದ್ದ ಮಾಜಿ ಸಚಿವ ಡಾ.ಸಿ. ಎನ್. ಅಶ್ವಥ್ ನಾರಾಯಣ್ ಅವರ ವಿರುದ್ಧ ಬುಧವಾರ ಎಫ್ಐಆರ್ ದಾಖಲಾಗಿದೆ. 

published on : 24th May 2023

ಮತದಾರರ ವೈಯಕ್ತಿಕ ಡೇಟಾ ಪಡೆದು ವಾಟ್ಸಾಪ್ ನಲ್ಲಿ ಮೆಸೇಜ್, ಡಾ. ಸಿ.ಎನ್.ಅಶ್ವತ್ಥ ನಾರಾಯಣ್ ವಿರುದ್ಧ ಆಕ್ರೋಶ!

ಹಾಲಿ ಶಾಸಕ ಹಾಗೂ ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಸಿ ಎನ್ ಅಶ್ವತ್ಥ ನಾರಾಯಣ್ ಮತದಾರರಿಗೆ ವಾಟ್ಸಾಪ್ ನಲ್ಲಿ ಸಂದೇಶ ಕಳುಹಿಸಿರುವುದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗಿದೆ.

published on : 1st May 2023

ಬಿಜೆಪಿ-ಜೆಡಿಎಸ್‌ ನಡುವೆ ಒಳ ಒಪ್ಪಂದ: ಪ್ರೀತಂಗೌಡ ವಿರುದ್ಧ ಅಶ್ವತ್ಥ್ ನಾರಾಯಣ್‌ ಕಿಡಿ

ಬಿಜೆಪಿ-ಜೆಡಿಎಸ್‌ ನಡುವೆ ಒಳ ಒಪ್ಪಂದವಾಗಿದೆ ಎಂದು ಶಾಸಕ ಪ್ರೀತಂ ಗೌಡ ಅವರು ಹೇಳಿದ್ದು, ಈ ಹೇಳಿಕೆ ವಿರುದ್ಧ ಅಶ್ವತ್ಥ್ ನಾರಾಯಣ್ ಅವರು ತೀವ್ರವಾಗಿ ಕಿಡಿಕಾರಿದ್ದಾರೆ.

published on : 28th April 2023

ಅಪಾರ್ಟ್‌ಮೆಂಟ್‌ ನಿವಾಸಿಗಳ ಭೇಟಿ ಮಾಡಿದ ಸಚಿವ ಅಶ್ವತ್ಥ್ ನಾರಾಯಣ್, ಬಿಜೆಪಿಗೆ ಮತ ಹಾಕುವಂತೆ ಮನವಿ

ಸಲಾರ್‌ಪುರಿಯಾ, ಎಂಬಸಿ, ಬ್ರಿಗೇಡ್ ರೀಜೆನ್ಸಿ ಮತ್ತು ಶಶಿಕಿರಣ್ ಅಪಾರ್ಟ್‌ಮೆಂಟ್‌ಗಳ ನಿವಾಸಿಗಳನ್ನು ಭೇಟಿ ಮಾಡಿದ ಉನ್ನತ ಶಿಕ್ಷಣ ಸಚಿವ ಹಾಗೂ ಮಲ್ಲೇಶ್ವರಂ ಶಾಸಕ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ್ ಅವರು, ಬಿಜೆಪಿಗೆ ಮತ ನೀಡುವಂತೆ ಮನವಿ ಮಾಡಿಕೊಂಡರು.

published on : 10th April 2023

ನವೆಂಬರ್ 29 ರಿಂದ 3 ದಿನಗಳ ಬೆಂಗಳೂರು ಟೆಕ್‌ ಶೃಂಗಸಭೆ

ನವೆಂಬರ್ 29 ರಿಂದ ಡಿಸೆಂಬರ್ 1 ರವರೆಗೆ ಬೆಂಗಳೂರು ಟೆಕ್ ಶೃಂಗಸಭೆ (ಬಿಟಿಎಸ್) ನಡೆಯಲಿದೆ ಎಂದು ಐಟಿ/ಬಿಟಿ ಸಚಿವ ಡಾ ಸಿಎನ್ ಅಶ್ವತ್ಥ್ ನಾರಾಯಣ್ ಅವರು ಶನಿವಾರ ಹೇಳಿದ್ದಾರೆ.

published on : 19th March 2023

ನಗರದ ಬೆಳವಣಿಗೆಯಲ್ಲಿ ಅಪಾರ್ಟ್ಮೆಂಟ್‌ಗಳ ಪಾತ್ರ ಪ್ರಮುಖ: ಸಚಿವ ಅಶ್ವತ್ಥ್ ನಾರಾಯಣ್

ನಗರದ ಬೆಳವಣಿಗೆಯಲ್ಲಿ ಅಪಾರ್ಟ್ಮೆಂಟ್‌ಗಳ ಪಾತ್ರ ಮುಖ್ಯವಾಗಿದ್ದು, ಎಲ್ಲಾ ಪ್ರಜೆಗಳಿಗೂ ಮಧ್ಯವರ್ತಿಗಳ ಅವಲಂಬನೆ ಇಲ್ಲದೆ ನಾಗರಿಕ ಸೇವೆಗಳನ್ನು ಲಭ್ಯವಾಗಿಸುವುದು ಸರ್ಕಾರದ ಉದ್ದೇಶವಾಗಿದೆ ಎಂದು ಸಚಿವ ಅಶ್ವತ್ಥ್ ನಾರಾಯಣ್ ಅವರು ಹೇಳಿದ್ದಾರೆ.

published on : 13th March 2023

ನಮ್ಮ ಸರ್ಕಾರ ಬಂದ ಮೇಲೆ ಅದಾಯ್ತು, ಇದಾಯ್ತು‌ ಅಂತ ಬುರುಡೆ ಬಿಡೋ ಬದಲು ಮಲ್ಲೇಶ್ವರಂಗೆ ಹೋಗಿ ಅಭಿವೃದ್ಧಿ ಮಾಡಿ: ಅನಿತಾ ಕುಮಾರಸ್ವಾಮಿ

ತಾಲೂಕು ಉದ್ಘಾಟನಾ ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ಕಾರ್ಯಕ್ರಮದ ಅಧ್ಯಕ್ಷತೆಗೆ ನನ್ನ ಹೆಸರು ಹಾಕಲಾಗಿದೆ. ಆದರೆ, ನಾನು ಬರುವುದಕ್ಕೂ ಮುನ್ನವೇ ಉದ್ಘಾಟನೆ ಮಾಡಲಾಗಿದೆ. ಕಾಟಾಚಾರಕ್ಕೆ ನನ್ನನ್ನು ಕರೆದಿರುವುದು ಸ್ಪಷ್ಟವಾಗುತ್ತದೆ ಎಂದು ಆರೋಪಿಸಿದರು.

published on : 21st February 2023

ಡಾ. ಅಶ್ವತ್ಥ ನಾರಾಯಣ ಹೇಳಿಕೆ: ಸಿದ್ದರಾಮಯ್ಯ ತೋಡಿದ ಹಳ್ಳಕ್ಕೆ ಬಿದ್ದ ಬಿಜೆಪಿ! (ಸುದ್ದಿ ವಿಶ್ಲೇಷಣೆ)

-ಯಗಟಿ ಮೋಹನ್ 'ಇದು ತಲೆ ಗಟ್ಟಿ ಇದೆ ಎಂದುಕೊಂಡು ಬಂಡೆಗೆ ಡಿಕ್ಕಿ ಹೊಡೆದವರ ಕತೆ'

published on : 17th February 2023
1 2 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9