- Tag results for Assam
![]() | 22 ವರ್ಷದ ನಂತರವೇ ಹೆಣ್ಣುಮಕ್ಕಳು ಗರ್ಭ ಧರಿಸಲಿ: ಅಸ್ಸಾಂ ಸಿಎಂ ಹಿಮಂತ್ ಬಿಸ್ವಾ ಶರ್ಮಾಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ತಮ್ಮ ಹೇಳಿಕೆಗಳಿಂದಾಗಿ ಆಗಾಗ್ಗೆ ಚರ್ಚೆಯಲ್ಲಿರುತ್ತಾರೆ. ಇದೀಗ ಸರ್ಕಾರಿ ಕಾರ್ಯಕ್ರಮವೊಂದರಲ್ಲಿ ಅಸ್ಸಾಂನ ಸಿಎಂ ಹೆಣ್ಣುಮಕ್ಕಳು 22 ವರ್ಷದ ನಂತರವೇ ಗರ್ಭ ಧರಿಸಲಿ ಎಂದು ಸಲಹೆ ನೀಡಿದ್ದಾರೆ. |
![]() | ಅಸ್ಸಾಂ: ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಶಾಲಾ ಬಾಲಕಿಯರ ಸಾವು, ಐವರಿಗೆ ಗಾಯಅಸ್ಸಾಂನ ಧುಬ್ರಿ ಜಿಲ್ಲೆಯಲ್ಲಿ ಗಣರಾಜ್ಯೋತ್ಸವ ದಿನದಂದು ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಶಾಲಾ ಬಾಲಕಿಯರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಇತರ ಐವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ಅಸ್ಸಾಂನಲ್ಲಿ 40 ಕೋಟಿ ರೂ. ಮೌಲ್ಯದ ನಿಷೇಧಿತ ಯಾಬಾ ಮಾತ್ರೆ ವಶ, ಒಬ್ಬನ ಬಂಧನಕಳ್ಳಸಾಗಾಣಿಕೆದಾರನೊಬ್ಬ ನೀಡಿದ 20 ಲಕ್ಷ ರೂಪಾಯಿ ಲಂಚದ ಆಫರ್ ತಿರಸ್ಕರಿಸಿ ಕರ್ತವ್ಯ ನಿಷ್ಠೆ ಮೆರೆದೆ ಅಸ್ಸಾಂ ಗೃಹರಕ್ಷಕ ದಳದ ಇಬ್ಬರು ಸಿಬ್ಬಂದಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬರೋಬ್ಬರಿ 40 ಕೋಟಿ ರೂಪಾಯಿ ಮೌಲ್ಯದ 7.59 ಲಕ್ಷ... |
![]() | ಅಸ್ಸಾಂನಲ್ಲಿ ಯಾತ್ರಾರ್ಥಿಗಳ ವಾಹನ-ಟ್ರಕ್ ಮುಖಾಮುಖಿ ಡಿಕ್ಕಿ: ಮೂವರು ಸಾವು, 14 ಮಂದಿಗೆ ಗಾಯಅಸ್ಸಾಂನ ಮೋರಿಗಾಂವ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ-37 ರಲ್ಲಿ ಇಂದು ಸೋಮವಾರ ಯಾತ್ರಾರ್ಥಿಗಳನ್ನು ಸಾಗಿಸುತ್ತಿದ್ದ ವಾಹನವು ಟ್ರಕ್ಗೆ ಡಿಕ್ಕಿ ಹೊಡೆದು ಮೂವರು ಮೃತಪಟ್ಟು 14 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ಹೊಸ ಉಗ್ರ ಸಂಘಟನೆ ಸ್ಥಾಪಿಸಲು ಸಂಚು ರೂಪಿಸಿದ್ದ ಅಸ್ಸಾಂ ಮಾಜಿ ಶಾಸಕ ಸೇರಿ ಮೂವರ ಬಂಧನಉಗ್ರಗಾಮಿ ಸಂಘಟನೆ ಸ್ಥಾಪಿಸಲು ಯತ್ನಿಸಿದ ಆರೋಪದ ಮೇಲೆ ಅಸ್ಸಾಂನ ಮಾಜಿ ಶಾಸಕ ಸೇರಿ ಮೂವರನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ. |
![]() | ಪೋಷಕರೊಂದಿಗೆ ಸಮಯ ಕಳೆಯಲು ಸರ್ಕಾರಿ ನೌಕರರಿಗೆ ವಿಶೇಷ ಸಿಎಲ್ ಅನುಮೋದಿಸಿದ ಅಸ್ಸಾಂ ಸರ್ಕಾರಸತತ 2ನೇ ವರ್ಷ ಅಸ್ಸಾಂ ಸರ್ಕಾರ ತನ್ನ ನೌಕರರಿಗೆ ಪೋಷಕರೊಂದಿಗೆ ಸಮಯ ಕಳೆಯುವುದಕ್ಕಾಗಿ ವಿಶೇಷ ಸಿಎಲ್ ನ್ನು ಅನುಮೋದಿಸಿದೆ. |
![]() | ಅಸ್ಸಾಂನಲ್ಲಿ ಎಚ್ಐವಿ ಪ್ರಕರಣಗಳ ಸಂಖ್ಯೆ ಏರಿಕೆ; ಏಪ್ರಿಲ್ ನಿಂದ ಈ ವರೆಗೂ 2,269 ಮಂದಿಗೆ ಸೋಂಕು!ಅಸ್ಸಾಂನಲ್ಲಿ ಮಾರಕ ಎಚ್ಐವಿ ಸೋಂಕು ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದ್ದು, ಏಪ್ರಿಲ್ ನಿಂದ ಈ ವರೆಗೂ 2,269 ಮಂದಿಗೆ ಸೋಂಕು ಕಂಡುಬಂದಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. |
![]() | ಮೇಘಾಲಯದಲ್ಲಿ ಮೊಬೈಲ್ ಇಂಟರ್ನೆಟ್ ನಿಷೇಧ ಮುಂದುವರಿಕೆಅಸ್ಸಾಂ-ಮೇಘಾಲಯ ಗಡಿ ಹಿಂಸಾಚಾರದ ಬಳಿಕ ಮೇಘಾಲಯ ಸರ್ಕಾರ ಏಳು ಜಿಲ್ಲೆಗಳಲ್ಲಿ ಮೊಬೈಲ್ ಇಂಟರ್ನೆಟ್ ಮತ್ತು ಡೇಟಾ ಸೇವೆಗಳನ್ನು ಅಮಾನತುಗೊಳಿಸಿತ್ತು. ಅದನ್ನು ಗುರುವಾರ ಇನ್ನೂ 48 ಗಂಟೆಗಳ ಕಾಲ ವಿಸ್ತರಿಸಿದೆ. |
![]() | ಅಸ್ಸಾಂ-ಮೇಘಾಲಯ ಗಡಿ ಹಿಂಸಾಚಾರ: ವಿವಾದ ಬಗೆಹರಿಸಲು ಬಿಜೆಪಿ ನೇತೃತ್ವದ ಒಕ್ಕೂಟ ವಿಫಲ; ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿಅಸ್ಸಾಂ-ಮೇಘಾಲಯ ಗಡಿಯಲ್ಲಿ ಸಂಭವಿಸಿದ ಹಿಂಸಾಚಾರದ ಬಗ್ಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬುಧವಾರ ಬಿಜೆಪಿ ವಿರುದ್ಧ ಕಿಡಿಕಾರಿದ್ದು, ಬಿಜೆಪಿಯ ಈಶಾನ್ಯ ಪ್ರಜಾಸತ್ತಾತ್ಮಕ ಒಕ್ಕೂಟವು (ಎನ್ಇಡಿಎ) ಅಲ್ಲಿ ವಿಫಲವಾಗಿದೆ ಎಂದು ಆರೋಪಿಸಿದ್ದಾರೆ |
![]() | ಅಸ್ಸಾಂ, ಮೇಘಾಲಯ ಗಡಿಯಲ್ಲಿ ಮರ ಕಳ್ಳಸಾಗಣೆ ವೇಳೆ ಘರ್ಷಣೆ; ಅರಣ್ಯ ಸಿಬ್ಬಂದಿ ಸೇರಿ 6 ಸಾವುಅಸ್ಸಾಂ-ಮೇಘಾಲಯ ಗಡಿಯಲ್ಲಿ ಮಂಗಳವಾರ ಮುಂಜಾನೆ ಮರಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ವೇಳೆ ನಡೆದ ಘರ್ಷಣೆಯಲ್ಲಿ ಆರು ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. |
![]() | ಆಫ್ತಾಬ್ ನಂತಹ ಹಂತಕರನ್ನು ಗಲ್ಲಿಗೇರಿಸುವ ಕಾನೂನಿನ ಅಗತ್ಯವಿದೆ: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾಪ್ರಿಯತಮೆಯನ್ನು ಕೊಂದು ತುಂಡರಿಸಿದ ಆಫ್ತಾಬ್ ನಂತಹ ಹಂತಕರು ನಮ್ಮ ದೇಶಕ್ಕೆ ಅಗತ್ಯವಿಲ್ಲ, ಬದಲಿಗೆ ರಾಮ, ಪ್ರದಾನಿ ಮೋದಿಯಂತಹ ವ್ಯಕ್ತಿಗಳು ಬೇಕಾಗಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. |
![]() | ಬಲಿಷ್ಠ ನಾಯಕತ್ವ ಇಲ್ಲದಿದ್ದರೆ ಅಫ್ತಾಬ್ನಂಥವರು ಹುಟ್ಟುತ್ತಲೇ ಇರುತ್ತಾರೆ: ಅಸ್ಸಾಂ ಸಿಎಂ ಹಿಮಾಂತ ಬಿಸ್ವ ಶರ್ಮಾ!ಇಡೀ ದೇಶವನ್ನೇ ಬೆಚ್ಚಿ ಬೀಳಿಸಿರುವ ಶ್ರದ್ಧಾ ವಾಲ್ಕರ್ ಕೊಲೆ ಪ್ರಕರಣ ಇದೀಗ ಗುಜರಾತ್ ಚುನಾವಣೆಯ ವಸ್ತುವಾಗಿದ್ದು, ಇದೇ ಪ್ರಕರಣವನ್ನು ಮುಂದಿಟ್ಟುಕೊಂಡು ಪ್ರತಿಪಕ್ಷಗಳ ವಿರುದ್ಧ ಕಿಡಿಕಾರಿರುವ ಅಸ್ಸಾಂ ಸಿಎಂ ಹಿಮಾಂತ ಬಿಸ್ವಾ ಶರ್ಮಾ ದೇಶಕ್ಕೆ ಬಲಿಷ್ಠ ನಾಯಕ ಇಲ್ಲದೇ ಹೋದರೆ ಅಫ್ತಾಬ್ನಂಥವರು ಪ್ರತೀ ನಗರದಲ್ಲಿ ಹುಟ್ಟುತ್ತಾರೆ ಎಂದು ಹೇಳಿದ್ದಾರೆ. |
![]() | 13 ವರ್ಷದ ಬಾಲಕಿ ಮೇಲೆ ಆರು ಮಂದಿ ಅಪ್ರಾಪ್ತರಿಂದ ಅತ್ಯಾಚಾರ, ಕೃತ್ಯವನ್ನು ವಿಡಿಯೋ ಮಾಡಿಕೊಂಡ ಆರೋಪಿಗಳುಅಸ್ಸಾಂನ ಕರೀಂಗಂಜ್ ಜಿಲ್ಲೆಯಲ್ಲಿ 13 ವರ್ಷದ ಬಾಲಕಿ ಮೇಲೆ ಆರು ಅಪ್ರಾಪ್ತ ಬಾಲಕರು ಅತ್ಯಾಚಾರವೆಸಗಿದ್ದಾರೆ ಎನ್ನಲಾಗಿದ್ದು, ಎಲ್ಲಾ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. |
![]() | ಸಿಸೋಡಿಯಾ ವಿರುದ್ಧ ಅಸ್ಸಾಂ ಸಿಎಂ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ರದ್ದುಗೊಳಿಸಲು ಹೈಕೋರ್ಟ್ ನಿರಾಕರಣೆ!ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ವಿರುದ್ಧ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಸಲ್ಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ರದ್ದುಗೊಳಿಸಲು ಗುವಾಹಟಿ ಹೈಕೋರ್ಟ್ ನಿರಾಕರಿಸಿದೆ. |
![]() | ಅಸ್ಸಾಂ ನಲ್ಲಿ ಇನ್ನೂ ಕೆಲವು ಪ್ರದೇಶಗಳಿಂದ ಎಎಫ್ಎಸ್ ಪಿಎ ಹಿಂತೆಗೆತ- ಸಿಎಂ ಶರ್ಮ ಸುಳಿವುಅಸ್ಸಾಂ ಸರ್ಕಾರ ರಾಜ್ಯದ ಇನ್ನೂ ಕೆಲವು ಪ್ರದೇಶಗಳಿಂದ ಸೇನೆಗೆ ನೀಡಲಾಗಿರುವ ವಿಶೇಷಾಧಿಕಾರ (ಎಎಫ್ಎಸ್ ಪಿಎ) ಯನ್ನು ಹಿಂತೆಗೆದುಕೊಳ್ಳುವ ಸುಳಿವು ನೀಡಿದೆ. |