- Tag results for Assault
![]() | ವಕೀಲರ ಮೇಲೆ ಪ್ರಕರಣ: 6 ಪೊಲೀಸ್ ಅಧಿಕಾರಿಗಳ ಅಮಾನತು, ಸ್ವಯಂ ಪ್ರೇರಿತ ಅರ್ಜಿ ವಿಚಾರಣೆ ಆರಂಭಿಸಿದ ಹೈಕೋರ್ಟ್ಚಿಕ್ಕಮಗಳೂರಿನಲ್ಲಿ ವಕೀಲರೊಬ್ಬರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಸ್ವಯಂ ಪ್ರೇರಿತ ಅರ್ಜಿ ವಿಚಾರಣೆ ವೇಳೆ ಆರು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಿದೆ. |
![]() | ಆಸ್ಟ್ರೇಲಿಯಾದಲ್ಲಿ ಭಾರತೀಯ ಮೂಲದ ವಿದ್ಯಾರ್ಥಿ ಮೇಲೆ ಹಲ್ಲೆ, ಕೋಮಾ ಸ್ಥಿತಿಗೆ!ಆಸ್ಟ್ರೇಲಿಯಾದಲ್ಲಿ ಭಾರತೀಯ ಮೂಲದ ವಿದ್ಯಾರ್ಥಿಯೊಬ್ಬ ಹಲ್ಲೆಗೊಳಗಾದ ನಂತರ ಕೋಮಾ ಸ್ಥಿತಿಗೆ ಜಾರಿದ್ದಾರೆ. ಶಂಕಿತನನ್ನು ಬಂಧಿಸಿ ಕ್ರಿಮಿನಲ್ ಆರೋಪ ಹೊರಿಸಲಾಗಿದೆ ಎಂದು ಮಾಧ್ಯಮ ವರದಿ ಮಾಡಿದೆ. |
![]() | ದಲಿತರ ಮೇಲೆ ದೌರ್ಜನ್ಯ ಪ್ರಕರಣ: 10 ಆರೋಪಿಗಳಿಗೆ ಒಂದು ವರ್ಷ ಜೈಲು ಶಿಕ್ಷೆತುಮಕೂರು ಜಿಲ್ಲೆಯ ದುಂಡ ಗ್ರಾಮದಲ್ಲಿ ದಶಕದ ಹಿಂದೆ ನಡೆದಿದ್ದ ದಲಿತ ದೌರ್ಜನ್ಯ ಪ್ರಕರಣದ ಆರೋಪಿಗಳನ್ನು ಅಪರಾಧಿಗಳೆಂದು ಘೋಷಿಸಿದ್ದ ಹೈಕೋರ್ಟ್, ಶುಕ್ರವಾರ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿದೆ. |
![]() | ಬೆಂಗಳೂರು: ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ, ಬ್ಲಾಕ್ಮೇಲ್ ಮಾಡಿದ ಉಪನ್ಯಾಸಕನ ಬಂಧನಬೆಂಗಳೂರು ನಗರದಲ್ಲಿ ಪಾರ್ಟ್ ಟೈಂ ಕೆಲಸ ಕೊಡಿಸುವ ನೆಪದಲ್ಲಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಪೊಲೀಸರು ಮಂಗಳವಾರ ಉಪನ್ಯಾಸಕರನ್ನು ಬಂಧಿಸಿದ್ದಾರೆ. |
![]() | ರೈಲ್ವೆ ಹಳಿ ಪಕ್ಕ ನಕಲಿ 3 ಮಿಲಿಯನ್ ಡಾಲರ್ ಕರೆನ್ಸಿ ಪತ್ತೆ ಪ್ರಕರಣ: ಚಿಂದಿ ಆಯುವವನ ಮೇಲೆ ಹಲ್ಲೆ ಮಾಡಿ ಅಪಹರಣನಕಲಿ ಎಂದು ಹೇಳಲಾದ 3 ಮಿಲಿಯನ್ ಡಾಲರ್ ಮೌಲ್ಯದ 23 ನೋಟುಗಳ ಕಟ್ಟುಗಳ ಪ್ಲಾಸ್ಟಿಕ್ ಚೀಲ, ವಿಶ್ವಸಂಸ್ಥೆಯ (United Nations) ಪತ್ರವು ಸ್ಕ್ರ್ಯಾಪ್ ಡೀಲರ್ ನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ದುಷ್ಕರ್ಮಿಗಳು ಆತನನ್ನು ಅಪಹರಿಸಿ ಅಮಾನುಷವಾಗಿ ಥಳಿಸಿ ರೈಲ್ವೆ ಹಳಿಯಲ್ಲಿ ಸಿಕ್ಕ ಹಣವನ್ನು ತಮಗೆ ನೀಡುವಂತೆ ಒತ್ತಡ ಹಾಕಿದರು. |
![]() | ಬೆಂಗಳೂರು: ವಿದ್ಯಾರ್ಥಿನಿ ಮೇಲೆ ಮಾಜಿ ಪ್ರಿಯಕರ ಹಲ್ಲೆ: ದೂರು ದಾಖಲುದ್ವಿತೀಯ ವರ್ಷದ ಬಿಕಾಂ ವಿದ್ಯಾರ್ಥಿನಿಯೊಬ್ಬಳ ಮೇಲೆ ಆಕೆಯ ಮಾಜಿ ಪ್ರಿಯಕರ ಹಲ್ಲೆ ನಡೆಸಿರುವ ಘಟನೆಯೊಂದು ಕೆಂಗೇರಿ ಬಳಿ ಮಂಗಳವಾರ ನಡೆದಿದೆ. |
![]() | ತಮಿಳುನಾಡು: ಎಸ್ಸಿ ಯುವಕರ ಮೇಲೆ ಹಲ್ಲೆ, ಮೂತ್ರ ವಿಸರ್ಜನೆ ಮಾಡಿದ ಆರು ಮಂದಿ ಬಂಧನಪರಿಶಿಷ್ಟ ಜಾತಿಯ ಇಬ್ಬರು ಯುವಕರ ಮೇಲೆ ಹಲ್ಲೆ, ವಿವಸ್ತ್ರಗೊಳಿಸಿ ಮೂತ್ರ ವಿಸರ್ಜನೆ ಮಾಡಿದ ಆರೋಪದ ಮೇಲೆ ಆರು ಮಂದಿಯನ್ನು ತಿರುನೆಲ್ವೇಲಿ ಬಂಧಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಬಂಧಿತರೆಲ್ಲರೂ 21 ರಿಂದ 25 ವರ್ಷ ವಯಸ್ಸಿನವರಾಗಿದ್ದು, ಮದ್ಯದ ಅಮಲಿನಲ್ಲಿದ್ದರು ಎಂದು ಹೇಳಲಾಗಿದೆ. |
![]() | ಧಾರ್ಮಿಕ ಮೆರವಣಿಗೆ ವೇಳೆ ಕಾರು ಚಲಾಯಿಸಿದಕ್ಕೆ ಕೆಂಡಾಮಂಡಲ: ಆನಂದ್ ಸ್ವೀಟ್ಸ್ ಸಂಸ್ಥಾಪಕ, ಚಾಲಕನ ಮೇಲೆ ಹಲ್ಲೆ!ಧಾರ್ಮಿಕ ಮೆರವಣಿಗೆ ವೇಳೆ ಕಾರು ಚಲಾಯಿಸಿದ ಹಿನ್ನೆಲೆಯಲ್ಲಿ ಆನಂದ್ ಸ್ವೀಟ್ಸ್ ಸಂಸ್ಥಾಪಕ ಆನಂದ್ ದಯಾಳ್ ದಾದು (72) ಹಾಗೂ ಅವರ ಕಾರು ಚಾಲಕನ ಮೇಲೆ ಹಲ್ಲೆ ನಡೆದಿರುವ ಘಟನೆ ಶಾಂತಿನಗರದ ಲಕ್ಷ್ಮಿ ರಸ್ತೆಯಲ್ಲಿ ಬುಧವಾರ ನಡೆದಿದೆ. |
![]() | ಶ್ರವಣದೋಷವುಳ್ಳ ವ್ಯಕ್ತಿಯ ಮೇಲೆ ಹಲ್ಲೆ, ದರೋಡೆ: ಆಟೋ ಚಾಲಕನಿಗಾಗಿ ಪೊಲೀಸರ ಹುಡುಕಾಟಆ್ಯಪ್ ಆಧಾರಿತ ಆಟೋದಲ್ಲಿ ಪ್ರಯಾಣಿಸುತ್ತಿದ್ದ ಶ್ರವಣದೋಷವುಳ್ಳ ವ್ಯಕ್ತಿಯ ಮೇಲೆ ಆಟೋ ಚಾಲಕ ಅಮಾನುಷವಾಗಿ ಹಲ್ಲೆ ನಡೆಸಿ, ದರೋಡೆ ಮಾಡಿರುವ ಘಟನೆಯೊಂದು ನಗರದಲ್ಲಿ ವರದಿಯಾಗಿದೆ. |
![]() | ಅಪ್ರಾಪ್ತ ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ರೆಕಾರ್ಡ್ ಮಾಡುತ್ತಿದ್ದ ಅಡುಗೆಯವನ ಬಂಧನಅಪ್ರಾಪ್ತ ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಮತ್ತು ಅದನ್ನು ವಿಡಿಯೋ ಮಾಡುತ್ತಿದ್ದ ಆರೋಪದ ಮೇಲೆ ಒಡಿಶಾದ 47 ವರ್ಷದ ಅಡುಗೆ ಸಿಬ್ಬಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. |
![]() | 15 ರೂಪಾಯಿ ಮೌಲ್ಯದ ಸಿಗರೇಟ್ ವಿಚಾರವಾಗಿ ಅಂಗಡಿಯ ವೃದ್ಧ ಮಾಲೀಕನ ಮೇಲೆ ಬಿಜೆಪಿ ಕೌನ್ಸಿಲರ್ ಹಲ್ಲೆ!15 ರೂಪಾಯಿ ಮೌಲ್ಯದ ಸಿಗರೇಟಿನ ವಿಚಾರವಾಗಿ ಸ್ಥಳೀಯ ಅಂಗಡಿಯೊಂದರ ಮಾಲೀಕರ ಮೇಲೆ ಬಿಜೆಪಿ ಕೌನ್ಸಿಲರ್ ಮತ್ತು ಅವರ ಸಹಚರರು ಇಲ್ಲಿ ಹಲ್ಲೆ ನಡೆಸಿದ್ದಾರೆ. ಭವಾನಿ ಶಂಕರ್ ಮತ್ತು ಆತನ ಸಹಚರರು ಅಂಗಡಿಯ ವೃದ್ಧ ಮಾಲೀಕನನ್ನು ನಿಂದಿಸಿ, ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. |
![]() | ಬೆಂಗಳೂರು: ಒಂಟಿ ಮಹಿಳೆಯರನ್ನು ಗುರಿಯಾಗಿಸಿಕೊಂಡು ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದ ವ್ಯಕ್ತಿ ಬಂಧನನಗರದ ಒಂಟಿ ಮಹಿಳೆಯರನ್ನು ಗುರಿಯಾಗಿಸಿಕೊಂಡು, ನಿರ್ಜನ ಪ್ರದೇಶಗಳಲ್ಲಿ ಲೈಂಗಿಕ ಕಿರುಕುಳ ನೀಡುತ್ತಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಸಂತ್ರಸ್ತರೊಬ್ಬರು ಆರೋಪಿ ವಿರುದ್ಧ ದೂರು ದಾಖಲಿಸಿದಾಗ ಅಪರಾಧ ಬೆಳಕಿಗೆ ಬಂದಿದೆ. ನಂತರ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಆರೋಪಿಯನ್ನು ಬಂಧಿಸಿದ್ದಾರೆ. |
![]() | ಗದಗ: ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಮುಖ್ಯ ಶಿಕ್ಷಕನ ಬಂಧನಐದನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಸರ್ಕಾರಿ ಉರ್ದು ಶಾಲೆಯ ಮುಖ್ಯ ಶಿಕ್ಷಕರೊಬ್ಬರನ್ನು ನರಗುಂದ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. |
![]() | ಉತ್ತರ ಕನ್ನಡ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ, ಪಶ್ಚಿಮ ಬಂಗಾಳ ಮೂಲದ ಮೌಲಾನಾ ಬಂಧನಉತ್ತರ ಕನ್ನಡ ಜಿಲ್ಲೆಯ ಮಸೀದಿಯೊಂದರಲ್ಲಿ ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮೂಲದ ಮೌಲಾನಾ ಎಂಬಾತನನ್ನು ಬಂಧಿಸಿರುವುದಾಗಿ ಪೊಲೀಸರು ಸೋಮವಾರ ತಿಳಿಸಿದ್ದಾರೆ. |
![]() | ಬೆಂಗಳೂರು: ಆಂಟಿ ಎಂದು ಕರೆದ ಎಟಿಎಂ ಭದ್ರತಾ ಸಿಬ್ಬಂದಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ, ಪ್ರಕರಣ ದಾಖಲುಆಂಟಿ ಎಂದು ಕರೆದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರು ಎಟಿಎಂ ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿರುವ ಘಟನೆ ನಗರದ ಮಲ್ಲೇಶ್ವರಂ ನಲ್ಲಿ ನಡೆದಿದೆ. |