social_icon
  • Tag results for Assault

ವಕೀಲರ ಮೇಲೆ ಪ್ರಕರಣ: 6 ಪೊಲೀಸ್ ಅಧಿಕಾರಿಗಳ ಅಮಾನತು, ಸ್ವಯಂ ಪ್ರೇರಿತ ಅರ್ಜಿ ವಿಚಾರಣೆ ಆರಂಭಿಸಿದ ಹೈಕೋರ್ಟ್

ಚಿಕ್ಕಮಗಳೂರಿನಲ್ಲಿ ವಕೀಲರೊಬ್ಬರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ  ಹೈಕೋರ್ಟ್ ಸ್ವಯಂ ಪ್ರೇರಿತ ಅರ್ಜಿ ವಿಚಾರಣೆ ವೇಳೆ ಆರು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಿದೆ.

published on : 1st December 2023

ಆಸ್ಟ್ರೇಲಿಯಾದಲ್ಲಿ ಭಾರತೀಯ ಮೂಲದ ವಿದ್ಯಾರ್ಥಿ ಮೇಲೆ ಹಲ್ಲೆ, ಕೋಮಾ ಸ್ಥಿತಿಗೆ!

ಆಸ್ಟ್ರೇಲಿಯಾದಲ್ಲಿ ಭಾರತೀಯ ಮೂಲದ ವಿದ್ಯಾರ್ಥಿಯೊಬ್ಬ ಹಲ್ಲೆಗೊಳಗಾದ ನಂತರ  ಕೋಮಾ ಸ್ಥಿತಿಗೆ ಜಾರಿದ್ದಾರೆ. ಶಂಕಿತನನ್ನು ಬಂಧಿಸಿ ಕ್ರಿಮಿನಲ್ ಆರೋಪ ಹೊರಿಸಲಾಗಿದೆ ಎಂದು ಮಾಧ್ಯಮ ವರದಿ ಮಾಡಿದೆ.

published on : 25th November 2023

ದಲಿತರ ಮೇಲೆ ದೌರ್ಜನ್ಯ ಪ್ರಕರಣ: 10 ಆರೋಪಿಗಳಿಗೆ ಒಂದು ವರ್ಷ ಜೈಲು ಶಿಕ್ಷೆ

ತುಮಕೂರು ಜಿಲ್ಲೆಯ ದುಂಡ ಗ್ರಾಮದಲ್ಲಿ ದಶಕದ ಹಿಂದೆ ನಡೆದಿದ್ದ ದಲಿತ ದೌರ್ಜನ್ಯ ಪ್ರಕರಣದ ಆರೋಪಿಗಳನ್ನು ಅಪರಾಧಿಗಳೆಂದು ಘೋಷಿಸಿದ್ದ ಹೈಕೋರ್ಟ್, ಶುಕ್ರವಾರ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿದೆ.

published on : 18th November 2023

ಬೆಂಗಳೂರು: ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ, ಬ್ಲಾಕ್‌ಮೇಲ್ ಮಾಡಿದ ಉಪನ್ಯಾಸಕನ ಬಂಧನ

ಬೆಂಗಳೂರು ನಗರದಲ್ಲಿ ಪಾರ್ಟ್ ಟೈಂ ಕೆಲಸ ಕೊಡಿಸುವ ನೆಪದಲ್ಲಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಪೊಲೀಸರು ಮಂಗಳವಾರ ಉಪನ್ಯಾಸಕರನ್ನು ಬಂಧಿಸಿದ್ದಾರೆ.

published on : 14th November 2023

ರೈಲ್ವೆ ಹಳಿ ಪಕ್ಕ ನಕಲಿ 3 ಮಿಲಿಯನ್ ಡಾಲರ್ ಕರೆನ್ಸಿ ಪತ್ತೆ ಪ್ರಕರಣ: ಚಿಂದಿ ಆಯುವವನ ಮೇಲೆ ಹಲ್ಲೆ ಮಾಡಿ ಅಪಹರಣ

ನಕಲಿ ಎಂದು ಹೇಳಲಾದ 3 ಮಿಲಿಯನ್ ಡಾಲರ್ ಮೌಲ್ಯದ 23 ನೋಟುಗಳ ಕಟ್ಟುಗಳ ಪ್ಲಾಸ್ಟಿಕ್ ಚೀಲ, ವಿಶ್ವಸಂಸ್ಥೆಯ (United Nations) ಪತ್ರವು ಸ್ಕ್ರ್ಯಾಪ್ ಡೀಲರ್ ನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ದುಷ್ಕರ್ಮಿಗಳು ಆತನನ್ನು ಅಪಹರಿಸಿ ಅಮಾನುಷವಾಗಿ ಥಳಿಸಿ ರೈಲ್ವೆ ಹಳಿಯಲ್ಲಿ ಸಿಕ್ಕ ಹಣವನ್ನು ತಮಗೆ ನೀಡುವಂತೆ ಒತ್ತಡ ಹಾಕಿದರು. 

published on : 9th November 2023

ಬೆಂಗಳೂರು: ವಿದ್ಯಾರ್ಥಿನಿ ಮೇಲೆ ಮಾಜಿ ಪ್ರಿಯಕರ ಹಲ್ಲೆ: ದೂರು ದಾಖಲು

ದ್ವಿತೀಯ ವರ್ಷದ ಬಿಕಾಂ ವಿದ್ಯಾರ್ಥಿನಿಯೊಬ್ಬಳ ಮೇಲೆ ಆಕೆಯ ಮಾಜಿ ಪ್ರಿಯಕರ ಹಲ್ಲೆ ನಡೆಸಿರುವ ಘಟನೆಯೊಂದು ಕೆಂಗೇರಿ ಬಳಿ ಮಂಗಳವಾರ ನಡೆದಿದೆ.

published on : 4th November 2023

ತಮಿಳುನಾಡು: ಎಸ್‌ಸಿ ಯುವಕರ ಮೇಲೆ ಹಲ್ಲೆ, ಮೂತ್ರ ವಿಸರ್ಜನೆ ಮಾಡಿದ ಆರು ಮಂದಿ ಬಂಧನ

ಪರಿಶಿಷ್ಟ ಜಾತಿಯ ಇಬ್ಬರು ಯುವಕರ ಮೇಲೆ ಹಲ್ಲೆ, ವಿವಸ್ತ್ರಗೊಳಿಸಿ ಮೂತ್ರ ವಿಸರ್ಜನೆ ಮಾಡಿದ ಆರೋಪದ ಮೇಲೆ ಆರು ಮಂದಿಯನ್ನು ತಿರುನೆಲ್ವೇಲಿ ಬಂಧಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಬಂಧಿತರೆಲ್ಲರೂ 21 ರಿಂದ 25 ವರ್ಷ ವಯಸ್ಸಿನವರಾಗಿದ್ದು, ಮದ್ಯದ ಅಮಲಿನಲ್ಲಿದ್ದರು ಎಂದು ಹೇಳಲಾಗಿದೆ. 

published on : 2nd November 2023

ಧಾರ್ಮಿಕ ಮೆರವಣಿಗೆ ವೇಳೆ ಕಾರು ಚಲಾಯಿಸಿದಕ್ಕೆ ಕೆಂಡಾಮಂಡಲ: ಆನಂದ್ ಸ್ವೀಟ್ಸ್ ಸಂಸ್ಥಾಪಕ, ಚಾಲಕನ ಮೇಲೆ ಹಲ್ಲೆ!

ಧಾರ್ಮಿಕ ಮೆರವಣಿಗೆ ವೇಳೆ ಕಾರು ಚಲಾಯಿಸಿದ ಹಿನ್ನೆಲೆಯಲ್ಲಿ ಆನಂದ್ ಸ್ವೀಟ್ಸ್ ಸಂಸ್ಥಾಪಕ ಆನಂದ್ ದಯಾಳ್ ದಾದು (72) ಹಾಗೂ ಅವರ ಕಾರು ಚಾಲಕನ ಮೇಲೆ ಹಲ್ಲೆ ನಡೆದಿರುವ ಘಟನೆ ಶಾಂತಿನಗರದ ಲಕ್ಷ್ಮಿ ರಸ್ತೆಯಲ್ಲಿ ಬುಧವಾರ ನಡೆದಿದೆ.

published on : 28th October 2023

ಶ್ರವಣದೋಷವುಳ್ಳ ವ್ಯಕ್ತಿಯ ಮೇಲೆ ಹಲ್ಲೆ, ದರೋಡೆ: ಆಟೋ ಚಾಲಕನಿಗಾಗಿ ಪೊಲೀಸರ ಹುಡುಕಾಟ

ಆ್ಯಪ್ ಆಧಾರಿತ ಆಟೋದಲ್ಲಿ ಪ್ರಯಾಣಿಸುತ್ತಿದ್ದ ಶ್ರವಣದೋಷವುಳ್ಳ ವ್ಯಕ್ತಿಯ ಮೇಲೆ ಆಟೋ ಚಾಲಕ ಅಮಾನುಷವಾಗಿ ಹಲ್ಲೆ ನಡೆಸಿ, ದರೋಡೆ ಮಾಡಿರುವ ಘಟನೆಯೊಂದು ನಗರದಲ್ಲಿ ವರದಿಯಾಗಿದೆ.

published on : 7th October 2023

ಅಪ್ರಾಪ್ತ ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ರೆಕಾರ್ಡ್ ಮಾಡುತ್ತಿದ್ದ ಅಡುಗೆಯವನ ಬಂಧನ

ಅಪ್ರಾಪ್ತ ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಮತ್ತು ಅದನ್ನು ವಿಡಿಯೋ ಮಾಡುತ್ತಿದ್ದ ಆರೋಪದ ಮೇಲೆ ಒಡಿಶಾದ 47 ವರ್ಷದ ಅಡುಗೆ ಸಿಬ್ಬಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

published on : 4th October 2023

15 ರೂಪಾಯಿ ಮೌಲ್ಯದ ಸಿಗರೇಟ್ ವಿಚಾರವಾಗಿ ಅಂಗಡಿಯ ವೃದ್ಧ ಮಾಲೀಕನ ಮೇಲೆ ಬಿಜೆಪಿ ಕೌನ್ಸಿಲರ್ ಹಲ್ಲೆ!

15 ರೂಪಾಯಿ ಮೌಲ್ಯದ ಸಿಗರೇಟಿನ ವಿಚಾರವಾಗಿ ಸ್ಥಳೀಯ ಅಂಗಡಿಯೊಂದರ ಮಾಲೀಕರ ಮೇಲೆ ಬಿಜೆಪಿ ಕೌನ್ಸಿಲರ್ ಮತ್ತು ಅವರ ಸಹಚರರು ಇಲ್ಲಿ ಹಲ್ಲೆ ನಡೆಸಿದ್ದಾರೆ. ಭವಾನಿ ಶಂಕರ್ ಮತ್ತು ಆತನ ಸಹಚರರು ಅಂಗಡಿಯ ವೃದ್ಧ ಮಾಲೀಕನನ್ನು ನಿಂದಿಸಿ, ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.

published on : 3rd October 2023

ಬೆಂಗಳೂರು: ಒಂಟಿ ಮಹಿಳೆಯರನ್ನು ಗುರಿಯಾಗಿಸಿಕೊಂಡು ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದ ವ್ಯಕ್ತಿ ಬಂಧನ

ನಗರದ ಒಂಟಿ ಮಹಿಳೆಯರನ್ನು ಗುರಿಯಾಗಿಸಿಕೊಂಡು, ನಿರ್ಜನ ಪ್ರದೇಶಗಳಲ್ಲಿ ಲೈಂಗಿಕ ಕಿರುಕುಳ ನೀಡುತ್ತಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಸಂತ್ರಸ್ತರೊಬ್ಬರು ಆರೋಪಿ ವಿರುದ್ಧ ದೂರು ದಾಖಲಿಸಿದಾಗ ಅಪರಾಧ ಬೆಳಕಿಗೆ ಬಂದಿದೆ. ನಂತರ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಆರೋಪಿಯನ್ನು ಬಂಧಿಸಿದ್ದಾರೆ.

published on : 1st October 2023

ಗದಗ: ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಮುಖ್ಯ ಶಿಕ್ಷಕನ ಬಂಧನ

ಐದನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಸರ್ಕಾರಿ ಉರ್ದು ಶಾಲೆಯ ಮುಖ್ಯ ಶಿಕ್ಷಕರೊಬ್ಬರನ್ನು ನರಗುಂದ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

published on : 26th September 2023

ಉತ್ತರ ಕನ್ನಡ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ, ಪಶ್ಚಿಮ ಬಂಗಾಳ ಮೂಲದ ಮೌಲಾನಾ ಬಂಧನ

ಉತ್ತರ ಕನ್ನಡ ಜಿಲ್ಲೆಯ ಮಸೀದಿಯೊಂದರಲ್ಲಿ ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮೂಲದ ಮೌಲಾನಾ ಎಂಬಾತನನ್ನು ಬಂಧಿಸಿರುವುದಾಗಿ ಪೊಲೀಸರು ಸೋಮವಾರ ತಿಳಿಸಿದ್ದಾರೆ.

published on : 25th September 2023

ಬೆಂಗಳೂರು: ಆಂಟಿ ಎಂದು ಕರೆದ ಎಟಿಎಂ ಭದ್ರತಾ ಸಿಬ್ಬಂದಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ, ಪ್ರಕರಣ ದಾಖಲು

ಆಂಟಿ ಎಂದು ಕರೆದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರು ಎಟಿಎಂ ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿರುವ ಘಟನೆ ನಗರದ ಮಲ್ಲೇಶ್ವರಂ ನಲ್ಲಿ ನಡೆದಿದೆ.

published on : 24th September 2023
1 2 3 4 5 6 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9