social_icon
  • Tag results for Assembly election results

ಗುಜರಾತ್ ನಲ್ಲಿ ಬಿಜೆಪಿಯ ಅಭೂತಪೂರ್ವ ಗೆಲುವಿಗೆ ಈ 7 ಅಂಶಗಳು ಕಾರಣ; ವಿರೋಧ ಪಕ್ಷವಾಗಿ ದುರ್ಬಲ ಕಾಂಗ್ರೆಸ್ ಸ್ಥಾನಕ್ಕೆ ಆಪ್!

2022ರ ವಿಧಾನಸಭಾ ಚುನಾವಣೆಯ ಫಲಿತಾಂಶವು ಗುಜರಾತ್ ರಾಜಕೀಯದ ದಿಕ್ಕನ್ನು ತೀವ್ರವಾಗಿ ಬದಲಾಯಿಸುವ ಸಾಧ್ಯತೆಯಿದೆ. ಎಲ್ಲಾ ಮೂರು ಪ್ರಮುಖ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್ ಮತ್ತು ಎಎಪಿ ಮೇಲೆ ಈ ಚುನಾವಣೆ ಫಲಿತಾಂಶ ಧನಾತ್ಮಕ ಮತ್ತು ಋಣಾತ್ಮಕ ಪರಿಣಾಮವನ್ನು ಬೀರಿದೆ.ಹಾಗಾದರೆ ಅದು ಹೇಗೆ ಎಂದು ವಿಮರ್ಶಿಸೋಣ ಬನ್ನಿ.

published on : 9th December 2022

ಗುಜರಾತ್ ನಲ್ಲಿ ಸತತ ಏಳನೇ ಬಾರಿ ಅಧಿಕಾರ ಗದ್ದುಗೆ ಏರುವ ಹುಮ್ಮಸ್ಸಿನಲ್ಲಿ ಬಿಜೆಪಿ: ಸಂಜೆ ಪ್ರಧಾನಿ ಮೋದಿ ನೇತೃತ್ವದಲ್ಲಿ ದೆಹಲಿಯಲ್ಲಿ ಸಭೆ

ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿ ಐತಿಹಾಸಿಕ ಗೆಲುವಿನ ನಿರೀಕ್ಷೆಯಲ್ಲಿದೆ. ಸತತ ಏಳನೇ ಬಾರಿ ಗೆಲುವು ಸಾಧಿಸಿ ಗುಜರಾತ್ ನಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ನೋಡುತ್ತಿದೆ.

published on : 8th December 2022

Live ವಿಧಾನಸಭೆ ಚುನಾವಣೆ ಫಲಿತಾಂಶ: ಗುಜರಾತ್ ನಲ್ಲಿ ಬಿಜೆಪಿಗೆ ಭಾರೀ ಮುನ್ನಡೆ, ಹಿಮಾಚಲ ಪ್ರದೇಶದಲ್ಲಿ ಗೆಲುವಿನತ್ತ ಕಾಂಗ್ರೆಸ್

ಗುಜರಾತ್‌ ವಿಧಾನಸಭೆ ಚುನಾವಣೆಯ ಮತ ಎಣಿಕೆ ನಡೆಯುತ್ತಿದೆ, 1995 ರಿಂದ ರಾಜ್ಯದಲ್ಲಿ ಚುನಾವಣೆಯಲ್ಲಿ ಸೋಲನುಭವಿಸದ ಆಡಳಿತಾರೂಢ ಭಾರತೀಯ ಜನತಾ ಪಕ್ಷ (BJP) ಗೆ ಭರ್ಜರಿ ಜಯ ಸಿಗುವ ಲಕ್ಷಣಗಳು ಸ್ಪಷ್ಟವಾಗಿವೆ. 

published on : 8th December 2022

Live: ಗುಜರಾತ್ ನಲ್ಲಿ ಭಾರೀ ಮುನ್ನಡೆ ಕಾಯ್ದುಕೊಂಡಿರುವ ಬಿಜೆಪಿ, ಹಿಮಾಚಲ ಪ್ರದೇಶದಲ್ಲಿ ನಿಕಟ ಸ್ಪರ್ಧೆ

1995ರಿಂದ ಗುಜರಾತ್‌ನಲ್ಲಿ ಅಧಿಕಾರದಲ್ಲಿರುವ ಭಾರತೀಯ ಜನತಾ ಪಕ್ಷ (BJP), ರಾಜ್ಯದಲ್ಲಿ ಸತತ ಏಳನೇ ಅವಧಿಗೆ ಅಧಿಕಾರದ ಗುರಿ ಹೊಂದುವ ಹುಮ್ಮಸ್ಸಿನಲ್ಲಿದೆ. 

published on : 8th December 2022

ಗುಜರಾತ್ ವಿಧಾನಸಭೆ ಚುನಾವಣೆ ಫಲಿತಾಂಶ: ಆರಂಭಿಕ ಮತ ಎಣಿಕೆಯಲ್ಲಿ 100ಕ್ಕೂ ಹೆಚ್ಚು ಸ್ಥಾನಗಳಲ್ಲಿ ಬಿಜೆಪಿ ಮುನ್ನಡೆ

ಗುಜರಾತ್ ವಿಧಾನಸಭೆ ಕ್ಷೇತ್ರಗಳ  ಮತ ಎಣಿಕೆ ಕಾರ್ಯ ಭರದಿಂದ ಸಾಗುತ್ತಿದ್ದು, ಆರಂಭಿಕ ಮುನ್ನಡೆಯಲ್ಲಿ ಬಿಜೆಪಿ 100 ಸ್ಥಾನಗಳನ್ನು ದಾಟಿದೆ. ಇದುವರೆಗೆ ಗುಜರಾತ್ ನಲ್ಲಿ ಬಿಜೆಪಿ 137 ಸ್ಥಾನಗಳಲ್ಲಿ, ಕಾಂಗ್ರೆಸ್ 37 ಸ್ಥಾನಗಳಲ್ಲಿ, ಆಪ್ 6 ಕ್ಷೇತ್ರಗಳಲ್ಲಿ ಮತತ್ು ಇತರ ಅಭ್ಯರ್ಥಿಗಳು 2 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. 

published on : 8th December 2022

ಬಿಜೆಪಿ ಜಂಬ ಪಡೋ ಅಗತ್ಯ ಇಲ್ಲ, ಪಂಜಾಬ್ ನಲ್ಲಿ ನಮ್ಮ ತಪ್ಪಿನಿಂದ ಅಧಿಕಾರ ಕಳೆದುಕೊಂಡಿದ್ದೇವೆ: ಸಿದ್ದರಾಮಯ್ಯ

ಸದ್ಯ ನಮ್ಮ ತಪ್ಪಿನಿಂದ ಪಂಜಾಬ್ ನಲ್ಲಿ ಅಧಿಕಾರ ಕಳೆದುಕೊಂಡಿದ್ದೇವೆ ಆದರೆ ಪಂಜಾಬ್ ನಲ್ಲೇನು ಬಿಜೆಪಿ ಅಧಿಕಾರಕ್ಕೆ ಬಂದಿಲ್ಲ. ಬಂದಿರುವುದು ಆಮ್ ಆದ್ಮಿ  ಪಕ್ಷ. ನಾವು ಈ ಚುನಾವಣೆಗಳಿಂದ ಬಹಳ ನಿರೀಕ್ಷೆ ಇಟ್ಟುಕೊಂಡಿರಲಿಲ್ಲ...

published on : 10th March 2022

ಒಂದು ಕಾಲದಲ್ಲಿ ಉತ್ತರ ಪ್ರದೇಶವನ್ನು ಆಳಿದ್ದ ಬಿಎಸ್ ಪಿಗೆ ಇಂದು ಅಸ್ತಿತ್ವದ ಕೊರತೆ: ಕೇವಲ 3 ಕ್ಷೇತ್ರಗಳಲ್ಲಿ ಮುನ್ನಡೆ

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಬಹುಜನ ಸಮಾಜವಾದಿ ಪಕ್ಷ ಅಚ್ಚರಿ ಮೂಡಿಸಲಿದೆ ಎಂದು ನಾಯಕಿ ಮಾಯಾವತಿ ಅವರು ಚುನಾವಣಾ ಪೂರ್ವ ಹೇಳಿಕೆ ನೀಡಿದ್ದರೂ, ರಾಜ್ಯದಲ್ಲಿನ 403 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಪಕ್ಷವು ಕೇವಲ ಮೂರು ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.

published on : 10th March 2022

'ಈ ಕ್ರಾಂತಿಗೆ' ಪಂಜಾಬ್ ಜನತೆಗೆ ಅಭಿನಂದನೆಗಳು: ಆಪ್ ಗೆಲುವಿನ ಸಂಭ್ರಮವನ್ನು ಬಣ್ಣಿಸಿದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್

ದೇಶದಲ್ಲಿ ಪೊರಕೆ ಗುರುತಿನ ಆಪ್ ಪಕ್ಷ ಭಾರೀ ಸುದ್ದಿ ಮಾಡುತ್ತಿದೆ. ಅದಕ್ಕೆ ಕಾರಣ ಪಂಜಾಬ್ ನಲ್ಲಿ ಇಂದು ನಿರ್ಮಿಸಿದ ಇತಿಹಾಸ. ಕಾಂಗ್ರೆಸ್ ನ ನಾಯಕರಿಗೆಲ್ಲಾ ಸೋಲಿನ ರುಚಿ ತೋರಿಸಿ ಆಪ್ ಸರ್ಕಾರ ರಚಿಸುವತ್ತ ಹೆಜ್ಜೆ ಇಡುತ್ತಿದೆ. 

published on : 10th March 2022

ಪಂಚರಾಜ್ಯ ಚುನಾವಣೆ: ಬಿಜೆಪಿ, ಆಪ್ ಕಮಾಲ್, ಏರಿಕೆ ಕಂಡ ಷೇರುಮಾರುಕಟ್ಟೆ!!

ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು, ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಮೈತ್ರಿಕೂಟ ಅಧಿಕಾರ ರಚನೆಯತ್ತ ಸಾಗಿರುವಂತೆಯೇ ಇತ್ತ ಭಾರತೀಯ ಷೇರುಮಾರುಕಟ್ಟೆ ಕೂಡ ಏರಿಕೆ ದಾಖಲಿಸಿದೆ.

published on : 10th March 2022

ಮಹಾರಾಷ್ಟ್ರ: ಸರ್ಕಾರ ರಚನೆಯಾದರೂ ಕಳೆಗುಂದಿದ ಬಿಜೆಪಿ, ಕಮಲಪಡೆ ಕಳೆದುಕೊಂಡ ಸ್ಥಾನವೆಷ್ಟು?

ಸರ್ಕಾರ ರಚನೆಯಾದರೂ ಕಳೆಗುಂದಿದ ಬಿಜೆಪಿ, ಕಮಲಪಡೆ ಕಳೆದುಕೊಂಡ ಸ್ಥಾನವೆಷ್ಟು? ತೀವ್ರ ಕುತೂಹಲ ಕೆರಳಿಸಿದ್ದ ಮಹಾರಾಷ್ಟ್ರ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ನಿರೀಕ್ಷೆಯಂತೆಯೇ ಬಿಜೆಪಿ-ಶಿವಸೇನೆ ಮೈತ್ರಿಕೂಟ ಸರ್ಕಾರ ರಚನೆಯತ್ತ ದಾಪುಗಾಲಿರಿಸಿದೆಯಾದರೂ ಹಾಲಿ ಚುನಾವಣೆಯಲ್ಲಿ ರಾಷ್ಟ್ರೀಯ ಪಕ್ಷ ಬಿಜೆಪಿಗೆ ಹಿನ್ನೆಡೆಯಾಗಿರುವುದಂತೂ ಸತ್ಯ

published on : 24th October 2019

ಹರ್ಯಾಣ: ಸಿಎಂ ಸ್ಥಾನ ಕೊಟ್ಟವರಿಗೆ ನಮ್ಮ ಬೆಂಬಲ- ಜೆಜೆಪಿ ನಾಯಕ ದುಷ್ಯಂತ್ ಚೌಟಾಲಾ

ಹರ್ಯಾಣ ವಿಧಾನಸಭಾ ಚುನಾವಣಾ ಫಲಿಂತಾಶ ಅತಂತ್ರದತ್ತ ಸಾಗಿರುವಂತೆಯೇ ಇತ್ತ ಜೆಜೆಪಿ ನಾಯಕ ದುಷ್ಯಂತ್ ಚೌಟಾಲಾ ಸಿಎಂ ಸ್ಥಾನ ನೀಡಿದವರಿಗೇ ನಮ್ಮ ಬೆಂಬಲ ಎಂದು ಘೋಷಣೆ ಮಾಡಿದ್ದಾರೆ.

published on : 24th October 2019

ಹರ್ಯಾಣ ವಿಧಾನಸಭೆ ಚುನಾವಣಾ ಫಲಿತಾಂಶ: ಕೈ-ಕಮಲ ಹಾವು-ಏಣಿ ಆಟ, ಬಿಜೆಪಿಗೆ ಅಲ್ಪ ಮುನ್ನಡೆ

ಹರ್ಯಾಣ ವಿಧಾನಸಭಾ ಚುನಾವಣಾ ಫಲಿತಾಂಶದಲ್ಲಿ ಚುನಾವಣೋತ್ತರ ಸಮೀಕ್ಷೆಗಳ ಲೆಕ್ಕಾಚಾರ ಉಲ್ಟಾಹೊಡೆದಿದ್ದು, ಬಿಜೆಪಿ ಮೈತ್ರಿಕೂಟಕ್ಕೆ ಕಾಂಗ್ರೆಸ್ ಮೈತ್ರಿಕೂಟ ತೀವ್ರ ಸ್ಪರ್ಧೆ ನೀಡುತ್ತಿದೆ.

published on : 24th October 2019

ಮಹಾರಾಷ್ಟ್ರ ವಿಧಾನಸಭೆ ಚುನಾವಣೆ: ಬಿಜೆಪಿ-ಶಿವಸೇನೆ ಮೈತ್ರಿಕೂಟಕ್ಕೆ ಮುನ್ನಡೆ, ಮತ್ತೆ ಅಧಿಕಾರದತ್ತ ಕಮಲ ಪಡೆ

ಎರಡು ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು, ನಿರೀಕ್ಷೆಯಂತೆಯೇ ಮಹಾರಾಷ್ಟ್ರದಲ್ಲಿ ಬಿಜೆಪಿ-ಶಿವಸೇನೆ ಮೈತ್ರಿಕೂಟ ಭಾರಿ ಮುನ್ನಡೆಯತ್ತ ದಾಪುಗಾರಿಸಿದ್ದು, ಅಧಿಕಾರದತ್ತ ದಾಪುಗಾಲಿರಿಸಿದೆ.

published on : 24th October 2019

'ಮಹಾ' ಫಲಿತಾಂಶ: ಸಂಭ್ರಮಾಚರಣೆಗೆ 5 ಸಾವಿರ ಲಡ್ಡು ತಯಾರಿಸಿದ ಬಿಜೆಪಿ ಕಾರ್ಯಕರ್ತರು

ಮಹಾರಾಷ್ಟ್ರ ವಿಧಾನಸಭೆ ಚುನಾವಣಾ ಮತಎಣಿಕೆ ಕಾರ್ಯ ಆರಂಭವಾಗಿದ್ದು, ಗೆಲುವಿನ ವಿಶ್ವಾಸದಲ್ಲಿರುವ ಬಿಜೆಪಿ ಕಾರ್ಯಕರ್ತರು ಈಗಾಗಲೇ ಸಂಭ್ರಮಾಚರಣೆಗಾಗಿ ಬರೊಬ್ಬರಿ 5 ಸಾವಿರ ಲಡ್ಡುಗಳನ್ನು ತಯಾರಿಸಿದ್ದಾರೆ.

published on : 24th October 2019

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9