- Tag results for Assembly poll
![]() | ಕರ್ನಾಟಕ ವಿಧಾನಸಭಾ ಕ್ಷೇತ್ರಗಳನ್ನು ಬಲಪಡಿಸಲು ರಾಜ್ಯದ 25 ಬಿಜೆಪಿ ಸಂಸದರ ಪಣ!ರಾಜ್ಯ ವಿಧಾನಸಭೆ ಚುನಾವಣೆಗೆ ಇನ್ನೂ 8 ತಿಂಗಳು ಸಮಯವಿದ್ಗು, ಈಗಾಗಲೇ ಬಿಜೆಪಿ ತಳಮಟ್ಟದ ಸಂಘಟನೆ ಆರಂಭಿಸಿದೆ. ಪಕ್ಷ ಸಂಘಟನೆಗಾಗಿ ಬಿಜೆಪಿ ಮತ್ತೊಂದು ತಂತ್ರ ರೂಪಿಸಿದೆ. |
![]() | ಪ್ರಧಾನಿ ಮೋದಿ ಬಂದರು, ಅಭಿವೃದ್ಧಿಗೆ ಒತ್ತು ನೀಡಿ ಮಾತಾಡಿದರು...; ಆದರೆ ವಾಸ್ತವ ಸವಾಲುಗಳ ಮಧ್ಯೆ ರಾಜ್ಯ ಕೇಸರಿ ಪಡೆಕಳೆದ ಕೆಲವು ತಿಂಗಳುಗಳು ಕರ್ನಾಟಕ ಹಲವಾರು ಧಾರ್ಮಿಕ ಮತ್ತು ಕೋಮುವಾದಿ ವಾದ ವಿವಾದಗಳಿಂದ ಸುದ್ದಿಯಾಗಿತ್ತು. 2023ರ ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ ಮತ್ತಷ್ಟು ಉಲ್ಬಣಗೊಳ್ಳಬಹುದೇ ಎಂದು ಹಲವರು ಅಚ್ಚರಿಪಟ್ಟಿದ್ದರು. |
![]() | ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ: ಮುಂಬರುವ ಬಿಬಿಎಂಪಿ, ಅಸೆಂಬ್ಲಿ ಚುನಾವಣೆ ಮೇಲೆ ಪರಿಣಾಮ ಸಾಧ್ಯತೆಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ರಾಜ್ಯದಲ್ಲಿ 33,000 ಕೋಟಿ ರೂ.ಗಳ ಯೋಜನೆಗಳಿಗೆ ಚಾಲನೆ ನೀಡುವ ಮೂಲಕ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಅಗತ್ಯವಾದ ಉತ್ತೇಜನವನ್ನು ನೀಡಿದರು. |
![]() | 'ಕಾಂಗ್ರೆಸ್ ಹಿರಿಯ ನಾಯಕರನ್ನು ಮೂಲೆಗುಂಪು ಮಾಡಿದಿರಿ; ಮೂಲ ಕಾಂಗ್ರೆಸ್ಸಿಗರು ನಾಚುವ ರೀತಿಯಲ್ಲಿ ದಿಲ್ಲಿ ಸೇವೆ ಮಾಡಿದಿರಿ!'ವ್ಯಕ್ತಿ ಗೆಲ್ಲುತ್ತಾನೆ ಎಂದಾಗ ಸೋಲಿಸಲು ತುಂಬಾ ಜನ ಪ್ರಯತ್ನಿಸುವುದು ಸಹಜ, 2013 ರಲ್ಲಿ ನೀವು ಮಾಡಿದ್ದು ಅದನ್ನೇ ಅಲ್ಲವೇ ಸಿದ್ದರಾಮಯ್ಯ? ಎಂದು ಬಿಜೆಪಿ ಪ್ರಶ್ನಿಸಿದೆ. |
![]() | ಡ್ಯಾಮೇಜ್ ಕಂಟ್ರೋಲ್ ಗೆ ಎಚ್ ಡಿಕೆ ಸರ್ಕಸ್; ಬಿಜೆಪಿ ಕಡೆಗೆ ಜಿಟಿಡಿ ಫೋಕಸ್: 'ಕೈ' ಕೊಟ್ಟು ಕಮಲ ಹಿಡಿಯಲಿದ್ದಾರಾ 'ದಳಪತಿ'?ಮಾಜಿ ಸಚಿವ ಮತ್ತು ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಅವರು ಭಾನುವಾರ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ನಿವಾಸದಲ್ಲಿ ಭೇಟಿ ಮಾಡಿ ಸುಮಾರು ಅರ್ಧ ಗಂಟೆ ಚರ್ಚೆ ನಡೆಸಿದ್ದಾರೆ. |
![]() | 2023ರ ವಿಧಾನಸಭೆ ಚುನಾವಣೆ: 2013 ರಂತೆ ಕುರುಬ ಕಮಾಂಡರ್ ಆಗಿ ಸಿದ್ದರಾಮಯ್ಯ ಸಾರಥ್ಯ!2023ರ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಬಾದಾಮಿ ಕ್ಷೇತ್ರದಿಂದ ಹಳೆ ಮೈಸೂರು ಭಾಗಕ್ಕೆ ಮರಳುವ ಸಾಧ್ಯತೆಯಿದೆ. |
![]() | ಬಿಜೆಪಿಯ 'ನೀಲಿಗಣ್ಣಿನ ಹುಡುಗ' ಸವದಿಗೆ 2023ರ ಚುನಾವಣೆ ಟಿಕೆಟ್: ವಿಜಯೇಂದ್ರಗೆ ಪರ್ಯಾಯ ಲಿಂಗಾಯತ ನಾಯಕನಾಗಿ ಲಕ್ಷ್ಮಣ ಸವದಿ?ಬಿಜೆಪಿ ನೀಲಿಗಣ್ಣಿನ ಹುಡುಗ ಮಾಜಿ ಡಿಸಿಎಂ ಲಕ್ಷ್ಮಣ ಸವದಿಗೆ ಪರಿಷತ್ ಚುನಾವಣೆ ಟಿಕೆಟ್ ನೀಡಿರುವುದು ಅವರ ಬೆಂಬಲಿಗರಲ್ಲಿ ಅಚ್ಚರಿ ಮೂಡಿಸಿತ್ತು. 2023ರ ವಿಧಾನಸಭೆ ಚುನಾವಣೆಯಲ್ಲಿ ಅಥಣಿ ಕ್ಷೇತ್ರದಿಂದ ಸವದಿ ಸ್ಪರ್ದಿಸಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. |
![]() | 2023ರ ವಿಧಾನಸಭೆ ಚುನಾವಣೆ ಟಿಕೆಟ್ ಗಾಗಿ ಸಿದ್ದು-ಡಿಕೆಶಿ ಬೆಂಬಲಿಗರ ಪೈಪೋಟಿ: ಮಾಗಡಿ, ತುಮಕೂರಿನಲ್ಲಿ ಜಟಾಪಟಿ!ಮಾಗಡಿಯಲ್ಲಿ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಹೆಚ್.ಸಿ.ಬಾಲಕೃಷ್ಣ ಅವರಿಗೆ ಯಾವುದೇ ಮೈತ್ರಿ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗದೆ ನಿರಾಸೆಗೊಂಡಿದ್ದು, ಶಿವಕುಮಾರ್ ಮೇಲೆ ವಿಶ್ವಾಸವಿಟ್ಟು ಕಾಂಗ್ರೆಸ್ ಸೇರಿದ್ದಾರೆ. |
![]() | 2023 ವಿಧಾನಸಭಾ ಚುನಾವಣೆ: ಹಳೇ ಮೈಸೂರು ಭಾಗದಲ್ಲಿ ಭರ್ಜರಿ ಗೆಲುವು ಸಾಧಿಸುತ್ತೇವೆ- ಅರುಣ್ ಸಿಂಗ್ ವಿಶ್ವಾಸ2023 ರಾಜ್ಯ ವಿಧಾನಸಬಾ ಚುನಾವಣೆಯಲ್ಲಿ ಹಳೇ ಮೈಸೂರು ಭಾಗದಲ್ಲಿ ಭರ್ಜರಿ ಗೆಲುವು ಸಾಧಿಸುತ್ತೇವೆಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. |
![]() | 2023ರ ವಿಧಾನಸಭೆ ಚುನಾವಣೆ: ಮಹಿಳಾ ಮತದಾರರ ಓಲೈಕೆಗೆ 'ನಾ ನಾಯಕಿ' ಕಾರ್ಯಕ್ರಮಕ್ಕೆ ಕಾಂಗ್ರೆಸ್ ಚಾಲನೆ!2023ರ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕ ಕಾಂಗ್ರೆಸ್ ಈ ಕಾರ್ಯಕ್ರಮ ನಡೆಸಲು ಮುಂದಾಗಿದೆ. 'ನಾ ನಾಯಕಿ' (ಐ ಯಾಮ್ ಲೀಡರ್) ಪ್ರಾರಂಭಿಸಲು ಸಜ್ಜಾಗಿದೆ. |
![]() | ದಳಪತಿಗಳ ಪ್ರಾಬಲ್ಯದ ಹಳೇ ಮೈಸೂರಿಗೆ ಬಿಜೆಪಿ ಲಗ್ಗೆ: ಒಂದೊಂದಾಗಿ ಉದುರುತ್ತಿವೆ ಜೆಡಿಎಸ್ ವಿಕೆಟ್? ರೈತರ ವೋಟ್ ಬ್ಯಾಂಕ್ ಗೆ 'ಎಎಪಿ' ಕತ್ತರಿ!ಹಳೇ ಮೈಸೂರು ಭಾಗದಲ್ಲಿ ಬಿಜೆಪಿ ತನ್ನ ಪ್ರಾಬಲ್ಯ ವಿಸ್ತರಿಸಲು ಮುಂದಾಗಿರುವುದರಿಂದ ಜೆಡಿಎಸ್ ಪಕ್ಷಕ್ಕೆ ಹೆಚ್ಚಿನ ಹೊಡೆತ ಬೀಳುವ ಸಾಧ್ಯತೆಯಿದೆ. |
![]() | 2023ರ ವಿಧಾನಸಭೆ ಚುನಾವಣೆಗೆ ಭರ್ಜರಿ ಸಿದ್ಧತೆ: ಬಿಜೆಪಿ ತೆಕ್ಕೆಗೆ ಕಾಂಗ್ರೆಸ್-ಜೆಡಿಎಸ್ ಪ್ರಮುಖ ನಾಯಕರು!ಮುಂದಿನ ವಿಧಾನಸಭೆ ಚುನಾವಣೆ ಗೆಲುವಿನ ದೃಷ್ಟಿಯಿಂದ ಹಳೇ ಮೈಸೂರು ಭಾಗದಲ್ಲಿ ಪಕ್ಷ ವಿಸ್ತರಣೆ, ಬಲವರ್ಧನೆಗೆ ಒತ್ತು ನೀಡಬೇಕೆಂಬ ವರಿಷ್ಠರ ಸೂಚನೆ ಬೆನ್ನಲ್ಲೇ ಬಿಜೆಪಿಯಲ್ಲಿ ಚಟುವಟಿಕೆ ಗರಿಗೆದರಿದೆ. |
![]() | ಕಾಂಗ್ರೆಸ್-ಬಿಜೆಪಿಗೆ ಮಾಸ್ಟರ್ ಸ್ಟ್ರೋಕ್ ನೀಡಲು ಎಎಪಿ ಪ್ಲಾನ್: ಆದರೆ ಅಂದುಕೊಂಡಷ್ಟು ಸುಲಭವಲ್ಲ ಕರ್ನಾಟಕ ರಾಜಕೀಯ!ಮುಂದಿನ ವರ್ಷ ನಡೆಯಲಿರುವ ರಾಜ್ಯವಿಧಾನ ಸಭೆ ಚುನಾವಣೆಗಾಗಿ ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಈಗಾಗಲೇ ಚುನಾವಣಾ ತಾಲೀಮು ಆರಂಭಿಸಿವೆ. |
![]() | ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ನೇತೃತ್ವದಲ್ಲಿ ಚಿಂತಕರ ಸಭೆ: ವಿಜಯೇಂದ್ರ ಸಂಪುಟ ಸೇರ್ಪಡೆ ಬಗ್ಗೆ ಚರ್ಚೆ!2023ರ ವಿಧಾನಸಭಾ ಚುನಾವಣೆಗೆ ಕ್ರಿಯಾ ಯೋಜನೆಯನ್ನು ರೂಪಿಸಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಏಪ್ರಿಲ್ 29 ರ ನಂತರ ನವದೆಹಲಿಯಲ್ಲಿ ಪಕ್ಷದ ವರಿಷ್ಠರು ಮತ್ತು ಆರೆಸ್ಸೆಸ್ ಮುಖಂಡರ ಸಭೆ ಕರೆಯುವ ಸಾಧ್ಯತೆಯಿದೆ. |
![]() | ಕಾಂಗ್ರೆಸ್-ಜೆಡಿಎಸ್ನ 10ಕ್ಕೂ ಹೆಚ್ಚು ಶಾಸಕರು ಬಿಜೆಪಿ ಸಂಪರ್ಕದಲ್ಲಿದ್ದಾರೆ: ನಳಿನ್ ಕುಮಾರ್ ಕಟೀಲ್ಕಾಂಗ್ರೆಸ್ ಮತ್ತು ಜೆಡಿಎಸ್ನ 10ಕ್ಕೂ ಹೆಚ್ಚು ಶಾಸಕರು ಸಂಪರ್ಕದಲ್ಲಿದ್ದು, ವರಿಷ್ಠರ ಒಪ್ಪಿಗೆ ಪಡೆದು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುತ್ತೇವೆ ಎಂದರು. |