- Tag results for Assualt
![]() | ನಟ ವಿಜಯ್ ಬಾಬು ಅವಾಂತರ: ಅತ್ಯಾಚಾರ ಆರೋಪದ ನಂತರ ಫೇಸ್ ಬುಕ್ ಲೈವ್ ನಲ್ಲಿ ಸಂತ್ರಸ್ತೆ ಹೆಸರು ಬಹಿರಂಗ!ನನ್ನ ವಿರುದ್ಧ ಆರೋಪ ಮಾಡಿರುವ ನಟಿಯ ಹೆಸರನ್ನು ಬಹಿರಂಗಪಡಿಸಿದ್ದಕ್ಕಾಗಿ ಯಾವುದೇ ಕಾನೂನು ಪರಿಣಾಮಗಳನ್ನು ಎದುರಿಸಲು ನಾನು ಸಿದ್ಧ" ಆರೋಪಗಳು ತಮ್ಮ ಹೆಸರಿಗೆ ಕಳಂಕ ತಂದಿದ್ದು, ಅವರ ಕುಟುಂಬ ಮತ್ತು ಸ್ನೇಹಿತರಿಗೆ ದುಃಖ ಮತ್ತು ದೊಡ್ಡ ಮುಜುಗರವನ್ನು ಉಂಟುಮಾಡಿದೆ |
![]() | ಶಿವಮೊಗ್ಗ: ಬಿಜೆಪಿ ಕಾರ್ಯಕರ್ತನ ಸಹೋದರನ ಮೇಲೆ ಹಲ್ಲೆ, ಆಸ್ಪತ್ರೆಗೆ ದಾಖಲುವಾಕಿಂಗ್ ಗೆ ತೆರಳಿದ್ದ ಬಿಜೆಪಿ ಕಾರ್ಯಕರ್ತರ ಸಹೋದರನ ಮೇಲೆ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. |
![]() | ಬೆಂಗಳೂರು: ಕೋರ್ಟ್ ಆವರಣದಲ್ಲೇ ವಕೀಲ ಜಗದೀಶ್ ಪುತ್ರನ ಮೇಲೆ ಹಲ್ಲೆನಗರದ ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ವಕೀಲ ಜಗದೀಶ್ ಮತ್ತು ಅವರ ಆಪ್ತರ ಮೇಲೆ ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದ್ದು, ಈ ಸಂಬಂಧ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. |
![]() | ವಿಜಯಪುರ ಪಾಲಿಕೆ ಆಯುಕ್ತರ ಮೇಲೆ ಹಲ್ಲೆ: ಜೆಡಿಎಸ್ ಕಾರ್ಯಕರ್ತೆಯ ಪುತ್ರ ಸೇರಿ ಇಬ್ಬರ ಬಂಧನವಿಜಯಪುರ ಮಹಾನಗರ ಪಾಲಿಕೆ ಆಯುಕ್ತ ಅಶೋಕ್ ಮಕ್ಕಳಕಿ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಜೆಡಿಎಸ್ ನ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. |
![]() | ವಿಎಚ್ ಪಿ ಮುಖಂಡ ಜಿ ಕೆ ಶ್ರೀನಿವಾಸ್ ಮೇಲೆ ಮಾಜಿ ಸಚಿವ ಸೊಗಡು ಶಿವಣ್ಣ ಹಲ್ಲೆಗೆ ಯತ್ನವಿಶ್ವ ಹಿಂದೂ ಪರಿಷತ್ ತುಮಕೂರು ಮುಖಂಡ ಶ್ರೀನಿವಾಸ್ ಮತ್ತು ಮಾಜಿ ಸಚಿವ ಸೊಗಡು ಶಿವಣ್ಣ ಮಧ್ಯೆ ಪರಸ್ಪರ ಮಾತಿನ ಚಕಮಕಿ ಉಂಟಾಗಿದ್ದು, ಮೆರವಣಿಗೆ ಹೋಗುವಂತೆ ಸೊಗಡು ಶಿವಣ್ಣ ಪಟ್ಟು ಹಿಡಿದಿದ್ದಾರೆ. |
![]() | ಪಬ್ ಗಲಾಟೆಗೆ ಕಾರಣವಾಯ್ತು ಒಂದು ಫೋಟೋ: ಬಿಗ್ ಬಾಸ್ ಸ್ಪರ್ಧಿ ಕಿರಿಕ್ ಕೀರ್ತಿ ಮೇಲೆ ಹಲ್ಲೆತಡರಾತ್ರಿ ಪಬ್ನಲ್ಲಿ ಪೋಟೋ ವಿಚಾರಕ್ಕೆ ಕಿರಿಕ್ ನಡೆದು, ಬಿಯರ್ ಬಾಟಲ್ ನಿಂದ ಬಿಗ್ ಬಾಸ್ ಸ್ಪರ್ಧಿ ಕಿರಿಕ್ ಕೀರ್ತಿ ಮೇಲೆ ಹಲ್ಲೆ ಮಾಡಲಾಗಿದೆ. |
![]() | ಬಾಲಿವುಡ್ ಹಾಟ್ ಬೆಡಗಿ ಪೂನಂ ಪಾಂಡೆ ಪತಿ ಅರೆಸ್ಟ್ಬಾಲಿವುಡ್ ನಟಿ ಪೂನಂ ಪಾಂಡೆ ಮೇಲೆ ಹಲ್ಲೆ ಮಾಡಿದ ಆರೋಪದ ಅಡಿ ಸ್ಯಾಮ್ ಬಾಂಬೆಯನ್ನು ಪೊಲೀಸರು ಬಂಧಿಸಿದ್ದಾರೆ. |
![]() | ಮನೆಗೆಲಸದವರ ಮೇಲೆ ಸ್ನೇಹಿತ್ ಮತ್ತು ತಂಡದ ಹಲ್ಲೆ ಪ್ರಕರಣ; ಸೆಕ್ಯುರಿಟಿ ಗಾರ್ಡ್ ಅರೆಸ್ಟ್ನಿರ್ಮಾಪಕ ಸೌಂದರ್ಯ ಜಗದೀಶ್ ಪುತ್ರ ಸ್ನೇಹಿತ್ ಹಾಗೂ ತಂಡದವರ ಮೇಲಿರುವ ಹಲ್ಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸೌಂದರ್ಯ ಜಗದೀಶ್ ಮನೆ ಸೆಕ್ಯುರಿಟಿ ಗಾರ್ಡ್ನನ್ನು ಅರೆಸ್ಟ್ ಮಾಡಲಾಗಿದೆ. |
![]() | ಬೆಳಗಾವಿ: ಕೋರ್ಟ್ ಆವರಣದಲ್ಲೇ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ; ಕಾಲು ಕತ್ತರಿಸಿದ ನಿವೃತ್ತ ಯೋಧಬೈಲಹೊಂಗಲದ ನ್ಯಾಯಾಲಯದ ಆವರಣದಲ್ಲೇ ನಿವೃತ್ತ ಯೋಧನೊಬ್ಬ ತನ್ನ ಪತ್ನಿಯ ಮೇಲೆ ಮಚ್ಚಿನಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಆಕೆಯ ಕಾಲು ಕತ್ತರಿಸಿದ ಘಟನೆ ನಡೆದಿದೆ. |
![]() | ಮಾಜಿ ಶಾಸಕ ಮಾನಪ್ಪ ವಜ್ಜಲ್ ಪುತ್ರನ ಪುಂಡಾಟ: ಉದ್ಯಮಿ ಮೇಲೆ ಹಲ್ಲೆ, ಸಿಸಿಟಿವಿಯಲ್ಲಿ ದೃಶ್ಯ ಸೆರೆಬಿಜೆಪಿ ಮಾಜಿ ಶಾಸಕ ಮಾನಪ್ಪ ವಜ್ಜಲ್ ಮಗ ಕಾರು ಪಾರ್ಕಿಂಗ್ ವಿಚಾರಕ್ಕೆ ಪುಂಡಾಟ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. |
![]() | ಪರಿಸರವಾದಿ ಡಿ.ವಿ. ಗಿರೀಶ್ ಮೇಲೆ ಹಲ್ಲೆ ಪ್ರಕರಣ: ಚಿಕ್ಕಮಗಳೂರು ಪೊಲೀಸರಿಂದ 7 ಮಂದಿ ಬಂಧನಪರಿಸರವಾದಿ ಡಿ.ವಿ. ಗಿರೀಶ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಚಿಕ್ಕಮಗಳೂರು ಗ್ರಾಮಾಂತರ ಠಾಣೆ ಪೊಲೀಸರು ಏಳು ಜನರನ್ನು ಬಂಧಿಸಿದ್ದಾರೆ. |
![]() | ಬೆಂಗಳೂರು ಆಸ್ಪತ್ರೆ ಸಿಬ್ಬಂದಿ ಮೇಲೆ ಮೃತ ರೋಗಿಯ ಸಂಬಂಧಿಗಳಿಂದ ಹಲ್ಲೆ: ಕೇಸ್ ದಾಖಲುಮಣಿಪಾಲ್ ಆಸ್ಪತ್ರೆಯ ತುರ್ತು ಘಟಕದಲ್ಲಿ ಸೋಮವಾರ ಮೃತ ವ್ಯಕ್ತಿಯ ಸಂಬಂಧಿಕರ ಗುಂಪೊಂದು ಕರ್ತವ್ಯ ನಿರತ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದೆ ಎಂದು ಆರೋಪಿಸಲಾಗಿದೆ. |
![]() | ಬೆಂಗಳೂರು: ಕೊರೋನಾ ಸೋಂಕಿತ ಕುಟುಂಬಕ್ಕೆ ನೆರೆಹೊರೆಯವರಿಂದ ಹಲ್ಲೆ, ಬೆದರಿಕೆಕೊರೋನಾ ಸೋಂಕಿತ ತಮ್ಮ ಕುಟುಂಬಕ್ಕೆ ನೆರೆಹೊರೆಯವರು ಕಿರುಕುಳ ನೀಡಿ ಹಲ್ಲೆ ಮಾಡಿ ಬೆದರಿಸುತ್ತಿದ್ದಾರೆ ಎಂದು 20 ವರ್ಷದ ನರ್ಸಿಂಗ್ ವಿದ್ಯಾರ್ಥಿ ದೂರು ದಾಖಲಿಸಿದ್ದಾರೆ. |
![]() | ಖಾಸಗಿ ಆಸ್ಪತ್ರೆಯಲ್ಲಿ ಕೋವಿಡ್ ಕೇರ್ ಸ್ಥಾಪನೆ: ಬೆಳಗಾವಿ ಆಸ್ಪತ್ರೆಯಲ್ಲಿ ಸ್ಥಳೀಯರಿಂದ ವೈದ್ಯರ ಮೇಲೆ ಹಲ್ಲೆಖಾಸಗಿ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿರುವುದನ್ನು ವಿರೋಧಿಸಿ ಸ್ಥಳೀಯರು ಖಾಸಗಿ ಆಸ್ಪತ್ರೆ ವೈದ್ಯರು ಮತ್ತು ಸಿಬ್ಬಂದಿ ಮೇಲೆ ಹಲ್ಲೆ ಮಾಡಿರುವ ಘಟನೆ ಬೆಳಗಾವಿ ನಗರದಲ್ಲಿ ಬೆಳಕಿಗೆ ಬಂದಿದೆ. |
![]() | ಮಾಡೆಲ್ ಮೇಲೆ ಹಲ್ಲೆ ಆರೋಪ: ಜೊಮ್ಯಾಟೋ ಡೆಲಿವರಿ ಬಾಯ್ ಪರ ನಿಂತ ಸೋಷಿಯಲ್ ಮೀಡಿಯಾ!ಮಾಡೆಲ್ ಒಬ್ಬರ ಮೇಲೆ ಜೊಮ್ಯಾಟೋ ಡೆಲಿವರಿ ಬಾಯ್ ಹಲ್ಲೆ ಮಾಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಮಾಧ್ಯಮದಲ್ಲಿ ಪರ ವಿರೋಧ ಚರ್ಚೆಗಳು ನಡೆದಿದ್ದವು. |