- Tag results for Attack
![]() | ಆ್ಯಸಿಡ್ ಆರೋಪಿಯನ್ನು ಇನ್ನೂ ವಶಕ್ಕೆ ಪಡೆದು ವಿಚಾರಣೆ ಆರಂಭಿಸದ ಕಾಮಾಕ್ಷಿಪಾಳ್ಯ ಪೊಲೀಸರು!ಪರಾರಿಯಾಗಲು ಯತ್ನಿಸಿ ಕಾಲಿಗೆ ಗುಂಡು ಹಾರಿಸಿದ್ದ ಆ್ಯಸಿಡ್ ದಾಳಿ ಪ್ರಕರಣದ ಆರೋಪಿ ನಾಗೇಶ್ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕಾಮಾಕ್ಷಿಪಾಳ್ಯ ಪೊಲೀಸರು ಇನ್ನೂ ಪೊಲೀಸ್ ಕಸ್ಟಡಿಗೆ ತೆಗೆದುಕೊಂಡಿಲ್ಲ. |
![]() | ಜಮ್ಮು ಮತ್ತು ಕಾಶ್ಮೀರದ ಸುರಕ್ಷಿತ ಪ್ರದೇಶಗಳಲ್ಲಿ ಪಂಡಿತ ಉದ್ಯೋಗಿಗಳನ್ನು ನಿಯೋಜಿಸಲಾಗುವುದು: ಲೆಫ್ಟಿನೆಂಟ್ ಗವರ್ನರ್!ಸರ್ಕಾರಿ ಕಚೇರಿಯೊಳಗೆ ಉಗ್ರರು ಕಾಶ್ಮೀರಿ ಪಂಡಿತ ನೌಕರನನ್ನು ಹತ್ಯೆ ಮಾಡಿದ ಮೂರು ದಿನಗಳ ನಂತರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಕೇಂದ್ರದ ಪ್ಯಾಕೇಜ್ ಅಡಿಯಲ್ಲಿ ನೇಮಕಗೊಂಡ ಎಲ್ಲಾ ಪಂಡಿತ ಉದ್ಯೋಗಿಗಳನ್ನು ಸುರಕ್ಷಿತ ಜಿಲ್ಲಾ ಮತ್ತು ತಹಸಿಲ್ ಪ್ರಧಾನ ಕಚೇರಿಗಳಲ್ಲಿ ನಿಯೋಜಿಸಲಾಗುವುದು ಎಂದು ಹೇಳಿದ್ದಾರೆ. |
![]() | ಯಾರಿಗೂ ಇಂತಹ ನೋವು ಬಾರದಿರಲಿ: ಆ್ಯಸಿಡ್ ದಾಳಿ ಸಂತ್ರಸ್ತೆ ಕುಟುಂಬಸ್ಥರುಯುವತಿ ಮೇಲೆ ಆ್ಯಸಿಡ್ ದಾಳಿ ನಡೆಸಿದ ಆರೋಪಿ ನಾಗೇಶ್ ನನ್ನು ಕೊನೆಗೂ ಪೊಲೀಸರು ಬಂಧನಕ್ಕೊಳಪಡಿಸಿದ್ದು, ಸಂತ್ರಸ್ತೆಯ ಕುಟುಂಬಸ್ಥರು ಇದೀಗ ನಿಟ್ಟುಸಿರು ಬಿಟ್ಟಿದ್ದಾರೆ. |
![]() | ಆ್ಯಸಿಡ್ ದಾಳಿ ಪ್ರಕರಣ; ಪೊಲೀಸರಿಗೆ ಸಹಾಯ ಮಾಡಿದ ವಾಂಟೆಡ್ ಪೋಸ್ಟರ್ಸ್!ಯುವತಿ ಮೇಲೆ ಆ್ಯಸಿಡ್ ದಾಳಿ ನಡೆಸಿ ಸಣ್ಣ ಸುಳಿವನ್ನೂ ಬಿಟ್ಟುಕೊಡದೆ ತಲೆ ಮರೆಸಿಕೊಂಡಿದ್ದ ಆರೋಪಿ ಪತ್ತೆಗೆ ಪೊಲೀಸರಿಗೆ ಸಹಾಯ ಮಾಡಿದ್ದು ವಾಂಟೆಡ್ ಪೋಸ್ಟರ್ಸ್. |
![]() | ಕೆರೆಗೆ ಹಾರಿ ಜೀವ ಕಳೆದುಕೊಳ್ಳಲು ನಿರ್ಧರಿಸಿದ್ದೆ: ಆಸಿಡ್ ದಾಳಿಕೋರ ನಾಗೇಶ್ ತಪ್ಪೊಪ್ಪಿಗೆ!ಹೊಸಕೋಟೆ ಬಳಿ ಕೆರೆಗೆ ಹಾರಿ ಪ್ರಾಣ ಬಿಡಲು ನಿರ್ಧರಿಸಿದ್ದೆ ಎಂದು ಆಸಿಡ್ ದಾಳಿ ಆರೋಪಿ ನಾಗೇಶ್ ತನಿಖಾಧಿಕಾರಿಗಳ ಮುಂದೆ ತಪ್ಪೊಪ್ಪಿಕೊಂಡಿದ್ದಾನೆ. ಕಾನೂನು ಸಹಾಯ ಪಡೆಯಲು ತನ್ನ ಸಹೋದರನಿಗೆ ಕರೆ ಮಾಡಿದ್ದೆ. ಆದರೆ, ಅವರು ನಿರಾಕರಿಸಿ, ಮನೆಗೆ ಬರುವಂತೆ ಹೇಳಿದರು. |
![]() | ನಮ್ಮ ಪ್ರಾರ್ಥನೆಗೆ ಫಲ ಸಿಕ್ಕಿದೆ: ಆರೋಪಿ ನಾಗೇಶ್ ಬಂಧನಕ್ಕೆ ನಿಟ್ಟುಸಿರು ಬಿಟ್ಟ ಸಂತ್ರಸ್ತೆ ಕುಟುಂಬಸ್ಥರುಆ್ಯಸಿಡ್ ದಾಳಿ ನಡೆಸಿ ತಲೆಮರೆಸಿಕೊಂಡಿದ್ದ ಆರೋಪಿ ನಾಗೇಶ್ ಬಂಧನ ಬಳಿಕ ಸಂತ್ರಸ್ತ ಯುವತಿಯ ಕುಟುಂಬಸ್ಥರು ನಿಟ್ಟುಸಿರು ಬಿಟ್ಟಿದ್ದು, ನಮ್ಮ ಪ್ರಾರ್ಥನೆಗೆ ಫಲ ಸಿಕ್ಕಿದೆ ಎಂದು ಹೇಳಿದ್ದಾರೆ. |
![]() | ಬೆಂಗಳೂರು ಆ್ಯಸಿಡ್ ದಾಳಿ ಪ್ರಕರಣ: ಆರೋಪಿ ಬಂಧನ, ಪೊಲೀಸರ ಕಾರ್ಯಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಮೆಚ್ಚುಗೆಯುವತಿಯ ಮೇಲೆ ಆ್ಯಸಿಡ್ ಎರಚಿ ಅಮಾನುಷ ಕೃತ್ಯ ಎಸಗಿ ಪರಾರಿಯಾಗಿದ್ದ ಆರೋಪಿ ನಾಗೇಶ್'ನನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದು, ಪೊಲೀಸರ ಕ್ರಮಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಶನಿವಾರ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. |
![]() | ಆ್ಯಸಿಡ್ ದಾಳಿ ಪ್ರಕರಣ: ಮೂತ್ರ ವಿಸರ್ಜನೆ ನೆಪದಲ್ಲಿ ತಪ್ಪಿಸಿಕೊಳ್ಳಲು ಯತ್ನಿಸಿದ ನಾಗನಿಗೆ ಪೊಲೀಸರ ಗುಂಡೇಟುಮೂತ್ರವಿಸರ್ಜನೆ ನೆಪದಲ್ಲಿ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಆ್ಯಸಿಡ್ ದಾಳಿ ಪ್ರಕರಣದ ಆರೋಪಿ ನಾಗನ ಕಾಲಿಗೆ ಕಾಮಾಕ್ಷಿಪಾಳ್ಯ ಪೊಲೀಸರು ಗುಂಡು ಹೊಡೆದಿರುವ ಘಟನೆ ಶನಿವಾರ ನಡೆದಿದೆ. |
![]() | ಆ್ಯಸಿಡ್ ದಾಳಿ ಸಂತ್ರಸ್ತೆಯರಿಗೆ ನಿವೇಶನ, ರೂ.5 ಲಕ್ಷ ಪರಿಹಾರ ನೀಡಲು ಆದೇಶ: ಸಿಎಂ ಬೊಮ್ಮಾಯಿಆ್ಯಸಿಡ್ ದಾಳಿ ಸಂತ್ರಸ್ತೆಯರಿಗೆ ನಿವೇಶನ ಮತ್ತು ಮನೆಗಳನ್ನು ವಿತರಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಲಿದ್ದು, ಸ್ವಯಂ ಉದ್ಯೋಗ ಯೋಜನೆಯಡಿ 5 ಲಕ್ಷ ರೂ.ವರೆಗೆ ನೆರವು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ಹೇಳಿದ್ದಾರೆ. |
![]() | ಬೆಂಗಳೂರು ಆ್ಯಸಿಡ್ ದಾಳಿ ಆರೋಪಿ ಬಂಧನ; ಸ್ವಾಮಿಜಿ ವೇಶದಲ್ಲಿದ್ದ ನಾಗೇಶ್!!ಕಳೆದ 16 ದಿನಗಳಿಂದ ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿ ತಪ್ಪಿಸಿಕೊಂಡಿದ್ದ ಕಾಮಾಕ್ಷಿ ಪಾಳ್ಯ ಆ್ಯಸಿಡ್ ದಾಳಿ ಪ್ರಕರಣದ ಆರೋಪಿ ನಾಗೇಶ್ ನನ್ನು ಕೊನೆಗೂ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. |
![]() | ಪುಲ್ವಾಮ; ಉಗ್ರರ ದಾಳಿ, ವಿಶೇಷ ಪೊಲೀಸ್ ಅಧಿಕಾರಿ ಸಾವುಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಹಾವಳಿ ಮುಂದುವರೆದಿದ್ದು, ಉಗ್ರರು ನಡೆಸಿದ ದಾಳಿಯಲ್ಲಿ ವಿಶೇಷ ಪೊಲೀಸ್ ಅಧಿಕಾರಿಯೊಬ್ಬರು ಸಾವನ್ನಪ್ಪಿದ್ದಾರೆ. |
![]() | ದುಬೈನಲ್ಲಿ ಶಿವಸೇನಾ ಶಾಸಕ ರಮೇಶ್ ಲಟ್ಕೆ ಹೃದಯಾಘಾತದಿಂದ ಸಾವುಶಿವಸೇನೆ ಶಾಸಕ ರಮೇಶ್ ಲಟ್ಕೆ ಅವರು ದುಬೈನಲ್ಲಿ ಬುಧವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. |
![]() | ತಮಿಳುನಾಡಿನ ತನ್ನ ಹುಟ್ಟೂರಲ್ಲೂ ಮಹಿಳೆಗೆ ಕಿರುಕುಳ ನೀಡಿದ್ದ ಆಸಿಡ್ ದಾಳಿಕೋರ ನಾಗೇಶ್ಇತ್ತೀಚೆಗೆ ನಗರದಲ್ಲಿ ಹಾಡಹಗಲೇ 24 ವರ್ಷದ ಆಶಾ (ಹೆಸರು ಬದಲಾಯಿಸಲಾಗಿದೆ) ಮೇಲೆ ಆಘಾತಕಾರಿ ಆಸಿಡ್ ದಾಳಿ ನಡೆಸಿ ತಲೆಮರೆಸಿಕೊಂಡಿರುವ ಆರೋಪಿ 27 ವರ್ಷದ ನಾಗೇಶ್, ತಮಿಳುನಾಡಿನ ತನ್ನ ನೆರೆಹೊರೆಯವರೂ ಸೇರಿದಂತೆ ಅನೇಕ ಮಹಿಳೆಯರಿಗೂ ಕಿರುಕುಳ ನೀಡಿರುವುದು ವರದಿಯಾಗಿದೆ. |
![]() | ಅಸಂಬದ್ಧ ಟ್ವೀಟ್ ಮಾಡಿ ಸಿಕ್ಕಾಪಟ್ಟೆ ಟ್ರೋಲ್ ಆದ ಮಾಜಿ ಲೆಫ್ಟಿನೆಂಟ್ ಗವರ್ನರ್ ಕಿರಣ್ ಬೇಡಿ, ವಿಡಿಯೋ!ಪುದುಚೇರಿ ಮಾಜಿ ಲೆಫ್ಟಿನೆಂಟ್ ಗವರ್ನರ್ ಕಿರಣ್ ಬೇಡಿ ಅವರು ಟ್ವಿಟರ್ ನಲ್ಲಿ ಹಂಚಿಕೊಂಡ ಅದೊಂದು ವಿಡಿಯೋಗಾಗಿ ಸಿಕ್ಕಾಪಟ್ಟೆ ಟ್ರೋಲ್ ಗೆ ಒಳಗಾಗಿದ್ದಾರೆ. |
![]() | ಬೆಂಗಳೂರು ಆ್ಯಸಿಡ್ ದಾಳಿ ಪ್ರಕರಣ; ಕುಕೃತ್ಯಕ್ಕೂ ಮುನ್ನ ತಪ್ಪಿಸಿಕೊಳ್ಳಲು ಸಾಕಷ್ಟು ಸಿದ್ಧತೆ ನಡೆಸಿದ್ದ ಆರೋಪಿಯುವತಿ ಮೇಲೆ ಆ್ಯಸಿಡ್ ದಾಳಿ ನಡೆಸಿ ತಲೆಮರೆಸಿಕೊಂಡಿರುವ ಆರೋಪಿ ನಾಗೇಶ್ ಕುಕೃತ್ಯಕ್ಕೂ ಮುನ್ನ ಡಿಜಿಟಲ್ ಸಾಕ್ಷ್ಯಾಧಾರ ನಾಶಪಡಿಸುವುದು ಸೇರಿದಂತೆ ಸಾಕಷ್ಟು ಸಿದ್ಧತೆಗಳನ್ನು ನಡೆಸಿದ್ದ ಎಂಬ ವಿಚಾರ ಇದೀಗ ಬೆಳಕಿಗೆ ಬಂದಿದೆ. |