- Tag results for Attacked
![]() | ಸ್ವಾತಂತ್ರ್ಯ ದಿನಾಚರಣೆಗೂ 4 ದಿನ ಮುನ್ನ ಸೇನಾ ಶಿಬಿರದ ಮೇಲೆ ಉಗ್ರರ ದಾಳಿ, ನಾಲ್ವರು ಯೋಧರು ಹುತಾತ್ಮಕೇಂದ್ರಾಡಳಿತ ಪ್ರದೇಶದ ರಜೌರಿ ಜಿಲ್ಲೆಯಲ್ಲಿ ಉಗ್ರರು ಸೇನಾ ಶಿಬಿರದ ಮೇಲೆ ನಡೆಸಿದ ದಾಳಿಯಲ್ಲಿ ನಾಲ್ವರು ಯೋಧರು ಹುತಾತ್ಮರಾಗಿದ್ದು, ಇಬ್ಬರು ದಾಳಿಕೋರರನ್ನು ಹೊಡೆದುರುಳಿಸಲಾಗಿದೆ. ಇವರಿಬ್ಬರೂ ಪಾಕಿಸ್ತಾನ ಮೂಲದ ಜೈಷ್ -ಇ- ಮೊಹಮ್ಮದ್ ಉಗ್ರ ಸಂಘಟನೆಗೆ ಸೇರಿದವರು ಎನ್ನಲಾಗಿದೆ. |
![]() | ಹಿಂದೂ ದೇವರಿಗೆ ಅಪಮಾನ ಆರೋಪ: ಕಾಂಗ್ರೆಸ್ ಮುಖಂಡೆ ಶೈಲಜಾ ಅಮರನಾಥ್ ಮನೆ ಮೇಲೆ ದಾಳಿಸಾಮಾಜಿಕ ಜಾಲತಾಣಗಳಲ್ಲಿ ಹಿಂದೂ ದೇವರಿಗೆ ಅಪಮಾನ ಮಾಡಿದ್ದಾರೆ ಎಂಬ ಆರೋಪದಿಂದ ಅಪರಿಚಿತ ದುಷ್ಕರ್ಮಿಗಳು ರಾಜ್ಯ ಕಾಂಗ್ರೆಸ್ ನ ಐಟಿ ಸೆಲ್ ಕಾರ್ಯದರ್ಶಿ ವಿ. ಶೈಲಜಾ ಅಮರನಾಥ ಅವರ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. |
![]() | ಬೆಂಗಳೂರು: ಇಬ್ಬರಿಗೆ ಬಿಸಿ ಬಾಣಲೆಯಿಂದ ಹಲ್ಲೆ, ಓರ್ವನಿಗೆ ಇರಿತ!ರಸ್ತೆ ಬದಿಯ ಸ್ಟಾಲ್ ಗೆ ಊಟಕ್ಕಾಗಿ ಹೋದ ಇಬ್ಬರ ಮೇಲೆ ಬಿಸಿ ಬಾಣಲೆಯಿಂದ ಬರ್ಬರವಾಗಿ ಹಲ್ಲೆ ನಡೆಸಿರುವ ಘಟನೆ ಜಯನಗರದಲ್ಲಿ ನಡೆದಿದೆ. ಓರ್ವನಿಗೆ ಚೂರಿಯಿಂದ ಇರಿಯಲಾಗಿದೆ. |
![]() | ನವದೆಹಲಿ: ಗೂಳಿ ತಿವಿದು ಮಾರುದ್ದ ದೂರದಲ್ಲಿ ಬಿದ್ದ ಪೊಲೀಸ್- ವಿಡಿಯೋಬಿಡಾಡಿ ಗೂಳಿ ತಿವಿದ ಪರಿಣಾಮ ಕರ್ತವ್ಯ ನಿರತ ಪೊಲೀಸರೊಬ್ಬರು ಗಾಳಿಯಲ್ಲಿ ಹಾರುತ್ತಾ, ಮಾರುದ್ದ ದೂರದಲ್ಲಿ ಬಿದ್ದಿದ್ದಾರೆ. ದೆಹಲಿಯ ದಯಾಲ್ ಪುರ ಪ್ರದೇಶದಲ್ಲಿ ಈ ಘಟನೆ ನಡೆದಿದೆ. |
![]() | ಲಂಡನ್: ಪಾಕಿಸ್ತಾದ ಮಾಜಿ ಪ್ರಧಾನಿ ನವಾಜ್ ಶರೀಫ್ ಮೇಲೆ ದಾಳಿ- ವರದಿಪಾಕಿಸ್ತಾನದ ಮಾಜಿ ಪ್ರಧಾನ ಮಂತ್ರಿ ನವಾಜ್ ಶರೀಫ್ ಮೇಲೆ ಶನಿವಾರ ದಾಳಿಯಾಗಿದೆ. ಪಾಕಿಸ್ತಾನದ ಆಡಳಿತಾರೂಢ ತೆಹ್ರಿಕ್-ಇ- ಇನ್ಸಾಫ್ ಪಕ್ಷದ ಕಾರ್ಯಕರ್ತರು ನವಾಜ್ ಶರೀಫ್ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಪಾಕಿಸ್ತಾನದ ಪ್ಯಾಕ್ಟ್ ಫೋಕಸ್ ವರದಿಗಾರ ಅಹ್ಮದ್ ನೂರಾನಿ ಟ್ವೀಟ್ ಮಾಡಿದ್ದಾರೆ |
![]() | ಭದ್ರಾವತಿ: ಭಜರಂಗ ದಳ ಕಾರ್ಯಕರ್ತರಿಂದ 'ಹಲಾಲ್' ಮಾಂಸ ವ್ಯಾಪಾರಿ ಮೇಲೆ ಹಲ್ಲೆಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಗುರುವಾರ ಮುಸ್ಲಿಂ ವ್ಯಾಪಾರಿಯೊಬ್ಬರ ಮೇಲೆ ಕೆಲ ಭಜರಂಗದಳ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ |
![]() | ಅಮೆರಿಕ: ಭಾರತ ಮೂಲದ ಟ್ಯಾಕ್ಸಿ ಚಾಲಕನ ಮೇಲೆ ಜನಾಂಗೀಯ ದ್ವೇಷಪ್ರೇರಿತ ದಾಳಿ; ಸಿಖ್ ಸಂಘಟನೆಗಳು ಆಕ್ರೋಶಹಲ್ಲೆ ನಡೆಸಿದ ನಂತರ ಆರೋಪಿ ಟ್ಯಾಕ್ಸಿ ಚಾಲಕನಿಗೆ ಸ್ವದೇಶಕ್ಕೆ ವಾಪಸ್ ಹೋಗುವಂತೆ ಆವಾಜ್ ಹಾಕಿದ್ದಾಗಿ ಆರೋಪಿಸಲಾಗಿದೆ. |
![]() | ದಾವಣಗೆರೆ: ಹಿಂದಿ ಶಿಕ್ಷಕರ ಮೇಲೆ ಹಲ್ಲೆ: ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿಕೊಂಡ ಪೊಲೀಸರುಜಿಲ್ಲೆಯ ಚನ್ನಗಿರಿ ತಾಲೂಕಿನ ನಲ್ಲೂರು ಗ್ರಾಮದಲ್ಲಿ ಹಿಂದಿ ಶಿಕ್ಷಕರೊಬ್ಬರ ಮೇಲೆ ದಾಳಿ ನಡೆಸಿದ್ದ 10ನೇ ತರಗತಿ ವಿದ್ಯಾರ್ಥಿಗಳ ವಿರುದ್ಧ ಜಿಲ್ಲಾ ಪೊಲೀಸರು ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ. |
![]() | ಉತ್ತರ ಪ್ರದೇಶ: ಗ್ರಾಮಸ್ಥರಿಂದ ಪೊಲೀಸ್ ತಂಡದ ಮೇಲೆ ದಾಳಿಸುಮಾರು ಒಂದು ತಿಂಗಳ ಹಿಂದೆ ಅಪಹರಣಕ್ಕೊಳಗಾಗಿದ್ದ ಮಹಿಳೆಯನ್ನು ರಕ್ಷಿಸಲು ಹೋದ ಪೊಲೀಸರ ಮೇಲೆ ಜನರ ಗುಂಪೊಂದು ಸೋಮವಾರ ದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. |
![]() | ಕಂದಹಾರ್ ನಲ್ಲಿ ಶಿಯಾ ಮಸೀದಿಯಲ್ಲಿ ಆತ್ಮಾಹುತಿ ಬಾಂಬರ್ ದಾಳಿ: 33 ಜನರ ಸಾವುಅಫ್ಘಾನಿಸ್ತಾನದ ಕಂದಹಾರ್ ನ ಶಿಯಾ ಮಸೀದಿಯೊಂದರಲ್ಲಿ ಇಂದು ನಡೆದ ಆತ್ಮಾಹುತಿ ಬಾಂಬರ್ ದಾಳಿಯಲ್ಲಿ 33 ಜನರು ಬಲಿಯಾಗಿದ್ದು, 74 ಜನರು ಗಾಯಗೊಂಡಿರುವುದಾಗಿ ತಾಲಿಬಾನ್ ಅಧಿಕಾರಿಗಳು ತಿಳಿಸಿದ್ದಾರೆ. |
![]() | ಪಶ್ಚಿಮ ಬಂಗಾಳ: ಚುನಾವಣೆ ನಂತರದ ಹಿಂಸಾಚಾರ ತನಿಖೆಗೆ ಭೇಟಿ ನೀಡಿದ ಎನ್ ಹೆಚ್ ಆರ್ ಸಿ ತಂಡದ ಮೇಲೆ ದಾಳಿಚುನಾವಣೆ ನಂತರದ ಹಿಂಸಾಚಾರದ ತನಿಖೆಗಾಗಿ ಪಶ್ಚಿಮ ಬಂಗಾಳದ ಜಾದವ್ ಪುರಕ್ಕೆ ಮಂಗಳವಾರ ಭೇಟಿ ನೀಡಿದ್ದ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ತಂಡವೊಂದರ ಮೇಲೆ ದಾಳಿ ನಡೆಸಲಾಗಿದೆ. |
![]() | ಬಂಗಾಳದಲ್ಲಿ ಕೇಂದ್ರ ಸಚಿವ ವಿ. ಮುರಳೀಧರನ್ ಬೆಂಗಾವಲು ಪಡೆ ಮೇಲೆ ದಾಳಿ: ಘಟನೆ ಹಿಂದೆ ಟಿಎಂಸಿ ಕೈವಾಡ ಎಂದ ಬಿಜೆಪಿಪಶ್ಚಿಮ ಮಿಡ್ನಾಪುರ ಜಿಲ್ಲೆಯ ಪಂಚ್ ಕುರಿ ಹಳ್ಳಿಯಲ್ಲಿಂದು ವಿದೇಶಾಂಗ ವ್ಯವಹಾರಗಳ ಸಹಾಯಕ ಸಚಿವ ವಿ. ಮುರಳೀಧರ್ ಅವರ ಕಾರಿನ ಮೇಲೆ ದಾಳಿ ನಡೆಸಲಾಗಿದೆ. ಚುನಾವಣೆ ನಂತರ ಕೇಸರಿ ಪಕ್ಷದ ಕಾರ್ಯಕರ್ತರ ಮೇಲಿನ ಹಿಂಸಾಚಾರದಿಂದ ನಲುಗಿದ್ದ ಪ್ರದೇಶಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. |
![]() | ದೆಹಲಿ ಕೊರೋನಾ ಬಿಕ್ಕಟ್ಟು: ಬೆಡ್ ಗಾಗಿ ಕಾಯುತ್ತಿದ್ದ ಮಹಿಳೆ ಸಾವು, ಸಂಬಂಧಿಕರಿಂದ ಅಪೊಲೊ ಆಸ್ಪತ್ರೆ ಸಿಬ್ಬಂದಿ ಮೇಲೆ ಹಲ್ಲೆದಕ್ಷಿಣ ದೆಹಲಿಯ ಇಂದ್ರಪ್ರಸ್ಥ ಅಪೊಲೊ ಆಸ್ಪತ್ರೆಯಲ್ಲಿ ಮಂಗಳವಾರ ಬೆಡ್ ಗಾಗಿ ಕಾಯುತ್ತಿದ್ದ ಕೊರೋನಾ ಸೋಂಕಿತ ಮಹಿಳೆ ಸಾವನ್ನಪ್ಪಿದ್ದು, ಘಟನೆಯಿಂದ ಆಕ್ರೋಶಗೊಂಡ ಮಹಿಳೆಯ ಕುಟುಂಬ ಸದಸ್ಯರು ಆಸ್ಪತ್ರೆಯ ಸಿಬ್ಬಂದಿ ಮೇಲೆ ಹಲ್ಲೆ... |
![]() | ಪಶ್ತಿಮ ಬಂಗಾಳ ಚುನಾವಣಾ ಪ್ರಚಾರ: ಮಾಜಿ ಕ್ರಿಕೆಟಿಗ ಅಶೋಕ್ ದಿಂಡಾ ಮೇಲೆ ಗೂಂಡಾಗಳಿಂದ ಹಲ್ಲೆ!ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಪ್ರಚಾರದ ವೇಳೆ ಬಿಜೆಪಿ ಅಭ್ಯರ್ಥಿ, ಮಾಜಿ ಕ್ರಿಕೆಟಿಗ ಅಶೋಕ್ ದಿಂಡಾ ಮೇಲೆ ಗೂಂಡಾಗಳು ಹಲ್ಲೆ ನಡೆಸಿದ್ದಾರೆ. |
![]() | ಸಂಜೆ ನಾಲ್ಕು ಗಂಟೆಯವರೆಗೂ ಬಂಗಾಳದಲ್ಲಿ ಶೇ.70, ಅಸ್ಸಾಂನಲ್ಲಿ ಶೇ. 62 ರಷ್ಟು ಮತದಾನ,ಸುವೇಂದು ಸಹೋದರನ ಕಾರು ಮೇಲೆ ದಾಳಿಪಶ್ಚಿಮ ಬಂಗಾಳ ವಿಧಾನಸಭೆಗೆ ಮೊದಲ ಹಂತದಲ್ಲಿ ನಡೆಯುತ್ತಿರುವ ಚುನಾವಣೆಯಲ್ಲಿ ಸಂಜೆ ನಾಲ್ಕು ಗಂಟೆಯವರೆಗೂ ಶೇ. 70 ರಷ್ಟು ಮತದಾನವಾಗಿದೆ ಎಂದು ಭಾರತೀಯ ಚುನಾವಣಾ ಆಯೋಗ ತಿಳಿಸಿದೆ. |