- Tag results for Audi
![]() | ವಿನಯ್ ರಾಜ್ಕುಮಾರ್ ನಟನೆಯ 'ಅಂದೊಂದಿತ್ತು ಕಾಲ' ಚಿತ್ರದ ಆಡಿಯೋ ಹಕ್ಕು ಭಾರಿ ಮೊತ್ತಕ್ಕೆ ಮಾರಾಟ!ಸದ್ಯ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿರುವ ‘ಅಂದೊಂದಿತ್ತು ಕಾಲ’ ಚಿತ್ರದ ಆಡಿಯೋ ಹಕ್ಕು ಭಾರಿ ಮೊತ್ತಕ್ಕೆ ಮಾರಾಟವಾಗಿದೆ ಎಂದು ಚಿತ್ರತಂಡ ತಿಳಿಸಿದೆ. A2 ಮ್ಯೂಸಿಕ್ ಕಂಪನಿ ಆಡಿಯೋ ಹಕ್ಕುಗಳನ್ನು ಖರೀದಿಸಿದೆ. ಚಿತ್ರದಲ್ಲಿ ವಿನಯ್ ರಾಜ್ಕುಮಾರ್ ಮತ್ತು ಅದಿತಿ ಪ್ರಭುದೇವ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. |
![]() | ಸೌದಿ ಅರೇಬಿಯಾದಲ್ಲಿ ಪುಣೆಯ ಇಬ್ಬರು ಮಹಿಳೆಯರ ಮಾರಾಟ: ಕರ್ನಾಟಕ ಮೂಲದ ವ್ಯಕ್ತಿ ಬಂಧನಮಾನವ ಕಳ್ಳಸಾಗಣೆ ದಂಧೆಯೊಂದನ್ನು ಪುಣೆ ಪೊಲೀಸರು ಬೇಧಿಸಿದ್ದು, ಪ್ರಕರಣ ಸಂಬಂಧ ಕರ್ನಾಟಕ ಮೂಲದ ವ್ಯಕ್ತಿಯೋರ್ವನನ್ನು ಬಂಧನಕ್ಕೊಳಪಡಿಸಿದ್ದಾರೆ. |
![]() | ಭಾರತ-ಸೌದಿ ನಡುವೆ 24 ಒಪ್ಪಂದಗಳಿಗೆ ಸಹಿ!ಭಾರತ-ಸೌದಿ ಇಂದು 24 ಒಪ್ಪಂದಗಳಿಗೆ ಸಹಿ ಹಾಕಿವೆ. ಮಾಹಿತಿ ತಂತ್ರಜ್ಞಾನ, ಕೃಷಿ, ಔಷಧ (ಫಾರ್ಮಾಸ್ಯುಟಿಕಲ್ಸ್), ಪೆಟ್ರೋಕೆಮಿಕಲ್ಸ್ ಮತ್ತು ಮಾನವ ಸಂಪನ್ಮೂಲಗಳು ಮತ್ತಿತರ ಕ್ಷೇತ್ರಗಳಿಗೆ ಸಂಬಂಧಿಸಿದ ಒಪ್ಪಂದಗಳು ಇದಾಗಿದೆ. |
![]() | ಜಿ 20 ಶೃಂಗಸಭೆ ಮುಗಿದ ನಂತರವೂ ಸೌದಿ ರಾಜಕುಮಾರ ನವದೆಹಲಿಯಲ್ಲಿಯೇ ತಂಗಿದ್ದು ಏತಕ್ಕೆ?ಭಾರತ ಯಶಸ್ವಿಯಾಗಿ ಆಯೋಜಿಸಿದ್ದ ಜಿ 20 ಶೃಂಗಸಭೆ ನಿನ್ನೆ ಮಧ್ಯಾಹ್ನ ಮುಗಿದ ನಂತರವೂ ನವದೆಹಲಿಯಲ್ಲಿ ಉಳಿದುಕೊಂಡಿರುವ ಕೆಲವೇ ರಾಷ್ಟ್ರಗಳ ಮುಖ್ಯಸ್ಥರಲ್ಲಿ ಸೌದಿ ಅರೇಬಿಯಾ ರಾಜ ಮೊಹಮ್ಮದ್ ಬಿನ್ ಸಲ್ಮಾನ್ ಅಲ್ ಸೌದ್ ಕೂಡಾ ಒಬ್ಬರಾಗಿದ್ದಾರೆ. ಅವರಿಂದು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಿದರು. |
![]() | ಟ್ವಿಟರ್ ನಲ್ಲಿ ಶೀಘ್ರ ವಿಡಿಯೊ-ಆಡಿಯೊ ಕರೆ ಸೇವೆ: ಎಲಾನ್ ಮಸ್ಕ್ ಘೋಷಣೆಟ್ವಿಟರ್ ನಲ್ಲಿ ಶೀಘ್ರ ಶೀಘ್ರವೇ ವಿಡಿಯೊ-ಆಡಿಯೊ ಕರೆ ಸೇವೆ ಆರಂಭಿಸುವುದಾಗಿ ಸಂಸ್ಥೆಯ ಮಾಲೀಕ ಟೆಸ್ಲಾ ಖ್ಯಾತಿಯ ಉದ್ಯಮಿ ಎಲಾನ್ ಮಸ್ಕ್ ಘೋಷಣೆ ಮಾಡಿದ್ದಾರೆ. |
![]() | ಏರ್ ಇಂಡಿಯಾದ ಆಂತರಿಕ ಸುರಕ್ಷತೆ ಪರಿಶೋಧನೆಯಲ್ಲಿ ಸುಳ್ಳು ವರದಿ ಪತ್ತೆ ಮಾಡಿದ ಡಿಜಿಸಿಎಪ್ರಯಾಣಿಕ ವಿಮಾನಯಾನ ಮಹಾನಿರ್ದೇಶನಾಲಯ (ಡಿಜಿಸಿಎ)ದ ದ್ವಿಸದಸ್ಯ ತಂಡ ನಡೆಸಿದ ತಪಾಸಣೆಯಲ್ಲಿ ಏರ್ ಇಂಡಿಯಾದ ಆಂತರಿಕ ಸುರಕ್ಷತೆಯಲ್ಲಿ ಕೊರತೆ ಪತ್ತೆಯಾಗಿದೆ ಎಂಬ ಅಂಶ ತಿಳಿದುಬಂದಿದೆ. |
![]() | ಸೌದಿ ಗಡಿ ಭದ್ರತಾ ಪಡೆಯಿಂದ ಗುಂಡಿನ ದಾಳಿ; ಇಥಿಯೋಪಿಯಾದ ನೂರಾರು ವಲಸಿಗರ ಸಾವು: ವರದಿಸೌದಿ ಗಡಿ ಭದ್ರತಾ ಪಡೆಗಳು ನಡೆಸಿದ ಗುಂಡಿನ ದಾಳಿಯಲ್ಲಿ ಇಥಿಯೋಪಿಯಾದ ನೂರಾರು ವಲಸಿಗರ ಸಾವನ್ನಪ್ಪಿದ್ದಾರೆ ಎಂದು ವರದಿಯೊಂದು ಹೇಳಿದೆ. |
![]() | ಸೈಬರ್ ವಂಚಕರ ಕಪಿಮುಷ್ಠಿಗೆ ಸಿಲುಕಿದ ದಕ್ಷಿಣ ಕನ್ನಡದ ವ್ಯಕ್ತಿ: ಸೌದಿಯಲ್ಲಿ ಬಂಧನಸೈಬರ್ ವಂಚಕರ ಕಪಿಮುಷ್ಠಿಗೆ ಸಿಲುಕಿದ ದಕ್ಷಿಣ ಕನ್ನಡದ ವ್ಯಕ್ತಿಯೊಬ್ಬರು ಸೌದಿ ಅರೇಬಿಯಾದಲ್ಲಿ ಶಿಕ್ಷೆಗೆ ಗುರಿಯಾಗಿದ್ದಾರೆ. |
![]() | ಕಲಾ ನಿರ್ದೇಶಕ ನಿತಿನ್ ದೇಸಾಯಿ ಆತ್ಮಹತ್ಯೆ: ಸಾಯುವ ಮುನ್ನ 11 ಆಡಿಯೋ ಸಂದೇಶ?ಬಾಲಿವುಡ್ ಖ್ಯಾತ ಕಲಾ ನಿರ್ದೇಶಕ ನಿತಿನ್ ದೇಸಾಯಿ ಆತ್ಮಹತ್ಯೆಗೂ ಮುನ್ನ ಹಲವರಿಗೆ ಆಡಿಯೋ ವಾಯ್ಸ್ ಕಳುಹಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಆ ಆಡಿಯೋವನ್ನು ತಮಗೆ ಕಿರುಕುಳ ಕೊಟ್ಟವರಿಗೆ ಕಳುಹಿಸಿದ್ದಾರೆ ಎಂದು ಸುದ್ದಿಯಾಗಿದೆ. |
![]() | ಬೆಂಗಳೂರು ಅಭಿವೃದ್ಧಿ: ಕೈಗೆತ್ತಿಕೊಂಡ ಯೋಜನೆಗಳ ಲೆಕ್ಕಪರಿಶೋಧನೆಗೆ 'ಎಸ್ಐಟಿ' ರಚನೆಗೆ ಸರ್ಕಾರ ಚಿಂತನೆ!ಬೆಂಗಳೂರು ನಗರ ಅಭಿವೃದ್ಧಿಗಾಗಿ ಕೈಗೆತ್ತಿಕೊಂಡಿರುವ ಯೋಜನೆಗಳ ಲೆಕ್ಕಪರಿಶೋಧನೆಗೆ ವಿಶೇಷ ತನಿಖಾ ತಂಡ (ಎಸ್ಐಟಿ) ರಚನೆ ಮಾಡಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ. |
![]() | ದಂಗೆಯ ನಂತರ ಮೊದಲ ಬಾರಿ ಆಡಿಯೋ ಹೇಳಿಕೆ ಬಿಡುಗಡೆ ಮಾಡಿದ ವ್ಯಾಗ್ನರ್ ಸೇನಾ ಮುಖ್ಯಸ್ಥವ್ಯಾಗ್ನರ್ ಖಾಸಗಿ ಸೇನೆಯ ಮುಖ್ಯಸ್ಥ ಯೆವ್ಗೆನಿ ಪ್ರಿಗೋಜಿನ್ ಅವರು ಶನಿವಾರ ನಡೆಸಿದ ಸಶಸ್ತ್ರ ದಂಗೆಯ ನಂತರ ಮೊದಲ ಬಾರಿ ಆಡಿಯೋ ಹೇಳಿಕೆಯನ್ನು ಸೋಮವಾರ ಬಿಡುಗಡೆ ಮಾಡಿದ್ದಾರೆ. |
![]() | ಬೈಜೂಸ್ಗೆ ಮತ್ತೊಂದು ಸಂಕಷ್ಟ: ಆಡಿಟರ್ ಸಂಸ್ಥೆ ಹೊರಕ್ಕೆ!ಬೆಂಗಳೂರು ಮೂಲದ ಎಜುಟೆಕ್ ಸ್ಟಾರ್ಟಪ್ ಕಂಪನಿ 'ಬೈಜೂಸ್' ಇದೀಗ ಮತ್ತೊಮ್ಮೆ ಸಂಕಷ್ಟಕ್ಕೆ ಸಿಲುಕಿದೆ. ಈ ಬಾರಿ, 2021-2022 ರ ಹಣಕಾಸು ವರ್ಷಕ್ಕೆ ಆರ್ಥಿಕ ಹೇಳಿಕೆಗಳ ಸಲ್ಲಿಕೆ ವಿಳಂಬದಿಂದಾಗಿ ಲೆಕ್ಕಪರಿಶೋಧಕ 'ಡೆಲಾಯ್ಟ್ ಹ್ಯಾಸ್ಕಿನ್ಸ್ & ಸೇಲ್ಸ್' ಕಂಪನಿಯು ಬೈಜೂಸ್ಗೆ ತನ್ನ ಆಡಿಟಿಂಗ್ ಸೇವೆಗಳನ್ನು ನಿಲ್ಲಿಸಲು ನಿರ್ಧರಿಸಿದೆ. |
![]() | ಲೈಂಗಿಕವಾಗಿ ಸಹಕರಿಸುವಂತೆ ವಿದ್ಯಾರ್ಥಿನಿಗೆ ಬೇಡಿಕೆ; ಗುಲಬರ್ಗಾ ವಿಶ್ವವಿದ್ಯಾಲಯದ ಉಪನ್ಯಾಸಕನ ಆಡಿಯೋ ವೈರಲ್ವಿದ್ಯಾರ್ಥಿನಿಯೊಬ್ಬಳಿಗೆ ಲೈಂಗಿಕವಾಗಿ ಸಹಕರಿಸುವಂತೆ ಕೇಳಿಕೊಂಡಿರುವ ಗುಲಬರ್ಗಾ ವಿಶ್ವವಿದ್ಯಾನಿಲಯದ ಅತಿಥಿ ಉಪನ್ಯಾಸಕರದ್ದು ಎನ್ನಲಾದ ಆಡಿಯೋ ಕ್ಲಿಪ್ ಒಂದು ಇದೀಗ ವೈರಲ್ ಆಗಿದ್ದು, ಪ್ರತಿಷ್ಠಿತ ಕ್ಯಾಂಪಸ್ನಲ್ಲಿ ಆತಂಕ ಮೂಡಿಸಿದೆ. |
![]() | ನಕಲಿ ಆಡಿಯೋ ಸೃಷ್ಟಿಸಿ, ಸುಳ್ಳು ಆರೋಪಗಳ ಮಾಡಲಾಗುತ್ತಿದೆ: ಮಣಿಕಂಠ ರಾಠೋಡ್ನಕಲಿ ಆಡಿಯೋ ಸೃಷ್ಟಿಸಿ ನನ್ನ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಲಾಗುತ್ತಿದೆ. ಕಾಂಗ್ರೆಸ್ ನಾಯಕರು ಹೇಳುತ್ತಿರುವುದೆಲ್ಲವೂ ಸುಳ್ಳು ಎಂದು ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ್ ಶನಿವಾಸ ಹೇಳಿದ್ದಾರೆ. |
![]() | ಬಿಜೆಪಿ ಅಭ್ಯರ್ಥಿ ಆಡಿಯೋ ವೈರಲ್: ಸತ್ಯಾಸತ್ಯತೆ ಬಗ್ಗೆ ತನಿಖೆ ನಡೆಸುತ್ತೇವೆ ಎಂದ ಸಿಎಂ ಬೊಮ್ಮಾಯಿಬಿಜೆಪಿ ಅಭ್ಯರ್ಥಿ ಆಡಿಯೋ ವೈರಲ್ ಆಗಿದ್ದು, ಈ ಕುರಿತು ಸತ್ಯಾಸತ್ಯತೆಗಳ ಬಗ್ಗೆ ತನಿಖೆ ನಡೆಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶನಿವಾರ ಹೇಳಿದ್ದಾರೆ. |