social_icon
  • Tag results for Ayodhya

'ಯಾರೂ ಮಾಡದಿದ್ದರೆ ನಾನೇ ಉದಯನಿಧಿ ಶಿರಚ್ಛೇದ ಮಾಡುತ್ತೇನೆ' ಮತ್ತೆ ಗುಡುಗಿದ ಅಯೋಧ್ಯೆ ಅರ್ಚಕ

ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರ “ಸನಾತನ ಧರ್ಮ ನಿರ್ಮೂಲನೆ” ಹೇಳಿಕೆಗೆ ಸಂಬಂಧಿಸಿದಂತೆ ಅವರ ಶಿರಚ್ಛೇದನ ಮಾಡಬೇಕು ಎಂದು ಕರೆ ನೀಡಿ ಸುದ್ದಿಯಾಗಿರುವ ಅಯೋಧ್ಯೆಯ ಅರ್ಚಕ ಪರಮಹಂಸ ಆಚಾರ್ಯ ಅವರು ತಮ್ಮ ಹೇಳಿಕೆಗೆ ಬದ್ಧರಾಗಿ ಪುನರುಚ್ಛರಿಸಿದ್ದಾರೆ.

published on : 5th September 2023

ಸನಾತನ ಧರ್ಮದ ಬಗ್ಗೆ ಹೇಳಿಕೆ: ಉದಯನಿಧಿ ತಲೆಗೆ 10 ಕೋಟಿ ರೂಪಾಯಿ ಬಹುಮಾನ ಘೋಷಿಸಿದ ಅಯೋಧ್ಯೆಯ ಸಾಧು

ಸನಾತನ ಧರ್ಮದ ಕುರಿತು ತಮಿಳುನಾಡು ಸಿಎಂ ಎಂಕೆ ಸ್ಟ್ಯಾಲಿನ್ ಪುತ್ರ ಉದಯನಿಧಿ ಸ್ಟ್ಯಾಲಿನ್ ನೀಡಿದ್ದ ಹೇಳಿಕೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಅಯೋಧ್ಯಯ ಸಾಧು ಓರ್ವರು ಉದಯನಿಧಿ ತಲೆಗೆ 10 ಕೋಟಿ ರೂಪಾಯಿ ಬಹುಮಾನ ಘೋಷಿಸಿದ್ದಾರೆ.

published on : 4th September 2023

ಅಯೋಧ್ಯೆಯ ರಾಮ ಜನ್ಮಭೂಮಿ, ಹನುಮಾನ್ ಗರ್ಹಿ ದೇವಾಲಯಲ್ಲಿ ಪೂಜೆ ಸಲ್ಲಿಸಿದ ರಜನಿಕಾಂತ್

ಸಿನಿಮಾ ನಟ ರಜನಿಕಾಂತ್ ಅವರು ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ್ದು, ರಾಮಜನ್ಮಭೂಮಿ, ಹನುಮಾನ್ ಗರ್ಹಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದ್ದಾರೆ. 

published on : 20th August 2023

ಅಯೋಧ್ಯೆ, ಪ್ರಯಾಗರಾಜ್, ಬೆಂಗಳೂರು, ದೆಹಲಿಯಲ್ಲಿ ಹೊಸ ಅತಿಥಿ ಗೃಹ ನಿರ್ಮಾಣಕ್ಕೆ ಯೋಗಿ ಆದಿತ್ಯನಾಥ್ ಆದೇಶ

ಉತ್ತರ ಪ್ರದೇಶದ ಅಯೋಧ್ಯೆ, ಪ್ರಯಾಗರಾಜ್, ಕರ್ನಾಟಕದ ಬೆಂಗಳೂರು ಮತ್ತು ದೆಹಲಿಯಲ್ಲಿ ರಾಜ್ಯದ ಹೊಸ ಅತಿಥಿ ಗೃಹಗಳನ್ನು ನಿರ್ಮಿಸಲು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೋಮವಾರ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

published on : 8th August 2023

ಅಯೋಧ್ಯೆ: ಶ್ರೀರಾಮನ ವಿಗ್ರಹ ಪ್ರತಿಷ್ಠಾಪನೆ ಸಮಾರಂಭಕ್ಕೆ ಪ್ರಧಾನಿ ಮೋದಿಗೆ ಔಪಚಾರಿಕ ಆಹ್ವಾನ ನೀಡಿದ ಟ್ರಸ್ಟ್

ಉತ್ತರಪ್ರದೇಶದ ಅಯೋಧ್ಯೆಯ ರಾಮಜನ್ಮಭೂಮಿಯಲ್ಲಿ ನಿರ್ಮಿಸಲಾಗುತ್ತಿರುವ ಭವ್ಯ ರಾಮ ಮಂದಿರ ನಿರ್ಮಾಣ ಕಾರ್ಯ 2024ರಲ್ಲಿ ಪೂರ್ಣಗೊಳ್ಳುವ ಸಾಧ್ಯತೆ ಇದೆ. ಮಂದಿರದ ಗರ್ಭಗುಡಿಯಲ್ಲಿ ಶ್ರೀರಾಮನ ವಿಗ್ರಹದ ಪ್ರತಿಷ್ಠಾಪನೆ ಸಮಾರಂಭಕ್ಕೆ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಪ್ರಧಾನಿ ನರೇಂದ್ರ ಮೋದಿಯವರಿಗೆ ಔಪಚಾರಿಕ ಆಹ್ವಾನವನ್ನು ಕಳುಹಿಸಿದೆ.

published on : 27th July 2023

ಅಯೋಧ್ಯೆ ರಾಮಮಂದಿರದಲ್ಲಿ ದುಬಾರಿ ಸೇವೆಗಳಿರುವುದಿಲ್ಲ: ಪೇಜಾವರ ಶ್ರೀಗಳು

ಅಯೋಧ್ಯೆ ಶ್ರೀರಾಮಮಂದಿರದಲ್ಲಿ ಸಾವಿರ, ಲಕ್ಷ ರೂ. ಪಾವತಿಸುವ ಸೇವೆಗಳಿರುವುದಿಲ್ಲ, ಪ್ರತಿಯೊಬ್ಬರೂ ತಮ್ಮ ಕೈಲಾದಷ್ಟು ಬಡವರ ಸೇವೆ ಮಾಡಿದರೆ ಅದೇ ಶ್ರೀರಾಮನಿಗರ್ಪಿಸುವ ಶ್ರೇಷ್ಠ ಕಾಣಿಕೆ ಎಂದು ಶ್ರೀರಾಮ ಜನ್ಮಭೂಮಿ ತೀರ್ಥ...

published on : 27th June 2023

ಬ್ರಿಜ್ ಭೂಷಣ್ ಅಯೋಧ್ಯೆ ರ್ಯಾಲಿಗೆ ಅನುಮತಿ ನಿರಾಕರಿಸಿದ ಯುಪಿ ಸರ್ಕಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಬಿಜೆಪಿ ಸಂಸದ ಹಾಗೂ ಭಾರತೀಯ ಕುಸ್ತಿ ಒಕ್ಕೂಟ(ಡಬ್ಲ್ಯುಎಫ್‌ಐ) ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಆಯೋಜಿಸಿದ್ದ ಅಯೋಧ್ಯೆ ರ್ಯಾಲಿಗೆ ಅನುಮತಿ ನೀಡಲು...

published on : 2nd June 2023

ಅಯೋಧ್ಯೆಯಲ್ಲಿ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದ ಬ್ರಿಜ್‌ಭೂಷಣ್‌ ಶರಣ್‌ ಸಿಂಗ್‌ ಗೆ ಸಂಕಷ್ಟ: ದೂರ ಉಳಿದ ಬಿಜೆಪಿ

ಭಾರತೀಯ ಕುಸ್ತಿ ಫೆಡರೇಶನ್ ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ಅವರು ತಮ್ಮ ಶಕ್ತಿ ಪ್ರದರ್ಶಿಸಲು ಜೂನ್ 5ರಂದು ಅಯೋಧ್ಯೆಯಲ್ಲಿ ರ್ಯಾಲಿ ನಡೆಸಲಿದ್ದಾರೆ.

published on : 24th May 2023

ಫೇಸ್‌ಬುಕ್ ಲೈವ್ ಮಾಡಿ ಆತ್ಮಹತ್ಯೆಗೆ ಶರಣಾದ ಅಯೋಧ್ಯೆ ದೇವಸ್ಥಾನದ ಅರ್ಚಕ, ವಿಡಿಯೋ ವೈರಲ್!

ಅಯೋಧ್ಯೆಯ ಕೊಟ್ವಾಲಿ ಪ್ರದೇಶದ ರಾಯಗಂಜ್ ಚೌಕಿಯಿಂದ ಕೂಗಳತೆ ದೂರದಲ್ಲಿ ನರಸಿಂಹ ದೇವಸ್ಥಾನದ ಅರ್ಚಕ ರಾಮ್ ಶಂಕರ್ ದಾಸ್ ಅವರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

published on : 2nd May 2023

ಸ್ಥಳೀಯ ಪೊಲೀಸರ ಕಿರುಕುಳ; ಅಯೋಧ್ಯೆ ದೇವಸ್ಥಾನದ ಅರ್ಚಕ ಆತ್ಮಹತ್ಯೆ

ಅಯೋಧ್ಯೆಯ ದೇವಸ್ಥಾನದ ಅರ್ಚಕರೊಬ್ಬರು ತಮ್ಮ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

published on : 2nd May 2023

ಅಯೋಧ್ಯೆ ಬಳಿ ಟ್ರಕ್‌ಗೆ ಬಸ್ ಡಿಕ್ಕಿ: 7 ಸಾವು, 40 ಕ್ಕೂ ಹೆಚ್ಚು ಮಂದಿಗೆ ಗಾಯ

ಬಸ್ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 7 ಜನ ಮೃತಪಟ್ಟು 40 ಜನ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಅಯೋಧ್ಯೆ ಬಳಿ ಲಖನೌ–ಗೋರಖಪುರ್ ಹೆದ್ದಾರಿಯಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ.

published on : 22nd April 2023

ಶಿವಸೇನಾ ಸಂಸದರು, ಶಾಸಕರೊಂದಿಗೆ ಅಯೋಧ್ಯೆಗೆ ಹೊರಟ ಮಹಾ ಸಿಎಂ

ಮಹಾರಾಷ್ಟ್ರ ಮುಖ್ಯಮಂತ್ರಿ ಮತ್ತು ಶಿವಸೇನೆ ನಾಯಕ ಏಕನಾಥ್ ಶಿಂಧೆ ಅವರು ಶನಿವಾರ ಸಂಜೆ ಪಕ್ಷದ ಸಂಸದರು ಮತ್ತು ಶಾಸಕರೊಂದಿಗೆ ಅಯೋಧ್ಯೆ ಪ್ರವಾಸ ಕೈಗೊಂಡಿದ್ದು, ಶ್ರೀರಾಮನಿಗೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.

published on : 8th April 2023

ತಮ್ಮ ದೇವಸ್ಥಾನದಲ್ಲಿ ತಂಗುವಂತೆ ರಾಹುಲ್ ಗಾಂಧಿಗೆ ಅಯೋಧ್ಯೆ ಶ್ರೀ ಆಹ್ವಾನ

ಸರ್ಕಾರಿ ಬಂಗಲೆ ಖಾಲಿ ಮಾಡುವಂತೆ ಕೇಂದ್ರ ಸರ್ಕಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ನೋಟಿಸ್ ನೀಡಿದ ಬೆನ್ನಲ್ಲೇ ಅವರಿಗೆ ಮನೆ ನೀಡಲು ಹಲವರು ಮುಂದೆ ಬಂದಿದ್ದರು. ಇದೀಗ  ಅಯೋಧ್ಯೆ ಶ್ರೀಗಳೊಬ್ಬರು ತಮ್ಮ ದೇವಸ್ಥಾನದ...

published on : 4th April 2023

ಅಯೋಧ್ಯೆ ರಾಮಮಂದಿರದ ಭದ್ರತೆಗಾಗಿ 2 ಬಾಂಬ್ ಸ್ಕ್ವಾಡ್‌ ನಿಯೋಜನೆ

ಅಯೋಧ್ಯೆಯಲ್ಲಿ ನಡೆಯುತ್ತಿರುವ ರಾಮಮಂದಿರ ನಿರ್ಮಾಣದ ದೃಷ್ಟಿಯಿಂದ ಬಾಂಬ್ ನಿಷ್ಕ್ರಿಯ ಮತ್ತು ಪತ್ತೆ ದಳದ(ಬಿಡಿಡಿಎಸ್) ಎರಡು ತಂಡಗಳನ್ನು ಭದ್ರತೆಗಾಗಿ ಪ್ರತ್ಯೇಕವಾಗಿ ನಿಯೋಜಿಸಲಾಗಿದೆ...

published on : 3rd April 2023

ಅಯೋಧ್ಯೆಗೆ ಕರ್ನಾಟಕದ ಬೃಹತ್ ಶಿಲೆ; ಶ್ರೀರಾಮ ಮೂರ್ತಿ ಕೆತ್ತನೆಗೆ ಕಾರ್ಕಳದ ಕಲ್ಲು ಆಯ್ಕೆ!

ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಶ್ರೀರಾಮಚಂದ್ರ ದೇಗುಲದಲ್ಲಿ ಪ್ರತಿಷ್ಠಾಪನೆಗೊಳ್ಳಲಿರುವ ರಾಮಮೂರ್ತಿಗೆ ಕರ್ನಾಟಕದ ಕಲ್ಲು ಆಯ್ಕೆಯಾಗಿದ್ದು, ಶಿಲ್ಪಗಳ ತವರೂರು ಎಂದೇ ಖ್ಯಾತಿ ಪಡೆದಿರುವ ಕಾರ್ಕಳದಿಂದ 2 ಬೃಹತ್ ಶಿಲೆಗಳನ್ನು ಆಯೋಧ್ಯೆಗೆ ರವಾನಿಸಲಾಗಿದೆ.

published on : 18th March 2023
1 2 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9