- Tag results for Ayodhya
![]() | ಅಯೋಧ್ಯೆ ರಾಮಮಂದಿರಕ್ಕೆ 1 ಲಕ್ಷ ದೇಣಿಗೆ ನೀಡುವ ಪ್ರತಿಜ್ಞೆ ಮಾಡಿದ ನಟಿ ಪ್ರಣೀತಾಅಯೋಧ್ಯೆ ರಾಮ ಮಂದಿರ ನಿಧಿ ಸಮರ್ಪಣ ಅಭಿಯಾನಕ್ಕಾಗಿ ನಾನು 1 ಲಕ್ಷ ರೂ. ನೀಡಲಿದ್ದೇನೆ. ನೀವೂ ಕೈಜೋಡಿಸಿ ಈ ಐತಿಹಾಸಿಕ ಚಳವಳಿಯ ಭಾಗವಾಗಬೇಕೆಂದು ವಿನಂತಿಸುತ್ತೇನೆ- ನಟಿ ಪ್ರಣೀತಾ ಸುಭಾಷ್ ಹೇಳಿದ್ದಾರೆ |
![]() | ರಾಮಜನ್ಮಭೂಮಿ ಟ್ರಸ್ಟ್ ನಿಂದ 6 ಲಕ್ಷ ರೂಪಾಯಿ ದೋಚಿದ್ದ ನಾಲ್ವರ ಬಂಧನರಾಮಜನ್ಮಭೂಮಿ ಟ್ರಸ್ಟ್ ನಿಂದ 6 ಲಕ್ಷ ರೂಪಾಯಿ ದೋಚಿದ್ದ ಪ್ರಕರಣದಲ್ಲಿ ಉತ್ತರ ಪ್ರದೇಶ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. |
![]() | ಪ್ರಧಾನಿ ಮೋದಿ ಗಡ್ಡಕ್ಕೂ ಅಯೋಧ್ಯೆ ರಾಮಮಂದಿರಕ್ಕೂ ಸಂಬಂಧವಿದೆಯಾ: ಪೇಜಾವರ ಶ್ರೀ ಹೇಳಿದ್ದೇನು?ಅಯೋಧ್ಯೆ ರಾಮಮಂದಿರ ಶಿಲಾನ್ಯಾಸ ನೆರವೇರಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಸದ್ಯ ಗಡ್ಡಕ್ಕೆ ಕತ್ತರಿ ಹಾಕಿಲ್ಲ. ಈ ಕುರಿತಂತೆ ಪೇಜಾವರ ಶ್ರೀಗಳು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. |
![]() | ಅಯೋಧ್ಯೆ ರಾಮ ಮಂದಿರದ ಅಂಗಳವನ್ನು ಅಲಂಕರಿಸಲಿವೆ ರಾಮಾಯಣದ ಉಲ್ಲೇಖಿತ ತ್ರೇತಾಯುಗದ ಮರಗಳು!ರಾಮಮಂದಿರ ನಿರ್ಮಾಣ ಪ್ರಾರಂಭವಾಗಿದ್ದು, ಮಂದಿರದ ಸುತ್ತಮುತ್ತಲ ಪ್ರದೇಶವನ್ನು ಅಲಂಕರಿಸುವುದದಕ್ಕೆ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ನೀಲನಕ್ಷೆ ಸಿದ್ಧಪಡಿಸಿದೆ. |
![]() | ಭವಿಷ್ಯದ ಅಯೋಧ್ಯೆಯ ಹೊಸ ಮಸೀದಿ ಹೀಗಿರಲಿದೆ...ಬಾಬ್ರಿ ಮಸೀದಿಗೆ ಬದಲಿಯಾಗಿ ಅಯೋಧ್ಯೆಯ ದನ್ನೀಪುರದಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಿರುವ ಮಸೀದಿಯ ನೀಲನಕ್ಷೆಯನ್ನು ಶನಿವಾರ ಬಿಡುಗಡೆ ಮಾಡಲಾಗಿದೆ. |
![]() | ಅಯೋಧ್ಯೆ: ಗಣರಾಜ್ಯೋತ್ಸವ ದಿನ ಮಸೀದಿ ನಿರ್ಮಾಣಕ್ಕೆ ಶಂಕುಸ್ಥಾಪನೆ, ಈ ವಾರ ನೀಲಿನಕ್ಷೆ ಬಿಡುಗಡೆಬಾಬ್ರಿ ಮಸೀದಿಗೆ ಬದಲಿಯಾಗಿ ನಿರ್ಮಾಣಗೊಳ್ಳಲಿರುವ ಮಸೀದಿಗೆ ನೀಲನಕ್ಷೆ ಸಿದ್ಧವಾಗುತ್ತಿದ್ದು ಇದೇ ಶನಿವಾರ ಅನಾವರಣಗೊಳ್ಳಲಿದೆ. ಮಸೀದಿ ನಿರ್ಮಾಣಕ್ಕೆ ಶಂಕುಸ್ಥಾಪನೆ ಮುಂದಿನ ತಿಂಗಳು ಜನವರಿಯ ಗಣರಾಜ್ಯೋತ್ಸವ ದಿನ ನೆರವೇರಲಿದೆ ಎಂದು ಮಸೀದಿ ನಿರ್ಮಾಣದ ಟ್ರಸ್ಟ್ ತಿಳಿಸಿದೆ. |
![]() | ಗಣರಾಜ್ಯೋತ್ಸವ ದಿನಾಚರಣೆ: ಉತ್ತರ ಪ್ರದೇಶದಿಂದ ಅಯೋಧ್ಯ ರಾಮ ಮಂದಿರದ ಸ್ತಬ್ಧ ಚಿತ್ರ ಪ್ರದರ್ಶನಭಾರತ 72 ನೇ ಗಣರಾಜ್ಯೋತ್ಸವ ದಿನಾಚರಣೆಗೆ ಸಿದ್ಧತೆ ನಡೆಸುತ್ತಿದೆ. ರಾಜ್ಯಗಳಿಂದ ಪ್ರದರ್ಶಿಸಲ್ಪಡುವ ಸ್ತಬ್ಧ ಚಿತ್ರಗಳೂ ತಯಾರಾಗುತ್ತಿದ್ದು, ಉತ್ತರ ಪ್ರದೇಶ ರಾಜ್ಯ ಅಯೋಧ್ಯೆ ಶ್ರೀರಾಮ ಮಂದಿರದ ಸ್ತಬ್ಧ ಚಿತ್ರವನ್ನು ಪ್ರದರ್ಶಿಸಲಿದೆ. |
![]() | ಅಯೋಧ್ಯೆ ವಿಮಾನ ನಿಲ್ದಾಣಕ್ಕೆ ಮರ್ಯಾದಾ ಪುರುಷೋತ್ತಮ ಶ್ರೀರಾಮನ ಹೆಸರಿಡಲು ಯುಪಿ ಕ್ಯಾಬಿನೆಟ್ ಒಪ್ಪಿಗೆಶ್ರೀರಾಮನ ಜನ್ಮಸ್ಥಳ ಅಯೋಧ್ಯೆಯಲ್ಲಿರುವ ವಿಮಾನ ನಿಲ್ದಾಣಕ್ಕೆ ಮರ್ಯಾದಾ ಪುರುಷೋತ್ತಮ ಶ್ರೀರಾಮನ ಹೆಸರಿಡುವ ಪ್ರಸ್ತಾಪಕ್ಕೆ ಉತ್ತರ ಪ್ರದೇಶ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ ಎಂದು ಪಿಟಿಐ ವರದಿ ಮಾಡಿದೆ. |
![]() | ರಾಮ ಮಂದಿರಕ್ಕೆ ವನ್ಯಜೀವಿ ಅಭಯಾರಣ್ಯದಲ್ಲಿ ಮರಳುಗಲ್ಲಿನ ಕಾನೂನುಬದ್ಧ ಗಣಿಗಾರಿಕೆಗೆ ರಾಜಸ್ಥಾನ ಅವಕಾಶ!ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಅಗತ್ಯವಿರುವ ಗುಲಾಬಿ ಬಣ್ಣದ ಕಲ್ಲುಗಳ ಗಣಿಗಾರಿಕೆಗೆ ರಾಜಸ್ತಾನ ಕಾನೂನುಬದ್ಧ ಗಣಿಗಾರಿಕೆಗೆ ಅವಕಾಶ ನೀಡಿದೆ. |
![]() | ರಾಮ ನವಮಿಯಂದು ಶ್ರೀರಾಮನ ವಿಗ್ರಹದ ಮೇಲೆ ಸೂರ್ಯ ಕಿರಣಗಳು ಸ್ಪರ್ಶಿಸುವಂತೆ ಮಂದಿರ ನಿರ್ಮಾಣವಾಗಲಿ: ಪ್ರಧಾನಿ ಮೋದಿಅಯೋಧ್ಯೆಯಲ್ಲಿ ನಿರ್ಮಿಸಲಿರುವ ರಾಮಮಂದಿರದ ರಾಮನ ವಿಗ್ರಹದ ಮೇಲೆ ಶ್ರೀರಾಮ ನವಮಿಯ ದಿನ ಸೂರ್ಯನ ಕಿರಣಗಳು ಬೀಳುವಂತಾಗಲಿ ಎಂದು ಪ್ರಧಾನಿ ನರೇಂದ್ರ ಮೋದಿ ಸೂಚಿಸಿದ್ದಾರೆ |
![]() | 6 ಲಕ್ಷ ಮಣ್ಣಿನ ಹಣತೆ ದೀಪಗಳನ್ನು ಹಚ್ಚುವ ಮೂಲಕ ಅಯೋಧ್ಯೆಯಲ್ಲಿ ಮತ್ತೆ ವಿಶ್ವ ದಾಖಲೆ ಸ್ಥಾಪನೆಪುರಾತನ ನಗರಿ ಅಯೋಧ್ಯೆಯಲ್ಲಿ ದೀಪೋತ್ಸವ ಸಂಭ್ರಮಾಚರಣೆಯ ಅಂಗವಾಗಿ ಸರಯು ನದಿಯ ದಡದಲ್ಲಿ ಲಕ್ಷಾಂತರ ಮಣ್ಣಿನ ಹಣತೆ ದೀಪಗಳನ್ನು ಬೆಳಗಿಸುವುದರ ಮೂಲಕ ಗಿನ್ನೆಸ್ ವಿಶ್ವ ದಾಖಲೆ ಸ್ಥಾಪಿಸಲಾಗಿದೆ. |
![]() | ಅಯೋಧ್ಯೆ ದೀಪೋತ್ಸವ: ಕೋವಿಡ್-19 ಹಿನ್ನೆಲೆಯಲ್ಲಿ ಪ್ರದರ್ಶನ ಒಂದು ದಿನಕ್ಕೆ ಸೀಮಿತರಾವಣನನ್ನು ಸೋಲಿಸಿದ ನಂತರ ಶ್ರೀರಾಮ ವಿಜಯಿಯಾಗಿ ವಾಪಸ್ ಆಗಿದ್ದರ ನೆನಪಿನಲ್ಲಿ ಅಯೋಧ್ಯೆಯಲ್ಲಿ ಆಚರಿಸಲಾಗುವ ಬಹುನಿರೀಕ್ಷಿತ ದೀಪೋತ್ಸವ ಕಾರ್ಯಕ್ರಮವನ್ನು ಕೋವಿಡ್-19 ಸಾಂಕ್ರಾಮಿಕ ಹಿನ್ನೆಲೆಯಲ್ಲಿ ಕೇವಲ ಒಂದು ದಿನಕ್ಕೆ ಸೀಮಿತಗೊಳಿಸಲಾಗಿದೆ. |
![]() | ಅಯೋಧ್ಯೆ ರಾಮಮಂದಿರ ನಿರ್ಮಾಣ: ಖ್ಯಾತ ವಾಸ್ತುಶಿಲ್ಪಿ, ಸಂತರಿಂದ ಸಲಹೆ ಕೋರಿದ ಟ್ರಸ್ಟ್ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ಶ್ರೀ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ದೇಶಾದ್ಯಂತ ವಾಸ್ತುಶಿಲ್ಪಿಗಳು ಮತ್ತು ಸಂತರ ಸಲಹೆಗಳನ್ನು ಆಹ್ವಾನಿಸಲಿದೆ ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ನ ಖಜಾಂಚಿ ಸ್ವಾಮಿ ಗೋವಿಂದ್ ದೇವ್ ಗಿರಿ ಭಾನುವಾರ ತಿಳಿಸಿದ್ದಾರೆ. |
![]() | ಅಯೋಧ್ಯೆ ದೇವಾಲಯ ಟ್ರಸ್ಟ್ ಗೆ ಈ ವರೆಗೂ 100 ಕೋಟಿ ದೇಣಿಗೆ: ಅ.17 ಕ್ಕೆ ನಿರ್ಮಾಣ ಪ್ರಾರಂಭಅಯೋಧ್ಯೆ ದೇವಾಲಯ ಟ್ರಸ್ಟ್ ಗೆ ಈ ವರೆಗೂ 100 ಕೋಟಿ ದೇಣಿಗೆ ಹರಿದುಬಂದಿದೆ. |
![]() | ಈ ಬಾರಿ ಅಯೋಧ್ಯೆಯಲ್ಲಿ ನಡೆಯುವುದಿಲ್ಲ ರಾಮ್ ಲೀಲಾ, ವರ್ಚ್ಯುಯಲ್ ದೀಪೋತ್ಸವಕ್ಕೆ ತಯಾರಿಅಯೋಧ್ಯೆ ಆಡಳಿತ ಈ ಬಾರಿ ಅಯೋಧ್ಯೆಯಲ್ಲಿ ರಾಮ್ ಲೀಲಾ ನಡೆಸುವುದಕ್ಕೆ ಕೋವಿಡ್-19 ಹಿನ್ನೆಲೆಯಲ್ಲಿ ನಿರಾಕರಿಸಿದೆ. |