- Tag results for Ayodhya
![]() | ಜೂನ್ 5ರ ಅಯೋಧ್ಯೆ ಭೇಟಿ ಮುಂದೂಡಿದ ರಾಜ್ ಠಾಕ್ರೆಜೂನ್ 5 ರಂದು ನಿಗದಿಯಾಗಿದ್ದ ಅಯೋಧ್ಯೆ ಭೇಟಿಯನ್ನು ಮುಂದೂಡಲಾಗಿದೆ ಎಂದು ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್ಎಸ್) ಮುಖ್ಯಸ್ಥ ರಾಜ್ ಠಾಕ್ರೆ ಶುಕ್ರವಾರ ಘೋಷಿಸಿದ್ದಾರೆ. |
![]() | ಅಯೋಧ್ಯೆಯಲ್ಲಿನ ಮಸೀದಿಗಳಲ್ಲಿ ಆಕ್ಷೇಪಾರ್ಹ ವಸ್ತುಗಳ ಎಸೆದು ಗಲಭೆ ಸೃಷ್ಟಿಸಲು ಯತ್ನ: 7 ಮಂದಿ ಬಂಧನಅಯೋಧ್ಯೆಯಲ್ಲಿರುವ ಮಸೀದಿಗಳ ಮುಂದೆ ಮಾಂಸ, ಪವಿತ್ರ ಗ್ರಂಥಗಳು ಸೇರಿದಂತೆ ಆಕ್ಷೇಪಾರ್ಹ ವಸ್ತುಗಳನ್ನು ಎಸೆದು ಗಲಭೆ ಸೃಷ್ಟಿಸಲು ಯತ್ನ ನಡೆಸಿದ್ದ 7 ಮಂದಿಯನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. |
![]() | ಅಯೋಧ್ಯೆ ದೇವಾಲಯಗಳು ಮತ್ತು ಧಾರ್ಮಿಕ ಸಂಘಟನೆಗಳಿಗೆ ತೆರಿಗೆ ವಿನಾಯಿತಿ: ಸಿ.ಎಂ ಯೋಗಿ ಆದಿತ್ಯನಾಥ್ ಆದೇಶಆದಿತ್ಯನಾಥ್ ಅವರು ಅಯೋಧ್ಯೆ ಪಟ್ಟಣದಲ್ಲಿ ಮುಂಬರುವ ರಾಮ ನವಮಿ ಮೇಳದ ಸಿದ್ಧತೆಯನ್ನು ಪರಿಶೀಲಿಸಿದರು. |
![]() | ಅಯೋಧ್ಯೆಯಲ್ಲಿ ರಾಜ್ಯದ ಯಾತ್ರಾರ್ಥಿಗಳಿಗೆ ಸೌಲಭ್ಯ ಕಲ್ಪಿಸಲು ರಾಜ್ಯ ಸರ್ಕಾರ ಮುಂದು!ಕರ್ನಾಟಕದ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಸೌಲಭ್ಯಗಳನ್ನು ಕಲ್ಪಿಸಲು ಸರ್ಕಾರ ಮುಂದಾಗಿದೆ. |
![]() | ಯೋಗಿ ಅಯೋಧ್ಯೆಯಿಂದ ಸ್ಪರ್ಧಿಸಿದಿದ್ದರೆ ವಿರೋಧ ವ್ಯಕ್ತವಾಗುತ್ತಿತ್ತು: ರಾಮ ಮಂದಿರ ಪ್ರಧಾನ ಅರ್ಚಕಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರು ಅಯೋಧ್ಯೆಯಿಂದ ಚುನಾವಣೆಗೆ ಸ್ಪರ್ಧಿಸಿದ್ದರೆ ಅವರಿಗೆ ವಿರೋಧ ಎದುರಾಗುತ್ತಿತ್ತು ಎಂದು ರಾಮ ಮಂದಿರದ ಪ್ರಧಾನ ಅರ್ಚಕ ಹೇಳಿದ್ದಾರೆ. |
![]() | ಉತ್ತರ ಪ್ರದೇಶ ಚುನಾವಣೆ: ಅಯೋಧ್ಯೆಯಲ್ಲಿ ಅಭಿವೃದ್ಧಿ, ಉದ್ಯೋಗಗಳನ್ನು ಬಯಸುತ್ತಿರುವ ಮುಸ್ಲಿಮರುಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ಇನ್ನು ಕೆಲವೇ ದಿನಗಳಷ್ಟೇ ಬಾಕಿ ಇದ್ದು, ಈ ಬಾರಿ ಅಯೋಧ್ಯೆ ಜಿಲ್ಲೆಯತ್ತ ಎಲ್ಲರ ಗಮನ ಹೆಚ್ಚಿದೆ. |
![]() | ತ್ವರಿತಗತಿಯಲ್ಲಿ ರಾಮ ಮಂದಿರದ ಕಾಮಗಾರಿ; ಜನವರಿ ಅಂತ್ಯಕ್ಕೆ ಅಡಿಪಾಯದ 2 ನೇ ಹಂತ ಪೂರ್ಣಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕಾಮಗಾರಿ ಭರದಿಂದ ಸಾಗುತ್ತಿದ್ದು, ಅಡಿಪಾಯದ 2 ನೇ ಹಂತ ಜನವರಿ ಅಂತ್ಯದ ವೇಳೆಗೆ ಪೂರ್ಣಗೊಳ್ಳಲಿದೆ ಎಂದು ಟ್ರಸ್ಟ್ ನ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. |
![]() | ಅಯೋಧ್ಯೆ ಸಮೀಪ ಭೂಕಂಪನ: ಜನರಲ್ಲಿ ಹೆಚ್ಚಿದ ಆತಂಕಉತ್ತರ ಪ್ರದೇಶದ ಆಯೋಧ್ಯೆ ಸಮೀಪ ಭೂಕಂಪ ಸಂಭವಿಸಿದೆ ಗುರುವಾರ ಮಧ್ಯ ರಾತ್ರಿ ಆಯೋಧ್ಯೆಯಲ್ಲಿ ಸಂಭವಿಸಿದ ಭೂಕಂಪನದ ತೀವ್ರತೆ ರಿಕ್ಟರ್ ಮಾಪಕದಲ್ಲಿ 4.3 ರಷ್ಟು ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪನಶಾಸ್ತ್ರ ಕೇಂದ್ರ ಶುಕ್ರವಾರ ಬೆಳಗ್ಗೆ ತಿಳಿಸಿದೆ. |
![]() | ಅಯೋಧ್ಯೆ, ಗೋರಖ್ಪುರ: ನನ್ನ ಸ್ಪರ್ಧೆ ಎಲ್ಲಿಂದ ಎಂಬುದನ್ನು ಹೈಕಮಾಂಡ್ ನಿರ್ಧರಿಸಲಿದೆ- ಸಿಎಂ ಯೋಗಿ ಅದಿತ್ಯ ನಾಥ್ಮುಂಬರುವ ಉತ್ತರ ಪ್ರದೇಶ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ತಾವು ಸ್ಪರ್ಧಿಸಲಿರುವುದು ಖಚಿತ, ಆದರೆ ತಾವು ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕು ಎಂಬುದನ್ನು ಬಿಜೆಪಿ ಹೈಕಮಾಂಡ್ ನಿರ್ಧರಿಸಲಿದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. |
![]() | ಅಯೋಧ್ಯೆ ಮಾದರಿಯಲ್ಲಿ ಅಂಜನಾದ್ರಿ ಬೆಟ್ಟ ಅಭಿವೃದ್ಧಿ: ಸಿಎಂ ಬೊಮ್ಮಾಯಿಕೊಪ್ಪಳ ಜಿಲ್ಲೆಯ ಆನೆಗುಂಡಿ ಬಳಿಯಿರುವ ಅಂಜನಾದ್ರಿ ಬೆಟ್ಟವನ್ನು ಉತ್ತರ ಪ್ರದೇಶದ ಅಯೋಧ್ಯೆಯ ಶ್ರೀರಾಮ ಮಂದಿರ ಮಾದರಿಯಲ್ಲಿ ಅಭಿವೃದ್ಧಿಪಡಿಸಲು ಸರ್ಕಾರ ಸದ್ಯದಲ್ಲಿಯೇ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಯಿದೆ. |
![]() | ಅಯೋಧ್ಯೆ ರಾಮಜನ್ಮಭೂಮಿಯಲ್ಲಿ ಬಿಜೆಪಿ ನಾಯಕರ ಸಂಬಂಧಿಕರಿಂದ ಭೂಕಬಳಿಕೆ ಆರೋಪ: ತನಿಖೆಗೆ ಆದೇಶಿಸಿದ ಯೋಗಿ ಸರ್ಕಾರಗೌರವಾನ್ವಿತ ಮೋದಿಜಿ, ಈ ಬಹಿರಂಗ ಲೂಟಿಯ ಬಗ್ಗೆ ನೀವು ಯಾವಾಗ ಮಾತನಾಡುತ್ತೀರಾ? ಕಾಂಗ್ರೆಸ್ ಪಕ್ಷ, ದೇಶದ ಜನರು ಮತ್ತು ರಾಮಭಕ್ತರು ಈ ಪ್ರಶ್ನೆಗಳನ್ನು ಕೇಳುತ್ತಿದ್ದಾರೆ. ಇದು ದೇಶದ್ರೋಹವಲ್ಲವೇ?- ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲಾ |
![]() | ಅಯೋಧ್ಯೆಯಲ್ಲಿ ಬಿಜೆಪಿ ನಾಯಕರ ಸಂಬಂಧಿಕರಿಂದಲೇ ಭೂಕಬಳಿಕೆ: ಯೋಗಿ ಸರ್ಕಾರ ತನಿಖೆಗೆ ಆದೇಶರಾಮ ಮಂದಿರದ ಬಳಿ ಬಿಜೆಪಿ ನಾಯಕರು ಮತ್ತು ಸರ್ಕಾರಿ ಅಧಿಕಾರಿಗಳ ಸಂಬಂಧಿಕರು ಭೂಮಿಯನ್ನು ಕಬಳಿಸಿದ್ದಾರೆ ಎಂಬ ವದಂತಿಯ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ ಸರ್ಕಾರ ತನಿಖೆಗೆ ಆದೇಶ ಹೊರಡಿಸಿದೆ. |
![]() | ಡಿ.13 ರಿಂದ ಸಿಎಂ ಬೊಮ್ಮಾಯಿ 3 ದಿನ ಉತ್ತರ ಪ್ರದೇಶ ಪ್ರವಾಸ; ವಿಮಾನ ನಿಲ್ದಾಣಗಳಲ್ಲಿ ಕೋವಿಡ್ ಟೆಸ್ಟ್ ದರ ಹೆಚ್ಚಳಕ್ಕೆ ಸಮರ್ಥನೆನಾಡಿದ್ದು ಸೋಮವಾರ(ಡಿ.13)ದಿಂದ 3 ದಿನಗಳ ಕಾಲ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕುಟುಂಬ ಸಮೇತರಾಗಿ ಉತ್ತರ ಪ್ರದೇಶ ಪ್ರವಾಸ ಹೋಗುತ್ತಿದ್ದಾರೆ. |
![]() | ಸುಪ್ರೀಂ ಕೋರ್ಟಿನ ಅಯೋಧ್ಯೆ ತೀರ್ಪನ್ನು ನನ್ನ ಬಾಂಧವರಿಗೆ ವಿವರಿಸಬೇಕಾಗಿದ್ದು ನನ್ನ ಹೊಣೆಯಾಗಿತ್ತು: ಸಲ್ಮಾನ್ ಖುರ್ಷಿದ್ಅಯೋಧ್ಯೆ ತೀರ್ಪು ಹೊರಬೀಳಲು 100 ವರ್ಷಗಳು ಬೇಕಾಗುತ್ತದೆ ಎಂದು ಜನರು ಮಾತಾಡಿಕೊಳ್ಳುತ್ತಿದ್ದರು. ಆದರೆ ಅಯೋಧ್ಯೆ ತೀರ್ಪು ಹೊರಬಿದ್ದ ನಂತರ ಜನರು ತೀರ್ಪಿನಲ್ಲಿ ಏನಿದೆ ಎಂಬುದನ್ನು ತಿಳಿದುಕೊಳ್ಳದೆಯೇ ಅದರ ಬಗ್ಗೆ ನಾನಾ ರೀತಿಯಲ್ಲಿ ಮಾತಾಡಿಕೊಂಡರು. |
![]() | 3 ಸಾವಿರ ಕೋಟಿ ರೂ. ದಾಟಿದ ರಾಮ ಮಂದಿರ ಟ್ರಸ್ಟ್ ದೇಣಿಗೆ, ಟಿಸಿಎಸ್ ಗೆ ಖಾತೆ ನಿರ್ವಹಣೆ ಹೊಣೆಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣಕ್ಕಾಗಿ ಭಾರೀ ಪ್ರಮಾಣದಲ್ಲಿ ದೇಣಿಗೆ ಹರಿದು ಬರುತ್ತಿದ್ದು, ಈಗ 3 ಸಾವಿರ ಕೋಟಿಗೂ ಹೆಚ್ಚು ಹಣ ಸಂಗ್ರಹವಾಗಿದೆ. ದೇಣಿಗೆ ಸಂಗ್ರಹಿಸುತ್ತಿರುವ ಶ್ರೀ ರಾಮ ಜನ್ಮಭೂಮಿ ತೀರ್ಥ ಟ್ರಸ್ಟ್... |