- Tag results for BBMP
![]() | ಬಿಬಿಎಂಪಿ ಕಾರ್ಯನಿರ್ವಾಹಕ ಎಂಜಿನಿಯರ್ ಮನೆ ಮೇಲೆ ಎಸಿಬಿ ದಾಳಿ: ನಗದು, ಚಿನ್ನಾಭರಣ ವಶಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಅಧಿಕಾರಿಗಳು ಶುಕ್ರವಾರ ಬಿಬಿಎಂಪಿ ಕಾರ್ಯನಿರ್ವಾಹಕ ಎಂಜಿನಿಯರ್ ಆಂಜನಪ್ಪ ಅವರ ಬೆಂಗಳೂರಿನ ಮನೆ ಮತ್ತು ಇತರ ಎರಡು ಕಡೆ ದಾಳಿ ನಡೆಸಿ, ಭಾರೀ ಮೊತ್ತದ ನಗದು,.. |
![]() | ಬೆಂಗಳೂರು: ಅಕ್ರಮ ಧಾರ್ಮಿಕ ಕಟ್ಟಡಗಳ ಸಮೀಕ್ಷೆಗೆ ಬಿಬಿಎಂಪಿ ಮುಂದುರಸ್ತೆ, ಪಾದಚಾರಿ ಮಾರ್ಗ, ಉದ್ಯಾನ, ಮೈದಾನ, ಸರ್ಕಾರಿ ಜಾಗ ಸೇರಿದಂತೆ ಸಾರ್ವಜನಿಕ ಸ್ಥಳಗಳನ್ನು ಒತ್ತುವರಿ ಮಾಡಿಕೊಂಡು ನಿರ್ಮಿಸಲಾಗಿರುವ ಮಂದಿರ, ಮಸೀದಿ, ಚರ್ಚ್, ಗುರುದ್ವಾರ ಸೇರಿದಂತೆ ಧಾರ್ಮಿಕ ಕಟ್ಟಡಗಳ ಸಮೀಕ್ಷೆ ಮಾಡಿ ವರದಿ ನೀಡುವಂತೆ ಬಿಬಿಎಂಪಿ ಆಯುಕ್ತ ಎನ್.ಮಂಜುನಾಥ ಪ್ರಸಾದ್ ಸೂಚನೆ ನೀಡಿದ್ದಾರೆ. |
![]() | ಕೋವಿಡ್ ವ್ಯಾಕ್ಸಿನ್ ಗೆ ಒಟಿಪಿ ಬರದಿದ್ದರೇ ಕೈಯ್ಯಾರೆ ನಮೂದಿಸಬಹುದು: ಬಿಬಿಎಂಪಿ ಆಯುಕ್ತಕೋವಿಡ್ ಲಸಿಕೆ ಪಡೆಯಲು ಒಂದು ವೇಳೆ ಒಟಿಪಿ ಜನರೇಟರ್ ಆಗದಿದ್ದ ವೇಳೆ ಕೈಯ್ಯಲ್ಲಿ ನಮೂದಿಸಿಕೊಂಡು ಲಸಿಕೆ ಪಡೆಯಬಹುದು ಎಂದು ಬಿಬಿಎಂಪಿ ಆಯುಕ್ತ ಎನ್.ಮಂಜುನಾಥ್ ಪ್ರಸಾದ್ ಹೇಳಿದ್ದಾರೆ. |
![]() | ರಾಜ್ಯದ 243 ಕಡೆ ಕೊರೊನಾ ಲಸಿಕೆ ವಿತರಣೆ: ಎಲ್ಲಾ ಕೇಂದ್ರಗಳಲ್ಲಿ ಮೊದಲ ಲಸಿಕೆ ಪೌರ ಕಾರ್ಮಿಕರಿಗೆರಾಜ್ಯದ 243 ಕಡೆಗಳಲ್ಲಿ ಶನಿವಾರ (ಜನವರಿ 16) ಕೊರೊನಾ ಲಸಿಕೆ ನೀಡುತ್ತಿದ್ದು, ಬೆಂಗಳೂರಿನಲ್ಲಿ ಮೆಡಿಕಲ್ ಕಾಲೇಜು ಸೇರಿದಂತೆ 10 ಕಡೆಗಳಲ್ಲಿ ಲಸಿಕೆಗೆ ವ್ಯವಸ್ಥೆ ಮಾಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. |
![]() | 370 ಟಿಬೆಟಿಯನ್ನರಿಗೆ ಮೊದಲ ಸುತ್ತಿನಲ್ಲಿ ಕೋವಿಡ್ ಲಸಿಕೆ!ಸಿಲಿಕಾನ್ ಸಿಟಿಯಲ್ಲಿ ಇಂದಿನಿಂದ ಆರಂಭವಾಗಲಿರುವ ಕೋವಿಡ್ ಲಸಿಕಾ ವಿತರಣಾ ಕಾರ್ಯಕ್ರಮದಲ್ಲಿ 370 ಟಿಬೆಟಿಯನ್ನರಿಗೆ ಮೊದಲ ಸುತ್ತಿನಲ್ಲಿ ಕೋವಿಡ್ ಲಸಿಕೆ ನೀಡುವ ಸಾಧ್ಯತೆ ಇದೆ. |
![]() | ಕೋವಿಡ್ ಲಸಿಕೆ ಪಡೆದವರ ಆರೋಗ್ಯದ ಮೇಲೆ ತಜ್ಞರ ನಿಗಾ; ಸಜ್ಜಾಗಿರಲಿದೆ ಆಂಬುಲೆನ್ಸ್ಪ್ರಾಥಮಿಕ ಹಂತದಲ್ಲಿ ಕೋವಿಡ್ ಲಸಿಕೆ ಪಡೆಯುವ ಆರೋಗ್ಯ ಕಾರ್ಯಕರ್ತ ಆರೋಗ್ಯದ ಮೇಲೆ ತಜ್ಞರು ತೀವ್ರ ನಿಗಾ ವಹಿಸಲಿದ್ದಾರೆ ಎಂದು ತಿಳಿದುಬಂದಿದೆ. |
![]() | ಬೆಂಗಳೂರು: ಆರೋಗ್ಯ ಕಾರ್ಯಕರ್ತರಿಗೆ ಮೊದಲ ಹಂತದ ಕೋವಿಡ್ ಲಸಿಕೆ: ಆಯುಕ್ತ ಮಂಜುನಾಥ್ ಪ್ರಸಾದ್ನಿರೀಕ್ಷೆಯಂತೆಯೇ ಕೋವಿಡ್ ಲಸಿಕೆಗಳು ರಾಜಧಾನಿ ಬೆಂಗಳೂರಿಗೆ ಆಗಮಿಸಿದ್ದು, ಪ್ರಾಥಮಿಕ ಹಂತದಲ್ಲಿ ಆರೋಗ್ಯ ಕಾರ್ಯಕರ್ತರಿಗೆ ಕೋವಿಡ್ ಲಸಿಕೆ ನೀಡಲಾಗುತ್ತದೆ ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಹೇಳಿದರು. |
![]() | ಬೆಂಗಳೂರಿನ ಆರು ಕೇಂದ್ರಗಳಿಂದ ಕೋವಿಡ್ ಲಸಿಕೆ ವಿತರಣೆಗೆ ಚಾಲನೆತೀವ್ರ ಕುತೂಹಲ ಕೆರಳಿಸಿರುವ ಕೋವಿಡ್ ಲಸಿಕೆ ವಿತರಣಾ ಕಾರ್ಯಕ್ರಮಕ್ಕೆ ಇಂದಿನಿಂದ ಚಾಲನೆ ನೀಡಲಾಗುತ್ತಿದ್ದು, ಬೆಂಗಳೂರಿನ ಆರು ಕೇಂದ್ರಗಳಿಂದ ಕೋವಿಡ್ ಲಸಿಕೆ ವಿತರಣೆಗೆ ಚಾಲನೆ ನೀಡಲಾಗುತ್ತದೆ. |
![]() | ಹೊಸ ಕಾಯ್ದೆ ಜಾರಿ: ಬಿಬಿಎಂಪಿ ಹುದ್ದೆಗಳಿಗೆ ಐಎಎಸ್ ಅಧಿಕಾರಿಗಳ ನಿಯೋಜನೆಯೇ ಸವಾಲುಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಇಂದಿನಿಂದ ಹೊಸ ಕಾಯ್ದೆ ಜಾರಿಯಾಗಿದ್ದು. ಈ ಕಾಯ್ದೆ ಅನ್ವಯದ ಬಿಬಿಎಂಪಿ ಹುದ್ದೆಗಳಿಗೆ ಇದೀಗ ಐಎಎಸ್ ಅಧಿಕಾರಿಗಳನ್ನು ನೇಮಕ ಮಾಡಬೇಕಿದೆ. |
![]() | ಬೆಂಗಳೂರಿನ ಲಸಿಕೆ ಸಂಗ್ರಹ ವ್ಯವಸ್ಥೆ ಪರಿಶೀಲಿಸಿದ ಆಡಳಿತಾಧಿಕಾರಿ ಗೌರವ್ ಗುಪ್ತಕೋವಿಡ್ ಲಸಿಕೆ ಸಂಗ್ರಹ ಮತ್ತು ವಿತರಣೆಯ ಸಿದ್ಧತೆ ಕುರಿತು ಪರಿಶೀಲಿಸಲು ಬಿಬಿಎಂಪಿ ಆಡಳಿತಾಧಿಕಾರಿ ಗೌರವ್ ಗುಪ್ತ ಬೆಂಗಳೂರಿನ ದಾಸಪ್ಪ ಆಸ್ಪತ್ರೆಗೆ ಭೇಟಿ ನೀಡಿದರು. ಬಿಬಿಎಂಪಿ ಮೊದಲನೇ ಹಂತದಲ್ಲಿ 1.71 ಲಕ್ಷ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ವಿತರಿಸಲು ಸಿದ್ಧತೆ ನಡೆಸಿದೆ. |
![]() | ಕೋವಿಡ್-19: ಬೆಂಗಳೂರಿನಲ್ಲಿ 1,507 ಕೇಂದ್ರದಲ್ಲಿ ಲಸಿಕೆಗೆ ವ್ಯವಸ್ಥೆಬಿಬಿಎಂಪಿ ವ್ಯಾಪ್ತಿಯಲ್ಲಿ ಮೊದಹ ಹಂತದ ಕೋವಿಡ್ ಲಸಿಕೆ ಹಾಕುವುದಕ್ಕೆ 1,507 ಕೇಂದ್ರಗಳನ್ನು ಗುರುತಿಸಲಾಗಿದ್ದು, ಮೇಲ್ವಿಚಾರಣೆಗೆ 300 ಸೆಕ್ಟರ್ ಅಧಿಕಾರಿಗಳನ್ನು ನಿಯೋಜಿಸಲಾಗುತ್ತಿದೆ ಎಂದು ಬಿಬಿಎಂಪಿ ಆಯುಕ್ತ ಎನ್.ಮಂಜುನಾಥ ಪ್ರಸಾದ್ ತಿಳಿಸಿದರು. |
![]() | ಬಿಬಿಎಂಪಿ ವಿಧೇಯಕ-2020ಕ್ಕೆ ರಾಜ್ಯಪಾಲರ ಅಂಕಿತ: ಜನವರಿ 11ರಿಂದ ಹೊಸ ಆಡಳಿತ ಜಾರಿಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯ ಆಡಳಿತ ವ್ಯವಸ್ಥೆಯನ್ನು ಬದಲಾವಣೆ ಮಾಡುವಂತಹ ಮಹತ್ವದ ಮಸೂದೆ ಬಿಬಿಎಂಪಿ ವಿಧೇಯಕ-2020ಕ್ಕೆ ರಾಜ್ಯಪಾಲರು ಅಂಕಿತ ಹಾಕಿದ್ದು, ಜ.11ರಿಂದ ಅಧಿಕೃತವಾಗಿ ಜಾರಿಗೆ ಬರಲಿದೆ. |
![]() | ಬಿಬಿಎಂಪಿ ಗುತ್ತಿಗೆದಾರ ಆತ್ಮಹತ್ಯೆಬಿಬಿಎಂಪಿ ಗುತ್ತಿಗೆದಾರರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ಮಹಾಲಕ್ಷ್ಮೀ ಬಡಾವಣೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. |
![]() | ರಸ್ತೆ ಇಕ್ಕೆಲಗಳಲ್ಲಿ ಇಂಟರ್ನೆಟ್, ಕೇಬಲ್ ವೈರ್ ಅವಾಂತರ: ಪರಿಹಾರ ಹುಡುಕುವಂತೆ ಬಿಬಿಎಂಪಿಗೆ 'ಹೈ' ಸೂಚನೆಸಿಲಿಕಾನ್ ಸಿಟಿಯ ರಸ್ತೆಗಳ ಇಕ್ಕೆಲಗಳಲ್ಲಿ ಮರಗಳಿಗೆ ಇಂಟರ್ನೆಟ್ ಹಾಗೂ ಕೇಬಲ್ ವೈರ್'ಗಳನ್ನು ನೇತು ಹಾಕಿ ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತಿರುವ ವಿಚಾರ ಕುರಿತು ಸಂಬಂಧಪಟ್ಟವರೊಂದಿಗೆ ಸಭೆ ನಡೆಸಿ ಪರಿಹಾರ ಕಂಡುಕೊಳ್ಳುಂತೆ ಬಿಬಿಎಂಪಿ ಆಯುಕ್ತರಿಗೆ ಹೈಕೋರ್ಟ್ ನಿರ್ದೇಶಿಸಿದೆ. |
![]() | ಲೇ ಔಟ್ ಗಳ ಅಕ್ರಮ ಕಟ್ಟಡಗಳ ಸಕ್ರಮಗೊಳಿಸಲು ಬಿಡಿಎ ಕಾಯ್ದೆಗೆ ತಿದ್ದುಪಡಿ: ಹೈಕೋರ್ಟ್ ನಲ್ಲಿ ಪಿಐಎಲ್ಬಿಬಿಎಂಪಿ ಗೆ ಈಗಾಗಲೇ ಹಸ್ತಾಂತರಿಸಲಾಗಿರುವ ಲೇ ಔಟ್ ಗಳಲ್ಲಿರುವ ಅಕ್ರಮ ಕಟ್ಟಡಗಳನ್ನು ಸಕ್ರಮಗೊಳಿಸುವ ಬಿಡಿಎ ಕಾಯ್ದೆಗೆ ತಿದ್ದುಪಡಿ ಮಾಡಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ಕೈಗೆತ್ತಿಕೊಂಡಿದೆ. |