social_icon
  • Tag results for BBMP

ಗಾಂಧಿ ಜಯಂತಿ: ಅಕ್ಟೋಬರ್ 2ರಂದು ಪ್ರಾಣಿವಧೆ, ಮಾಂಸ ಮಾರಾಟಕ್ಕೆ ಬಿಬಿಎಂಪಿ ನಿಷೇಧ

ಗಾಂಧಿ ಜಯಂತಿ ನಿಮಿತ್ತ ಬೆಂಗಳೂರಿನಲ್ಲಿ ಪ್ರಾಣಿ ಹತ್ಯೆ ಮತ್ತು ಮಾಂಸ ಮಾರಾಟವನ್ನು ನಿಷೇಧಿಸಿ ಬೆಂಗಳೂರು ನಗರ ಪಾಲಿಕೆ ಶನಿವಾರ ಆದೇಶ ಹೊರಡಿಸಿದೆ.

published on : 1st October 2023

ಬೆಂಗಳೂರು: ವಿಲ್ಸನ್ ಗಾರ್ಡನ್‌ನಲ್ಲಿ ಮರ ಬಿದ್ದು ತಾಯಿ ಸಾವು, ಮಗು ಸ್ಥಿತಿ ಗಂಭೀರ

ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಸೋಮವಾರ ರಾತ್ರಿ ಮಳೆಗೆ ಮರದ ಕೊಂಬೆ ಹಾಗೂ ವಿದ್ಯುತ್ ಕಂಬ ಬಿದ್ದು 37 ವರ್ಷದ ಮಹಿಳೆ ಮೃತಪಟ್ಟಿದ್ದಾರೆ ಮತ್ತು ಅವರ ಆರು ವರ್ಷದ ಮಗಳು ಗಂಭೀರವಾಗಿ ಗಾಯಗೊಂಡಿದ್ದಾರೆ.

published on : 26th September 2023

ಬಿಬಿಎಂಪಿ ವಾರ್ಡ್ ಮರು ವಿಂಗಡಣೆ : 225 ವಾರ್ಡ್‌ಗಳ ಅಂತಿಮ ಪಟ್ಟಿ ಪ್ರಕಟ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ ವಾರ್ಡ್‌ಗಳ ಮರು ವಿಂಗಡಣೆ ಕುರಿತು ರಾಜ್ಯ ಸರ್ಕಾರ ಸೋಮವಾರ ಅಂತಿಮ ಗೆಜೆಟ್ ಅಧಿಸೂಚನೆಯನ್ನು ಹೊರಡಿಸಿದೆ. ಅದರಂತೆ 225 ವಾರ್ಡ್‌ಗಳು ಬರಲಿವೆ. ಹಿಂದಿನ ಬಿಜೆಪಿ ಸರ್ಕಾರ 198 ರಿಂದ 243 ಕ್ಕೆ ವಾರ್ಡ್‌ಗಳನ್ನು ಹೆಚ್ಚಿಸಲು ಬಯಸಿತ್ತು.

published on : 26th September 2023

ರಸ್ತೆಯಲ್ಲಿ ಅಡ್ಡಾ-ದಿಡ್ಡಿ ಪಾರ್ಕಿಂಗ್: ಬಿಬಿಎಂಪಿ ಕಸದ ಲಾರಿಗೆ ನವವಿವಾಹಿತ ಬಲಿ

ರಸ್ತೆಯಲ್ಲಿ ಬಿಬಿಎಂಪಿ ಕಸದ ಲಾರಿ ಅಡ್ಡಾ-ದಿಡ್ಡಿ ಪಾರ್ಕಿಂಗ್ ಮಾಡಿದ್ದ ಕಾರಣ ವ್ಯಕ್ತಿಯೋರ್ವರು ಬಲಿಯಾಗಿದ್ದಾರೆ. ನಿಂತಿದ್ದ ಬಿಬಿಎಂಪಿ ಕಸದ ಲಾರಿಗೆ ಬೈಕ್ ಡಿಕ್ಕಿಯಾಗಿದ್ದು, ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.

published on : 25th September 2023

ಬಿಬಿಎಂಪಿ ಅಗ್ನಿ ಅವಘಡ ಪ್ರಕರಣ: ತನಿಖೆಗೆ ಅಸಹಕಾರ, ಮುಖ್ಯ ಎಂಜಿನಿಯರ್ ವಿರುದ್ಧ ಆಯುಕ್ತರಿಗೆ ಪತ್ರ ಬರೆಯಲು ಪೊಲೀಸರು ಮುಂದು!

ಬಿಬಿಎಂಪಿ ಅಗ್ನಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಮುಖ್ಯ ಇಂಜಿನಿಯರ್ ಬಿಎಸ್ ಪ್ರಹ್ಲಾದ್ ಅವರು ತನಿಖೆಗೆ ಸಹಕಾರ ನೀಡದ ಹಿನ್ನೆಲೆಯಲ್ಲಿ ಈ ಕುರಿತು ನಗರ ಪೊಲೀಸ್ ಆಯುಕ್ತ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತರಿಗ ಪತ್ರ ಬರೆಯಲು ಹಲಸೂರು ಗೇಟ್ ಪೊಲೀಸರು ಚಿಂತನೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.

published on : 23rd September 2023

ದೇಶದ ಅತ್ಯುತ್ತಮ ನಗರ ಬೆಂಗಳೂರಿನ ಭವಿಷ್ಯ ಹಾಳು ಮಾಡಲು ಅವಕಾಶ ನೀಡಲ್ಲ: ಅಕ್ರಮ ಫ್ಲೆಕ್ಸ್‌ಗೆ ಹೈಕೋರ್ಟ್ ಗರಂ

ನಗರದಲ್ಲಿ ಅನಧಿಕೃತ ಹೋರ್ಡಿಂಗ್‌ಗಳು, ಬ್ಯಾನರ್‌ಗಳು ಮತ್ತು ಫ್ಲೆಕ್ಸ್‌ಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದರೂ ಸೂಕ್ತ ಕ್ರಮ ಕೈಗೊಳ್ಳದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವಿರುದ್ಧ ತೀವ್ರ ಅಸಮಾಧಾನ...

published on : 20th September 2023

ಗಣೇಶ್‌ ಚತುರ್ಥಿ: ಬಿಬಿಎಂಪಿ ವ್ಯಾಪ್ತಿಯಲ್ಲಿ ಮಾಂಸ ಮಾರಾಟಕ್ಕೆ ನಿಷೇಧ

ಗಣೇಶ್‌ ಚತುರ್ಥಿ ಹಬ್ಬದ ಹಿನ್ನೆಲೆ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಸಾಯಿಖಾನೆಗಳಲ್ಲಿ ಪ್ರಾಣಿವಧೆ ಮತ್ತು ಮಾಂಸ ಮಾರಾಟವನ್ನು ನಿಷೇಧಿಸಿ ಬಿಬಿಎಂಪಿ ಜಂಟಿ ನಿರ್ದೇಶಕರು(ಪಶುಪಾಲನೆ) ಆದೇಶವನ್ನು ಹೊರಡಿಸಿದ್ದಾರೆ.

published on : 18th September 2023

ಗಣೇಶ ಚತುರ್ಥಿ: ಸುರಕ್ಷತೆಗಾಗಿ 80 ಮಂದಿ ಈಜುಗಾರರ ನಿಯೋಜಿಸಿದ ಬಿಬಿಎಂಪಿ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದ್ದು, ಗಣೇಶ ಮೂರ್ತಿಗಳ ವಿಸರ್ಜನೆ ವೇಳೆ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ನಗರದಾದ್ಯಂತ ಇರುವ ಎಲ್ಲಾ ಕಲ್ಯಾಣಿಗಳಲ್ಲಿ 80 ಮಂದಿ ಈಜುಗಾರರನ್ನು ನಿಯೋಜಿಸಲಾಗಿದೆ.

published on : 17th September 2023

ರಾಜಕಾಲುವೆ ಒತ್ತುವರಿ ಮಾಡಿರುವುದು ನಿಮ್ಮ ಗಮನಕ್ಕೆ ಬಂದಿದೆಯೇ? ಹಾಗಾದರೆ ಫೋಟೋ ಸಮೇತ ಈ ಕಚೇರಿಗಳಿಗೆ ದೂರು ನೀಡಿ...

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ರಾಜಕಾಲುವೆಗಳ ಒತ್ತುವರಿ ಅಥವಾ ಅತಿಕ್ರಮಣ ಗುರುತಿಸಲು ಸಹಾಯ ಮಾಡುವಂತೆ ಸಾರ್ವಜನಿಕರನ್ನು ಮಹಾನಗರ ಪಾಲಿಕೆ ಕೋರಿದೆ.

published on : 16th September 2023

ಬಿಬಿಎಂಪಿ ಅಗ್ನಿ ಅವಘಡ: ಮುಚ್ಚಿದ ಲಕೋಟೆಯಲ್ಲಿ ತಾಂತ್ರಿಕ ವರದಿ ಸಲ್ಲಿಕೆ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕ್ವಾಲಿಟಿ ಅಶ್ಯೂರೆನ್ಸ್ ಲ್ಯಾಬ್ ಅಗ್ನಿ ದುರಂತ ಘಟನೆಗೆ ಸಂಬಂಧಿಸಿದಂತೆ ಮುಚ್ಚಿದ ಲಕೋಟೆಯಲ್ಲಿ ತಾಂತ್ರಿಕ ವರದಿಯನ್ನು ಸಲ್ಲಿಸಲಾಗಿದೆ.

published on : 16th September 2023

ಪಿಎಚ್‌ಸಿಗಳಲ್ಲಿ ಆರೋಗ್ಯ ಸೌಲಭ್ಯಗಳ ವಿಸ್ತರಿಸಲು ನಮ್ಮೊಂದಿಗೆ ಕೈ ಜೋಡಿಸಿ: 'ಫನಾ'ಗೆ ಬಿಬಿಎಂಪಿ ಮನವಿ

ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ (ಪಿಎಚ್‌ಸಿ) ವಿಶೇಷ ಆರೋಗ್ಯ ಸೌಲಭ್ಯಗಳನ್ನು ವಿಸ್ತರಿಸಲು ಖಾಸಗಿ ಆಸ್ಪತ್ರೆಗಳು ನಮ್ಮೊಂದಿಗೆ ಕೈಜೋಡಿಸಬೇಕೆಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆರೋಗ್ಯ ಅಧಿಕಾರಿಗಳು ಶುಕ್ರವಾರ ಹೇಳಿದರು.

published on : 16th September 2023

'ಬ್ರಾಂಡ್ ಬೆಂಗಳೂರು' ಪರಿಕಲ್ಪನೆ: ನಗರಕ್ಕೆ ಪ್ರವಾಸಿಗರನ್ನು ಆಕರ್ಷಿಸಲು 'ಹೂವು ಹಬ್ಬ', 'ಪೇಟೆ ಹಬ್ಬ' ಆಯೋಜನೆ!

ಐಎಎಸ್ ಅಧಿಕಾರಿ ಜಯರಾಮ್ ರಾಯಪುರ ನೇತೃತ್ವದ ‘ವೈಬ್ರೆಂಟ್ ಬೆಂಗಳೂರು’ ಸಮಿತಿಯು ತನ್ನ ಪರಿಕಲ್ಪನೆಯ ಅಂತಿಮ ಕರಡು ಪ್ರತಿಯನ್ನು ಹೊರತಂದಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಡಿಯಲ್ಲಿ ಸಾಂಸ್ಕೃತಿಕ ವಿಭಾಗವನ್ನು ಪ್ರಸ್ತಾಪಿಸಿದೆ.

published on : 16th September 2023

ಕಟ್ಟಡ ನಿರ್ಮಾಣ ಕಂಪನಿಗೆ ಬಿಬಿಎಂಪಿಯಿಂದ 50,000 ರೂಪಾಯಿ ದಂಡ

ರಸ್ತೆ ಬದಿಯಲ್ಲಿ ಫ್ಲೆಕ್ಸ್ ಹಾಕಿದ್ದಕ್ಕಾಗಿ ಕಟ್ಟಡ ನಿರ್ಮಾಣ ಸಂಸ್ಥೆ ಕ್ಯಾಸಾ ಗ್ರ್ಯಾಂಡ್ ಗೆ ಬಿಬಿಎಂಪಿ 50,000 ರೂಪಾಯಿ ದಂಡ ವಿಧಿಸಿದೆ. 

published on : 12th September 2023

ಬಿಬಿಎಂಪಿ ಅಗ್ನಿ ದುರಂತ: ಡಿ ಗ್ರೂಪ್ ಸಿಬ್ಬಂದಿ ಹರಕೆಯ ಕುರಿಯಾಗುವ ಸಾಧ್ಯತೆ?

ಕಳೆದ ತಿಂಗಳು ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಮುಖ್ಯ ಎಂಜಿನಿಯರ್ ಸಿಎಂ ಶಿವಕುಮಾರ್ ಮೃತಪಟ್ಟು, ಎಂಟು ಮಂದಿ ಗಾಯಗೊಂಡಿದ್ದಕ್ಕೆ ಗ್ರೂಪ್ ಡಿ ಸಿಬ್ಬಂದಿಯನ್ನು ಹೊಣೆಗಾರರನ್ನಾಗಿ ಮಾಡುವ ಸಾಧ್ಯತೆ ಇದೆ ಎಂದು ಪೊಲೀಸ್ ಮತ್ತು ಪಾಲಿಕೆ ಮೂಲಗಳು ತಿಳಿಸಿವೆ.

published on : 12th September 2023

ಕಸ ವಿಲೇವಾರಿ ನಿಯಮ ಉಲ್ಲಂಘಿಸುವವರ ವಿರುದ್ಧ ದಂಡ ಹೆಚ್ಚಿಸಿ, ಕ್ರಿಮಿನಲ್ ಕ್ರಮ ಕೈಗೊಳ್ಳಿ: ಹೈಕೋರ್ಟ್

ಘನತ್ಯಾಜ್ಯ ನಿರ್ವಹಣಾ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ವಿಧಿಸುವ ದಂಡವನ್ನು ಹೆಚ್ಚಿಸಿ ಮತ್ತು ಭಾರತೀಯ ದಂಡ ಸಂಹಿತೆಯ(ಐಪಿಸಿ) ಅಡಿಯಲ್ಲಿ ಕ್ರಿಮಿನಲ್ ಕ್ರಮಕೈಗೊಳ್ಳುವಂತೆ ಕರ್ನಾಟಕ ಹೈಕೋರ್ಟ್ ಬೆಂಗಳೂರು ಅಧಿಕಾರಿಗಳಿಗೆ ಸೂಚಿಸಿದೆ.

published on : 11th September 2023
1 2 3 4 5 6 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9