- Tag results for BCCI
![]() | 2ನೇ ಏಕದಿನ ಪಂದ್ಯ: ಅನಿಲ್ ಕುಂಬ್ಳೆ ದಾಖಲೆ ಮುರಿದ ಆರ್ ಅಶ್ವಿನ್, ಇಷ್ಟಕ್ಕೂ ಏನದು ದಾಖಲೆ?ಆಸ್ಟ್ರೇಲಿಯಾ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಭಾರತದ ಸ್ಪಿನ್ನರ್ ಆರ್ ಅಶ್ವಿನ್ ಅಪರೂಪದ ದಾಖಲೆ ನಿರ್ಮಿಸಿದ್ದು, ಸ್ಪಿನ್ ದಂತಕಥೆ ಅನಿಲ್ ಕುಂಭ್ಳೆ ದಾಖಲೆ ಮುರಿದಿದ್ದಾರೆ. |
![]() | 2ನೇ ಏಕದಿನ ಪಂದ್ಯ: ಸೋಲಿನ ನಡುವೆಯೂ ದಾಖಲೆ ಮೂಲಕ ಗಮನ ಸೆಳೆದ ಆಸಿಸ್ ಬಾಲಂಗೋಚಿ ಬ್ಯಾಟರ್ ಗಳುಭಾರತದ ವಿರುದ್ದದ 2ನೇ ಏಕದಿನ ಪಂದ್ಯದಲ್ಲಿ 99ರನ್ ಗಳ ಹೀನಾಯ ಸೋಲು ಕಂಡ ಆಸ್ಚ್ರೇಲಿಯಾ ತಂಡ ಸೋಲಿನ ನಡುವೆಯೂ ಅಂತಿಮ ಹಂತದವರೆಗೂ ಹೋರಾಡಿ ದಾಖಲೆಗಳ ಪಟ್ಟಿಗೆ ಸೇರ್ಪಡೆಯಾಗಿದೆ. |
![]() | 2ನೇ ಏಕದಿನ ಪಂದ್ಯ: ನ್ಯೂಜಿಲೆಂಡ್ ದಾಖಲೆ ಸರಿಗಟ್ಟಿದ ಭಾರತ, ಸೂರ್ಯ ಕುಮಾರ್ ಸತತ 4 ಸಿಕ್ಸರ್ ಗಳೇ ಹೈಲೈಟ್!ಪ್ರಬಲ ಆಸ್ಟ್ರೇಲಿಯಾ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಜಯಭೇರಿ ಭಾರಿಸಿದ ಭಾರತ ತಂಡ ಇದೇ ಪಂದ್ಯದ ಮೂಲಕ ನ್ಯೂಜಿಲೆಂಡ್ ತಂಡ ನಿರ್ಮಿಸಿದ್ದ ಅಪರೂಪದ ದಾಖಲೆಯೊಂದನ್ನು ಸರಿಗಟ್ಟಿದೆ. |
![]() | 2ನೇ ಏಕದಿನ ಪಂದ್ಯ: ಕಾಂಗರೂಗಳ ವಿರುದ್ದ ಭರ್ಜರಿ ಬ್ಯಾಟಿಂಗ್, ಟೀಂ ಇಂಡಿಯಾ ಬೃಹತ್ ದಾಖಲೆಆಸ್ಟ್ರೇಲಿಯಾ ವಿರುದ್ಧ 2ನೇ ಏಕದಿನ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ 399ರನ್ ಕಲೆಹಾಕಿದ ಭಾರತ ತಂಡ 'ಬೃಹತ್' ದಾಖಲೆ ನಿರ್ಮಿಸಿದೆ. |
![]() | 2ನೇ ಏಕದಿನ ಪಂದ್ಯ: ಆಸಿಸ್ ವಿರುದ್ದ ಶುಭ್ ಮನ್ ಗಿಲ್ ಭರ್ಜರಿ ಶತಕ, ಎಲೈಟ್ ಗ್ರೂಪ್ ಸೇರಿದ 'ಟೀಂ ಇಂಡಿಯಾ ಬ್ಯಾಟಿಂಗ್ ಸೆನ್ಸೇಷನ್'ಆಸ್ಟ್ರೇಲಿಯಾ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮಾಡಿರುವ ಟೀಂ ಇಂಡಿಯಾ ಬ್ಯಾಟಿಂಗ್ ಸೆನ್ಸೇಷನ್ ಶುಭ್ ಮನ್ ಗಿಲ್ ಭರ್ಜರಿ ಶತಕದೊಂದಿಗೆ ಅಪರೂಪದ ದಾಖಲೆ ಮೂಲಕ ಎಲೈಟ್ ಗ್ರೂಪ್ ಸೇರಿದ್ದಾರೆ. |
![]() | ಇಂದೋರ್ನ ಹೋಳ್ಕರ್ ಸ್ಟೇಡಿಯಂನಲ್ಲಿ ಸೋಲಾರ್ ಪ್ಯಾನೆಲ್ ಅಳವಡಿಕೆ, ಇಂಗಾಲ ಹೊರಸೂಸುವಿಕೆ ತಗ್ಗಿಸಲು ಕ್ರಮಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 2ನೇ ಏಕದಿನ ಪಂದ್ಯಕ್ಕೆ ವೇದಿಕೆಯಾಗಿರುವ ಮಧ್ಯಪ್ರದೇಶದ ಇಂದೋರ್ನ ಹೋಳ್ಕರ್ ಸ್ಟೇಡಿಯಂನಲ್ಲಿ ಇಂಗಾಲ ಹೊರಸೂಸುವಿಕೆ ತಗ್ಗಿಸಲು ಮಹತ್ವದ ಕ್ರಮಕೈಗೊಳ್ಳಲಾಗಿದ್ದು, ಸ್ಟೇಡಿಯಂ ಮೇಲ್ಛಾವಣಿಗೆ ಸೋಲಾರ್ ಪ್ಯಾನೆಲ್ ಗಳ ಅಳವಡಿಸಲಾಗಿದೆ. |
![]() | 30 ಸಾವಿರ ಮಂದಿ ಪ್ರೇಕ್ಷಕರ ಸಾಮರ್ಥ್ಯದ ವಾರಣಾಸಿ ಕ್ರಿಕೆಟ್ ಸ್ಟೇಡಿಯಂಗೆ ಪ್ರಧಾನಿ ಮೋದಿ ಶಂಕುಸ್ಥಾಪನೆ, ಸಚಿನ್ ವಿಶೇಷ ಉಡುಗೊರೆ30 ಸಾವಿರ ಮಂದಿ ಪ್ರೇಕ್ಷಕರ ಸಾಮರ್ಥ್ಯದ ವಾರಣಾಸಿ ಕ್ರಿಕೆಟ್ ಸ್ಟೇಡಿಯಂಗೆ ಶನಿವಾರ ಪ್ರಧಾನಿ ನರೇಂದ್ರ ಮೋದಿ ಶಂಕುಸ್ಥಾಪನೆ ನೆರವೇರಿಸಿದರು. |
![]() | ಐಸಿಸಿ ವಿಶ್ವಕಪ್ 2023: 'ಗೋಲ್ಡನ್ ಟಿಕೆಟ್' ಪಡೆದ ಸೂಪರ್ ಸ್ಟಾರ್ ರಜನಿಕಾಂತ್!ಮುಂದಿನ ತಿಂಗಳು ಭಾರತದ ಆತಿಥ್ಯದಲ್ಲಿ ನಡೆಯಲಿರುವ ಐಸಿಸಿ ಏಕದಿನ ವಿಶ್ವಕಪ್ 2023 ಟೂರ್ನಿಗೆ ವಿಶೇಷ ಅತಿಥಿಯಾಗಿ ಸೂಪರ್ ಸ್ಟಾರ್ ರಜನಿಕಾಂತ್ ಅವರಿಗೆ ಬಿಸಿಸಿಐ ಗೋಲ್ಡನ್ ಟಿಕೆಟ್ ನೀಡಿ ಆಹ್ವಾನಿಸಿದೆ. |
![]() | ಭಯೋತ್ಪಾದನೆ ಕೊನೆಯಾಗದ ಹೊರತು ಪಾಕಿಸ್ತಾನದೊಂದಿಗೆ ದ್ವಿಪಕ್ಷೀಯ ಕ್ರಿಕೆಟ್ ಇಲ್ಲ: ಕೇಂದ್ರ ಸರ್ಕಾರ ಖಡಕ್ ಮಾತು!ಭಯೋತ್ಪಾದನೆ ಕೊನೆಯಾಗದ ಹೊರತೂ ಪಾಕಿಸ್ತಾನದೊಂದಿಗೆ ದ್ವಿಪಕ್ಷೀಯ ಕ್ರಿಕೆಟ್ ಇಲ್ಲ ಎಂದು ಕೇಂದ್ರ ಸರ್ಕಾರ ಶುಕ್ರವಾರ ಹೇಳಿದೆ. |
![]() | ಏಷ್ಯಾ ಕಪ್ 2023: ಶ್ರೀಲಂಕಾ ವಿರುದ್ಧ ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ; ಶ್ರೇಯಸ್ ಅನುಪಸ್ಥಿತಿ!ಏಷ್ಯಾಕಪ್ 2023ರ ಸೂಪರ್ ನಾಲ್ಕು ಹಂತದ ಪಂದ್ಯಗಳು ನಡೆಯುತ್ತಿದ್ದು ನಿನ್ನೆ ಪಾಕಿಸ್ತಾನ ವಿರುದ್ಧ ಭಾರತ 228 ರನ್ ಗಳ ಭರ್ಜರಿ ಗೆಲುವು ಸಾಧಿಸಿದ್ದು ಇಂದು ಲಂಕಾ ವಿರುದ್ಧ ಪಂದ್ಯವನ್ನಾಡುತ್ತಿದೆ. |
![]() | ಏಷ್ಯಾ ಕಪ್ 2023: ಕೊನೆಗೂ ಬಿಸಿಸಿಐ ಮನವೊಲಿಸಿದ ಪಿಸಿಬಿ, ಭಾರತ-ಪಾಕ್ ಪಂದ್ಯಕ್ಕೆ ಹೆಚ್ಚುವರಿಯಾಗಿ ಒಂದು ದಿನ ಮೀಸಲುಏಷ್ಯಾಕಪ್ 2023 ಕ್ರಿಕೆಟ್ ಟೂರ್ನಿ ಆಯೋಜನೆ ಕುರಿತ ಹಗ್ಗಜಗ್ಗಾಟ ಈಗಲೂ ಮುಂದುವೆರೆದಿದ್ದು, ಕೊನೆಗೂ ಬಿಸಿಸಿಐ ಮನವೊಲಿಸುವಲ್ಲಿ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಯಶಸ್ವಿಯಾಗಿ ಭಾರತ-ಪಾಕ್ ಪಂದ್ಯಕ್ಕೆ ಮೀಸಲು ದಿನಕ್ಕೆ ಅನುಮೋದನೆ ಪಡೆದಿದೆ. |
![]() | ಪಾಕಿಸ್ತಾನದಲ್ಲಿ ಉತ್ತಮ ಆತಿಥ್ಯ ಸಿಕ್ಕಿದೆ, ನಮ್ಮನ್ನು ಚೆನ್ನಾಗಿ ನಡೆಸಿಕೊಂಡರು: ಬಿಸಿಸಿಐ ಅಧ್ಯಕ್ಷ ಬಿನ್ನಿಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಅಧ್ಯಕ್ಷ ರೋಜರ್ ಬಿನ್ನಿ ಅವರು ನೆರೆಯ ರಾಷ್ಟ್ರಕ್ಕೆ ತಮ್ಮ ಅಲ್ಪಾವಧಿಯ ಭೇಟಿಯಲ್ಲಿ ಪಾಕಿಸ್ತಾನದಲ್ಲಿ ಪಡೆದ ಆತ್ಮೀಯ ಮತ್ತು ಸೌಹಾರ್ದದ ಬಗ್ಗೆ ಮಾತನಾಡಿದ್ದಾರೆ. ಇನ್ನು ಮಂಡಳಿಯ ಉಪಾಧ್ಯಕ್ಷ ರಾಜೀವ್ ಶುಕ್ಲಾ... |
![]() | ಏಷ್ಯಾ ಕಪ್ 2023ಗೆ ಟೀಂ ಇಂಡಿಯಾ ಪ್ರಕಟ: ತಿಲಕ್ ವರ್ಮಾ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಶುಭ್ ಮನ್ ಗಿಲ್ ಗೆ ಅವಕಾಶ!ತೀವ್ರ ಕುತೂಹಲ ಕೆರಳಿಸಿದ್ದ ಏಷ್ಯಾ ಕಪ್ 2023 ಕ್ರಿಕೆಟ್ ಟೂರ್ನಿಗೆ ಬಿಸಿಸಿಐ ಟೀಂ ಇಂಡಿಯಾ ಆಟಗಾರರನ್ನು ಪ್ರಕಟಿಸಿದ್ದು, ಉದಯೋನ್ಮುಖ ಆಟಗಾರ ತಿಲಕ್ ವರ್ಮಾ, ಶುಭ್ ಮನ್ ಗಿಲ್ ಮತ್ತು ಹಿರಿಯ ಆಟಗಾರರಾದ ಶ್ರೇಯಸ್ ಅಯ್ಯರ್ ಮತ್ತು ಕೆಎಲ್ ರಾಹುಲ್ ಅವಕಾಶ ಪಡೆದಿದ್ದಾರೆ. |
![]() | Asia Cup 2023: ಪಾಕಿಸ್ತಾನಕ್ಕೆ ಬರುವಂತೆ ಜಯ್ ಶಾಗೆ ಪಿಸಿಬಿ ಆಹ್ವಾನಏಷ್ಯಾಕಪ್ 2023ರ ಟೂರ್ನಿಗೆ ಕ್ಷಣಗಣನೆ ಆರಂಭವಾಗಿರುವಂತೆಯೇ ಟೂರ್ನಿಯ ಮೊದಲ ಪಂದ್ಯ ವೀಕ್ಷಣೆಗೆ ಆಗಮಿಸುವಂತೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ ಕಾರ್ಯದರ್ಶಿ ಜಯ್ ಶಾ ಅವರಿಗೆ ಆಹ್ವಾನ ನೀಡಿದೆ. |
![]() | ದ್ರಾವಿಡ್ ಇಲ್ಲ, ವಿವಿಎಸ್ ಲಕ್ಷಣ್ ಕೂಡ ಇಲ್ಲ.. ಹೊಸ ಕೋಚ್ ನೊಂದಿಗೆ ಐರ್ಲೆಂಡ್ ಗೆ ಟೀಂ ಇಂಡಿಯಾ ಪ್ರಯಾಣಭಾರತ ಕ್ರಿಕೆಟ್ ತಂಡ ಐರ್ಲೆಂಡ್ ಪ್ರವಾಸಕ್ಕೆ ಹೊಸದೊಂದು ಸಾಹಸಕ್ಕೆ ಮುಂದಾಗಿದ್ದು, ಮುಖ್ಯ ಕೋಚ್ ರಾಹುಲ್ ದ್ರಾವಿಡ್, ವಿವಿಎಸ್ ಲಕ್ಷಣ್ ರಿಗೆ ವಿಶ್ರಾಂತಿ ನೀಡಿ ಹೊಸ ಕೊಚ್ ನೊಂದಿಗೆ ಐರ್ಲೆಂಡ್ ಗೆ ತೆರಳುತ್ತಿದೆ. |