social_icon
  • Tag results for BC Nagesh

ಸಾತ್ವಿಕ ಆಹಾರದ ಬಗ್ಗೆ ಚಿಂತನೆಗಳಿಲ್ಲ ಆದರೆ, ಮುಂದಿನ ವರ್ಷದಿಂದ ಹೆಚ್ಚು ಮೊಟ್ಟೆ ನೀಡಲು ನಿರ್ಧಾರ: ಸಚಿವ ಬಿಸಿ ನಾಗೇಶ್

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ನೈತಿಕ ಶಿಕ್ಷಣ ಜಾರಿಗೆ ತರಲು ಸರ್ಕಾರ ಬದ್ಧವಾಗಿದೆ. ಆದರೆ, ಸಾತ್ವಿಕ ಆಹಾರ ವಿತರಣೆಯ ಬಗ್ಗೆ ಯಾವುದೇ ಚಿಂತನೆಗಳು ನಡೆದಿಲ್ಲ. ಮುಂದಿನ ವರ್ಷದಿಂದ ಹೆಚ್ಚು ದಿನ ಮೊಟ್ಟೆ ನೀಡಲು ಉತ್ಸುಕರಾಗಿದ್ದೇವೆಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ಅವರು ಸೋಮವಾರ ಹೇಳಿದರು.

published on : 14th February 2023

ಒಂದು ಅಂಕ ಹೆಚ್ಚು ಬಂದರೂ ಮರುಮೌಲ್ಯಮಾಪನಕ್ಕೆ ಪರಿಗಣಿಸಲಾಗುವುದು: ಸಚಿವ ಬಿಸಿ.ನಾಗೇಶ್

ದ್ವಿತೀಯ ಪಿಯು ಮುಖ್ಯ ಪರೀಕ್ಷೆಯ ಉತ್ತರ ಪತ್ರಿಕೆ ಮರುಮೌಲ್ಯಮಾಪನ ವ್ಯವಸ್ಥೆಯಲ್ಲಿ ಸುಧಾರಣೆ ತರಲಾಗಿದ್ದು, ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳಿಗೆ 'ಒಂದು ಅಂಕ' ಹೆಚ್ಚು ಬಂದರೂ ಪರಿಗಣಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಗುರುವಾರ ಹೇಳಿದರು.

published on : 10th February 2023

ಅಮೃತ ಗ್ರಾಮೀಣ ವಸತಿ ಯೋಜನೆಯಿಂದ ಕೊಡಗು ನಿರಾಶ್ರಿತರಿಗೆ ಸೂರು: ಬಿ.ಸಿ.ನಾಗೇಶ್

ಕೊಡಗು ಜಿಲ್ಲೆಯ ಒಟ್ಟು 12 ಗ್ರಾ.ಪಂ.ಗಳನ್ನು ಅಮೃತ ಗ್ರಾಮ ಪಂಚಾಯಿತಿ ಎಂದು ಗುರುತಿಸಲಾಗಿದ್ದು, ಈ ಗ್ರಾಮ ಪಂಚಾಯಿತಿಗಳು ಅಭಿವೃದ್ಧಿ ಹಂತದಲ್ಲಿವೆ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ನಾಗೇಶ್ ಅವರು ಗುರುವಾರ ಹೇಳಿದರು.

published on : 27th January 2023

ಫೆಬ್ರವರಿಗೆ ರಾಜ್ಯದ ಅಂಗನವಾಡಿಗಳಲ್ಲಿ NEP ಜಾರಿ: ಬಿ.ಸಿ.ನಾಗೇಶ್

ರಾಜ್ಯಾದ್ಯಂತ ಸುಮಾರು 400 ರಿಂದ 500 ಆಯ್ದ ಶಾಲೆಗಳಲ್ಲಿ ಫೆಬ್ರವರಿಯ ಆರಂಭದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ 2020 (ಎನ್‌ಇಪಿ) ಅನ್ನು ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಜಾರಿಗೆ ತರಲಾಗುವುದು ಎಂದು ಕರ್ನಾಟಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ. 

published on : 20th January 2023

ಸರ್ಕಾರಿ ಶಾಲೆಗಳಲ್ಲಿ ಬಿಸಿಯೂಟದಲ್ಲಿ ಮೊಟ್ಟೆ ವಿತರಣೆ ಸ್ಥಗಿತ: ಶಿಕ್ಷಣ ಸಚಿವರಿಗೆ ಜೆಡಿಎಸ್ ತರಾಟೆ

ರಾಜ್ಯದ ಕೆಲವು ಸರ್ಕಾರಿ ಶಾಲೆಗಳಲ್ಲಿ  ಮಧ್ಯಾಹ್ನದ ಬಿಸಿಯೂಟದಲ್ಲಿ ಮೊಟ್ಟೆ ವಿತರಣೆ  ನಿಲ್ಲಿಸಲಾಗಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ  ಶಾಲಾ ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ಅವರನ್ನು ಜೆಡಿಎಸ್ ತರಾಟೆಗೆ ತೆಗೆದುಕೊಂಡಿದೆ.

published on : 19th January 2023

ಫೆಬ್ರುವರಿಯಲ್ಲಿ 2,500 ಪ್ರೌಢಶಾಲಾ ಶಿಕ್ಷಕರ ನೇಮಕಕ್ಕೆ ಅಧಿಸೂಚನೆ: ಸಚಿವ ನಾಗೇಶ್

ರಾಜ್ಯದಲ್ಲಿ 2500 ಪ್ರೌಢಶಾಲಾ ಶಿಕ್ಷಕರ ನೇಮಕಕ್ಕೆ ನಿರ್ಧರಿಸಿದ್ದು, ಫೆಬ್ರುವರಿಯಲ್ಲಿ ಅಧಿಸೂಚನೆ ಹೊರಡಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.

published on : 7th January 2023

ವಿದ್ಯಾರ್ಥಿಯನ್ನು ಉಗ್ರ ಕಸಬ್‌ಗೆ ಹೋಲಿಸಿದ ಪ್ರಾಧ್ಯಾಪಕನನ್ನು ಸಮರ್ಥಿಸಿಕೊಂಡ ಸಚಿವ ಬಿಸಿ ನಾಗೇಶ್

ಕಳೆದ ವಾರ ಮಣಿಪಾಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ(ಎಂಐಟಿ)ಯಲ್ಲಿ ತರಗತಿಯಲ್ಲೇ ಮುಸ್ಲಿಂ ವಿದ್ಯಾರ್ಥಿಯನ್ನು ಉಗ್ರ ಅಜ್ಮಲ್ ಕಸಬ್ ಗೆ ಹೋಲಿಸಿದ್ದ ಪ್ರಾಧ್ಯಾಪಕನ ನಡೆ ಬಗ್ಗೆ ಪ್ರತಿಕ್ರಿಯಿಸಿದ ಶಿಕ್ಷಣ ಸಚಿವ ಬಿಸಿ ನಾಗೇಶ್ ಅವರು...

published on : 30th November 2022

ಧ್ಯಾನದಿಂದ ಮಕ್ಕಳು ಕುಗ್ಗಿ ಹೋಗುತ್ತಾರೆ ಎನ್ನುವುದೇ ಹಾಸ್ಯಾಸ್ಪದ; ಸಿದ್ದು ಟ್ವೀಟ್​​ಗೆ ಸಚಿವ ನಾಗೇಶ್ ತಿರುಗೇಟು

ಮಾನಸಿಕ, ದೈಹಿಕ ಆರೋಗ್ಯ, ಏಕಾಗ್ರತೆ, ವ್ಯಕ್ತಿತ್ವ ವಿಕಸನಕ್ಕಾಗಿ ಶಾಲಾ ಮಕ್ಕಳು 10 ನಿಮಿಷ ಧ್ಯಾನ ಮಾಡುವ ಉತ್ತಮ ಆಲೋಚನೆಯಲ್ಲೂ ನಿಮ್ಮಂತವರು ಗೊಂದಲ ಸೃಷ್ಟಿಸಲು ಯತ್ನಿಸುತ್ತಿರುವುದು ದುರಾದೃಷ್ಟಕರ. ಧ್ಯಾನವನ್ನೂ "ರಾಜಕೀಯ ಅಜೆಂಡಾ, ಗಿಮಿಕ್" ಎನ್ನಲು ಟಿಪ್ಪು ಆರಾಧಕರಿಂದ ಮಾತ್ರ ಸಾಧ್ಯ...

published on : 5th November 2022

ಶಾಲಾ-ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ 10 ನಿಮಿಷ ಧ್ಯಾನ ಕಡ್ಡಾಯ ಆದೇಶ: ಸರ್ಕಾರದ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ಇತ್ತೀಚೆಗಷ್ಟೇ ಶಾಲೆಗಳಲ್ಲಿ ಧ್ಯಾನ ಅಳವಡಿಕೆಗೆ ಆದೇಶ ನೀಡಿರುವ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ವಿರುದ್ಧ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

published on : 4th November 2022

ನಿಯಮ ಪಾಲಿಸದ ಅರೇಬಿಕ್ ಶಾಲೆಗಳ ವಿರುದ್ಧ ಸಮೀಕ್ಷೆ ನಡೆಸಲು ನಿರ್ಧಾರ: ಸಚಿವ ಬಿ.ಸಿ.ನಾಗೇಶ್

ರಾಜ್ಯದಲ್ಲಿನ ಹಲವು ಅರಬಿ ಶಾಲೆಗಳು ಶಿಕ್ಷಣ ಇಲಾಖೆಯ ನಿಯಮವನ್ನು ಪಾಲಿಸದೆ ಇರುವುದು ಕಂಡು ಬಂದಿದ್ದು, ಈ ಹಿನ್ನೆಲೆಯಲ್ಲಿ ಆ ಶಾಲೆಗಳ ವಿರುದ್ದ ಸಮೀಕ್ಷೆ ನಡೆಸಲು ನಿರ್ಧರಿಸಲಾಗಿದೆ ಎಂದು ಶಿಕ್ಷಣ ಸಚಿವ ಬಿ,ಸಿ.ನಾಗೇಶ್ ಅವರು ಹೇಳಿದ್ದಾರೆ.

published on : 28th October 2022

ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಂದ 100 ರೂ. ದೇಣಿಗೆ ಪಡೆಯುವ ವಿಚಾರದಲ್ಲಿ ನನ್ನ, ಮುಖ್ಯಮಂತ್ರಿಗಳ ಪಾತ್ರವಿಲ್ಲ: ಸಚಿವ ಬಿಸಿ ನಾಗೇಶ್ ಸ್ಪಷ್ಟನೆ

ರಾಜ್ಯಾದ್ಯಂತ ಬಾರಿ ಚರ್ಚೆಗೆ ಗ್ರಾಸವಾಗಿರುವ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಂದ 100 ರೂ ದೇಣಿಗೆ ಪಡೆಯುವ ಪ್ರಕರಣದಲ್ಲಿ ತಮ್ಮ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಯಾವುದೇ ರೀತಿಯ ಪಾತ್ರವಿಲ್ಲ ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ಸ್ಪಷ್ಟ ಪಡಿಸಿದ್ದಾರೆ.

published on : 22nd October 2022

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

2023ರ ಮಾರ್ಚ್‌ನಲ್ಲಿ ನಡೆಯಲಿರುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ.

published on : 22nd October 2022

5, 8 ತರಗತಿಗಳಿಗೆ ಬೋರ್ಡ್ ಪರೀಕ್ಷೆ ಇಲ್ಲ, ಕೇವಲ ಮೌಲ್ಯಮಾಪನ: ಶಾಲಾ ಶಿಕ್ಷಣ ಸಚಿವ ಬಿ.ಸಿ.ನಾಗೇಶ್

5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುವ ವಿಚಾರದಲ್ಲಿ ಭಾನುವಾರ ಸ್ಪಷ್ಟನೆ ನೀಡಿರುವ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ.ನಾಗೇಶ್ ಅವರು ಮೌಲ್ಯಮಾಪನದಂತೆಯೇ ಇರುತ್ತದೆ ಎಂದು ಹೇಳಿದ್ದಾರೆ.

published on : 10th October 2022

ಅಕ್ಟೋಬರ್‌ನಲ್ಲಿ ನೈತಿಕ ಶಿಕ್ಷಣ ಕುರಿತು ಸಮಿತಿ ರಚನೆ: ಸಚಿವ ಬಿ.ಸಿ.ನಾಗೇಶ್

ನೈತಿಕ ಶಿಕ್ಷಣ ವಿಷಯದಲ್ಲಿ ಭಗವದ್ಗೀತೆ ಅಳವಡಿಸಲಾಗುತ್ತಿದೆ ಎಂಬ ವಿವಾದದ ಹೊರತಾಗಿ, ಪ್ರಸ್ತಕ ಶೈಕ್ಷಣಿಕ ವರ್ಷದಲ್ಲೇ ನೈತಿಕ ಶಿಕ್ಷಣವನ್ನು ಹೇಗೆ ಜಾರಿಗೆ ತರಬೇಕು ಎಂಬುದರ ಕುರಿತು ಇನ್ನೂ ಸ್ಪಷ್ಟತೆ ಸಿಕ್ಕಿಲ್ಲ.

published on : 21st September 2022

2,500 ಪ್ರೌಢ ಶಾಲಾ ಶಿಕ್ಷಕರ ನೇಮಕ- ಸಚಿವ ಬಿ.ಸಿ.ನಾಗೇಶ್

ಸರ್ಕಾರಿ ಪ್ರೌಢಶಾಲೆಗಳಲ್ಲಿ ಖಾಲಿ ಇರುವ 2,500 ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ. ಸಿ. ನಾಗೇಶ್ ತಿಳಿಸಿದ್ದಾರೆ.

published on : 12th September 2022
1 2 3 4 5 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9