- Tag results for BDA
![]() | ಬೆಂಗಳೂರು: ಕೊಮ್ಮಘಟ್ಟ ರಸ್ತೆಯಲ್ಲಿ ಅಪಾಯಕಾರಿ ತಿರುವು; ಶೀಘ್ರದಲ್ಲೇ ಇವುಗಳಿಂದ ಮುಕ್ತಿ ನೀಡುವುದಾಗಿ ಬಿಡಿಎ ಭರವಸೆಕೊಮ್ಮಘಟ್ಟ-ತರವೇಕೆರೆ ರಸ್ತೆಯಲ್ಲಿನ ಅಪಾಯಕಾರಿ ಎಸ್-ತಿರುವುಗಳಿಗೆ ಶಾಶ್ವತ ಪರಿಹಾರದ ಕುರಿತು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಆಯುಕ್ತ ಜಿ. ಕುಮಾರ್ ನಾಯಕ್ ಮಂಗಳವಾರ ನಿವಾಸಿಗಳಿಗೆ ಭರವಸೆ ನೀಡಿದರು. |
![]() | ಕೆಜಿ ಲೇಔಟ್ ಕಾಮಗಾರಿ ತ್ವರಿತಗೊಳಿಸಲು ಅಧಿಕಾರಿಗಳಿಗೆ ಬಿಡಿಎ ಆಯುಕ್ತರಿಂದ ಗಡುವುನಾಡಪ್ರಭು ಕೆಂಪೇಗೌಡ ಲೇಔಟ್ (ಎನ್ಪಿಕೆಎಲ್) ರಚನೆಗೆ ಸಂಬಂಧಿಸಿದ ಕಾಮಗಾರಿಗಳನ್ನು ತ್ವರಿತಗೊಳಿಸುವಂತೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಜಿ ಕುಮಾರ್ ನಾಯಕ್ ಮಂಗಳವಾರ ಅಧಿಕಾರಿಗಳಿಗೆ ಆದೇಶಿಸಿದ್ದು, ಈ ಸಂಬಂಧ ಎರಡು ಗಡುವುಗಳನ್ನು ನಿಗದಿಪಡಿಸಿದ್ದಾರೆ. |
![]() | ಉತ್ತಮ ಶುಲ್ಕ ಪಾವತಿಸಿದರೆ 4,500 ಮನೆಗಳ ಸಕ್ರಮಗೊಳಿಸಲು ನಿರ್ಧಾರ: ಎಸ್ ಆರ್ ವಿಶ್ವನಾಥ್ಮಾಲೀಕರು ಉತ್ತಮ ಶುಲ್ಕ ಪಾವತಿಸಲು ಮುಂದೆ ಬಂದರೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು (ಬಿಡಿಎ) ಆಗಸ್ಟ್ 2018 ರ ನಂತರ ಲೇಔಟ್ನಲ್ಲಿ ನಿರ್ಮಿಸಲಾದ 4,500 ಮನೆಗಳನ್ನು ಸಕ್ರಮಗೊಳಿಸಲಾಗುವುದು ಎಂದು ಬಿಡಿಎ ಅಧ್ಯಕ್ಷ ಮತ್ತು ಶಾಸಕ ಎಸ್ಆರ್ ವಿಶ್ವನಾಥ್ ಘೋಷಿಸಿದ್ದಾರೆ. |
![]() | ನಿರ್ದಯವಾಗಿ ವರ್ತಿಸಿದ್ದಕ್ಕೆ ಬಿಡಿಎಯನ್ನು ತರಾಟೆಗೆ ತೆಗೆದುಕೊಂಡ ಕರ್ನಾಟಕ ಹೈಕೋರ್ಟ್, 5 ಲಕ್ಷ ರೂ. ನಷ್ಟ ತುಂಬಿಕೊಡಲು ಆದೇಶಕರ್ನಾಟಕ ಉಚ್ಛ ನ್ಯಾಯಾಲಯವು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಫಿರ್ಯಾದಿಗಳಿಗೆ 5 ಲಕ್ಷ ರೂಪಾಯಿಗಳ ವೆಚ್ಚವನ್ನು ತುಂಬಿಕೊಡುವಂತೆ ಆದೇಶಿಸಿದೆ. |
![]() | ಬೆಂಗಳೂರು: ರಸ್ತೆಯ ಕಳಪೆ ಕಾಮಗಾರಿಗೆ ದಂಡ ಕಟ್ಟಿದ್ದ ಗುತ್ತಿಗೆದಾರನಿಗೆ ಮತ್ತೆ 99 ಕೋಟಿ ರೂ. ಮೌಲ್ಯದ ಗುತ್ತಿಗೆ!ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ ಜೂನ್ನಲ್ಲಿ ಬೆಂಗಳೂರಿಗೆ ಭೇಟಿ ನೀಡುವುದಕ್ಕೆ ಮೊದಲು ಮಾಡಿದ ಕಳಪೆ ರಸ್ತೆ ಕಾಮಗಾರಿಯ ಧೂಳು ಇನ್ನೂ ಮಾಸುವ ಮುನ್ನವೇ ಅದರ ಕಾಮಗಾರಿಯ ಗುತ್ತಿಗೆ ಪಡೆದಿದ್ದ ರಮೇಶ್ ಎಸ್ ಗೆ ಮತ್ತೊಂದು ಕೋಟ್ಯಂತರ ರೂಪಾಯಿ ಮೌಲ್ಯದ ಗುತ್ತಿಗೆ ಕಾಮಗಾರಿ ಸಿಕ್ಕಿದೆ. |
![]() | 30 ಕೋಟಿ ರೂ. ಮೌಲ್ಯದ ಭೂಮಿ ಬಿಡಿಎ ವಶಕ್ಕೆಸರ್ಕಾರಿ ಭೂಮಿ ಒತ್ತುವರಿ ತೆರೆವು ಕಾರ್ಯಾಚರಣೆ ಮುಂದುವರಿಸಿರುವ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಮಂಗಳವಾರ ಬೆಳಿಗ್ಗೆ 30 ಕೋಟಿ ರೂ. ಮೌಲ್ಯದ 22 ಗುಂಟೆ ಜಾಗವನ್ನು ತನ್ನ ವಶಕ್ಕೆ ಪಡೆದಿದೆ. |
![]() | ಬಿಬಿಎಂಪಿ, ಬಿಡಿಎ ಆಸ್ತಿಗಳು ಜನರ ಸೇವೆಗೆ ಬಳಕೆಯಾಗಬೇಕು- ಸಿಎಂ ಬೊಮ್ಮಾಯಿಬಿಬಿಎಂಪಿ ಹಾಗೂ ಬಿಡಿಎ ಆಸ್ತಿಗಳು ಜನರ ಸೇವೆಗೆ ಬಳಕೆಯಾಗಬೇಕು. ಸರ್ಕಾರದ ಆಸ್ತಿಗಳಾದ ವಾಣಿಜ್ಯ ಸಂಕೀರ್ಣಗಳು ಕೇವಲ ವಾಣಿಜ್ಯ ಚಟುವಟಿಕೆಗಳಿಗೆ ಮೀಸಲಿರಿಸದೇ, ಸರ್ಕಾರಿ ಕಚೇರಿಗಳು ಹಾಗೂ ಸಾರ್ವಜನಿಕರ ಸೇವೆಗೆ ಮೀಸಲಿಡುವುದು ಬಹಳ ಮುಖ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. |
![]() | ಡಾ ಕೆ ಶಿವರಾಮ ಕಾರಂತ್ ಲೇಔಟ್: ಬಿಡಿಎಯಿಂದ ಮೂರನೇ ಸುತ್ತಿನ ಟೆಂಡರ್ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಮುಂಬರುವ ಡಾ.ಕೆ.ಶಿವರಾಮ ಕಾರಂತ್ ಲೇಔಟ್ನಲ್ಲಿ ನಾಗರಿಕ ಸೌಲಭ್ಯಗಳನ್ನು ರಚಿಸಲು ಒಂಬತ್ತು ಪ್ಯಾಕೇಜ್ಗಳ ಪೈಕಿ ಐದು ಪ್ಯಾಕೇಜ್ಗಳು ಶೀಘ್ರದಲ್ಲೇ ಮೂರನೇ ಸುತ್ತಿನ ಟೆಂಡರ್ ಕರೆಯಲಿದ್ದು, ಈ ಐದು ಪ್ಯಾಕೇಜ್ಗಳ ಒಟ್ಟು ವೆಚ್ಚ ಸುಮಾರು 1233 ಕೋಟಿ ರೂ ಎಂದು ಅಂದಾಜಿಸಲಾಗಿದೆ. |
![]() | ಬೆಂಗಳೂರು: ಕೆಂಪೇಗೌಡ ಲೇಔಟ್ನಲ್ಲಿ ರಸ್ತೆಗೆ ಬೇಲಿ ಹಾಕಿ ವೃದ್ಧ ದಂಪತಿ ಪ್ರತಿಭಟನೆ, ಬಿಡಿಎ ವಿರುದ್ಧ ಕಿಡಿಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ (ಬಿಡಿಎ) ನ್ಯಾಯಕ್ಕಾಗಿ ಒತ್ತಾಯಿಸಿ ಹಿರಿಯ ನಾಗರಿಕ ದಂಪತಿಗಳು ನಾಗರಿಕ ಸಂಸ್ಥೆ ನಿರ್ಮಿಸಿರುವ ವಿಸ್ತಾರವಾದ ನಾಡಪ್ರಭು ಕೆಂಪೇಗೌಡ ಲೇಔಟ್ ಮೂಲಕ ಹಾದುಹೋಗುವ ಮೇಜರ್ ಆರ್ಟಿರಿಯಲ್ ರಸ್ತೆಗೆ (ಎಂಎಆರ್) 100 ಮೀಟರ್ಗೂ ಹೆಚ್ಚು ಉದ್ದ ಬೇಲಿ ಹಾಕಿದ್ದಾರೆ. |
![]() | ಬೆಂಗಳೂರಿನ ಶಿವರಾಮ ಕಾರಂತ ಬಡಾವಣೆ ನಿರ್ಮಾಣ ಕಾರ್ಯದ ಮೇಲ್ವಿಚಾರಣೆಗೆ ಸಮಿತಿ ರಚಿಸಿದ ಸುಪ್ರೀಂ ಕೋರ್ಟ್ದೊಡ್ಡಬಳ್ಳಾಪುರ ಮತ್ತು ಹೆಸರಘಟ್ಟ ನಡುವಿನ 17 ಗ್ರಾಮಗಳಲ್ಲಿ ಇದುವರೆಗೆ ಸ್ವಾಧೀನಪಡಿಸಿಕೊಂಡಿರುವ 2,250 ಎಕರೆ ಭೂಮಿಯಲ್ಲಿ ಒಟ್ಟು 25,000 ನಿವೇಶನಗಳನ್ನು ನಿರ್ಮಿಸಲು ಯೋಜನೆ ರೂಪಿಸಲಾಗುತ್ತಿದೆ. |
![]() | 'ಇದು ಸಾರ್ವಜನಿಕ ಆಸ್ತಿ, ಆಯುಕ್ತರದ್ದಲ್ಲ'; ಬಿಡಿಎಗೆ ಛೀಮಾರಿ ಹಾಕಿ ಕಾರ್ಯದರ್ಶಿ, ಉಪ ಕಾರ್ಯದರ್ಶಿ ವರ್ಗಾವಣೆಗೆ ಸುಪ್ರೀಂ ಕೋರ್ಟ್ ಮೌಖಿಕ ಆದೇಶಬಿಡಿಎಯಿಂದ ಅಕ್ರಮವಾಗಿ ಪರ್ಯಾಯ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಕಾರ್ಯದರ್ಶಿ ಮತ್ತು ಉಪ ಕಾರ್ಯದರ್ಶಿ (ಐ) ಅವರನ್ನು ತಕ್ಷಣ ವರ್ಗಾವಣೆ ಮಾಡುವಂತೆ ಸುಪ್ರೀಂ ಕೋರ್ಟ್ ಮೌಖಿಕ ಆದೇಶ ನೀಡಿದೆ. |
![]() | ಶಿವರಾಮ ಕಾರಂತ ಲೇಔಟ್ ನಿರ್ಮಾಣಕ್ಕಾಗಿ ಭೂ ಸ್ವಾಧೀನ: ಬಿಡಿಎ ನಡೆಗೆ ಗಾಣಿಗರಹಳ್ಳಿ ನಿವೇಶನ ಮಾಲೀಕರ ಆಕ್ಷೇಪಕೆಲ ದಿನಗಳ ಹಿಂದೆ ಡಾ.ಶಿವರಾಮ ಕಾರಂತ ಲೇಔಟ್ ನಿರ್ಮಾಣಕ್ಕಾಗಿ ಬಿಡಿಎನಿಂದ ತಮ್ಮ ಆಸ್ತಿಗಳನ್ನು ಸ್ವಾಧೀನಪಡಿಸಿಕೊಳ್ಳಲಾಗುತ್ತಿದೆ ಎಂಬ ಸುದ್ದಿ ಯಶವಂತಪುರ ಹೋಬಳಿ ಗಾಣಿಗರಹಳ್ಳಿಯ ಸುಮಾರು 200 ನಿವೇಶನ ಮಾಲೀಕರನ್ನು ಆತಂಕ್ಕ ತಳ್ಳಿತ್ತು. |
![]() | ಬೆಂಗಳೂರು: ಗೆದ್ದಲಹಳ್ಳಿಯಲ್ಲಿನ ಅರ್ಕಾವತಿ ಲೇಔಟ್ನಲ್ಲಿ ಒಂದೇ ಮನೆ, ಸಂಕಷ್ಟದಲ್ಲಿ ಕುಟುಂಬಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಹಂಚಿಕೆ ಮಾಡಿರುವ 500ಕ್ಕೂ ಹೆಚ್ಚು ಸೈಟ್ಗಳಿರುವ ವಿಶಾಲ ಪ್ರದೇಶದಲ್ಲಿ ಒಂದೇ ಒಂದು ಮನೆ ನಿರ್ಮಾಣವಾಗಿದೆ. ಗೆದ್ದಲಹಳ್ಳಿಯಲ್ಲಿನ ಅರ್ಕಾವತಿ ಲೇಔಟ್ನ 18ನೇ ಬ್ಲಾಕ್ನಲ್ಲಿರುವ ಏಕೈಕ ಮನೆಯಲ್ಲಿ ಯೋಗ ಕಲಿಸುವ ದಂಪತಿ ತಮ್ಮ ಮಗ ಮತ್ತು ಸೊಸೆಯೊಂದಿಗೆ ವಾಸಿಸುತ್ತಿದ್ದಾರೆ. |
![]() | ಬೆಂಗಳೂರು: ಕಾರಂತ್ ಲೇ ಔಟ್ ಟೆಂಡರ್ ಗೆ ಸುಪ್ರೀಂ ಕೋರ್ಟ್ ಗಡುವು ನಿಗದಿನಗರದ ಡಾ.ಶಿವರಾಮ ಕಾರಂತ ಬಡಾವಣೆ ನಿರ್ಮಾಣದ ಟೆಂಡರ್ ಪ್ರಕ್ರಿಯೆ ಸೆಪ್ಟೆಂಬರ್ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಸುಪ್ರೀಂ ಕೋರ್ಟ್ ಆದೇಶಿಸಿದೆ. |
![]() | ಬೆಂಗಳೂರಿನ ನಾಡಪ್ರಭು ಕೆಂಪೇಗೌಡ ಲೇಔಟ್: ಭೂಸ್ವಾಧೀನ ವಿಳಂಬಮುಂಬರುವ ಡಾ.ಶಿವರಾಮ ಕಾರಂತ್ ಲೇಔಟ್ಗಾಗಿ ಬಿಡಿಎ 2,800 ಎಕರೆ ಭೂಮಿಯನ್ನು ತ್ವರಿತವಾಗಿ ಸ್ವಾಧೀನಪಡಿಸಿಕೊಂಡಿದೆಯಾದರೂ ನಾಡಪ್ರಭು ಕೆಂಪೇಗೌಡ ಲೇಔಟ್ಗಾಗಿ 1,300 ಎಕರೆ ಸ್ವಾಧೀನವನ್ನು ಪೂರ್ಣಗೊಳಿಸುವ ಪ್ರಕ್ರಿಯೆಗೆ ತಡೆ ಎದುರಾಗಿದೆ. |