- Tag results for BDA
![]() | ಫ್ಲಾಟ್ ಗಳಿಗೆ ಹೆಚ್ಚಿದ ಬೇಡಿಕೆ: ಏಕಾಏಕಿ ಫ್ಲಾಟ್ ಗಳ ದರ ಏರಿಕೆ ಮಾಡಿದ ಬಿಡಿಎ!ಸಾರ್ವಜನಿಕರಿಂದ ಬೇಡಿಕೆ ಹೆಚ್ಚಿದ ಹಿನ್ನೆಲೆಯಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಮೊದಲ ವಸತಿ ಯೋಜನೆಯಲ್ಲಿ ಫ್ಲ್ಯಾಟ್ನ ಬೆಲೆ 1 ಕೋಟಿ ರೂ.ಗಿಂತ ಸ್ವಲ್ಪ ಹೆಚ್ಚು ಮಾಡಿದೆ. |
![]() | ಪ್ರತಾಪ್ ಸಿಂಹ, ರಾಘವೇಂದ್ರ ರಾಜ್ಕುಮಾರ್ ನಟನೆಯ ಸ್ತಬ್ಧ ಸಿನಿಮಾ ಬಿಡುಗಡೆಗೆ ದಿನಾಂಕ ನಿಗದಿತಮಿಳು ಚಿತ್ರ ಅರಿಯಾಮೈ ನಿರ್ದೇಶನಕ್ಕೆ ಹೆಸರುವಾಸಿಯಾದ ಲಾಲಿ ರಾಘವ್ ಸ್ತಬ್ಧ ಚಿತ್ರದ ಮೂಲಕ ಕನ್ನಡ ಚಲನಚಿತ್ರೋದ್ಯಮಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ. ಸಾಯಿ ಸಾಗರ್ ಫಿಲ್ಮ್ ಫ್ಯಾಕ್ಟರಿ ಬ್ಯಾನರ್ ಅಡಿಯಲ್ಲಿ ವಿದ್ಯಾಸಾಗರ್ ಈ ಚಿತ್ರವನ್ನು ನಿರ್ಮಿಸಿದ್ದಾರೆ. |
![]() | ಬೆಂಗಳೂರು: ಒತ್ತುವರಿ ತೆರವು ಕಾರ್ಯಾಚರಣೆ, ಅವಲಹಳ್ಳಿ ಸ್ಟಡ್ ಫಾರ್ಮ್ ಬಿಡಿಎ ಸ್ವಾಧೀನದಿಢೀರ್ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಿದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಅವಲಹಳ್ಳಿಯಲ್ಲಿರುವ ಸ್ಟಡ್ ಫಾರ್ಮ್ (ಕುದುರೆ ಫಾರ್ಮ್) ಭೂಮಿಯನ್ನು ಸ್ವಾಧೀನಕ್ಕೆ ಪಡೆದುಕೊಂಡಿದೆ. |
![]() | ಹುಣ್ಣಿಗೆರೆಯಲ್ಲಿ ಬಿಡಿಎ ವಸತಿ ಯೋಜನೆ ಪೂರ್ಣ; 2 ತಿಂಗಳಲ್ಲಿ ವಿಲ್ಲಾಗಳ ಮಾರಾಟದಾಸನಾಪುರ ಹೋಬಳಿಯ ತುಮಕೂರು ರಸ್ತೆ ಮತ್ತು ಮಾಗಡಿ ರಸ್ತೆ ನಡುವಿನ ಹುಣ್ಣಿಗೆರೆ ಗ್ರಾಮದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ವಸತಿ ಯೋಜನೆ ಕೊನೆಗೂ ಪೂರ್ಣಗೊಂಡಿದ್ದು, 2 ತಿಂಗಳೊಳಗೆ ಮಾರಾಟಕ್ಕೆ ಮುಕ್ತವಾಗಲಿದೆ ಎಂದು ಬಿಡಿಎ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. |
![]() | 7 ವರ್ಷಗಳ ಬಳಿಕ ಕಣ್ಮಿಣಿಕೆ ಹಂತ-1 ಯೋಜನೆ ಪುನರಾರಂಭಕ್ಕೆ ಬಿಡಿಎ ಮುಂದು!ಅಪಾರ ನಷ್ಟ ಹಿನ್ನೆಲೆಯಲ್ಲಿ ಏಳು ವರ್ಷಗಳ ಹಿಂದೆ ಗುತ್ತಿಗೆದಾರರು ಕೈಬಿಟ್ಟಿದ್ದ ಮೈಸೂರು ರಸ್ತೆಯ ಕಣ್ಮಿಣಿಕೆ ಹಂತ-1 ಯೋಜನೆಗೆ ಮರುಜೀವ ನೀಡಲು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಮುಂದಾಗಿದೆ. |
![]() | ಬೆಂಗಳೂರು: ಆಲೂರು ಬಿಡಿಎ ನಿವಾಸಿಗಳಿಗೆ ವಂಚನೆ; ದೂರು ದಾಖಲುಐಎಂಎ ಪೊಂಜಿ ಹಗರಣದಂತೆ ಆಲೂರು ಬಿಡಿಎ ಹಂತ-2 ವಸತಿ ಯೋಜನೆಯ ಕೆಲವು ನಿವಾಸಿಗಳಿಗೂ ವಂಚನೆಯಾಗಿದ್ದು, ಒಟ್ಟಾರೆಯಾಗಿ 5 ರಿಂದ 6 ಕೋಟಿ ರೂಪಾಯಿಗಳವರೆಗೆ ಕಳೆದುಕೊಂಡಿದ್ದಾರೆ. |
![]() | ಬೆಳ್ಳಂಬೆಳಗ್ಗೆ ಜೆಸಿಬಿ ಘರ್ಜನೆ: ಬಿಡಿಎದಿಂದ 300 ಕೋಟಿ ರೂಪಾಯಿ ಮೌಲ್ಯದ ಆಸ್ತಿ ವಶಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಸೇರಿದ ಜಾಗದಲ್ಲಿದ್ದ ಅತಿಕ್ರಮಣಕಾರರನ್ನು ತೆರವುಗೊಳಿಸುವ ಕಾರ್ಯಾಚರಣೆಯನ್ನು ಮುಂದುವರಿಸಿದ್ದು, ಶನಿವಾರ ನಗರದ ವಿವಿಧೆಡೆ ಮೂರು ಸ್ಥಳಗಳಲ್ಲಿ ಕಾರ್ಯಾಚರಣೆ ನಡೆಸಿ ಅತಿಕ್ರಮಣವನ್ನು ತೆರವುಗೊಳಿಸಿ 300 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಆಸ್ತಿಯನ್ನು ಮರುವಶಪಡಿಸಿಕೊಂಡಿದೆ. |
![]() | ಟಿಡಿಆರ್ ಪ್ರಮಾಣ ಪತ್ರ ನೀಡದೆ ಈಸ್ಟ್ ಇಂಡಿಯಾ ಕಂಪನಿ ಮನಸ್ಥಿತಿ ಪ್ರದರ್ಶನ; ಬಿಡಿಎಗೆ ಹೈಕೋರ್ಟ್ ತರಾಟೆಭೂ ಮಾಲೀಕರಿಗೆ ವರ್ಗಾವಣೆ ಅಭಿವೃದ್ಧಿ ಹಕ್ಕು(ಟಿಡಿಆರ್) ಸರ್ಟಿಫಿಕೇಟ್ ನೀಡದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಕ್ರಮವನ್ನು ಈಚೆಗೆ ತರಾಟೆಗೆ ತೆಗೆದುಕೊಂಡಿರುವ ಕರ್ನಾಟಕ ಹೈಕೋರ್ಟ್, ಇದು ಪ್ರಾಧಿಕಾರವು ಇನ್ನೂ ಈಸ್ಟ್ ಇಂಡಿಯಾ ಕಂಪೆನಿಯ ಮನಸ್ಥಿತಿ ಹೊಂದಿರುವುದನ್ನು ಪ್ರತಿಬಿಂಬಿಸುತ್ತದೆ ಎಂದು ಛೀಮಾರಿ ಹಾಕಿತು. |
![]() | ಬೆಂಗಳೂರು: ಅರ್ಕಾವತಿ ನಿವೇಶನದಾರರಿಗೆ ಕೆಂಪೇಗೌಡ ಬಡಾವಣೆಯಲ್ಲಿ 378 ಬದಲಿ ನಿವೇಶನರೀಡೂ, ಡಿನೋಟಿಫಿಕೇಶನ್ ಸೇರಿದಂತೆ ಹಲವು ಕಾರಣಗಳಿಂದ ಅರ್ಕಾವತಿ ಬಡಾವಣೆಯಲ್ಲಿ ನಿವೇಶನವನ್ನು ಕಳೆದುಕೊಂಡಿದ್ದ 378 ನಾಗರಿಕರಿಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ)ದಿಂದ ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ... |
![]() | ಆಲೂರು ಬಿಡಿಎ ಫ್ಲ್ಯಾಟ್ಗಳ ಕರ್ಮಕಾಂಡ: ನೀರು ಸೋರಿಕೆ, ಬಿರುಕು ಬಿಟ್ಟ ಗೋಡೆಗಳಿಂದ ವಿಲ್ಲಾ ನಿವಾಸಿಗಳು ಕಂಗಾಲು!ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ನಿರ್ಮಿತ ಆಲೂರು ವಿಲ್ಲಾ ಫ್ಲ್ಯಾಟ್ಸ್ಗಳಲ್ಲಿ ವಾಸಿಸುತ್ತಿರುವ ಜನರು ನೀರು ಸೋರಿಕೆ, ಬಿರುಕು ಬಿಟ್ಟ ಗೋಡೆಗಳಿಂದಾಗಿ ಕಂಗಾಲಾಗಿದ್ದಾರೆ. |
![]() | ಬೇಗೂರಿನಲ್ಲಿ 25 ಎಕರೆ ಬಿಡಿಎ ಜಾಗ ಕಬಳಿಕೆ, ಮಾರಾಟ: ಚಿತ್ರ ನಿರ್ಮಾಪಕ ಉಪಮಾಪತಿ ಶ್ರೀನಿವಾಸ ಗೌಡ ಆರೋಪಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ (ಬಿಡಿಎ) ಸೇರಿದ 1,000 ಕೋಟಿ ರೂ.ಗೂ ಅಧಿಕ ಮೌಲ್ಯದ 25 ಎಕರೆ ಭೂಮಿಯನ್ನು ಕಬಳಿಕೆ ಮಾಡಿ ಕಂದಾಯ ನಿವೇಶನಗಳನ್ನಾಗಿ ಪರಿವರ್ತಿಸಿ ಭೂಗಳ್ಳರು ಹಾಗೂ ಸರ್ಕಾರಿ ಅಧಿಕಾರಿಗಳು ಮಾರಾಟ ಮಾಡಿದ್ದಾರೆ ಎಂದು ಚಿತ್ರ ನಿರ್ಮಾಪಕ ಉಮಾಪತಿ ಶ್ರೀನಿವಾಸಗೌಡ ಆರೋಪಿಸಿದ್ದಾರೆ. |
![]() | ಕಡತಗಳ ವಿಲೇವಾರಿ ವಿಳಂಬ: ಅಧಿಕಾರಿಗಳ ವಿರುದ್ಧ ಕ್ರಮದ ಎಚ್ಚರಿಕೆ ನೀಡಿದ ಬಿಡಿಎಉದ್ದೇಶಪೂರ್ವಕವಾಗಿ ಕಡತಗಳನ್ನು ವಿಲೇವಾರಿ ವಿಳಂಬ ಮಾಡುತ್ತಿರುವ ಅಧಿಕಾರಿಗಳ ವಿರುದ್ಧ ಸೂಕ್ರ ಕ್ರಮ ಕೈಗೊಳ್ಳುವುದಾಗಿ ಬಿಡಿಎ ಬುಧವಾರ ಎಚ್ಚರಿಕೆ ನೀಡಿದೆ. |
![]() | ಬಿಡಿಎ ಮತ್ತು ಬಿಬಿಎಂಪಿ ಆಸ್ತಿಗಳನ್ನು ರಕ್ಷಿಸಲು ಸರ್ಕಾರ ಬದ್ಧವಾಗಿದೆ; ಬೆಂಗಳೂರು ಕಸದ ಸಿಟಿಯಾಗಲು ಬಿಡುವುದಿಲ್ಲ: ಸಿಎಂ ಬೊಮ್ಮಾಯಿಬಿಡಿಎ ಮತ್ತು ಬಿಬಿಎಂಪಿ ಆಸ್ತಿಗಳ ರಕ್ಷಣೆಗೆ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. |
![]() | ಫೆಬ್ರವರಿ ಅಂತ್ಯದೊಳಗೆ ಗುಂಜೂರು ವಸತಿ ಯೋಜನೆ ಪೂರ್ಣಗೊಳಿಸಿ: ಅಧಿಕಾರಿಗಳಿಗೆ ಬಿಡಿಎ ಗಡುವುವರ್ತೂರು ಸಮೀಪದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ನಡೆಸುತ್ತಿರುವ ಗುಂಜೂರು ವಸತಿ ಯೋಜನೆಯ ಕಾಮಗಾರಿ ಹಲವು ವರ್ಷಗಳಿಂದ ಬಾಕಿ ಉಳಿದುಕೊಂಡಿದ್ದು, ಈ ಸಂಬಂಧ ಹಲವು ದೂರುಗಳು ದಾಖಲಾಗಿವೆ. ಈ ಹಿನ್ನೆಲೆಯಲ್ಲಿ ಸೋಮವಾರ ಸ್ಥಳಕ್ಕೆ ದಿಢೀರ್ ಭೇಟಿ ನೀಡಿದ ಬಿಡಿಎ ಆಯುಕ್ತ ಕುಮಾರ್ ಜಿ ನಾಯ್ಕ್ ಅವರು, ಪರಿಶೀಲನೆ ನಡೆಸಿದರು. |
![]() | ‘ಸ್ವಾಧೀನ’ಕ್ಕೂ ಮುನ್ನವೇ ವ್ಯಕ್ತಿಯೊಬ್ಬರ ಜಮೀನಿನಲ್ಲಿ 26 ನಿವೇಶನಗಳನ್ನು ಮಂಜೂರು ಮಾಡಿದ ಬಿಡಿಎಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು (ಬಿಡಿಎ) ಅರ್ಕಾವತಿ ಲೇಔಟ್ನಲ್ಲಿ ಇದುವರೆಗೆ ಸ್ವಾಧೀನಪಡಿಸಿಕೊಳ್ಳದ 20 ಗುಂಟೆ ಭೂಮಿಯಲ್ಲಿ ಆರ್ಥಿಕವಾಗಿ ದುರ್ಬಲ ವರ್ಗದವರಿಗೆ 26 ನಿವೇಶನಗಳನ್ನು ಮಂಜೂರು ಮಾಡಿದೆ ಎಂದು ತಿಳಿದ ನಂತರ ಕೃಷಿಕರೊಬ್ಬರು ಗೊಂದಲಕ್ಕೊಳಗಾಗಿದ್ದಾರೆ. |