- Tag results for BJP
![]() | ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಿದ ಪ್ರಧಾನಿ ಮೋದಿಪ್ರಧಾನಿ ನರೇಂದ್ರ ಮೋದಿ ಅವರು ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ದೆಹಲಿಯ ಪಕ್ಷದ ಪ್ರಧಾನ ಕಚೇರಿಯಲ್ಲಿ ಭಾನುವಾರ ಸಭೆ ನಡೆಸಿದರು. |
![]() | ಹೊಸ ಸಂಸತ್ ಭವನದ ಒಳಗೆ ಆರೋಪಿ ಬಿಜೆಪಿ ಸಂಸದ ಬ್ರಿಜ್ ಭೂಷಣ್, ಹೊರಗೆ ಕುಸ್ತಿಪಟುಗಳ ಬಂಧನ!ಒಲಿಂಪಿಕ್ ಪದಕ ವಿಜೇತೆ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸಾಕ್ಷಿ ಮಲಿಕ್ ಅವರು ಭಾನುವಾರ ಭಾರತೀಯ ಕ್ರೀಡಾ ಇತಿಹಾಸದಲ್ಲಿ ಇದು 'ದುಃಖದ ದಿನ' ಎಂದು ಹೇಳಿದ್ದಾರೆ. |
![]() | ಬಿಜೆಪಿ ಇನ್ನು ಮುಂದೆ ಶಾರೂಖ್ ಸಿನಿಮಾಗಳ ಬಹಿಷ್ಕಾರಕ್ಕೆ ಕರೆ ನೀಡುವುದಿಲ್ಲ: ಎನ್ ಸಿಪಿಸಂಸತ್ ಭವನ ಉದ್ಘಾಟನೆಯ ಸಂತಸವನ್ನು ಬಾಲಿವುಡ್ ನಟ ಶಾರೂಖ್ ಖಾನ್ ಹಂಚಿಕೊಂಡಿದ್ದು, ಈ ಬಗ್ಗೆ ಎನ್ ಸಿಪಿ ವ್ಯಂಗ್ಯವಾಗಿ ಪ್ರತಿಕ್ರಿಯೆ ನೀಡಿದೆ. |
![]() | ಸಂಸತ್ತು ಜನರ ಧ್ವನಿ, ಪ್ರಧಾನಿ ಮೋದಿ ಉದ್ಘಾಟನೆಯನ್ನು ಪಟ್ಟಾಭಿಷೇಕ ಎಂದು ಪರಿಗಣಿಸಿದ್ದಾರೆ: ರಾಹುಲ್ ಗಾಂಧಿಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಭಾನುವಾರ ಸಂಸತ್ತು ಜನರ ಧ್ವನಿ ಎಂದು ಬಣ್ಣಿಸಿದರು ಮತ್ತು ಹೊಸ ಸಂಸತ್ ಭವನವನ್ನು ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸಿದರು. ಪ್ರಧಾನಿ ಮೋದಿಯವರು ನೂತನ ಸಂಸತ್ ಭವನದ ಉದ್ಘಾಟನೆಯನ್ನು ಪಟ್ಟಾಭಿಷೇಕವೆಂದು ಪರಿಗಣಿಸುತ್ತಿದ್ದಾರೆ ಎಂದು ಹೇಳಿದರು. |
![]() | ನಮ್ಮನ್ನು ಟೀಕಿಸುವ ಮುನ್ನ ಬಿಜೆಪಿ ವಿರೋಧ ಪಕ್ಷದ ನಾಯಕನನ್ನು ನೇಮಿಸಲಿ: ಕರ್ನಾಟಕ ಕಾಂಗ್ರೆಸ್ ಸವಾಲುರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಬಿಜೆಪಿ ಇನ್ನೂ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಿಲ್ಲ. ಇದೇ ವಿಚಾರವಾಗಿ ಕರ್ನಾಟಕ ಕಾಂಗ್ರೆಸ್ ಬಿಜೆಪಿ ವಿರುದ್ಧ ಕಿಡಿಕಾರಿದ್ದು, ಪ್ರತಿಪಕ್ಷದ ನಾಯಕನ ಆಯ್ಕೆಗೆ ಕೇಸರಿ ಪಕ್ಷವು ಏಕೆ ಇಷ್ಟು ಸಮಯ ತೆಗೆದುಕೊಳ್ಳುತ್ತಿದೆ ಎಂದು ತಿರುಗೇಟು ನೀಡಿದೆ. |
![]() | ರಾಜ್ಯದಲ್ಲಿ ಭರ್ಜರಿ ಗೆಲುವು; ಇದೀಗ 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವುದೇ ಕಾಂಗ್ರೆಸ್ ಗುರಿಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕದ ಕಾಂಗ್ರೆಸ್ ಸರ್ಕಾರವು 2024ರಲ್ಲಿ ಮುಂಬರುವ ಲೋಕಸಭೆ ಚುನಾವಣೆಯ ಮೇಲೆ ತನ್ನ ಕಣ್ಣಿಟ್ಟಿದ್ದು, ಎಚ್ಚರಿಕೆಯಿಂದ ಹೆಜ್ಜೆ ಹಾಕುತ್ತಿದೆ. |
![]() | ಮಾನವೀಯತೆ ಆಧಾರದಲ್ಲಿ ಪ್ರವೀಣ್ ನೆಟ್ಟಾರು ಪತ್ನಿ ನೂತನ ಕುಮಾರಿ ಅವರ ಮರು ನೇಮಕ: ಸಿಎಂ ಸಿದ್ದರಾಮಯ್ಯಮಾನವೀಯತೆ ಆಧಾರದಲ್ಲಿ ಪ್ರವೀಣ್ ನೆಟ್ಟಾರು ಪತ್ನಿ ನೂತನ ಕುಮಾರಿ ಅವರ ಮರು ನೇಮಕ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. |
![]() | ಮೀರಟ್: ವಂದೇ ಮಾತರಂ ವಿಷಯವಾಗಿ ಬಿಜೆಪಿ, ಎಐಎಂಐಎಂ ಸದಸ್ಯರ ನಡುವೆ ಘರ್ಷಣೆಮೀರಟ್ ನ ನೂತನ ಮೇಯರ್ ಹಾಗೂ ಕೌನ್ಸಿಲರ್ ಗಳ ಪ್ರಮಾಣವಚನ ಕಾರ್ಯಕ್ರಮದಲ್ಲಿ ವಂದೇ ಮಾತರಂ ಹಾಡುವ ವಿಚಾರವಾಗಿ ಬಿಜೆಪಿ-ಎಐಎಂಐಎಂ ಸದಸ್ಯರ ನಡುವೆ ಘರ್ಷಣೆ ಉಂಟಾಗಿದ್ದು, ಬಿಜೆಪಿಯ ಇಬ್ಬರು ಕೌನ್ಸಿಲರ್ ಗಳನ್ನು ಬಂಧಿಸಲಾಗಿದೆ. |
![]() | 'ಸಮಾಜದಲ್ಲಿ ಶಾಂತಿ ಕದಡಲು ಒಮ್ಮೆ ಪ್ರಯತ್ನಿಸಿ ನೋಡಿ...': ಬಿಜೆಪಿಗರಿಗೆ ಸಚಿವ ಪ್ರಿಯಾಂಕ್ ಖರ್ಗೆ ಎಚ್ಚರಿಕೆಕರ್ನಾಟಕದಲ್ಲಿ ಹೊಸದಾಗಿ ರಚನೆಯಾದ ಕಾಂಗ್ರೆಸ್ ಸರ್ಕಾರದ ಕ್ಯಾಬಿನೆಟ್ನಲ್ಲಿ ಸಚಿವರಾಗಿ ಅಧಿಕಾರ ವಹಿಸಿಕೊಂಡ ಕೆಲವೇ ದಿನಗಳಲ್ಲಿ, ರಾಜ್ಯದಲ್ಲಿ ಶಾಂತಿ ಕದಡಲು ಪ್ರಯತ್ನಿಸುವವರ ವಿರುದ್ಧ ನಿರ್ಣಾಯಕ ಕ್ರಮ ಕೈಗೊಳ್ಳುವುದಾಗಿ ಪ್ರಿಯಾಂಕ್ ಖರ್ಗೆ ತಮ್ಮ ಪಕ್ಷದ ಚುನಾವಣಾ ಪ್ರಣಾಳಿಕೆಯನ್ನು ಪುನರುಚ್ಚರಿಸಿದ್ದಾರೆ. |
![]() | ಪಿಎಫ್ಐ ಕೈಗೊಂಬೆಯಂತೆ ಸಿದ್ದರಾಮಯ್ಯ ಸರಕಾರ ಕುಣಿಯುತ್ತಿರುವುದು ರಾಜ್ಯದ ದುರಂತ: ಬಿಜೆಪಿಪ್ರವೀಣ್ ನೆಟ್ಟಾರು ಪತ್ನಿ ಕೆಲಸ ಕಳೆದುಕೊಂಡಿರುವ ಹಿನ್ನೆಲೆಯಲ್ಲಿ ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ತೀವ್ರವಾಗಿ ಕಿಡಿಕಾರಿದೆ. |
![]() | ವೈಫಲ್ಯಗಳ ಮರೆಮಾಚಲು ಕಾಂಗ್ರೆಸ್ ಸರ್ಕಾರ ದ್ವೇಷ ರಾಜಕಾರಣದಲ್ಲಿ ತೊಡಗಿದೆ: ಮಾಜಿ ಸಿಎಂ ಬೊಮ್ಮಾಯಿಚುನಾವಣೆ ವೇಳೆ ನೀಡಲಾಗಿದ್ದ 5 ಗ್ಯಾರಂಟಿಗಳ ಜಾರಿಗೊಳಿಸುವಲ್ಲಿ ವಿಳಂಬ ಮಾಡುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ವಾಗ್ದಾಳಿ ನಡೆಸಿದ್ದಾರೆ. |
![]() | ಇಂದಿರಾ ಕ್ಯಾಂಟೀನ್ ನಿರ್ವಹಣೆಗೆ ಪ್ರತ್ಯೇಕ ಅಧಿಕಾರಿ ನೇಮಕದ ಅಗತ್ಯವಿದೆ: ರಾಮಲಿಂಗಾರೆಡ್ಡಿಇಂದಿರಾ ಕ್ಯಾಂಟೀನ್ನ ದೈನಂದಿನ ಚಟುವಟಿಕೆ, ನಿರ್ವಹಣೆಯನ್ನು ನೋಡಿಕೊಳ್ಳಲು ಪ್ರತ್ಯೇಕ ಅಧಿಕಾರಿಯ ಅಗತ್ಯವಿದ್ದು, ಈ ಬಗ್ಗೆ ಶೀಘ್ರದಲ್ಲಿಯೇ ಚರ್ಚೆ ನಡೆಸಲಾಗುವುದು ಎಂದು ಸಚಿವ ರಾಮಲಿಂಗಾ ರೆಡ್ಡಿಯವರು ಶುಕ್ರವಾರ ಹೇಳಿದರು. |
![]() | ಬಿಜೆಪಿ-ಆರ್ಎಸ್ಎಸ್ ಅಸ್ಪೃಶ್ಯತೆಯನ್ನು ಉತ್ತೇಜಿಸುತ್ತಿದೆ: ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ಬಿಜೆಪಿ-ಆರ್ಎಸ್ಎಸ್ ಸಮಾಜದಲ್ಲಿ ಅಸ್ಪೃಶ್ಯತೆಯನ್ನು ಉತ್ತೇಜಿಸುತ್ತಿದೆ ಎಂದು ಶುಕ್ರವಾರ ಆರೋಪಿಸಿರುವ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು, ಅವರು ದೇಶದ ದಲಿತರನ್ನು "ಅಪ್ಪಿಕೊಳ್ಳುತ್ತಾರೆಯೇ"? ಎಂದು ಪ್ರಶ್ನಿಸಿದ್ದಾರೆ. |
![]() | ಲೋಕಸಭೆ ಚುನಾವಣೆ: 22 ಸ್ಥಾನಗಳಿಗೆ ಬೇಡಿಕೆ ಇಟ್ಟ ಶಿಂಧೆ ನೇತೃತ್ವದ ಶಿವಸೇನೆ2024ರ ಲೋಕಸಭೆ ಚುನಾವಣೆಗೆ ಹಲವು ರಾಜಕೀಯ ಪಕ್ಷಗಳು ಈಗಲೇ ಸಿದ್ಧತೆ ಆರಂಭಿಸಿದ್ದು, ಸ್ಥಾನ ಹಂಚಿಕೆ ವಿಚಾರದಲ್ಲಿ ಬಿಜೆಪಿ ಮತ್ತು ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ನಡುವೆ ಭಿನ್ನಾಭಿಪ್ರಾಯ ಭುಗಿಲೆದ್ದಿದೆ. |
![]() | ಸರ್ಕಾರಿ ಕೆಲಸ ಕೊಡಿಸುವ ನೆಪದಲ್ಲಿ ಹಣ ವಸೂಲಿ ಮಾಡುತ್ತಿದ್ದ ಬಿಜೆಪಿ ನಾಯಕಿ ಬಂಧನಸರ್ಕಾರಿ ನೌಕರಿ ಕೊಡಿಸುವುದಾಗಿ ಹೇಳಿ ಹಲವರಿಂದ 9.52 ಕೋಟಿ ರೂಪಾಯಿ ವಸೂಲಿ ಮಾಡಿದ ಆರೋಪದ ಮೇಲೆ ಅಸ್ಸಾಂನ ಕರ್ಬಿ ಅಂಗ್ಲಾಂಗ್ ಜಿಲ್ಲಾ ಬಿಜೆಪಿ ನಾಯಕಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ. |