- Tag results for BJP
![]() | 'ಕಾಂಗ್ರೆಸ್ ಶಾಸಕರೇ ಸರ್ಕಾರದ ವಿರುದ್ಧ ತಿರುಗಿ ಬೀಳಲ್ಲಿದ್ದಾರೆ'; ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಹೊಸ ಬಾಂಬ್ಕಾಂಗ್ರೆಸ್ ಶಾಸಕರೇ ಸರ್ಕಾರದ ವಿರುದ್ಧ ತಿರುಗಿ ಬೀಳಲ್ಲಿದ್ದಾರೆ ಎಂದು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಹೊಸ ಬಾಂಬ್ ಸಿಡಿಸಿದ್ದಾರೆ. |
![]() | ಶಿವಮೊಗ್ಗ ಗಲಾಟೆ: ಮೆಗ್ಗಾನ್ ಆಸ್ಪತ್ರೆಗೆ ಮಾಜಿ ಸಚಿವ ಕೆಎಸ್ ಈಶ್ವರಪ್ಪ ಭೇಟಿ, ಸರ್ಕಾರದ ವಿರುದ್ಧ ವಾಗ್ದಾಳಿಈದ್ ಮಿಲಾದ್ ಮೆರವಣಿಗೆ ವೇಳೆ ಶಿವಮೊಗ್ಗದಲ್ಲಿ ನಡೆದ ಕೋಮು ಸಂಘರ್ಷದಲ್ಲಿ ಗಾಯಗೊಂಡ ಗಾಯಾಳುಗಳ ಆರೋಗ್ಯ ವಿಚಾರಿಸಲು ಮೆಗ್ಗಾನ್ ಆಸ್ಪತ್ರೆಗೆ ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಕೆಎಸ್ ಈಶ್ವರಪ್ಪ ರಾಜ್ಯ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದರು. |
![]() | ಹಿಂದೆ ಕಾಂಗ್ರೆಸ್ ಜೊತೆಗಿನ ಮೈತ್ರಿ ಆಕಸ್ಮಿಕ, ಸದ್ಯದ ಪರಿಸ್ಥಿತಿಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅನಿವಾರ್ಯ: ನಿಖಿಲ್ ಕುಮಾರಸ್ವಾಮಿಬಿಜೆಪಿಯೊಂದಿಗಿನ ಮೈತ್ರಿ ಕುರಿತು ನಮ್ಮ ಪಕ್ಷದಲ್ಲಿ ಯಾವುದೇ ಅಸಮಾಧಾನ ಇಲ್ಲ. ಈ ಹಿಂದೆ ಕಾಂಗ್ರೆಸ್ ಜೊತೆ ಆಕಸ್ಮಿಕವಾಗಿ ಮೈತ್ರಿ ಆಗಿತ್ತು. ಆದರೆ, ಈಗ ಬದಲಾದ ಪರಿಸ್ಥಿತಿಯಲ್ಲಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುವುದು ಅನಿವಾರ್ಯ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. |
![]() | ಕಾಂಗ್ರೆಸ್ ಸರ್ಕಾರ ಗೊಂದಲದ ಗೂಡಾಗಿದೆ: ಮಾಜಿ ಸಿಎಂ ಬೊಮ್ಮಾಯಿಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವರ ನಡುವೆ ಹೊಂದಾಣಿಕೆ ಇಲ್ಲವಾಗಿದ್ದು, ಆ ಪಕ್ಷವು ಗೊಂದಲದ ಗೂಡಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ. |
![]() | ರಾಜ್ಯದಲ್ಲಿ ಹಿಂದೂಗಳು ಬದುಕುವ ಹಾಗಿಲ್ಲವೇ, ಶಿವಮೊಗ್ಗದ ಮುಗ್ಧ ನಾಗರಿಕರ ಪ್ರಶ್ನೆಗಳಿಗೆ ‘ಜಾತ್ಯಾತೀತ’ ಸಿದ್ದರಾಮಯ್ಯ ಉತ್ತರಿಸುವಿರಾ?: ಬಿಜೆಪಿ ಪ್ರಶ್ನೆಕೋಮು ಸೂಕ್ಷ್ಮ ಜಿಲ್ಲೆಯಾದ ಶಿವಮೊಗ್ಗ ಮತ್ತೊಮ್ಮೆ ಹಿಂದೂ ಮುಸ್ಲಿಂ ಸಮುದಾಯಗಳ ನಡುವೆ ಗದ್ದಲಕ್ಕೆ ಕಾರಣವಾಗಿದ್ದು, ಇಷ್ಟು ದಿನ ತಣ್ಣಗಿದ್ದ ಶಿವಮೊಗ್ಗ ಮತ್ತೆ ರಣರಂಗವಾಗಿದೆ. ಶಿವಮೊಗ್ಗದ ರಾಗಿಗುಡ್ಡದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಕಿಡಿಗೇಡಿಗಳು ಕಲ್ಲು ತೂರಿದ್ದು ಪರಿಸ್ಥಿತಿ ಉದ್ವಿಗ್ನವಾಗಿದೆ. |
![]() | ಲೋಕಸಭಾ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸವಿದೆ, ಶೀಘ್ರದಲ್ಲೇ ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆಯಾಗಲಿದೆ: ಬಿಎಸ್.ಯಡಿಯೂರಪ್ಪಬಿಜೆಪಿಗೆ ನೂತನ ರಾಜ್ಯಾಧ್ಯಕ್ಷ ಹಾಗೂ ವಿಧಾನಸಭೆಯ ವಿರೋಧ ಪಕ್ಷದ ನಾಯಕರ ನೇಮಕ ವಿಳಂಬವಾಗುತ್ತಿರುವುದನ್ನು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಒಪ್ಪಿಕೊಂಡಿದ್ದು, ಶೀಘ್ರದಲ್ಲೇ ಹೈಕಮಾಂಡ್ ಈ ಬಗ್ಗೆ ನಿರ್ಧಾರ ಕೈಗೊಳ್ಳುವ ವಿಶ್ವಾಸವಿದೆ ಎಂದು ಹೇಳಿದ್ದಾರೆ. |
![]() | ಬಿಜೆಪಿ ಜೊತೆ ದೋಸ್ತಿಗೆ ಅಸಮಾಧಾನ: ಜೆಡಿಎಸ್ ಮಹತ್ವದ ಸಭೆ, ಕುಮಾರಸ್ವಾಮಿ ಹೇಳಿದಿಷ್ಟು..ಬಿಜೆಪಿ ಜೊತೆಗಿನ ಮೈತ್ರಿಯಿಂದ ಜೆಡಿಎಸ್ ನಲ್ಲೇ ಅಸಮಾಧಾನ ಭುಗಿಲೆದ್ದ ಬೆನ್ನಲ್ಲೇ ಭಾನುವಾರ ಜೆಡಿಎಸ್ ಪಕ್ಷದ ಮಹತ್ವದ ಸಭೆ ನಡೆಯಿತು. |
![]() | ಸಶಸ್ತ್ರ ಪಡೆಗಳಿಗೆ ಅಂಗವೈಕಲ್ಯ ಪಿಂಚಣಿ ನಿಯಮದಲ್ಲಿ ಬಿಜೆಪಿಯ ನಕಲಿ ರಾಷ್ಟ್ರೀಯತೆ ಮತ್ತೆ ಗೋಚರ: ಮಲ್ಲಿಕಾರ್ಜುನ ಖರ್ಗೆ ಆರೋಪಸಶಸ್ತ್ರ ಪಡೆಗಳಿಗೆ ಹೊಸ ವಿಕಲಚೇತನ ಪಿಂಚಣಿ ನಿಯಮಗಳಲ್ಲಿ ಬಿಜೆಪಿ ಸರ್ಕಾರದ ನಕಲಿ ರಾಷ್ಟ್ರೀಯತೆ ಮತ್ತೆ ಗೋಚರಿಸುತ್ತದೆ ಈಗಿನ ನೀತಿಯ ಬದಲಾವಣೆಯು ಹಿಂದಿನ ಹಲವು ತೀರ್ಪುಗಳು, ನಿಯಮಗಳು ಮತ್ತು ಸ್ವೀಕಾರಾರ್ಹ ಜಾಗತಿಕ ಮಾನದಂಡಗಳನ್ನು ಉಲ್ಲಂಘಿಸುತ್ತಿದೆ ಎಂದು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆ |
![]() | ಕುಮಾರಸ್ವಾಮಿ ನನ್ನ ಸಹೋದರನಿದ್ದಂತೆ ಆದರೆ, ಅಮಿತ್ ಶಾ ಭೇಟಿಯಾಗಿದ್ದು ನೋವು ತಂದಿದೆ: ಸಿಎಂ ಇಬ್ರಾಹಿಂಹೆಚ್'ಡಿ.ಕುಮಾರಸ್ವಾಮಿ ಅವರು ನನಗೆ ಕಿರಿಯ ಸಹೋದರರಿದ್ದಂತೆ. ಆದರೆ, ಅವರು ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದು ನೋವು ನನಗೆ ತಂದಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರು ಶನಿವಾರ ಹೇಳಿದ್ದಾರೆ. |
![]() | ಆಪರೇಷನ್ ಹಸ್ತ: ಬಿಜೆಪಿ ಮಾಜಿ ಶಾಸಕ ರಾಮಣ್ಣ ಲಮಾಣಿ ಅ.10ಕ್ಕೆ ಕಾಂಗ್ರೆಸ್ ಸೇರ್ಪಡೆಮಾಜಿ ಶಾಸಕ ರಾಮಣ್ಣ ಲಮಾಣಿ ಅವರು ಬಿಜೆಪಿಗೆ ಗುಡ್ ಬೈ ಹೇಳಿದ್ದು, ಅಕ್ಟೋಬರ್ 10 ರಂದು ಕಾಂಗ್ರೆಸ್ ಸೇರ್ಪಡೆಯಾಗುವುದಾಗಿ ಹೇಳಿದ್ದಾರೆ. |
![]() | ಸ್ಟಾಲಿನ್ ಪರ ಪ್ರಚಾರ ಮಾಡಿದ್ದ ಸಿದ್ದರಾಮಯ್ಯಗೆ ಹೈಕಮಾಂಡ್ ತಮ್ಮ ಬುಡ ಅಲುಗಾಡಿಸಬಹುದೆಂಬ ಭಯವಿದೆ: ಬಿಜೆಪಿಸ್ಟಾಲಿನ್ ಗುಲಾಮರಂತೆ ಇರುವ ಕಾಂಗ್ರೆಸ್ ನಾಯಕರು ಅವರ ಬಳಿ ಮಾತಾಡುವುದಕ್ಕೂ ಹೆದರಿ ಹೇಡಿಗಳಂತಿರಲು ಹಲವು ಕಾರಣಗಳಿವೆ ಎಂದು ಬಿಜೆಪಿ ಶನಿವಾರ ಹೇಳಿದೆ. |
![]() | ಭಾರತದ ಅತಿದೊಡ್ಡ ವಂಚಕ ಸಂಸ್ಥೆ: ಮನೇಕಾ ಗಾಂಧಿ ವಿರುದ್ಧ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಇಸ್ಕಾನ್ಗೋವುಗಳ ಸಾಕಣೆ ಹೆಸರಲ್ಲಿ ಅವುಗಳನ್ನು ಕಸಾಯಿಖಾನೆಗೆ ಮಾರಾಟ ಮಾಡುವ ಮೂಲಕ ಭಾರತದಲ್ಲಿ ಅತಿದೊಡ್ಡ ವಂಚನೆಯನ್ನು ಇಸ್ಕಾನ್ ಮಾಡುತ್ತಿದೆ ಎಂದಿದ್ದ ಬಿಜೆಪಿ ಸಂಸದೆ ಮನೇಕಾ ಗಾಂಧಿ ಅವರಿಗೆ 100 ಕೋಟಿ ರೂಪಾಯಿ ಮಾನನಷ್ಟ ನೋಟಿಸ್ ಕಳುಹಿಸಿರುವುದಾಗಿ ಇಸ್ಕಾನ್ ಶುಕ್ರವಾರ ತಿಳಿಸಿದೆ. |
![]() | ಒಲ್ಲದ ಚುನಾವಣಾ ಮೈತ್ರಿ: ಬಿಜೆಪಿಗೆ ಕಷ್ಟ, ಜೆಡಿಎಸ್ ಗೆ ನಷ್ಟ (ಸುದ್ದಿ ವಿಶ್ಲೇಷಣೆ)-ಯಗಟಿ ಮೋಹನ್ ಜೆಡಿಎಸ್ ಜತೆಗಿನ ಮೈತ್ರಿಯ ಕುರಿತು ರಾಜ್ಯ ಬಿಜೆಪಿ ಮುಖಂಡರು ಎದುರಿಸುತ್ತಿರುವ ಇಕ್ಕಟ್ಟಿನ ಸ್ಥಿತಿ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಇಡೀ ರಾಜ್ಯ ನಾಯಕರನ್ನ ಕತ್ತಲಲ್ಲಿಟ್ಟು ಬಿಜೆಪಿ ಹೈಕಮಾಂಡ್ ಜಾತ್ಯತೀತ ಜನತಾದಳದ ಜತೆಗೆ ಚುನಾವಣಾ ಮೈತ್ರಿ ಮಾಡಿಕೊಳ್ಳಲು ಮುಂದಾಗಿರುವುದರ ಬಗ್ಗೆ ರಾಜ್ಯ ಬಿಜೆಪಿ ನಾಯಕರಿಗೆ ಅತೃಪ್ತಿ ಇದೆ. |
![]() | ಈಗಲೂ ಕಾಲ ಮಿಂಚಿಲ್ಲ, ವಿಜಯೇಂದ್ರಗೆ ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ನೀಡಿ: ರೇಣುಕಾಚಾರ್ಯ ಹೊಸ ವರಸೆಬಿಜೆಪಿಗೆ ಸಮರ್ಥ ನಾಯಕರ ಅಡಳಿತ ಬೇಕಾಗಿದೆ. ಯಡಿಯೂರಪ್ಪನವರ ಕಣ್ಣೀರಿನಿಂದ ಬಿಜೆಪಿ ಹಾಳಾಗಿದೆ. ಹೀಗಾಗಿ ಅವರ ಪುತ್ರ ಬಿ.ವೈ ವಿಜಯೇಂದ್ರ ರಾಜ್ಯಾಧ್ಯಕ್ಷ ಆಗಬೇಕು. ಅವರಿಗೆ ಯಡಿಯೂರಪ್ಪ ಪುತ್ರ ಎಂದು ಸ್ಥಾನಮಾನ ಕೊಡಬೇಡಿ. |
![]() | ಸ್ಟಾಲಿನ್ ಸ್ವಾಗತಿಸಲು ಐಎಎಸ್ ಅಧಿಕಾರಿಗಳನ್ನೂ ಕಾನೂನುಬಾಹಿರವಾಗಿ ಕಳುಹಿಸಿಕೊಟ್ಟಿದ್ದ ಸಿದ್ದರಾಮಯ್ಯ ಈಗ ಎಲ್ಲಿ ಅಡಗಿ ಕೂತಿದ್ದಾರೆ?ಬೆಂಗಳೂರಿನಲ್ಲಿ ನಡೆದ ಇಂಡಿ ಮೈತ್ರಿಕೂಟದ ಸಭೆಯಲ್ಲಿ ಪಾಲ್ಗೊಳ್ಳಲು ಬಂದ ಸ್ಟಾಲಿನ್ರವರನ್ನು ಸ್ವಾಗತಿಸಲು, ಮಾವನ ಆತಿಥ್ಯ ಮಾಡುವ ಅಳಿಯನಂತೆ, ತಮ್ಮ ಇಡೀ ಸಚಿವ ಸಂಪುಟವನ್ನು ಮಾತ್ರವಲ್ಲದೆ ರಾಜ್ಯದ ಉನ್ನತ ಐಎಎಸ್ ಅಧಿಕಾರಿಗಳನ್ನೂ ಕಾನೂನುಬಾಹಿರವಾಗಿ ಕಳುಹಿಸಿಕೊಟ್ಟಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗ ಎಲ್ಲಿ ಅಡಗಿ ಕೂತಿದ್ದಾರೆ?... |