- Tag results for BJP Leaders
![]() | ಬಿಜೆಪಿ ನಾಯಕರು ತಮ್ಮ ನಾಲಿಗೆ ಮತ್ತು ಮೆದುಳಿನ ನಡುವಣ ಸಂಪರ್ಕವನ್ನು ಕಳೆದುಕೊಂಡಿದ್ದಾರೆ: ಪ್ರಿಯಾಂಕ್ ಖರ್ಗೆಬಿಜೆಪಿ ನಾಯಕರು ತಮ್ಮ ನಾಲಿಗೆ ಹಾಗೂ ಮೆದುಳಿನ ನಡುವಿನ ಸಂಪರ್ಕವನ್ನು ಸಂಪೂರ್ಣ ಕಳೆದುಕೊಂಡಿದ್ದಾರೆ. ಮಾತನಾಡುವ ಮೊದಲು ಅವರು ಯೋಚನೆ ಮಾಡುವುದಿಲ್ಲ. ಆದರೆ ಇನ್ನು ಮುಂದೆ ಮಾತನಾಡುವ ಮುನ್ನ ಬಿಜೆಪಿಯವರು ಬಹಳಷ್ಟು ಜಾಗೃತರಾಗಿರುವುದು ಅವಶ್ಯಕ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. |
![]() | ಪಿಎಸ್ ಐ ನೇಮಕಾತಿ ಹಗರಣ: ನೂತನ ಕಾಂಗ್ರೆಸ್ ಸರ್ಕಾರದಿಂದ ಪ್ರಕರಣದ ಮರು ತನಿಖೆಆಡಳಿತಾರೂಢ ಕಾಂಗ್ರೆಸ್ ರಾಜ್ಯದಲ್ಲಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ (PSI) ನೇಮಕಾತಿ ಹಗರಣದ ಮರು ತನಿಖೆ ನಡೆಸಲಿದೆ. |
![]() | ವಿಧಾನಸಭೆಯಲ್ಲಿ ಬಿಜೆಪಿ-ಕಾಂಗ್ರೆಸ್ ನಾಯಕರು ಮುಖಾಮುಖಿ: ಕುಶಲೋಪರಿ ವಿಚಾರಿಸಿದ ಡಿ.ಕೆ.ಶಿವಕುಮಾರ್ಮೂರು ದಿನಗಳ ವಿಧಾನಸಭೆ ವಿಶೇಷ ಅಧಿವೇಸನ ಸೋಮವಾರದಿಂದ ಆರಂಭವಾಗಿದ್ದು, ಅಧಿವೇಶನದ ಮೊದಲ ದಿನವಾದ ಇಂದು ಬಿಜೆಪಿ-ಕಾಂಗ್ರೆಸ್ ನಾಯಕರು ವಿಧಾನಸಭೆಯ ಮೊಗಸಾಲೆಯಲ್ಲಿ ಮುಖಾಮುಖಿಯಾಗಿದ್ದಾರೆ. ಎದುರಿಗೆ ಬಂದ ಬಿಜೆಪಿ ನಾಯಕರಿಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಶುಭ ಕೋರಿದ್ದಾರೆ. |
![]() | 'ಸಮ್ಮಿಶ್ರ ಸರ್ಕಾರ ಪತನಗೊಳಿಸಿದ 11 ಬಂಡಾಯ ಶಾಸಕರ ಖಜಾನೆ ಈಗ ಹೇರಳ, ಸಮೃದ್ಧ'!2019ರಲ್ಲಿ ಅಂದಿನ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರ ಉರುಳಿಸಿ ಕಾಂಗ್ರೆಸ್ ಮತ್ತು ಜೆಡಿಎಸ್ನಿಂದ ಬಿಜೆಪಿಗೆ ಹಾರಿ, ಸಚಿವ ಸಂಪುಟ ಸೇರಿದ್ದ 11 ಮಂದಿ ಬಂಡಾಯ ಶಾಸಕರ ಆಸ್ತಿಯಲ್ಲಿ ಭಾರೀ ಏರಿಕೆಯಾಗಿರುವುದು ಕಂಡು ಬಂದಿದೆ. |
![]() | ಲಿಂಗಾಯತ ನಾಯಕರ ಬಂಡಾಯ: ಡ್ಯಾಮೇಜ್ ಕಂಟ್ರೋಲ್ ಗೆ 'ಶಾ' ತಂತ್ರ; ತಡರಾತ್ರಿ ಬಿಜೆಪಿ ನಾಯಕರ ಜೊತೆ ಮಹತ್ವದ ಸಭೆರಾಜ್ಯ ಚುನಾವಣಾ ಕಣ ರಂಗೇರಿದೆ. ಬಿಜೆಪಿ ಸ್ಟಾರ್ ಪ್ರಚಾರಕ ಕೇಂದ್ರ ಸಚಿವ ಅಮಿತ್ ಶಾ ಅವರ ದೇವನಹಳ್ಳಿ ರೋಡ್ ಶೋ ಮಳೆ ಕಾರಣ ರದ್ದಾದ ಹಿನ್ನೆಲೆಯಲ್ಲಿ ತಡ ರಾತ್ರಿ ಬಿಜೆಪಿ ರಾಜ್ಯ ನಾಯಕರ ಜೊತೆ ಮಹತ್ವದ ಸಭೆ ನಡೆಸಿದ್ದಾರೆ. |
![]() | ಗುಜರಾತ್: ಬಿಲ್ಕಿಸ್ ಬಾನು ಅತ್ಯಾಚಾರ ಅಪರಾಧಿಯೊಂದಿಗೆ ವೇದಿಕೆ ಹಂಚಿಕೊಂಡ ಬಿಜೆಪಿ ನಾಯಕರು!ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 11 ಅಪರಾಧಿಗಳನ್ನು ಬಿಡುಗಡೆ ಮಾಡಿರುವ ಗುಜರಾತ್ ಸರ್ಕಾರದ ನಿರ್ಧಾರವನ್ನು ಮಾರ್ಚ್ 27 ರಂದು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಲಿದೆ. ಈ ಪ್ರಕರಣದ ಆರೋಪಿಗಳಲ್ಲಿ ಒಬ್ಬರಾದ ಶೈಲೇಶ್ ಚಿಮನ್ಲಾಲ್ ಭಟ್ ಅವರು ಎರಡು ದಿನಗಳ ಹಿಂದೆ ಶನಿವಾರ ಬಿಜೆಪಿ ನಾಯಕರೊಂದಿಗೆ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. |
![]() | ಉರಿಗೌಡ-ನಂಜೇಗೌಡ ವಿವಾದಕ್ಕೆ 'ಮದ್ದು' ಅರೆದ ನಿರ್ಮಲಾನಂದ ಸ್ವಾಮೀಜಿ: ಗೊಂದಲ ಸೃಷ್ಟಿಸದಂತೆ ಬಿಜೆಪಿ ನಾಯಕರಿಗೆ ಕಿವಿಮಾತು!ಉರಿಗೌಡ ಮತ್ತು ನಂಜೇಗೌಡ ಎಂಬ ಇಬ್ಬರು ಟಿಪ್ಪುವನ್ನು ಕೊಂದಿದ್ದಾರೆ ಎಂಬ ಬಿಜೆಪಿ ನಾಯಕರ ಹೇಳಿಕೆಯ ವಿವಾದಕ್ಕೆ ಅಂತ್ಯ ಹಾಡಲು ಆದಿ ಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಮದ್ಯ ಪ್ರವೇಶಿಸಿದ್ದಾರೆ. |
![]() | 'RRR ಬ್ಯಾನ್ ಮಾಡಿ ಅಂದಿದ್ದ ವಿಸ್ವ ಗುರುವಿನ ಶಿಷ್ಯರು ಎಲ್ ಮಕ್ಕಾಡೆ ಮಲ್ಕೊಂಡವ್ರೆ ನೋಡ್ರಾಪ್ಪಾ': ಪ್ರಕಾಶ್ ರಾಜ್ ಲೇವಡಿಆರ್ ಆರ್ ಆರ್ ಸಿನಿಮಾ ಬ್ಯಾನ್ ಮಾಡಿ, ಚಿತ್ರಮಂದಿರಗಳನ್ನು ಸುಡುವುದಾಗಿ ಹೇಳಿದ್ದ ಬಿಜೆಪಿ ನಾಯಕರ ವಿರುದ್ಧ ಬಹು ಭಾಷಾ ನಟ ಪ್ರಕಾಶ್ ರಾಜ್ ಟೀಕಾ ಪ್ರಹಾರ ನಡೆಸಿದ್ದಾರೆ. |
![]() | ಕಾಶ್ಮೀರದಲ್ಲಿ ನಡೆಯಲು ಬಿಜೆಪಿ ನಾಯಕರಿಗೆ ಭಯ; ಅಮಿತ್ ಶಾ ಶ್ರೀನಗರದಲ್ಲಿ ಪಾದಯಾತ್ರೆ ಮಾಡಲಿ: ರಾಹುಲ್ ಸವಾಲುಜಮ್ಮು ಮತ್ತು ಕಾಶ್ಮೀರದಲ್ಲಿ ಕಾನೂನು ಸುವ್ಯವಸ್ಥೆ ಸರಿ ಇದೆ ಎನ್ನುವುದಾದರೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಜಮ್ಮುವಿನಿಂದ ಶ್ರೀನಗರದ ಲಾಲ್ ಚೌಕ್ ವರೆಗೆ ಪಾದಯಾತ್ರೆ ಮಾಡಲಿ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ... |
![]() | ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಭ್ರಷ್ಟ ಬಿಜೆಪಿ ನಾಯಕರನ್ನು ಜೈಲಿಗೆ ಕಳಿಸುತ್ತೇವೆ: ಬಿ.ಕೆ.ಹರಿಪ್ರಸಾದ್ನಾವು ಅಧಿಕಾರಕ್ಕೆ ಬಂದರೆ ಭ್ರಷ್ಟಾಚಾರದಲ್ಲಿ ತೊಡಗಿರುವವರನ್ನೆಲ್ಲ ಜೈಲಿಗೆ ಕಳುಹಿಸುತ್ತೇವೆ. 90 ದಿನಗಳ ಅಧಿಕಾರ ಹೊಂದಿರುವ ಬಿಜೆಪಿ ಸರ್ಕಾರಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಅವರದ್ದೇ ಭಾಷೆಯಲ್ಲಿ ನಾನು ಸವಾಲು ಹಾಕುತ್ತೇನೆ. |
![]() | 2023 ಅಸೆಂಬ್ಲಿ ಚುನಾವಣೆ: ಪಕ್ಷ ಸಂಘಟನೆ, ಬಲವರ್ಧನೆ ಕುರಿತು ರಾಜ್ಯ ನಾಯಕರೊಂದಿಗೆ ಅಮಿತ್ ಶಾ ಚರ್ಚೆರಾಜ್ಯ ಪ್ರವಾಸದಲ್ಲಿರುವ ಕೇಂದ್ರ ಗೃಹ ವ್ಯವಹಾರಗಳು ಹಾಗೂ ಸಹಕಾರ ಸಚಿವ ಅಮಿತ್ ಶಾ, ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆ, ಬಲವರ್ಧನೆ ಕುರಿತು ರಾಜ್ಯದ ನಾಯಕದೊಂದಿಗೆ ಚಿಂತನಾ ಮಂಥನ ನಡೆಸಿದ್ದಾರೆ. |
![]() | ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ ಕುರಿತ ಹೇಳಿಕೆ: ಡಿಕೆ ಶಿವಕುಮಾರ್ ಪರ ಬ್ಯಾಟ್ ಬೀಸಿದ ಸಿದ್ದರಾಮಯ್ಯ‘ಮತದಾರರ ದತ್ತಾಂಶ ಕಳವು ಪ್ರಕರಣದಿಂದ ಜನರ ಗಮನ ಬೇರೆಡೆಗೆ ಸೆಳೆಯಲು ರಾಜ್ಯ ಬಿಜೆಪಿ ಸರ್ಕಾರ ಕುಕ್ಕರ್ ಬಾಂಬ್ ಸ್ಫೋಟ ಮಾಡಿಸಿದೆ’ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮಾಡಿರುವ ಆರೋಪ, ರಾಜ್ಯ ಬಿಜೆಪಿ ನಾಯಕರನ್ನು ಕೆರಳಿಸಿದೆ. ಇದೀಗ ಡಿಕೆ ಶಿವಕುಮಾರ್ ಅವರ ಪರ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಬ್ಯಾಟ್ ಬೀಸಿದ್ದಾರೆ. |
![]() | ಸಂವಿಧಾನವನ್ನು ಉಳಿಸಲು ಮೋದಿ ಹತ್ಯೆಗೆ ಕರೆ; ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರ ವಾಗ್ದಾಳಿಸಂವಿಧಾನವನ್ನು ಉಳಿಸಲು ಜನರು ಪ್ರಧಾನಿ ನರೇಂದ್ರ ಮೋದಿಯವರನ್ನು 'ಕೊಲ್ಲಲು' ಸಿದ್ಧರಾಗಿರಬೇಕು ಎಂಬ ಮಧ್ಯಪ್ರದೇಶದ ನಾಯಕ ರಾಜಾ ಪಟೇರಿಯಾ ಅವರ ವಿವಾದಾತ್ಮಕ ಹೇಳಿಕೆಗಾಗಿ ಕೇಂದ್ರ ಸಚಿವರು ಸೇರಿದಂತೆ ಬಿಜೆಪಿ ನಾಯಕರು ಮಂಗಳವಾರ ಕಾಂಗ್ರೆಸ್ ಅನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. |
![]() | ರೌಡಿ ಸುನೀಲ್ ಮುಂದೆ ಪೊಲೀಸರೇ ಸೈಲೆಂಟ್! ಪೊಲೀಸರಿಗಿಂತ ರೌಡಿಗಳೇ ಪ್ರಭಾವಿಗಳಾದರೆ? ಕಾಂಗ್ರೆಸ್ ತರಾಟೆಬಿಜೆಪಿ ನಾಯಕರಿದ್ದ ವೇದಿಕೆಯಲ್ಲಿ ರೌಡಿ ಸೈಲೆಂಟ್ ಸುನೀಲ ಕಾಣಿಸಿಕೊಂಡಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದ್ದು, ನೆಟ್ಟಿಗರು ನಾನಾ ರೀತಿಯಲ್ಲಿ ರಾಜ್ಯ ರಾಜಕೀಯವನ್ನು ವಿಶ್ಲೇಷಿಸುತ್ತಿದ್ದಾರೆ. |
![]() | ಅಭ್ಯರ್ಥಿಗಳ ಆಯ್ಕೆಗೆ ಗುಜರಾತ್ ಮಾದರಿ? ರಾಜ್ಯ ಬಿಜೆಪಿಯಲ್ಲಿನ ಕೆಲ ನಾಯಕರಲ್ಲಿ ಆತಂಕ!ಮುಂದಿನ ತಿಂಗಳು ನಡೆಯಲಿರುವ ಗುಜರಾತ್ ವಿಧಾನಸಭಾ ಚುನಾವಣೆಗಾಗಿ ಬಿಜೆಪಿ ಬಿಡುಗಡೆ ಮಾಡಿರುವ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ 38 ಹಾಲಿ ಶಾಸಕರನ್ನು ಕೈ ಬಿಡಲಾಗಿದೆ. ಇದು ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಅನೇಕ ಶಾಸಕರನ್ನು ಆತಂಕಕ್ಕೆ ತಳ್ಳಿದೆ. |